• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಬೇಡ್ಕರ್ ಹೆಸರಿಗೆ ಧಕ್ಕೆಯಾದರೆ ದಲಿತರು ಸಹಿಸಲ್ಲ: ಸೂಲಿಕುಂಟೆ ಆನಂದ್
ದಲಿತರು ಈ ದೇಶದ ಮೂಲ ವಾಸಿಗರು. ತಲತಲಾಂತರದಿಂದ ದೇಶವನ್ನು ಆಳಿದವರು ದಲಿತರು, ಆದರೆ ಕೆಲವರು ಅಂಬೇಡ್ಕರ್ ಹೆಸರಿಗೆ ಕಪ್ಪು ಚುಕ್ಕಿ ತರುವಂಥ ಹೇಳಿಕೆಗಳನ್ನು ನೀಡುವ ಮೂಲಕ ದಲಿತರ ಸ್ವಾಭಿಮಾನವನ್ನು ಕೆಣಕುತ್ತಿರುವುದನ್ನು ದಲಿತರು ಸಹಿಸಲ್ಲ ಎಂದು ಎಚ್ಚರಿಕೆ ನೀಡಿದರು.
ಅಂದಿನ ಸ್ವಾಭಿಮಾನ, ಛಲ ಇಂದು ಸಮುದಾಯದಲ್ಲಿ ಉಳಿದಿಲ್ಲ: ಎಂ.ಶೇಷಪ್ಪ
೨೦ ಸಾವಿರ ಅಶ್ವದಳ, ೮ ಸಾವಿರ ಕಾಲ್ದಳ ಮತ್ತು ಫಿರಂಗಿ ಸಿಡಿಸುವ ಪಡೆ ಹೊಂದಿದ್ದ ಪೇಶ್ವೆಗಳ ಸೈನ್ಯವನ್ನು ಕೇವಲ ೫೦೦ ಸೈನಿಕರು ಮೆಟ್ಟಿ ನಿಂತು ಗೆಲವು ಸಾಧಿಸಬೇಕಾದರೆ ಆ ಸೈನಿಕರಲ್ಲಿದ್ದ ಸ್ವಾಭಿಮಾನ ಹಾಗೂ ಛಲದ ಮನಸ್ಥಿತಿಯೇ ಕಾರಣ.
ದಲಿತ ಸಂಘರ್ಷ ಸಮಿತಿಯಿಂದ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ
ಮಹರ್‌ ಯೋಧರ ತ್ಯಾಗ ವ್ಯರ್ಥವಾಗಲು ಬಿಡಬಾರದು. ಅವರ ಸಮಾನತೆಯ ಕನಸು ನನಸಾಗಿಸುವುದು ನಮ್ಮ ಗುರಿಯಾಗಬೇಕು. ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರ ಆಶಯಗಳು ಸ್ವಾತಂತ್ರ್ಯಾ ನಂತರದ 75 ವರ್ಷಗಳಲ್ಲಿ ಈಡೇರಲು ಸಾಧ್ಯವಾಗದಿರುವುದು ದುರಂತವೇ ಸರಿ. ಇಂದು ಅಂಬೇಡ್ಕರ್‌ ಅವರು ಭಾವನಾತ್ಮಕವಾಗಿ ಮಾತ್ರ ಸೀಮಿತವಾಗದೇ ಅರಿವಿನ ಅಂಬೇಡ್ಕರ್‌ ಆದಾಗ ಮಾತ್ರ ಸಾಮಾಜಿಕ ಬದಲಾವಣೆ ಮತ್ತು ಅಭಿವೃದ್ಧಿ ಸಾಧ್ಯ.
ಗೌರಿಬಿದನೂರಿನಲ್ಲಿ 4ರಿಂದ ಉದ್ಯಮಿ ಒಕ್ಕಲಿಗ ಸಮುದಾಯದ ಸಮಾವೇಶ
ಅರಮನೆ ಮೈದಾನದಲ್ಲಿ ನಡೆಯುವ ಸಮಾವೇಶಕ್ಕೆ ಹೆಚ್ಚಿನ ಉತ್ಸಾಹಿ ಯುವಕರು ಪಾಲ್ಗೊಂಡು, ತಮ್ಮ ಉದ್ಯಮವನ್ನು ವಿಸ್ತರಣೆ ಮಾಡಿಕೊಳ್ಳಬಹುದು. ಬೇರೆ ಸಮುದಾಯಗಳು ಒಗ್ಗಟ್ಟಾಗಿ ತಮ್ಮ ಉದ್ಯಮಗಳನ್ನು ದೇಶದಾದ್ಯಂತ ವಿಸ್ತರಣೆ ಮಾಡಿದ್ದಾರೆ.
ನೂತನ ವರ್ಷಾಚರಣೆಗೆ ಜನರಿಂದ ತುಂಬಿದ ಪ್ರವಾಸಿ ತಾಣಗಳು
ನಂದಿಗಿರಿಧಾಮಕ್ಕೆ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಬಂದಿದ್ದರಿಂದ ಬೆಟ್ಟದ ಕೆಳಗಡೆ ಸುಮಾರು 6 ಕಿಮೀ ನಷ್ಟು ಸಂಚಾರ ದಟ್ಟಣೆ ಉಂಟಾಗಿತ್ತು. ನಂದಿ ಬೆಟ್ಟದ ಮೇಲಕ್ಕೆ ಹೋಗಲು ಕೆಳಗಡೆ ಬಾರಲೂ ಆಗದೆ ಕೆಲವು ಪ್ರವಾಸಿಗರು ಪರದಾಡಿದರು. ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.
ಅಂಬೇಡ್ಕರ್ ಸಂವಿಧಾನಕ್ಕೆ ಕೋರೆಗಾಂವ್ ಯುದ್ಧವೇ ಪ್ರೇರಣೆ: ಚಂಡೂರು ರಮಣ
ಭೀಮಾ ನದಿಯ ದಡದಲ್ಲಿ ಕೋರೆಗಾಂವ್ ಎಂಬ ಸ್ಥಳದಲ್ಲಿ 2ನೇ ಬಾಜಿರಾಯನ ಕಾಲದಲ್ಲಿ ಆತನ ಸೈನ್ಯದ ವಿರುದ್ಧ ಸಿದ್ಧನಾಯ್ಕ ನೇತೃತ್ವದಲ್ಲಿ ಯುದ್ಧ ನಡೆದಿತ್ತು. ಪೇಶ್ವೆಯ ಸೈನ್ಯದಲ್ಲಿದ್ದ ಆಯುಧ ಇಲ್ಲದೇ ಇದ್ದರೂ ಸಿದ್ಧನಾಯ್ಕನ ಸೈನ್ಯವು ವೀರಾವೇಶದಿಂದ ಹೋರಾಡಿ ಜಯಗಳಿಸಿತ್ತು. 22 ಜನ ಭೀಮ ಸೈನಿಕರು ವೀರಮರಣ ಹೊಂದಿದ್ದರು. ಮೂಲ ಸೌಕರ್ಯಕ್ಕಾಗಿ ಪೇಶ್ವೆಗಳ ಮತ್ತು ಅಸ್ಪೃಶ್ಯರ ನಡುವೆ ನಡೆದ ಯುದ್ಧ ಇದಾಗಿತ್ತು .
ಶಕ್ತಿ ಯೋಜನೆ ವಿಶೇಷಚೇತನರಿಗೂ ವಿಸ್ತರಿಸಲಿ
2025 ನೇ ಸಾಲಿನ ವಿಕಲಚೇತನರಿಗೆ ನವೀಕರಣ ಮತ್ತು ನೂತನ ಬಸ್‌ಪಾಸ್‌ಗಳಿಗೆ ರೂ 660 ಶುಲ್ಕವನ್ನು ನಿಗದಿಪಡಿಸಿದ್ದಾರೆ. ಇದನ್ನು ಡಿ.ಡಿ ರೂಪದಲ್ಲಿ ನೀಡಬೇಕೆಂದು ಹಾಗೂ ಪೋರ್ಟಲ್ ಅರ್ಜಿಗಳನ್ನು ಸೇವಾ ಸಿಂಧು ಮುಖಾಂತರ ಅರ್ಜಿಗಳನ್ನು ಹಾಕಬೇಕೆಂದು ಸೂಚಿಸಲಾಗಿದೆ. ಆದರೆ ಉಚಿತ ಪಾಸ್‌ ನೀಡಬೇಕೆಂಬುದು ವಿಕಲಚೇತನರ ಆಗ್ರಹ
ಚಿಕ್ಕಬಳ್ಳಾಪುರ : ಮಳೆ, ಬೆಳೆ ಕೊರತೆ, ಹಾಲು ಖರೀದಿ ದರ ಕುಸಿತ - ಚಿಮುಲ್‌ಗೆ ಹಾಲು ಪೂರೈಕೆ ಪ್ರಮಾಣ ಕುಸಿತ

 ಇತ್ತೀಚೆಗೆ ಮಳೆ, ಬೆಳೆ ಕೊರತೆ, ಹಾಲು ಖರೀದಿ ದರ ಕುಸಿತ ಹಾಲು ಉತ್ಪಾದನೆ ಮೇಲೆ ಪರಿಣಾಮ ಬೀರಿದೆ. ಇನ್ನೂ ಹಸು ಸಾಕಾಣಿಕೆಗೆ ತಗಲುವ ಖರ್ಚು ಹೆಚ್ಚಾಗಿ ಲಾಭ ಕಡಿಮೆಯಾಗುತ್ತಿದೆ.

ಮಕ್ಕಳಿಗೆ ಮೊಬೈಲ್‌ ನೀಡದೆ ಪುಸ್ತಕ ಕೊಡಿ
ಬಾಲ್ಯದಲ್ಲಿ ಮಕ್ಕಳು ತಪ್ಪು ಮಾಡುವುದು ಸಹಜ. ಅವರಿಗೆ ಸರಿಯಾದ ಮಾರ್ಗವನ್ನು ತೋರಿಸಬೇಕಾದ ಕೆಲಸ ಪೋಷಕರು ಹಾಗೂ ಶಿಕ್ಷಕರು ಮಾಡಬೇಕಿದೆ. ಅದರಲ್ಲೂ ಇತ್ತೀಚಿಗೆ ಹೆಚ್ಚಾಗಿ ಮಕ್ಕಳು ಮೊಬೈಲ್ ಗಳ ದಾಸರಾಗುತ್ತಿದ್ದಾರೆ. ಕೆಲವೊಂದು ಕಡೆ ಪೋಷಕರೇ ಮಕ್ಕಳಿಗೆ ಮೊಬೈಲ್ ಗಳನ್ನು ನೀಡುವ ಕೆಲಸ ಮಾಡುತ್ತಿದ್ದಾರೆ.
ಅರಣ್ಯ ವ್ಯಾಪ್ತಿಯಲ್ಲಿರುವ ಜಮೀನುಗಳ ಜಂಟಿ ಸರ್ವೇ
ಖಾತೆದಾರ ರೈತರ ಜಮೀನು ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯ ಒಳಗಡೆ ಇದ್ದಲ್ಲಿ ಅಂತಹ ಜಮೀನನ್ನು ಕಂದಾಯ ಮತ್ತು ಅರಣ್ಯ ಇಲಾಖೆಯ ಸಮಕ್ಷಮದಲ್ಲಿ ಜಂಟಿ ಸಮೀಕ್ಷೆ ನಡೆಸಿ ವರದಿ ಮಾಡಬೇಕು. ಇಂತಹ ಜಮೀನುಗಳಿಗೆ ಇರುವ ವಿವಾದಗಳು ಸರ್ಕಾರದ ಮಟ್ಟದಲ್ಲಿನ ತೀರ್ಮಾನದಂತೆ ಕ್ರಮ ಕೈಗೊಳ್ಳಲು ತೀರ್ಮಾಸಲಾಗುವುದು.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved