ಮುದ್ದೇನಹಳ್ಳಿ- ದೊಡ್ಡಬಳ್ಳಾಪುರ ರಸ್ತೆ ದುಸ್ಥಿತಿಕಳೆದ ಐದಾರು ವರ್ಷಗಳಿಂದ ಎಚ್ಎನ್ ವ್ಯಾಲಿ ನೀರು ಕಂದವಾರ ಕೆರೆಗೆ ಹರಿದಿದ್ದು ಕೆರೆ ಕೋಡಿ ಹೋಗಿ, ಕೋಡಿಯ ನೀರು ರಾಜ ಕಾಲವೆ ಮೂಲಕ ಅಮಾನಿ ಗೋಪಾಲ ಕೃಷ್ಣ ಕೆರೆಗೆ ಹರಿದು ಹೋಗುತ್ತದೆ. ಆದರೆ ಕೆರೆ ತುಂಬಾ ನೀರು ಸದಾ ಇರುವುದರಿಂದ ಕೆರೆಯ ಕಟ್ಟೆಯಿಂದ ಜಿನುಗುವ ನೀರು ರಸ್ತೆಯ ಮೇಲೆ ಹರಿದು ರಸ್ತೆ ಸಂಪೂರ್ಣ ಹಾಳಾಗಿ ಹಳ್ಳ ಕೊಳ್ಳಗಳಾಗಿವೆ.