• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಷೇತ್ರದ ಅಭಿವೃದ್ಧಿಗೆ ಅನುದಾನ ತರಲು ಬದ್ಧ
ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸಗಳನ್ನು ಕೈಗೊಳ್ಳಲು ಯಾವುದೇ ಜನಪ್ರತಿನಿಧಿ ಅನುದಾನ ತಂದರೂ ನಾನು ಸ್ವಾಗತಿಸುತ್ತೇನೆ. ಒಟ್ಟಿನಲ್ಲಿ ನನಗೆ ಗ್ರಾಮ ಅಭಿವೃದ್ದಿಯಾಗಬೇಕು. ಜನರು ತಮ್ಮ ವ್ಯಾಪ್ತಿಯಲ್ಲಿ ಏನೇನು ಕಾಮಗಾರಿಗಳು ಆಗಬೇಕು.ಈಗ ಬಿಡುಗಡೆಯಾದ ಅನುದಾನಕ್ಕೆ ತಕ್ಕಂತೆ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ.
ಮಳಿಗೆಗೆ ನಗರಸಭೆ ಜಡಿದ ಬೀಗ ತೆಗೆದು ವ್ಯಾಪಾರ
ನಗರಸಭೆಯ ಒಟ್ಟು 63ವಾಣಿಜ್ಯ ಮಳಿಗೆಗಳಿದ್ದು, ವಾರ್ಷಿಕ 70ಲಕ್ಷ ಬಾಡಿಗೆ ವಸೂಲಿಯಾಗಬೇಕಿತ್ತು. ಆದರೆ, ಡಿಸೆಂಬರ್ ಕಳೆಯುತ್ತಾ ಬಂದರೂ ಕೇವಲ 40 ಲಕ್ಷ ವಸೂಲಿಯಾಗಿದೆ. ಇನ್ನೂ 30ಲಕ್ಷ ವಸೂಲಿಯಾಗಬೇಕಿದೆ. ನೋಟಿಸ್ ನೀಡಿದರು ಉತ್ತರಿಸುತ್ತಿಲ್ಲ ಎಂದು ನಗರಸಭೆ ಈಗ 17 ಅಂಗಡಿಗಳನ್ನು ಮುಚ್ಚಿಸಿದೆ.
ಹೊಸ ವರ್ಷಾಚರಣೆಯ ಸಂಭ್ರಮಾಚರಣೆಗೆ ನಂದಿಗಿರಿಧಾಮ ಪ್ರವೇಶಕ್ಕೆ ನಿರ್ಬಂಧ : ಪೊಲೀಸ್‌ ಇಲಾಖೆ
ಹೊಸ ವರ್ಷಾಚರಣೆಯ ಸಂಭ್ರಮಾಚರಣೆ ಮಧ್ಯೆ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆ ಜಾರಿಗೊಳಿಸಿದೆ. ನಂದಿಬೆಟ್ಟ ಪ್ರವೇಶದ ಜತೆಗೆ ಹೋಟೆಲ್‌, ರೆಸಾರ್ಟ್‌, ಹೋಂ ಸ್ಟೇಗಳಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಹಲವು ಮಿತಿಗಳನ್ನು ಹೇರಲಾಗಿದೆ.
ಸಿಲಿಂಡರ್ ತುಂಬಿದ್ದ ಲಾರಿಗೆ ಗ್ರಾನೈಟ್ ಲಾರಿ ಡಿಕ್ಕಿ: ಹೊತ್ತಿ ಉರಿದ ಲಾರಿಗಳು
ಸಿಎನ್​​ಜಿ ಗ್ಯಾಸ್ ಸಿಲೆಂಡರ್​ಗಳು ಸ್ಫೋಟಗೊಂಡು ಆವರಿಸಿದ ಬೆಂಕಿಯ ಕೆನ್ನಾಲಿಗೆ ನೂರು ಅಡಿ ಎತ್ತರ ಚಿಮ್ಮಿದ್ದು, ಸುತ್ತಮುತ್ತ ಇದ್ದ ಸ್ಥಳೀಯರು ಹಾಗೂ ವಾಹನ ಸವಾರರನ್ನು ಆತಂಕಕ್ಕೀಡು ಮಾಡಿತ್ತು.
ಸರ್ಕಾರಗಳು ಮನಮೋಹನಸಿಂಗ್ ರ ಚಿಂತನೆ ಅಳವಡಿಸಿಕೊಳ್ಳಿ: ಕಸಾಪ ಜಿಲ್ಲಾಧ್ಯಕ್ಷ ಕೋಡಿ ರಂಗಪ್ಪ
ಡಾ.ಮನಮೋಹನ್ ಸಿಂಗ್ ಅವರ ವಿವಿಧ ಕ್ಷೇತ್ರಗಳ ಕೊಡುಗೆಗಳ ಬಗ್ಗೆ ಪ್ರಸ್ತಾಪಿಸುತ್ತಾ ಅವರಿಗೆ ಇಡೀ ದೇಶ ಋಣಿಯಾಗಿರಬೇಕು, ಅಮೆರಿಕ ದೇಶದ ಆರ್ಥಿಕ ಸ್ಥಿತಿ ಕುಸಿದಾಗಲೂ ಕೂಡ ಅಗತ್ಯ ಮಾರ್ಗದರ್ಶನ ನೀಡಿ ಅಮೆರಿಕಾದ ಆರ್ಥಿಕ ಸ್ಥಿತಿಯನ್ನು ಸುಸ್ಥಿರಗೊಳಿಸಲು ನೆರವಾಗಿದ್ದಾರೆ. ಇಂತಹ ಮಹಾನ್ ಚಿಂತಕರ ವಿಚಾರಧಾರೆಗಳನ್ನು ನಾವು ಓದಿ ತಿಳಿದು ಪಾಲಿಸಬೇಕು.
ಜ.11ರಿಂದ ತೊರ್ನಹಳ್ಳಿ ರಾಸುಗಳ ಜಾತ್ರೆ: ಶಾಸಕ ಕೆ.ವೈ.ನಂಜೇಗೌಡ
ತಿವರ್ಷದಂತೆ ಈ ವರ್ಷವೂ ಸಹ ಮಾಲೂರು ತಾಲೂಕಿನ ತೊರ್‍ನಹಳ್ಳಿ ಗ್ರಾಮ ವ್ಯಾಪ್ತಿಯ ಶ್ರೀ ಭೀಮೇಶ್ವರ, ಸಫಲಾಂಭದೇವಿ ರಾಸುಗಳ ಜಾತ್ರಾ ಮಹೋತ್ಸವ ಜನವರಿ 11 ರಿಂದ 20ವರೆಗೂ ನಡೆಯಲು ತಹಸೀಲ್ದಾರ್, ಪೊಲೀಸ್ ಇಲಾಖೆ ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ದೇವಾಲಯ ಸಮಿತಿ, ಗ್ರಾಮಸ್ಥರು ಪೂರ್ವಭಾವಿ ಸಭೆ ಏರ್ಪಡಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.
ಭ್ರಷ್ಟಾಚಾರ ಮುಕ್ತ ರಾಜ್ಯ ನಿರ್ಮಾಣ ಕೆಆರ್‌ಎಸ್‌ ಗುರಿ: ವಿ.ವೇಣುಗೋಪಾಲ್
2008ರಿಂದ ಕರ್ನಾಟಕದ ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಹೋರಾಟ ಮಾಡುತ್ತಿರುವ ರವಿ ಕೃಷ್ಣಾರೆಡ್ಡಿಯವರ ನೇತೃತ್ವದಲ್ಲಿ ರಾಜ್ಯದೆಲ್ಲೆಡೆ ಕೆಆರ್ ಎಸ್ ಪಕ್ಷದ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ.
ದಾಳಿಂಬೆ ಬೆಳೆಗೆ ರಸಗೊಬ್ಬರ ಬಳಕೆ ಕಡಿಮೆಯಾಗಲಿ: ಡಾ, ವಿಷ್ಣುವರ್ಧನ್
ದಾಳಿಂಬೆಯನ್ನು ಹೊರದೇಶಗಳಿಗೆ ರಪ್ತು ಮಾಡುವಾಗಲೂ ಅದರ ಗುಣಮಟ್ಟವನ್ನು ಗಮನಿಸಿ ಮಾರಾಟ ಮಾಡಲಾಗುತ್ತದೆ. ಇತ್ತೀಚೆಗೆ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ದಾಳಿಂಬೆ ಬೆಳೆಗೆ ರೈತರು ಹೆಚ್ಚು ಒತ್ತು ನೀಡುತ್ತಿದ್ದು, ಬೇಸಿಗೆ ಮತ್ತು ಚಳಿಗಾಲದಲ್ಲಿ ಈ ಬೆಳೆ ಬೆಳೆಯಲು ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ವಿಜ್ಞಾನಿಗಳು ನೀಡುವ ಸಲಹೆ ಹಾಗೂ ಸೂಚನೆಗಳನ್ನು ಪಾಲಿಸಬೇಕು .
ಮಹಿಳೆಗೆ ಬೀದಿ ನಾಯಿ ಕಡಿತ: ಸಾರ್ವಜನಿಕರ ಆಕ್ರೋಶ
ಗಾಯಗೊಂಡ ಶಿಲ್ಪ ಅವರನ್ನು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ.
ಅರ್ಥ ವ್ಯವಸ್ಥೆಗೆ ಹೊಸರೂಪ ನೀಡಿದ ಡಾ.ಸಿಂಗ್‌
ಡಾ.ಮನಮೋಹನ್‌ಸಿಂಗ್‌ ಸುಧಾರಣೆಗಳು ಭಾರತವನ್ನು ದಿವಾಳಿತನದಿಂದ ರಕ್ಷಿಸಿದವು ಮಾತ್ರವಲ್ಲದೇ , ದೇಶದ ಆರ್ಥಿಕ ಅಭಿವೃದ್ಧಿಯ ಪಥವನ್ನು ಏರುತ್ತಿರುವ ಜಾಗತಿಕ ಶಕ್ತಿಯಾಗಿ ಮರು ವ್ಯಾಖ್ಯಾನಿಸುವಂತೆ ಮಾಡಿದವು. ಮೇ 22, 2004 ರಂದು ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿಂಗ್, ಸತತ ಎರಡು ಅವಧಿಗೆ ಸೇವೆ ಸಲ್ಲಿಸಿದ್ದಾರೆ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved