• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬದುಕಿನಲ್ಲಿ ಸಂವಿಧಾನದ ಮೌಲ್ಯ ಅಳವಡಿಸಿಕೊಳ್ಳಿ
ದೇಶದ ಸುಭದ್ರ ಅಡಿಪಾಯ ನಮ್ಮ ಸಂವಿಧಾನ ರಚಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಸ್ಮರಿಸುತ್ತಾ ಸಂವಿಧಾನ ಅಶಯಗಳನ್ನು ಎತ್ತಿಹಿಡಿಯಬೇಕು. ನಮ್ಮ ದೇಶದ ಕಾನೂನು ಸಂವಿಧಾನ ಅಣಿತಿಯಂತೆ ನಡೆಯುತ್ತಿದೆ, ಕಾರ್ಯಾಂಗ, ನ್ಯಾರ್ಯಾಂಗ ಮತ್ತು ಶಾಸಕಾಂಗ, ಇವು ದೇಶದ ಎಲ್ಲಾ ರಾಜ್ಯಗಳಿಗೆ ಅಡಿಪಾಯವಾಗಿವೆ
ಆರೋಗ್ಯ ರಕ್ಷಣೆಗೆ ಕ್ರೀಡೆ ಅಗತ್ಯ
ಪ್ರತಿಯೊಬ್ಬರೂ ದೈಹಿಕವಾಗಿ ಬಲಿಷ್ಠರಾದಾಗ ಮಾತ್ರ ಮಾನಸಿಕವಾಗಿ ಏನು ಬೇಕಾದರೂ ಸಾಧಿಸಬಹುದು. ಈ ನಿಟ್ಟಿನಲ್ಲಿ ಕ್ರೀಡೆ ಅತಿ ಪ್ರಮುಖವಾಗಿದೆ. ಕ್ರೀಡೆ ಮುಂತಾದ ದೈಹಿಕ ಹಾಗೂ ಮಾನಸಿಕ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಲ್ಲಿ ಕಲಿಕಾಸಕ್ತಿ ಜತೆಗೆ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಇನ್ನಷ್ಟು ಉತ್ತಮವಾಗುತ್ತದೆ.
54 ಅಡಿ ಎತ್ತರದ ಭೋಗ ನಂದೀಶ್ವರ ರಥ ಲೋಕಾರ್ಪಣೆ
ಶ್ರೀಭೋಗನಂಧೀಶ್ವರನ ನೂತನ ಬ್ರಹ್ಮ ರಥಕ್ಕೆ ಧರ್ಮಸ್ಥಳದ ಅರ್ಚಕರಿಂದ ವಿಧಿವಿಧಾನಗಳೊಂದಿಗೆ ನೂತನ ವಸ್ತ್ರ, ಹೂ ತಳಿರು ತೋರಣ ಗಳಿಂದ ಸಿಂಗರಿಸಿ ವಿಶೇಷ ಪೂಜಾ ಕೈಂಕರ್ಯವನ್ನು ನೆರವೇರಿಸಲಾಯಿತು. ಬಳಿಕ ದೇವಾಲಯದ ಸುತ್ತಲೂ ಒಂದು ಪ್ರದಕ್ಷಿಣೆ ಹಾಕುವ ಮೂಲಕ ಬೆಳ್ಳಿ ರಥವನ್ನು ಲೋಕಾರ್ಪಣೆ ಗೊಳಿಸಲಾಯಿತು
ರೈತರಿಗೆ ವಕ್ಕರಿಸಿರುವ ಪರಿಭಾವಿತ ಅರಣ್ಯ ಭೂತ
ಅನ್ನದಾತರು ಮಾತ್ರವಲ್ಲ, ಸರ್ಕಾರಿ ಜಾಗವೂ ಸಿಗದೇ ಜಿಲ್ಲೆಯ ಅಭಿವೃದ್ಧಿಗೂ ಹಿನ್ನಡೆಯಾಗಿದೆ. ಜಿಲ್ಲೆಯಲ್ಲಿ ಪರಿಭಾವಿತ ಅರಣ್ಯವೆಂದು ಸರ್ಕಾರದಿಂದ ಘೋಷಣೆಯಾಗಿರುವ ಪ್ರದೇಶದಲ್ಲಿ ಪ್ರಸ್ತುತ ಸ್ವಾಭಾವಿಕ ಗಿಡ, ಮರ, ಕೆರೆ ಕುಂಟೆ, ಕಲ್ಲುಬಂಡೆ, ಲೀಸ್‌ ಲ್ಯಾಂಡ್‌, ಮುಜರಾಯಿ ಜಮೀನುಗಳು ಸಹ ಅರಣ್ಯಇಲಾಖೆ ಹೆಸರು ನಮೂದಿಸಲಾಗಿದೆ
ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಸಲ್ಲ
ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ, ನಗರದಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಸ್ಥಳೀಯ ಶಾಸಕರ ಜತೆಗೂಡಿ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ. ಜನಪ್ರತಿನಿಧಿಗಳು ಯಾವ ಪಕ್ಷದಲ್ಲಿ ಇದ್ದರೂ ಒಬ್ಬರಿಗೊಬ್ಬರ ಸಹಕಾರದಿಂದ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ಕೊಡಬೇಕು.
ಬಸ್‌ ನಿಲ್ದಾಣಕ್ಕೆ ತಾತಯ್ಯ ಹೆಸರಿಡಲು ಆಗ್ರಹ
ತಾತಯ್ಯ ಅವರ ಕೊಡುಗೆ ಜಿಲ್ಲೆ ಮಾತ್ರವಲ್ಲ, ರಾಜ್ಯಕ್ಕೆ ಮಾದರಿಯಾಗಿದ್ದು ಎಲ್ಲಾ ಜನಸಮುದಾಯ ಆರಾಧಿಸುವ ಸಂತರು. ಅವರ ಹೆಸರು ಇಡುವುದರಿಂದ ಎಲ್ಲರಿಗೂ ಖುಷಿ ಆಗಲಿದೆ. ವೇದಿಕೆಯ ಮನವಿಯನ್ನು ಜಿಲ್ಲಾ ಉಸ್ತುವಾರಿ ಮಂತ್ರಿಗಳ ಮತ್ತು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲು ಶಾಸಕರು ನಿರ್ಧರಿಸಿದ್ದಾರೆ.
ಸಾಮಾಜಿಕ ಬದಲಾವಣೆ ಶಾಂತಿಯಿಂದಾಗಬೇಕು
ಸಮಾಜದಲ್ಲಿ ಮಾನವೀಯತೆ ಎನ್ನುವುದು ಬಹು ಮುಖ್ಯ ಮೌಲ್ಯವಾಗಿದ್ದು, ಪ್ರತಿಯೊಬ್ಬರೂ ಮಾನವೀಯತೆ ರೂಢಿಸಿಕೊಂಡರೆ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸುತ್ತದೆ. ಮಾನವರಾಗಿ ಹುಟ್ಟಿದಾಗ ಅವರ ಜೀವನ ಪಥದಲ್ಲಿ ಮಾನವೀಯತೆ ಅಳವಡಿಸಿಕೊಂಡು ಸಾಯುವಾಗ ಮಾನವರಾಗಿ ಸತ್ತರೆ ಅದಕ್ಕಿಂತ ಉನ್ನತ ಗೌರವ ಬೇರೊಂದಿಲ್ಲ.
ಧರ್ಮಾಚರಣೆಯ ಮಾದರಿ ವ್ಯಕ್ತಿಗಳ ಅಗತ್ಯವಿದೆ
ಸಾಮಾನ್ಯ ಜನರಿಗೂ ಅರಿವಾಗುವಂತಹ ಭಾಷೆ, ವಿಚಾರ ನಮ್ಮಲ್ಲಿ ಈಗಾಗಲೇ ಇದೆ. ಹೊಸದಾಗಿ ಯಾವುದನ್ನೂ ಸೃಷ್ಟಿಸಬೇಕಾಗಿಲ್ಲ. ಈ ನಿಟ್ಟಿನಲ್ಲಿ ಹೆಚ್ಚಿನ ಜನರಿಗೆ ಉತ್ತಮ ವಿಚಾರಗಳು ಜನರಿಗೆ ತಲುಪಲಿ ಎಂಬ ಕಾರಣಕ್ಕೆ ಕಳೆದ ೨೫ ವರ್ಷದಿಂದ ಕೈವಾರ ಮಠವು ಐದು ಸಾವಿರ ಭಜನಾ ತಂಡಗಳನ್ನು ನಡೆಸುತ್ತಿರುವುದು ಸಾರ್ಥಕತೆ ಮೂಡಿಸಿದೆ.
ಶಾಸಕ ಸುಬ್ಬಾರೆಡ್ಡಿಗೆ ಕಾನೂನು ಸಂಕಷ್ಟ
2023ರ ಮೇ 10 ರಂದು ನಡೆದ ಚುನಾವಣೆ ಸಮಯದಲ್ಲಿ ಬಾಗೇಪಲ್ಲಿಯ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಚುನಾವಣಾ ಅಯೋಗಕ್ಕೆ ಸಲ್ಲಿಸಿರುವ ನಾಮಪತ್ರ ದೋಷ ಪೂರಿತವಾಗಿದ್ದು, ನಾಮಪತ್ರದಲ್ಲಿ ಆಸ್ತಿ ವಿವರಗಳನ್ನು ಮುಚ್ಚಿಟ್ಟಿದ್ದಾರೆಂದು ಬಿಜೆಪಿಯ ಪರಾಜಿತ ಅಭ್ಯರ್ಥಿ ಸಿ.ಮುನಿರಾಜು ಹೈಕೋರ್ಟ್‌ನಲ್ಲಿ 2023ರಲ್ಲಿ ಅರ್ಜಿ ಸಲ್ಲಿಸಿದ್ದರು
ವಿದ್ಯಾರ್ಥಿಗಳು ಸ್ಪಷ್ಟ ಗುರಿ ಹೊಂದಿರಬೇಕು
ಎಲ್ಲರೂ ತಮ್ಮ ತಮ್ಮ ತಂದೇ ತಾಯಿಗಳನ್ನೇ ರೋಲ್ ಮಾಡೆಲ್‌ಗಳನ್ನಾಗಿಸಿ ಕೊಳ್ಳಬೇಕು. ವಿದ್ಯಾಬ್ಯಾಸ ಮುಗಿಸಿದ ನಂತರ ಕನಿಷ್ಟ ನಾಲ್ಕು ಜನರಿಗಾದರೂ ಸಹಾಯ ಮಾಡ ಬೇಕು.ಯುವಪೀಳಿಗೆ ಓದುವ ಕಾಲದಲ್ಲಿ ದುಶ್ಚಟಗಳಿಂದ ದೂರವಿರಬೇಕು. ಉತ್ತಮ ಕೆಲಸಗಳಿಗೆ ಮಾತ್ರ ಮೋಬೈಲ್ ಮತ್ತು ಸಾಮಾಜಿಕ ಜಾಲತಾಣಗಳನ್ನು ಬಳಸಬೇಕು.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 154
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved