• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಯಮಂಗಲ ಪಂಚಾಯ್ತಿ ಅಧ್ಯಕ್ಷೆಯಾಗಿ ವೆಂಕಟಲಕ್ಷ್ಮಮ್ಮ ಆಂಜಿನಪ್ಪ ಆಯ್ಕೆ
ಸದಸ್ಯರ ಗ್ರಾಮಗಳಲ್ಲಿ ಅಭಿವೃದ್ಧಿಗೆ ಸಹಕಾರ ನೀಡುವುದರ ಜೊತೆಗೆ ವಿವಿಧ ಯೋಜನೆಗಳಿಗೆ ಬರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಗ್ರಾಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳನ್ನು ಮೂಲಭೂತ ಸೌಲತ್ತುಗಳನ್ನು ಒದಗಿಸುವುದರ ಮೂಲಕ ಅಭಿವೃದ್ಧಿ ಮಾಡಲಾಗುವುದು.
ಸದೃಢ ಪ್ರಜಾಪ್ರಭುತ್ವಕ್ಕಾಗಿ ಮತ ಚಲಾಯಿಸಿ: ನ್ಯಾ.ನೇರಳೆ ವೀರಭದ್ರಯ್ಯ ಭವಾನಿ ಕರೆ
ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಜಿಲ್ಲಾಡಳಿತ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ, ಭಿತ್ತಿ ಪತ್ರ ರಚನಾ ಸ್ಪರ್ಧೆ, ಚುನಾವಣಾ ಜಾಗೃತಿಯ ರೀಲ್ಸ್ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಜಿಲ್ಲೆಯ ವಿವಿಧ ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಉತ್ತಮವಾಗಿ ಕಾರ್ಯನಿರ್ವಹಿಸಿದ ಮತಗಟ್ಟೆ ಅಧಿಕಾರಿಗಳಿಗೆ ಪ್ರಶಂಸೆಯ ಪ್ರಮಾಣ ಪತ್ರಗಳನ್ನು ನೀಡಿ ಗೌರವಿಸಲಾಯಿತು.
ಶ್ರೀವಾಲ್ಮೀಕಿ ಮಹರ್ಷಿ ಆದಿವಾಸಿ ಬುಡಕಟ್ಟು ವಸತಿ ನಿಲಯಕ್ಕೆ ಶಾಸಕ ರವಿಕುಮಾರ್ ಭೇಟಿ, ಪರಿಶೀಲನೆ
ಪರಿಶೀಲನೆ ವೇಳೆ ವಸತಿ ನಿಲಯದಲ್ಲಿ ಸ್ವಚ್ಛತೆ ಕೊರತೆ ಕಂಡು ಬಂತು. ಶೌಚಾಲಯದಲ್ಲಿ ದುರ್ವಾಸನೆ ಮೂಗಿಗೆ ಬಡಿಯಿತು. ವಸತಿ ನಿಲಯದ ಆವರಣದಲ್ಲಿ ಕಸ ಕಡ್ಡಿ ಕಣ್ಣಿಗೆ ಬಿತ್ತು. ಸಿಗುತ್ತಿರುವ ಸವಲತ್ತುಗಳ ಬಗ್ಗೆ ವಸತಿ ನಿಲಯದ ಮಕ್ಕಳನ್ನೇ ಕೇಳಿ ತಿಳಿದುಕೊಂಡರು.
ಕಡ್ಡಾಯ ಮತ ಚಲಾಯಿಸಿ, ಪ್ರಜಾಪ್ರಭುತ್ವ ಗಟ್ಟಿಗೊಳಿಸಿ: ಎಚ್.ಜೆ.ಶಿಲ್ಪ
ಭಾರತಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳಲ್ಲಿ ಮತದಾನ ಮಾಡಿ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಹಕ್ಕನ್ನು ಕಲ್ಪಿಸಿದ್ದಾರೆ. ಯುವ ಮತದಾರರು ಮತದಾನ ಮಾಡುವ ಹಕ್ಕನ್ನು ಚುನಾವಣಾ ಆಯೋಗ ೨೧ ವರ್ಷದಿಂದ ೧೮ ವರ್ಷಕ್ಕೆ ಕಡಿಮೆ ಮಾಡಿದೆ.
ಹೆಲ್ಮೆಟ್ ಧರಿಸಲು ವಿನೂತನ ಜನಜಾಗೃತಿ
ಜಿಲ್ಲೆಯಲ್ಲಿ ಪ್ರತಿವರ್ಷ ರಸ್ತೆ ಅಪಘಾತಗಳಲ್ಲಿ ಮೃತರ ಸಂಖ್ಯೆ 300ಕ್ಕೂ ಅಧಿಕ. ಅದರಲ್ಲಿ ಬೈಕ್ ಸವಾರರೇ ಹೆಚ್ಚು. ಇದರಿಂದ ಸಾವಿರಾರು ಕುಟುಂಬಗಳ ಕಣ್ಣೀರಲ್ಲಿ ಕೈತೊಳೆಯುತ್ತಿವೆ. ಇದೀಗ ರಸ್ತೆ ಅಪಘಾತ ನಿಯಂತ್ರಿಸಲು ಪೊಲೀಸರು ಹೆಲ್ಮೆಟ್ ಜಾಗೃತಿ ಕಾರ್ಯಕ್ರಮ ಕೈಗೊಂಡಿದ್ದಾರೆ. ಆಯಕಟ್ಟಿನ ಸ್ಥಳಗಳಲ್ಲಿ ಮುಂಜಾನೆ 9 ರಿಂದ 11 ರವರೆಗೆ ಮತ್ತು ಸಂಜೆ 5 ರಿಂದ 7 ರವರೆಗೆ ಪೊಲೀಸ್ ಸಿಬ್ಬಂದಿ ಹೆಲ್ಮೆಟ್ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.
ಸುಸಜ್ಜಿತ ಪಾದಚಾರಿ ರಸ್ತೆ ನಿರ್ಮಾಣಕ್ಕೆ ಟೆಂಡರ್‌
ಚಿಂತಾಮಣಿ ನಗರದ ಪರಿಮಿತಿಯೊಳಗೆ ನಡೆಯುತ್ತಿದ್ದ ಅಪಘಾತಗಳಿಗೆ ಪಾದಚಾರಿ ಒತ್ತುವರಿಯೇ ಪ್ರಮುಖ ಕಾರಣವಾಗಿದೆ. ಅಧಿಕಾರಿಗಳು ಆಗಿಂದಾಗ್ಗೆ ವ್ಯಾಪಾರಸ್ಥರಿಗೆ ತಿಳಿವಳಿಕೆ ನೀಡಿ ವ್ಯಾಪಾರ, ವಹಿವಾಟುಗಳನ್ನು ನಿಮ್ಮ ಇತಿಮಿತಿಯೊಳಗೆ ಮಾಡಿಕೊಳ್ಳುವಂತೆ ಮನವರಿಕೆ ಮಾಡಿಕೊಟ್ಟಿದ್ದರೆ ಈ ಪರಿಸ್ಥಿತಿ ಎದುರಾಗುತ್ತಿರಲಿಲ್ಲ.
ಸ್ವಾತಂತ್ರ್ಯ ಪಡೆಯಲು ಸಶಸ್ತ್ರ ಹೋರಾಟ ನಂಬಿದ್ದ ನೇತಾಜಿ
ಸ್ವಾತಂತ್ರ್ಯ ಎಂಬುದು ಯಾರೂ ಕೊಡುವಂಥ ಸರಕಲ್ಲ. ಅದು ನಾವು ಪಡೆದುಕೊಳ್ಳಬೇಕು ಎಂದು ಹೇಳಿತ್ತಿದ್ದ ನೇತಾಜಿ, ಅದಕ್ಕಾಗಿ ಭಾರತೀಯ ರಾಷ್ಟ್ರೀಯ ಸೇನೆಕಟ್ಟಿ ರಷ್ಯಾ, ಜಪಾನ್, ಜರ್ಮನಿ ದೇಶಗಳ ನೆರವು ಪಡೆಯುವಲ್ಲಿ ಯಶಸ್ಸು ಕಂಡಿದ್ದರು. ಎರಡನೇ ಮಹಾಯುದ್ಧದ ವೇಳೆ ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದ ಪ್ರಮುಖ ಬೆಳವಣಿಗೆ ಎಂದರೆ ನೇತಾಜಿ ಸೇನೆ ಕಟ್ಟಿದ್ದು.
5 ತಿಂಗಳೊಳಗೆ ಸವಿತಾ ಸಮುದಾಯ ಭವನ ಸಿದ್ಧ
ತಳ ಸಮುದಾಯಗಳಾದ ಸವಿತಾ ಸಮುದಾಯ, ಗೊಲ್ಲ ಸಮುದಾಯ ಹಾಗೂ ಮಡಿವಾಳ ಸಮುದಾಯದವರ ಹಲವು ವರ್ಷಗಳ ಬೇಡಿಕೆಯಾಗಿದ್ದ ಸಮುದಾಯ ಭವನಗಳ ನಿರ್ಮಾಣಕ್ಕೆ ಸರ್ಕಾರ ಈಗಾಗಲೇ ಜಾಗ ಗುರ್ತಿಸಿದ್ದು ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲೂಕುಗಳಲ್ಲಿ ತಲಾ 20 ಲಕ್ಷ ರೂ.ಗಳಂತೆ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಮಂಜೂಮಾಡಿದೆ.
ತಂಬಾಕು ಉತ್ಪನ್ನಗಳ ಸೇವನೆ ಕ್ಯಾನ್ಸರ್ ಗೆ ಕಾರಣ: ನ್ಯಾ. ಮಹಮ್ಮದ್ ರೋಷನ್ ಷಾ
ಕೆಡುಕು ಆಕರ್ಷಣೆಯನ್ನು ಹೆಚ್ಚಿಸುತ್ತದೆ. ಬೀಡಿ, ಸಿಗರೇಟು ಸೇರಿದಂತೆ ತಂಬಾಕನ್ನು ಬೇರೆ ಬೇರೆ ರೂಪಗಳಲ್ಲಿ ಸೇವಿಸುವುದು ಆರೋಗ್ಯಕ್ಕೆ ಹಾನಿಕರ, ಇದು ಕೇವಲ ಜೀವನವನ್ನಷ್ಟೇ ಅಲ್ಲ, ಆರ್ಥಿಕ ನಷ್ಟವನ್ನೂ ತರುತ್ತದೆ ಎಂದು ಹೇಳಿದರೂ ಧಮ್ ಹೊಡೆಯುವವರ ಪ್ರಮಾಣವೇನೂ ಕಡಿಮೆಯಾಗಿಲ್ಲ.
ಸಮಾಜಕ್ಕಾಗಿ ಬದುಕಿದ್ದ ಕಾಯಕಯೋಗಿ ಸಿದ್ಧರಾಮೇಶ್ವರರು: ಡೀಸಿ ರವೀಂದ್ರ
ಶ್ರೀ ಸಿದ್ಧರಾಮೇಶ್ವರರ ವಚನಗಳು ಸಮಾಜದಲ್ಲಿರುವ ಸಕಲ ಜೀವಿಗಳಿಗೂ ಒಳಿತನ್ನು ಬಯಸುವುದಾಗಿವೆ. ಬದುಕು ಶ್ರೇಷ್ಠವಾಗಬೇಕಾದರೆ ದುಡಿಮೆಯನ್ನು ಪೂಜಿಸಬೇಕು. ದುಡಿಮೆಯಲ್ಲಿ ಭಗವಂತನನ್ನು ಕಾಣಬೇಕು ಎಂದು ತಿಳಿಸುತ್ತವೆ. ಹೀಗಾಗಿ ಪ್ರತಿಯೊಬ್ಬರೂ ಸೋಮಾರಿಗಳಾಗದೆ ದುಡಿಮೆಗೆ ಪ್ರಾಮುಖ್ಯತೆ ನೀಡಬೇಕೆಂದು ಕಿವಿಮಾತು ಹೇಳಿದರು.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 175
  • next >
Top Stories
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಗಡಿನಾಡಿನಲ್ಲಿ ಖಾಸಾಮಠದಿಂದ ಕನ್ನಡ ಕೈಂಕರ್ಯ
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved