• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್ಥಿಕ ಸಬಲೀಕರಣಕ್ಕೆ ಭಾಷ್ಯ ಬರೆದ ಆರ್ಥಿಕ ತಜ್ಞ
90ರ ದಶಕದಲ್ಲಿ ಭಾರತದ ಬಡ ಜನತೆಗೆ ಹಣ ಸಂಪಾದಿಸುವ ಅವಕಾಶಗಳು ಕುಗ್ಗಿಹೋಗಿ ಬೆವರು ಸುರಿಸಿ ದುಡಿಯುವ ಶ್ರೀಸಾಮಾನ್ಯರಿಗೆ ಅತ್ಯಲ್ಪ ಹಣ ದೊರಕುತ್ತಿತ್ತು. ಇಂತಹ ದಯನೀಯ ಸ್ಥಿತಿಯಿಂದ ಬಡವರನ್ನು ಮೇಲೆತ್ತುವ ಉದ್ದೇಶದಿಂದ ತಾವು ಪ್ರಧಾನಿಯಾದ ಸಂದರ್ಭದಲ್ಲಿ ಆರ್ಥಿಕ ಉದಾರೀಕರಣ ನೀತಿಯನ್ನು ಜಾರಿಗೊಳಿಸಿದರು.
ಅರ್ಥಿಕ ಸುಧಾರಣೆಯ ಹರಿಕಾರ ಡಾ.ಮನಮೋಹನ್‌ ಸಿಂಗ್‌
1991ರ ಆರ್ಥಿಕ ಬಿಕ್ಕಟ್ಟಿನ ತೀವ್ರ ಸಂಕಷ್ಟದಲ್ಲಿ ಭಾರತ ಸ್ಥಗಿತಗೊಂಡಿದ್ದ ಸಮಯದಲ್ಲಿ, ಅಧಿಕಾರ ಚುಕ್ಕಾಣಿ ಹಿಡಿದ ಡಾ. ಮನಮೋಹನ್ ಸಿಂಗ್ ನೇತೃತ್ವದಲ್ಲಿ ಆರಂಭವಾದ ಆರ್ಥಿಕ ಉದಾರೀಕರಣದ ನೀತಿಗಳು, ಭಾರತದ ಪಾಲಿಗೆ ಆರ್ಥಿಕ ಸ್ವಾವಲಂಬನೆ, ಸಮೃದ್ಧಿಯ ಹೊಸ ಅಧ್ಯಾಯವನ್ನೇ ತೆರೆದವು.
ಜನರ ತೆರಿಗೆ ಹಣ ದುರುಪಯೋಗ ಆಗಬಾರದು
ಎಲ್ಲಾ ಇಲಾಖೆಯ ಅಧಿಕಾರಿಗಳು ಜನಸಾಮಾನ್ಯರಿಗೆ ಯಾವುದೇ ರೀತಿಯ ತೊಂದರೆ ಇಲ್ಲದೆ ಸವಲತ್ತುಗಳನ್ನ ಒದಗಿಸಿಕೊಡಬೇಕು. ಸರ್ಕಾರದಿಂದ ಬರುವ ಯೋಜನೆಗಳನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಅಧಿಕಾರಿಗಳಿಂದ ಆಗಬೇಕು. ಸರ್ಕಾರದಿಂದ ಬರುವ ಸೌಲಭ್ಯಗಳು ಬಡ ಕಾರ್ಮಿಕರಿಗೆ ತಲುಪಿಸುವಂತೆ ವ್ಯವಸ್ಥೆ ಮಾಡಬೇಕು.
ನಾಮಫಲಕದಲ್ಲಿ ಕನ್ನಡ ಕಡ್ಡಾಯ: ಜ.7ರ ಗಡುವು
ಕನ್ನಡದ ಜತೆ ಇಂಗ್ಲಿಷ್‌ ಸೇರಿದಂತೆ ಇತರೆ ಭಾಷೆ ಅಳವಡಿಸಿಕೊಳ್ಳಲು ಯಾವುದೇ ನಿರ್ಬಂಧವಿಲ್ಲ. ಇತರೆ ಕನ್ನಡ ಅಕ್ಷರಗಳಿಗಿಂತ ದಪ್ಪ ಅಕ್ಷರದಲ್ಲಿ ಇರಬಾರದು. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ಪೌರಾಯುಕ್ತರು ಹಾಗೂ ಮುಖ್ಯಾಧಿಕಾರಿಗಳು ಜಾರಿ ಅಧಿಕಾರಿಗಳಾಗಿರುತ್ತಾರೆ
ಎಲ್ಲರಿಗೂ ಕಂಪ್ಯೂಟರ್‌ ಶಿಕ್ಷಣ ಅಗತ್ಯ
ನಾವು ಇಂದು ಬಳಸುವ ಎಲ್ಲಾ ಅಗತ್ಯ ಪರಿಕಲ್ಪನೆಗಳನ್ನು ಒಳಗೊಂಡಿರುವ ಮೊದಲ ಡಿಜಿಟಲ್ ಸ್ವಯಂಚಾಲಿತ ಕಂಪ್ಯೂಟರ್ ಅನ್ನು ವಿನ್ಯಾಸಗೊಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ಲರ್ಕ್‌-ಕಂ-ಡೇಟಾಎಂಟ್ರಿ ಆಪರೇಟರ್‌ ಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಡಿ.26 ನ್ನು ಆಪರೇಟರುಗಳ ದಿನವೆಂದು ಘೋಷಿಸಲಾಗಿದೆ.
ಕ್ಷೇತ್ರದ ಜನತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದೇ ನನ್ನ ಆದ್ಯತೆ: ಸುಬ್ಬಾರೆಡ್ಡಿ
ಉಳಿದ ರಸ್ತೆಗಳ ಅಭಿವೃದ್ಧಿ ಕೆಲಸವನ್ನು ಅತೀ ಶೀಘ್ರದಲ್ಲಿಯೇ ಪೂರ್ಣಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಪಟ್ಟಣದಲ್ಲಿ ನಿವೇಶನ ಮತ್ತು ಸೂರು ಇಲ್ಲದೆ ಹಲವಾರು ವರ್ಷಗಳಿಂದ ಜೀವನ ನಡೆಸುತ್ತಿರುವ ಬಡವರಿಗೆ ನಿವೇಶನ ಮತ್ತು ಮನೆ ಒದಗಿಸುವುದು ನನ್ನ ಕರ್ತವ್ಯವಾಗಿದೆ. ಈಗಾಗಲೇ 1 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಿದ್ದಾರೆ.
ಕ್ರೈಸ್ತ ಬಾಂಧವರಿಂದ ಜಿಲ್ಲೆಯಾದ್ಯಂತ ಸಂಭ್ರಮದ ಕ್ರಿಸ್ಮಸ್ ಆಚರಣೆ
ಎಲ್ಲರಿಗೂ ಕ್ರಿಸ್ಮಸ್ ಹಬ್ಬದ ಶುಭಾಷಯಗಳು. ಈ ಹಬ್ಬವು ಸಾಮರಸ್ಯ, ಪ್ರೀತಿ ಮತ್ತು ಸಹಾನುಭೂತಿಯ ಸಂದೇಶವನ್ನು ಸಾರುತ್ತದೆ. ನಾವು ಏಸುಕ್ರಿಸ್ತನ ಬೋಧನೆಗಳನ್ನು ನೆನಪಿಸೋಣ. ಎಲ್ಲರ ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡುವ ಸಂಕಲ್ಪ ಮಾಡೋಣ .
ಗುಣಮಟ್ಟದ ರೇಷ್ಮೆಗಾಗಿ ಗುಣಮಟ್ಟದ ಹಿಪ್ಪುನೇರಳೆ ಸೊಪ್ಪು ಅಗತ್ಯ: ಭೋಜಣ್ಣ ಸಲಹೆ
ಚಳಿಗಾಲದಲ್ಲಿ ರೇಷ್ಮೆ ಹುಳುಗಳನ್ನು ಕಾಡುವ ಸುಣ್ಣಕಟ್ಟು ರೋಗ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳು, ಉತ್ತಮ ಗುಣಮಟ್ಟದ ರೇಷ್ಮೆಗೂಡು ಉತ್ಪಾದನೆಗಾಗಿ ಹೇಗೆ ಹಣ್ಣಾದ ರೇಷ್ಮೆ ಹುಳುಗಳನ್ನು ನಿರ್ವಹಣೆ ಮಾಡಬೇಕು,
ಅಮಿತ್ ಶಾ ಹೇಳಿಕೆ ಪ್ರಜಾಪ್ರಭುತ್ವಕ್ಕೆ ಮಾಡಿರುವ ಅಪಮಾನ: ಮಂಜುನಾಥ್
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಯಾವುದೇ ಸರ್ಕಾರವಾಗಿರಲಿ, ಸರ್ಕಾರದ ಅಧೀನದಲ್ಲಿ ಕೆಲಸ ಮಾಡುವವರ ನಡೆ ಮತ್ತು ನುಡಿ ಜವಾಬ್ದಾರಿಯುತವಾಗಿರಬೇಕು. ಏಕೆಂದರೆ ಅವರ ಮಾತು ಇಡೀ ದೇಶ ಹಾಗೂ ವ್ಯವಸ್ಥೆಯ ಮಾತಾಗಿರುತ್ತದೆ. ಅಮಿತ್ ಶಾ ಅವರು ದೇಶದ ಗೃಹಮಂತ್ರಿಗಳಾಗಿರುವವರು. ಅವರ ಮಾತನ್ನು ಇಡೀ ವಿಶ್ವವೇ ಆಲಿಸುತ್ತದೆ. ಅವರು ಅತ್ಯಂತ ಬೇಜವಾಬ್ದಾರಿಯುತವಾಗಿ ಮಾತನಾಡಿರುವುದರಿಂದ ಕ.ದ.ಸಂ.ಸಮಿತಿ ಶಿಡ್ಲಘಟ್ಟ ತಾಲೂಕು ಶಾಖೆ ವತಿಯಿಂದ ತೀವ್ರವಾಗಿ ಖಂಡಿಸುತ್ತಿದ್ದೇವೆ.
ಪರಿಶಿಷ್ಟರ ಹಕ್ಕುಗಳ ರಕ್ಷಣೆಗೆ ಜಾಗೃತಿ ಅಗತ್ಯ: ಜೆ. ಕೆ. ಹೊನ್ನಯ್ಯ ಅಭಿಪ್ರಾಯ
ಪೋಕ್ಸೋ ಕಾಯ್ದೆ ಬಗ್ಗೆ ಮಹಿಳೆಯರು ತಿಳಿದುಕೊಳ್ಳಬೇಕು, ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚು ಗಮನ ಹರಿಸಬೇಕು, ಮೊಬೈಲ್ ಬಳಕೆಗೆ ಕಡಿವಾಣ ಹಾಕಿ ಅಪರಿಚಿತರ ಬಳಿ ಮಾತನಾಡುವುದನ್ನು ಗಮನಿಸಿ ಅದಕ್ಕೆ ಕಡಿವಾಣ ಹಾಕಿ, ಶಿಕ್ಷಣದ ಕಡೆ ಹೆಚ್ಚು ಒತ್ತು ನೀಡಲು ಪ್ರೇರೇಪಿಸಬೇಕು.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved