• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಧ ಬೇಡಿಕೆಗಳನ್ನು ಈಡೇರಿಕೆಗಾಗಿ ಸ್ಮಶಾನ ಕಾರ್ಮಿಕರ ಧರಣಿ
ಮಸಣ ಕಾರ್ಮಿಕರೆಂದು ಸರ್ಕಾರಿದಿಂದ ಅಧಿಕೃತವಾಗಿ ಗುರುತಿಸಬೇಕು, ಕೂಡಲೇ ಗಣತಿ ಮಾಡಬೇಕು, 45ವರ್ಷ ವಯಸ್ಸಾದವರಿಗೆ ಮಾಸಾಶನ ನೀಡಬೇಕು.
ಏಸುಕ್ರಿಸ್ತನ ಸಂದೇಶಗಳು ಸಾರ್ವಕಾಲಿಕ: ಡಾ.ಕೋಡಿ ರಂಗಪ್ಪ
ಜಗತ್ತಿನಲ್ಲಿ ಅತಿ ಹೆಚ್ಚು ಜನರು ಮತ್ತು ದೇಶಗಳು ಆಚರಿಸಲ್ಪಡುವ ಕ್ರೈಸ್ತ ಧರ್ಮ ಮತ್ತು ಕ್ರಿಶ್ಚಿಯನ್ ಮಿಷನರಿಗಳು ನೊಂದವರು ಮತ್ತು ಅಶಕ್ತರ ಬಗ್ಗೆ ಕಾಳಜಿ ಹೊಂದಿದ್ದು, ಎಲ್ಲ ದೇಶಗಳಲ್ಲಿಯೂ ಸಾಮೂಹಿಕ ಪ್ರಾರ್ಥನೆಗೆ ಚರ್ಚ್ ಗಳು, ಶಾಲೆಗಳು ಹಾಗೂ ಆಸ್ಪತ್ರೆಗಳನ್ನು ನಿರ್ಮಿಸಿ ಮನುಕುಲದ ಸೇವೆಗಾಗಿ ರಚನಾತ್ಮಕ ಕಾರ್ಯಗಳನ್ನು ನಡೆಸುತ್ತಿವೆ.
ಆರೋಗ್ಯ ರಕ್ಷಣೆಗೆ ಸಿರಿಧಾನ್ಯ ಅತ್ಯುತ್ತಮ ಆಹಾರ
ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ ನಡೆಯುತ್ತಿದ್ದು ಅದಕ್ಕೆ ಪೂರ್ವಭಾವಿಯಾಗಿ ನಮ್ಮ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ದೃಷ್ಟಿಯಿಂದ ಈ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಸಿರಿಧಾನ್ಯಗಳ ಬೆಳೆಗಳನ್ನು ಬೆಳೆಯಲು ಹೆಚ್ಚು ಒಲವು ನೀಡಿ ಪ್ರೋತ್ಸಾಹಿಸಬೇಕು. ಸಿರಿಧಾನ್ಯಗಳು ನಮ್ಮ ಪರಿಸರ ಸ್ನೇಹಿ
ಕಂದಾಯ ಕಟ್ಟಿ ಕಡೂರು ಅಭಿವೃದ್ಧಿಗೆ ಕೈಜೋಡಿಸಿ
ಪಟ್ಟಣದ ಪುರಸಭೆಯ 23 ವಾರ್ಡ್‍ಗಳಲ್ಲಿ ವಾಣಿಜ್ಯ ಮಳಿಗೆ, ಹೋಟೆಲ್, ಅಂಗಡಿ, ಮಹಲ್‍ಗಳ ಪರವಾನಗಿ ನವೀಕರಣ ಮತ್ತು ಕಂದಾಯ ವಸೂಲಿಗೆ ವಿಶೇಷ ತಂಡಗಳನ್ನು ರಚಿಸಿ ಬೃಹತ್ ಆಂದೋಲನಕ್ಕೆ ಚಾಲನೆ ನೀಡಲಾಗುತ್ತಿದೆ. ಸಾರ್ವಜನಿಕರು ಅಂಗಡಿ, ಹೋಟೆಲ್ ಮಾಲೀಕರು, ವಾಣಿಜ್ಯೋದ್ಯಮಿಗಳು ಹಾಗೂ ವ್ಯಾಪಾರಿಗಳು ಸಕಾಲದಲ್ಲಿ ಪುರಸಭೆಗೆ ಕಂದಾಯ ಕಟ್ಟುವ ಮೂಲಕ ಪಟ್ಟಣದ ಅಭಿವೃದ್ಧಿಗೆ ಕೈಜೋಡಿಸಬೇಕು. ಎಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ತಿಳಿಸಿದರು.
ಬೆಳೆಗೆರೆ ಕೆರೆ ಉಳಿಸಲು ಗ್ರಾಮಸ್ಥರ ಪ್ರತಿಭಟನೆ
ಗೌರಿಬಿದನೂರು ತಾಲೂಕಿನ ಬೆಳಗೆರೆ ಕೆರೆ ಸುಮಾರು 500 ಎಕರೆಯಷ್ಟು ಜಮೀನುಗಳಿಗೆ ನೀರು ಪೂರೈಸುತ್ತದೆ. ಮುಂದಿನ ಗ್ರಾಮದ ಯುವ ಪೀಳಿಗೆ ಗಮನದಲ್ಲಿಟ್ಟುಕೊಂಡು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ಪರಿಸರದ ದೃಷ್ಟಿಯಿಂದ ನಮ್ಮ ಊರಿನ ಕೆರೆಯನ್ನು ಉಳಿಸಿಕೊಡಬೇಕೆಂಬುದು ಗ್ರಾಮಸ್ಥರ ಒತ್ತಾಯ.
ಕ್ಷೇತ್ರಕ್ಕೆ ಸೌಲಭ್ಯ ಕಲ್ಪಿಸುವುದೇ ನನ್ನ ಗುರಿ: ಶಾಸಕ
ಬಡವರ ಬದುಕು ಬಹಳಷ್ಟು ಕಷ್ಟಕರವಾಗಿರುತ್ತೆ ಸರ್ಕಾರದ ವತಿಯಿಂದ ಅವರಿಗೆ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸಿ ಅವರ ಮುಖದಲ್ಲಿ ಮಂದಹಾಸ ಮೂಡಿಸುವುದೆ ನನ್ನ ಏಕೈಕ ಉದ್ದೇಶ. ಜನರಿಗೆ ದೊಡ್ಡ ದೊಡ್ಡ ಕನಸು ತೋರಿಸುವವರು ಒಂದೊಮ್ಮೆ ಹಳ್ಳಿಗಳಿಗೆ ಬಂದು ಬಡವರ ಬದುಕು ನೋಡಲಿ ಬಡತನ ಏನೆಂಬುದನ್ನು ತಿಳಿಯಬಹುದು.
ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಇಸ್ರೇಲ್ ಮಾದರಿ ಕೃಷಿ ಮಾಡಲು ಒತ್ತು : ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಇಸ್ರೇಲ್ ಮಾದರಿ ಕೃಷಿ ಮಾಡಲು ಒತ್ತು ನೀಡಲು ನಿರ್ಧರಿಸಿದ್ದು, ಆ ನಿಟ್ಟಿನಲ್ಲಿ ಪ್ರಯತ್ನ ಸಾಗಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.

ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಿ
ಸಿಸ್ಥಿರ ಕೃಷಿ ಪದ್ದತಿ, ಸ್ವಚ್ಚತೆ ಮತ್ತು ಆರೋಗ್ಯ, ಮಾನವನ ಮೆದುಳು ಮಾದರಿ, ಸಂಪನ್ಮೂಲ ನಿರ್ವಹಣೆ, ಕೈಗಾರಿಕಾ ಅಭಿವೃದ್ದಿ, ಚಂದ್ರಯಾನ-3, ಮಾನವನ ಹೃದಯದ ಮಾದರಿ, ಸಾರಿಗೆ ಮತ್ತು ಸಂಪರ್ಕ ವ್ಯವಸ್ಥೆ ಪರಿಸರ ಸಂರ್ಕಷನೇ ಜತೆಗೆ ಲಭ್ಯವಿರುವ ವಿಜ್ಞಾನ ಮತ್ತು ತಂತ್ರಜ್ಞಾನದ ಸಹಾಯದಿಂದ ಹೇಗೆ ಅಭಿವೃದ್ದಿ ಕಾರ್ಯ ನಡೆಸಬಹುದು.
ಉತ್ತಮ ಆಡಳಿತ ನೀಡುವುದೇ ‘ಸುಶಾಸನ’ ಉದ್ದೇಶ
ಉತ್ತಮ ಆಡಳಿತ ನೀಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಮುಖ ಧ್ಯೇಯ. ದಕ್ಷ ಆಡಳಿತದಿಂದ ದೇಶದ ಸಾಮಾಜಿಕ-ಆರ್ಥಿಕ-ರಾಜಕೀಯ ಹಾಗೂ ಶೈಕ್ಷಣಿಕ ಪ್ರಗತಿ ಸಾಧ್ಯ. ಸಾಮಾಜಿಕ ಹಕ್ಕುಗಳೆಂದರೆ ಕೇವಲ ವಸತಿ, ಆಹಾರ ಮತ್ತು ಶಿಕ್ಷಣ ನೀಡುವುದಷ್ಟೇ ಅಲ್ಲ, ವೈಯಕ್ತಿಕ ಭದ್ರತೆ ನೀಡಿ, ಹಕ್ಕುಗಳನ್ನು ರಕ್ಷಿಸುವ ಉದ್ದೇಶ ಹೊಂದಿದೆ.
ಪತ್ರಿಕಾ ವಿತರಕರಿಗೆ ಟ್ರ್ಯಾಕ್‌ಸೂಟ್‌ ವಿತರಣೆ
ಇಷ್ಟು ವರ್ಷಗಳಿಂದ ಅವಶ್ಯಕತೆ ಇರುವವರಿಗೆ ಔಷಧೋಪಚಾರ ದಿನಸಿ ಕಿಟ್‌, ತಂದೆ ತಾಯಿ ಇಲ್ಲದ ಮಕ್ಕಳಿಗೆ ಬ್ಯಾಗ್ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸುವುದು ಮತ್ತು ಪರಿಸರ ಸಂರಕ್ಷಣೆ ಮಾಡುವುದು ಬ್ಯಾಚ್ ಆಫ್ ಸೋಶಿಯಲ್ ಸರ್ವಿಸ್ ಮೂಲ ಉದ್ದೇಶವಾತ್ತು. ಮುಂದಿನ ದಿನಗಳಲ್ಲಿ ಗ್ರಾಮಗಳ್ಲಲಿ ನೇತ್ರ, ದಂತ ತಪಾಸಣೆ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved