• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಸ್ಪೃಶ್ಯತೆ ನಿವಾರಣೆಗೆ ಕಾನೂನು ಅರಿವು ಅಗತ್ಯ
ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಮತದಾನ ಮಾಡುವ ಮೂಲಕ ದೇಶದ ಆಡಳಿತದಲ್ಲಿ ಪ್ರತಿಯೊಬ್ಬರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂಬ ಆಶಯದಿಂದ ಮತದಾನದ ಹಕ್ಕು ನೀಡಲಾಗಿದೆ. ಆದರೆ ಹಲವರು ಅದೇ ಮತವನ್ನು ಹಣಕ್ಕೆ ಮಾರಿಕೊಂಡು ಡಾ.ಅಂಬೇಡ್ಕರ್ ಆಶಯಕ್ಕೆ ವಿರುದ್ದವಾಗಿ ನಡೆದುಕೊಳ್ಳುತ್ತಿದ್ದಾರೆ.
ಚೇಳೂರು ಅಭಿವೃದ್ಧಿಗೆ ಆದ್ಯತೆ
ಚಾಕವೇಲು ಗ್ರಾಮದಲ್ಲಿ ರಸ್ತೆ ಅಗಲೀಕರಣ ಮಾಡಲು ಸರ್ಕಾರದ ಆದೇಶದ ಪ್ರಕಾರ ರಸ್ತೆಯ ಎರಡು ಬದಿಯಲ್ಲಿ ೪೨ ಅಡಿ ಬಿಡಬೇಕಾಗಿದೆ. ಇದರಿಂದ ರಸ್ತೆ ಬದಿಯಲ್ಲಿ ಇರುವ ಹಲವು ಕಟ್ಟಡಗಳನ್ನು ಉಳಿಸಲು ರಸ್ತೆ ಅಗಲೀಕರಣದ ವಿಸ್ತೀರ್ಣ ಕಡಿಮೆ ಮಾಡುವಂತೆ ಡೀಸಿ ಜತೆ ಶಾಸಕರು ಚರ್ಚಿಸಲಿದ್ದಾರೆ.
ಕಸಾಪ ಕನ್ನಡಿಗರ ಅಸ್ಮಿಯಾಗಬೇಕು
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸುಮಾರು 13 ಲಕ್ಷದಷ್ಟು ಜನಸಂಖ್ಯೆ ಇದ್ದು, ಭೌಗೋಳಿಕ ಹಾಗೂ ಸಾಂಸ್ಕೃತಿಕ ಕೊಡುಕೊಳ್ಳುವಿಕೆಯಿಂದ ಇಲ್ಲಿ ತೆಲುಗು ಭಾಷೆಯನ್ನು ಮಾತನಾಡುವ ಮತ್ತು ಸಾಂಸ್ಕೃತಿಕವಾಗಿ ತೆಲುಗನ್ನು ಆಚರಿಸುವ ಜನರು ಇದ್ದಾರೆ. ಆದರೂ ಇವರೆಲ್ಲ ಕನ್ನಡಿಗರು. ತೆಲುಗು ಮಾತನಾಡುವ ನಿರ್ದಿಷ್ಟ ಭೌಗೋಳಿಕ ಗಡಿ ಇರಬಹುದು,
ವಿದ್ಯಾನಿಧಿ ಶಾಲೆಗೆ ಬೆಳ್ಳಿಹಬ್ಬ ಸಂಭ್ರಮ
ರಾಜ್ಯದ ಗಡಿಭಾಗದಲ್ಲಿನ ಕಳೆದ 25ವರ್ಷಗಳಿಂದಲೂ ಸತತವಾಗಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ವಿದ್ಯಾನಿಧಿ ಸಂಸ್ಥೆ ಬೆಳ್ಳಿಹಬ್ಬ ಆಚರಿಸುತ್ತಿದೆ. ಆಧುನಿಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಕೇವಲ ಶಿಕ್ಷಣದಿಂದ ಮಾತ್ರ ಬದುಕನ್ನು ರೂಪಿಸಲು ಸಾಧ್ಯವಿಲ್ಲ. ಅದಕ್ಕೆ ಪೂರಕವಾಗಿ ಕಲೆ, ಸಾಹಿತ್ಯ, ಸಂಸ್ಕಾರ ಸೇರಿದಂತೆ ಎಲ್ಲವೂ ಅಗತ್ಯ.
ಯೋಜನೆಗಳು ಫಲಾನುಭವಿಗೆ ತಲುಪಬೇಕು
ಗ್ರಾಮೀಣ ಭಾಗದ ಅಸಹಾಯಕ ವರ್ಗಗಳ ಶ್ರೇಯೋಭಿವೃದ್ಧಿಯಿಂದ ಈ ಯೋಜನೆಗಳನ್ನು ಜಾರಿ ಮಾಡಿದೆ. ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಯೋಜನೆಗಳು ಮತ್ತು ಕಾರ್ಯಕ್ರಮಗಳ ಕುರಿತು ವ್ಯಾಪಕ ಪ್ರಚಾರ ಮಾಡಬೇಕು.
ಪೌತಿ ಖಾತಾ ಆಂದೋಲನ ಬಳಸಿಕೊಳ್ಳಿ
ವೃದ್ದರು, ವಿಧವೆಯರು, ಅಂಗವಿಕಲರು, ಪಿಂಚಣಿಗೆ ಸಂಬಂಧಿಸಿದಂತೆ ವಿವಿಧ ರೀತಿಯ ಮಾಸಾಶಗಳಿಗೆ ಸಂಬಂದಿಸಿದ ದಾಖಲೆಗಳೊಂದಿಗೆ ಅಹವಾಲು ಸಲ್ಲಿಸಿದರು. ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಎರಡು ದಿನಗಳಲ್ಲೆ ಹಾಗೂ ಪೌತಿ ಖಾತೆಗೆ ಸಂಬಂಧಿಸಿದಂತೆ 15 ದಿನಗಳಲ್ಲಿ ಬಗೆಹರಿಸುವ ಭರವಸೆ ನೀಡಲಾಗಿದೆ.
ಡಿ. 3ರಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಮರು ಮತದಾನ
ಅಧ್ಯಕ್ಷ ಸ್ಥಾನ ಹೊರತು ಪಡಿಸಿ ಉಳಿದೆಲ್ಲಾ ಸ್ಥಾನಗಳ ಆಯ್ಕೆಗೆ ಪ್ರಕ್ರಿಯೆ ಪೂರ್ಣಗೊಂಡು ಗೆದ್ದ ಅಭ್ಯರ್ಥಿಗಳ ಘೋಷಣೆ ಮಾಡಲಾಗಿಯಿತು. ಆದರೆ ಅಧ್ಯಕ್ಷ ಸ್ಥಾನದ ಮತ ಪತ್ರಗಳಲ್ಲಿ ಎರಡು ಮತಪತ್ರಗಳು ನಾಪತ್ತೆಯಾಗಿದ್ದ ಕಾರಣ ಉಂಟಾದ ಗದ್ದಲ ಗೊಂದಲಗಳಿಗೆ ತೆರೆ ಎಳೆದ ಚುನಾವಣಾಕಾರಿ ಪಿ.ಸುಬ್ರಮಣ್ಯ ಡಿಸೆಂಬರ್ 3 ರಂದು ಮರು ಚುನಾವಣೆಗೆ ಆದೇಶ ಮಾಡಿದರು
ರಸ್ತೆ ದುರಸ್ತಿಗೆ ಕೋಟಿ ಗಟ್ಟಲೆ ಹಣ ನೀಡಿದರೂ ಕಳಪೆ ಕಾಮಗಾರಿ: ಟಿ.ಡಿ.ರಾಜೇಗೌಡ ಗರಂ
ನರಸಿಂಹರಾಜಪುರ, ಸರ್ಕಾರ ರಸ್ತೆ ರಿಪೇರಿಗಾಗಿ ಕೋಟಿ ಗಟ್ಟಳೆ ಹಣ ಬಿಡುಗಡೆ ಮಾಡುತ್ತಿದೆ. ಆದರೆ, ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ ಗಳ ನಿರ್ಲಕ್ಷ್ಯದಿಂದ ಗುಣಮಟ್ಟದ ಕಾಮಗಾರಿ ನಡೆಯದೆ ರಸ್ತೆಯಲ್ಲಾ ಗುಂಡಿ ಬೀಳುತ್ತಿದೆ ಎಂದು ಲೋಕೋಪಯೋಗಿ ಇಂಜಿನಿಯರ್ ಮೇಲೆ ಶಾಸಕ ಟಿ.ಡಿ.ರಾಜೇಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಚಿಕ್ಕಬಳ್ಳಾಪುರ : ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಸಹಕರಿಸಿ : ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ

ಬಾಲಕಾರ್ಮಿಕತೆಯಿಂದ ಮಕ್ಕಳನ್ನು ಮುಕ್ತ ಮಾಡಲು ಜಿಲ್ಲೆಯ ವಿವಿಧೆಡೆ ದಾಳಿ ಮಾಡುವ ವೇಳೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪೊಲೀಸ್‌ ಇಲಾಖೆ ಹೆಚ್ಚಿನ ರಕ್ಷಣೆಯನ್ನು ಕೊಡಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸೂಚಿಸಿದರು.

ದೇಶದ ಪರಮೋಚ್ಚ ಶಾಸನವೇ ಸಂವಿಧಾನ
ಭಾರತದ ಸಂವಿಧಾನ ರಚನಾ ಕಾರ್ಯವು 1946ರಲ್ಲಿ ಪ್ರಾರಂಭವಾಗಿ 1949 ರಲ್ಲಿ ಮುಗಿದರೂ ವಾಸ್ತವವಾಗಿ 2ವರ್ಷ,11ತಿಂಗಳು,18 ದಿನಗಳ ಕಾಲ ಸಂವಿಧಾನ ರಚನೆ ಮಾಡಲಾಯಿತು. ಭಾರತ ದೇಶದ ಪರಮೋಚ್ಚ ಶಾಸನವೇ ಸಂವಿಧಾನವಾಗಿದ್ದು ಪ್ರತಿಯೊಬ್ಬ ವಿದ್ಯಾರ್ಥಿಯೂ ಸಹ ಇದನ್ನು ಓದಿ ಅರ್ಥೈಸಿಕೊಳ್ಳಬೇಕು
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 154
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved