• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹಕಾರಿ ಮಹಾಮಂಡಳ ರೈತರ ಬೆನ್ನೆಲುಬು ಇದ್ದಂತೆ
ಸಹಕಾರಿ ಸಂಸ್ಥೆಗಳು ಎಲ್ಲ ವಲಯಗಳನ್ನು ವ್ಯಾಪಿಸಿದ್ದು, ಶೇ100 ರಷ್ಟು ಗ್ರಾಮೀಣ ಪ್ರದೇಶಗಳಲ್ಲಿ ಸೇವೆಗಳನ್ನು ಒದಗಿಸುತ್ತಿದೆ. ಪ್ರಾಥಮಿಕ ಪತ್ತಿನ ಸಹಕಾರ ಸಂಘಗಳು ಈಗ ಬಹುಸೇವಾ ಕೇಂದ್ರಗಳಾಗಿ ಬದಲಾಗಿವೆ. ಹಾಲು ಉತ್ಪಾದಕ ಸಂಘಗಳು ಮತ್ತು ಮೀನುಗಾರಿಕೆ ವಲಯದಿಂದ ಉದ್ಯೋಗ ಸೃಷ್ಟಿ, ಸೇರಿದಂತೆ ಆರ್ಥಿಕತೆಗೆ ವಿಶೇಷ ಕೊಡುಗೆ ನೀಡಿವೆ
ತಂಬಾಕು ಸೇವನೆ ಹೃದಯಕ್ಕೆ ಅಪಾಯಕಾರಿ
ಧೂಮಪಾನ ಮಾಡುವುದು ರೋಗಗಳ ಅಪಾಯವನ್ನು ಹೆಚ್ಚಿಸುತ್ತದೆ. ಹೆಚ್ಚುವರಿಯಾಗಿ, ಸೆಕೆಂಡ್‌ಹ್ಯಾಂಡ್ ಹೊಗೆ ಎಂದು ಕರೆಯಲ್ಪಡುವ ಪರಿಸರ ತಂಬಾಕು ಹೊಗೆಯು ಎಲ್ಲಾ ವಯಸ್ಸಿನ ಜನರಲ್ಲಿ ಹಾನಿಕಾರಕ ಆರೋಗ್ಯ ಪರಿಣಾಮಗಳನ್ನು ಬೀರುತ್ತದೆ. ತಂಬಾಕು ಸೇವನೆಯಿಂದ ಮುಕ್ತರಾಗಲು ಆಸ್ಪತ್ರೆಗಳಲ್ಲಿ ಆಪ್ತ ಸಮಾಲೋಚನೆ ಮಾಡಿ ಚಿಕಿತ್ಸೆ ಪಡೆಯಿರಿ
ಮಕ್ಕಳಿಗೆ ದೇಸಿ ಕಲೆಗಳ ಅರಿವು ಮೂಡಿಸಬೇಕು
ಭಾರತೀಯ ವಿಚಾರಗಳನ್ನು ಯುವಸಮುದಾಯಕ್ಕೆ ತಲುಪಿಸುವ ಕಾರ್ಯಗಳು ನಿರಂತರವಾಗಿ ನಡೆಯಬೇಕಿವೆ. ಸಾಂಸ್ಕೃತಿಕ ಸ್ಪರ್ಧೆಗಳು ಭಾರತದ ನಾನಾ ಬಗೆಯ ಸಂಸ್ಕೃತಿಗಳನ್ನು ಪರಿಚಯಿಸುವ ನೆಲೆಯಲ್ಲಿ ಮತ್ತಷ್ಟು ವಿಸ್ತಾರವನ್ನು ಕಾಣಬೇಕಿವೆ. ಶಿಕ್ಷಣದ ಮೂಲಕ ನಾವು ಬೆಳೆದು ಸಮಾಜವನ್ನೂ ಉತ್ತಮವಾಗಿ ಬೆಳೆಸಲು ಸಾಧ್ಯವಾಗುತ್ತದೆ.
ಉದ್ಯೋಗಕ್ಕಾಗಿ ಅಲೆಯದೆ ಸ್ವಯಂ ಉದ್ಯೋಗ ಆರಂಭಿಸಿ
ವಿದ್ಯಾರ್ಥಿ ಜೀವನದಲ್ಲಿ ಸುಖವನ್ನು ಅಪೇಕ್ಷಿಸಿದರೆ ಸಾಧಕರ ಸಾಲಿನಲ್ಲಿ ನಿಲ್ಲಲ್ಲು ಸಾಧ್ಯವಾಗುವುದಿಲ್ಲ. ಶೈಕ್ಷಣಿಕ ಜೀವನ ಹೂವಿನ ಹಾಸಿಗೆಯಂತಲ್ಲ, ಬದಲಿಗೆ ಮುಳ್ಳಿನ ಹಾದಿಯಂತಿರುತ್ತದೆ. ಯಾರು ಇಂತಹ ಕಠಿಣ ಹಾದಿಯನ್ನು ಯಶಸ್ವಿಯಾಗಿ ಕ್ರಮಿಸಿ ಮುಂದೆ ಸಾಗುತ್ತಾರೋ ಅವರಿಗೆ ಮಾತ್ರ ಬಂಗಾರದಂತಹ ಜೀವನ ದೊರೆಯಲಿದೆ.
ಚೇಳೂರು ಕೆಪಿಎಸ್‌ಸಿ ಸರ್ಕಾರಿ ಶಾಲೆ ಗೋಡೆ ಮೇಲೆ ಮೂಡಿದ ವರ್ಲಿ ಕಲೆ
ಚೇಳೂರು ಶಾಲೆಯ ರಂಗಮಂದಿರ ಹಾಗೂ ಕೊಠಡಿಗಳ ಗೋಡೆಗಳು ವರ್ಲಿ ಚಿತ್ರಕಲೆಯಿಂದ ಕಂಗೊಳಿಸಿ ಎಲ್ಲರ ಮನಸ್ಸಿನಲ್ಲಿ ನವ ಚೈತನ್ಯ ಮೂಡಿಸುತ್ತಿದೆ.
ಸಿಎಂ, ಡಿಸಿಎಂ ಅವಹೇಳನ ಮಾಡುತ್ತಿದ್ದವನ ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸ್‌ಗೆ ದೂರು
ಚಿಕ್ಕಬಳ್ಳಾಪುರ ಮೂಲದ ಮೋಹಿತ್ ನರಸಿಂಹಮೂರ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್‌ನಿಂದ ಎಸ್ಪಿ ಬಿ. ನಿಖಿಲ್‌ ಅವರಿಗೆ ದೂರು ಸಲ್ಲಿಸಿದೆ.
ಚಿಂತಾಮಣಿಯಲ್ಲಿ ರೈತನ ಬೆಳೆಗೆ ಬೆಂಕಿ ಇಟ್ಟು ಡ್ರಿಪ್ ಪೈಪ್‌ಗಳಿಗೆ ಹಾನಿ
ಅಕ್ರಮವಾಗಿ ಜಮೀನಿಗೆ ನುಗ್ಗಿ ಹನಿ ನೀರಾವರಿಗೆ ಅಳವಡಿಸಿದ್ದ ಲಕ್ಷಾಂತರ ರೂ.ಗಳ ಪೈಪ್‌ಗಳನ್ನು ನಾಶ ಮಾಡಿರುವ ಘಟನೆ ತಾಲೂಕಿನ ಗುನ್ನಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ.
ಕೆಎಸ್ಆರ್‌ಟಿಸಿ ಸಂಸ್ಥೆಯ ಸೇವೆ ಶ್ಲಾಘನೀಯ: ಎಸ್.ಎ.ಚಿನ್ನೇಗೌಡ
ಕನ್ನಡದ ಕಂಪನ್ನು ನಾಡಿನಾದ್ಯಂತ ಪಸರಿಸುವಲ್ಲಿ ಕೆ.ಎಸ್.ಆರ್.ಟಿ.ಸಿ ನೌಕರರ ಪಾತ್ರ ಹೇಳಳಸಾಧ್ಯ ಎಂದು ಚಿನ್ನೇಗೌಡ ಹೇಳಿದರು.
ಬಿಜೆಪಿ, ಕಾಂಗ್ರೆಸ್‌ಗೆ ಜನರು ತಕ್ಕಪಾಠ ಕಲಿಸುತ್ತಾರೆ: ಬಿ.ವಿ. ರಾಘವಲು
ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಮೋದಿ ನೇತೃತ್ರ್ವದ ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ದೇಶದ ಬಡವರನ್ನು ಅತಂತ್ರಸ್ಥಿತಿಗೆ ತಂದು ನಿಲ್ಲಿಸಿದೆ ಎಂದು ರಾಘವಲು ಹೇಳಿದ್ದಾರೆ.
ನವೆಂಬರ್‌ 26 ರಂದು ಫ್ರೀಡಂ ಪಾರ್ಕ್‌ನಲ್ಲಿ ರೈತ ಘರ್ಜನಾ ರ್ಯಾಲಿ
ರಾಜ್ಯ ಸರ್ಕಾರದ ಮತ್ತು ವಕ್ಫ್ ಮಂಡಳಿಯ ನಿಲುವನ್ನು ವಿರೋಧಿಸಿ ಭಾರತೀಯ ಕಿಸಾನ್ ಸಂಘದಿಂದ ನವೆಂಬರ್ 26 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ರೈತ ಘರ್ಜನಾ ರ್ಯಾಲಿಯನ್ನು ಹಮ್ಮಿ ಕೊಳ್ಳಲಾಗಿದೆ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 154
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved