• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯ ಕ್ಷೇತ್ರಕ್ಕೆ ಖಾಸಗಿ ಆಸ್ಪತ್ರೆಗಳ ಕೊಡುಗೆಯೂ ಅಪಾರ: ಡಾ.ನಿರ್ಮಲಾನಂದನಾಥ ಸ್ವಾಮೀಜಿ
ನಮ್ಮ ಆಸ್ಪತ್ರೆಯಲ್ಲಿ ಒಪಿಡಿ ಸೇವೆಗಳು ಸೇರಿದಂತೆ ಶಸ್ತ್ರ ಚಿಕಿತ್ಸೆಯ ತನಕ ಎಲ್ಲಾ ಸೇವೆಗಳು ಒಂದೇ ಸೂರಿನಡಿ ಲಭ್ಯವಿದೆ. ಸಮರ್ಥ ವೈದ್ಯಕೀಯ ಸಿಬ್ಬಂದಿ, ಸೇವಾ ಮನೋಭಾವದ ದಾದಿಯರು, ವಾರ್ಡ್ ಬಾಯ್ಸ್ ಗಳನ್ನು ಒಳಗೊಂಡಿರುವ ನಮ್ಮ ಆಸ್ಪತ್ರೆಯು ಈ ಭಾಗದ ಜನತೆಗೆ ವರದಾನವಾಗಲು ಪ್ರಾರಂಭವಾಗಿದೆ.
ಧರ್ಮಸ್ಥಳ, ವೀರೇಂದ್ರ ಹೆಗ್ಗಡೆ ಬಗ್ಗೆ ಅಪಪ್ರಚಾರ ನಡೆಸುವವರ ವಿರುದ್ಧ ಕ್ರಮ ಅಗತ್ಯ: ಕೆ.ಎಚ್.ಪದ್ಮರಾಜ್ ಜೈನ್
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಮಾಜಕ್ಕೆ ಹಾಗೂ ಬಡವರ ಉದ್ಧಾರಕ್ಕೆ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆ ಅವರು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರ ಸೇವೆ ಮಾಡುತ್ತಿದ್ದಾರೆ. ಇದನ್ನು ಸಹಿಸದ ಧರ್ಮವಿರೋದಿಗಳ ಗುಂಪು ಷಡ್ಯಂತರ ರೂಪಿಸಿ ಸಂಬಂಧ ಇಲ್ಲದ ಯಾವುದೋ ಪ್ರಕರಣಗಳನ್ನು ಕೆದಕುತ್ತಿದ್ದಾರೆ.
ಒಳ ಮೀಸಲಾತಿ ಜಾರಿಗೆ ಅಧಿವೇಶನದಲ್ಲಿ ಧ್ವನಿ ಎತ್ತುವೆ: ಶಾಸಕ ರವಿಕುಮಾರ್
ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಸುಪ್ರೀಂಕೋರ್ಟ್ ಆದೇಶ ಬಂದ ನಂತರ ತೆಲಂಗಾಣ ಸರ್ಕಾರ ಒಳಮೀಸಲಾತಿ ಬಗ್ಗೆ ಸಂಪುಟದಲ್ಲಿ ಚರ್ಚಿಸಿ ಜಾರಿ ಮಾಡಿದೆ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವುದೇ ಸ್ಪಷ್ಟ ತೀರ್ಮಾನಕ್ಕೆ ಬರುತ್ತಿಲ್ಲ. ದುರುದ್ದೇಶದಿಂದ ನಾನಾ ಕಾರಣಗಳನ್ನು ಮುಂದಿಟ್ಟು ಸುಪ್ರೀಂ ಕೋರ್ಟ್ ಆದೇಶಕ್ಕೆ ಅವಮಾನ ಮಾಡುತ್ತಿದ್ದಾರೆ.
ಶ್ರೀಕೃಷ್ಣನ ಗೀತೋಪದೇಶ ಸಾರ್ವಕಾಲಿಕ: ಡಾ. ಎಂ.ಸಿ.ಸುಧಾಕರ್
ಕಾರ್ಯಕ್ರಮಕ್ಕೂ ಮುನ್ನ ಶ್ರೀಕೃಷ್ಣ ವೇಷಧಾರಿಗಳು, ಪೂರ್ಣಕುಂಭ ಹೊತ್ತ ಮಹಿಳೆಯರು, ಡೊಳ್ಳು ಕುಣಿತ, ವೀರಗಾಸೆ ಹಾಗೂ ಸ್ತಬ್ಧ ಚಿತ್ರಗಳ ಅದ್ಧೂರಿ ಮೆರವಣಿಗೆ ನಡೆಯಿತು.
ಶ್ರೀಕೃಷ್ಣನ ಬೋಧನೆಗಳು ನಮ್ಮ ಬದುಕಿಗೆ ಮಾರ್ಗದರ್ಶನ: ತಹಸೀಲ್ದಾರ್‌ ರಶ್ಮಿ
ಶ್ರೀಕೃಷ್ಣನ ಆರಾಧನೆಯಿಂದ ಹೆಚ್ಚಿನ ಸಂತೋಷ ಮತ್ತು ಏಕತೆಯ ಭಾವವನ್ನು ತರುತ್ತದೆ. ಶ್ರೀಕೃಷ್ಣನ ಗೀತೆಯಲ್ಲಿ ಅನೇಕ ಸಲಹೆಗಳು ಮತ್ತು ಉಪದೇಶಗಳನ್ನು ನೀಡಿದ್ದಾನೆ. ಆತ ಉಚ್ಚರಿಸಿದ ಪ್ರತಿಯೊಂದು ಪದವೂ ಅನ್ಯಾಯದ ವಿರುದ್ಧ ಹೋರಾಡಲು ಯಾವಾಗಲೂ ಸ್ಫೂರ್ತಿಯಾಗಿದೆ.
ಶ್ರಾವಣ ಸಂಭ್ರಮ: ಚಿಕ್ಕತಿರುಪತಿ ದೇವಸ್ಥಾನಕ್ಕೆ ಹರಿದು ಬಂದ ಭಕ್ತರು
ಹೊಸಕೋಟೆ ತಾಲೂಕಿನ ವಾಗಟ ಗ್ರಾಪಂನ ಸದಸ್ಯರಾದ ಮಾಕನಹಳ್ಳಿ ಮಧು ಮತ್ತು ಅವರ ಕುಟುಂಬದವರಿಂದ ದೇವಸ್ಥಾನದ ಎಲ್ಲಾ ಸಿಬ್ಬಂದಿಗೆ ಹೊಸ ಬಟ್ಟೆ ವಿತರಣೆ ಮಾಡಿದರು.
ನಾಲ್ಕನೇ ಶ್ರಾವಣ ಶನಿವಾರದ ಪ್ರಯುಕ್ತ ದೇವಾಲಯಗಳಿಗೆ ಹರಿದುಬಂದ ಭಕ್ತಸಾಗರ
ನಗರ ಹೊರವಲಯದ ಸೂಲಾಲಪ್ಪ ದಿನ್ನೆಯ ಆದಿಚುಂಚನಗಿರಿ ಮಠದ ಪ್ರಸನ್ನ ವೀರಾಂಜನೇಯ ದೇಗುಲದ ಪ್ರಸನ್ನ ವೀರಾಂಜನೇಯನಿಗೆ ಬೆಣ್ಣೆ ಅಲಂಕಾರ, ನಗರದ ಕಂದವಾರ ಬಾಗಿಲ ಲಕ್ಷ್ಮೀ ವೆಂಕಟೇಶ್ವರ ದೇವಾಲಯದಲ್ಲಿ ಶ್ರೀ ವೆಂಕಟೇಶ್ವರನಿಗೆ ಪುಷ್ಟಾಲಂಕಾರ ಮಾಡಲಾಗಿತ್ತು. ತಾಲೂಕಿನ ರಂಗಸ್ಥಳದ ರಂಗನಾಥ ದೇವಾಲಯ, ಶ್ರೀನಿವಾಸ ಸಾಗರದ ಶ್ರೀನಿವಾಸ ದೇಗುಲ, ಬಾಗೇಪಲ್ಲಿ ತಾಲೂಕಿನ ಗಡದಿಂ ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ಜನ ಸಾಗರವೇ ಹರಿದು ಬಂದಿತು.
ಬದುಕನ್ನು ಸಮತೋಲನದಲ್ಲಿರಿಸುವುದೇ ಯೋಗಸಾಧನೆ: ಸದ್ಗುರು ಶ್ರೀ ಮಧುಸೂಧನ ಸಾಯಿ
ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ ಜನ್ಮ ಶತಾಬ್ಧಿಯನ್ನು 100 ದೇಶಗಳ ಸಹಭಾಗಿತ್ವದಲ್ಲಿ ಶತ ದಿನಗಳ ಸಾಂಸ್ಕೃತಿಕ ಉತ್ಸವವಾಗಿ ಆಚರಿಸುತ್ತಿರುವುದು ಭಗವಾನ್ ಶ್ರೀ ಸತ್ಯಸಾಯಿಬಾಬಾರ ಜೀವನ ಮತ್ತು ಜೀವಿತದ ಪುನರಾವಲೋಕನವಾಗಲಿದೆ.
ಚಿಕ್ಕಬಳ್ಳಾಪುರ ಜಿಲ್ಲಾಡಳಿತದಿಂದ ಅರ್ಥಪೂರ್ಣ ಶ್ರೀ ಕೃಷ್ಣ ಜಯಂತಿ ಆಚರಣೆ
ಶ್ರೀಕೃಷ್ಣ ಜಯಂತಿಯು ಇಂದು ವಿಶ್ವದಾದ್ಯಂತ ಆಚರಿಸಲ್ಪಡುತ್ತಿದೆ. ಮಥುರಾ ನಗರದಲ್ಲಿ ಉಗ್ರ ರಾಕ್ಷಸ ಕಂಸನನ್ನು ಅಂತ್ಯ ಗೊಳಿಸಲು ಶ್ರೀ ಮಹಾವಿಷ್ಣು ಅವತಾರ ತಾಳುತ್ತಾರೆ. ದೇವಕಿಗೆ ಎಂಟನೇ ಮಗುವಾಗಿ ಶ್ರೀ ಕೃಷ್ಣ ಜನಿಸುತ್ತಾನೆ. ವಸುದೇವನು ಕೃಷ್ಣನನ್ನು ಯಮುನಾ ನದಿಯ ಮೂಲಕ ಗೋಕುಲಕ್ಕೆ ಸಾಗಿಸಿದನು.
೨ ವರ್ಷದೊಳಗೆ ಯಾದವ ಸಮುದಾಯ ಕಾಮಗಾರಿ ಪೂರ್ಣ: ಶಾಸಕ ಸಮೃದ್ಧಿ ಮಂಜುನಾಥ್ ಭರವಸೆ
ಶ್ರೀ ಕೃಷ್ಣ ಪರಮಾತ್ಮನು ಒಂದೇ ಜಾತಿಗೆ ಸೀಮಿತವಲ್ಲ ಎಂದರಲ್ಲದೆ, ಈ ಬಾರಿ ಎಲ್ಲಾ ಸಮುದಾಯಗಳ ಯುವಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದರಿಂದ ಅರ್ಥಪೂರ್ಣವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved