• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಬಲ ಬೆಲೆ: ಡಿ. 1ರಿಂದ ನೋಂದಣಿ
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ರಾಗಿ, ಬಿಳಿಜೋಳವನ್ನು ಖರೀದಿಸಲು ಖರೀದಿ ಕೇಂದ್ರಗಳನ್ನು ಎಲ್ಲ ತಾಲೂಕುಗಳಲ್ಲಿ ತೆರೆಯಲಾಗುವುದು. ಡಿಸೆಂಬರ್ 1ರಿಂದ ಡಿ.30ರವರಗೆ ರೈತರ ನೋಂದಣಿ ಮಾಡಲಾಗುವುದು. ಬರುವ ಜನವರಿ ಒಂದರಿಂದ ರಾಗಿ, ಬಿಳಿ ಜೋಳ ಖರೀದಿ ಆರಂಭಿಸಲಾಗುವುದು.
ಬಿರ್ಸಾ ಮುಂಡಾ ನಾಯಕತ್ವ ಯುವಕರಿಗೆ ಸ್ಫೂರ್ತಿಯಾಗಬೇಕು ಎಂದ ಜಿಲ್ಲಾಧಿಕಾರಿ ಪಿಎನ್‌ ರವೀಂದ್ರ
ಬ್ರಿಟಿಷರ ವಿರುದ್ಧ ಸಿಡಿದ್ದೆದ್ದು ಅತಿ ಚಿಕ್ಕ ವಯಸ್ಸಿನಲ್ಲೇ ಏಳು ಸಾವಿರ ಆದಿವಾಸಿಗಳನ್ನು ಸಂಘಟಿಸಿ ಹೋರಾಟ ಮಾಡಿದ ಅಪ್ರತಿಮ ದೇಶ ಭಕ್ತರಾಗಿದ್ದರು ಎಂದು ಡಿಸಿ ಹೇಳಿದರು
ಸಂಸದ ಡಾ.ಕೆ.ಸುಧಾಕರ್ ಬಣದ ಸದಸ್ಯರು ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿಗೆ ಆಯ್ಕೆ
ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷ ಉಪಾಧ್ಯಕ್ಷರಾಗಿ ಸಂಸದ ಡಾ.ಕೆ.ಸುಧಾಕರ್ ಬಣದ ಸುಕನ್ಯಾಮೂರ್ತಿ ಹಾಗೂ ಶಿವರಾಜ್ ಆಯ್ಕೆಯಾದರು
ಚಿಂತಾಮಣಿಯಲ್ಲಿ ಮಹಿಳೆಯ 35 ಗ್ರಾಂ. ಮಾಂಗಲ್ಯ ಸರ ಕಳವು
ಶ್ರೀನಿವಾಸಪುರ ನಗರದ ಬಸ್‌ ನಿಲ್ದಾಣದಲ್ಲಿ ಬಸ್‌ ಹತ್ತುವಾಗ ಚಿನ್ನದ ಸರ ಕಳ್ಳತನವಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಸಿದ್ಧತೆ ಕಾರ್ಯಾಗಾರ
ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಕಾರ್ಯಾಗಾರವನ್ನು ಗೌರಿಬಿದನೂರಿನ ಡಾ.ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ, ಸಮಾನತಾ ಸೌಧದಲ್ಲಿ ನಡೆಯಲಿದೆ.
ಕೋವಿಡ್ ಹಗರಣ ಯಾರಿಂದದ್ರೂ ತನಿಖೆ ಮಾಡಿಸಲಿ: ಸಂಸದ ಡಾ.ಕೆ. ಸುಧಾಕರ್‌
ಜನರ ದೃಷ್ಟಿಯಲ್ಲಿ ನಮ್ಮನ್ನು ಖಳ ನಾಯಕರೆಂದು ಬಿಂಬಿಸಲು ಹೊರಟಿದ್ದಾರೆ. ಇವರಿಗೆ ಒಳ್ಳೆದಾಗುವುದಿಲ್ಲ ಎಂದು ಸಂಸದ ಕೆ. ಸುಧಾಕರ್‌ ಹೇಳಿದ್ದಾರೆ.
ಮಕ್ಕಳ ಬಾಲ್ಯವನ್ನು ಬಲಿ ಕೊಡದಿರೋಣ ಎಂದ ಡಾ.ಕೋಡಿರಂಗಪ್ಪ
ಮಕ್ಕಳು ಆಯಾ ದೇಶದ ಭವಿಷ್ಯವಾಗಿದ್ದಾರೆ. ಅವರು ಹಿರಿಯರ ಪ್ರೀತಿ, ಅಕ್ಕರೆ, ಆರೈಕೆ ಹಾಗೂ ಉತ್ತಮ ಶಿಕ್ಷಣ ಪಡೆಯುವ ಹಕ್ಕುಳ್ಳವರಾಗಿರುತ್ತಾರೆ ಎಂದು ಕೋಡಿರಂಗಪ್ಪ ಹೇಳಿದ್ದಾರೆ
ರೋಲ್ ಕಾಲ್ ಗಿರಾಕಿಗಳು ಎಂದ ಶಾಸಕ ಪ್ರದೀಪ್‌ ಈಶ್ವರ್‌ ವಿರುದ್ಧ ಆಕ್ರೋಶ
ಒನಕೆ ಓಬವ್ವ ಜಯಂತಿ ಸಂದರ್ಭದಲ್ಲಿ ರೋಲ್ ಕಾಲ್ ಗಿರಾಕಿಗಳು ದುಡ್ಡು ಕೊಡದೆ ಇದ್ದ ಕಾರಣಕ್ಕೆ ಮಾತನಾಡುತ್ತಾರೆ. ಅವರೊಬ್ಬರೇ ದಲಿತರಲ್ಲ ಎಂಬ ಹೇಳಿಕೆ ಶಾಸಕ ಪ್ರದೀಪ್‌ ಈಶ್ವರ್‌ ನೀಡಿದ್ದರು.
ಬಾಗೇಪಲ್ಲಿ ಪಟ್ಟಣದ ಉಪ ವಿಭಾಗಾಧಿಕಾರಿ ಕಚೇರಿ ಪಿಠೋಪಕರಣ ಜಪ್ತಿ
ಬಾಗೇಪಲ್ಲಿಯಲ್ಲಿ ರಸ್ತೆ ಅಗಲೀಕರಣ ವಿಚಾರವಾಗಿ ಮಾಲೀಕರಿಗೆ ನೀಡಬೇಕಿದ್ದ ಪರಿಹಾರ ನೀಡಿಲ್ಲ ಎಂದು ಆರೋಪ ಇತ್ತು.
ಅಧಿಕಾರಿಗಳು ಆತ್ಮಸಾಕ್ಷಿಗನುಗುಣವಾಗಿ ಸೇವೆ ಸಲ್ಲಿಸಲು ಶಾಸಕ ಪುಟ್ಟಸ್ವಾಮಿಗೌಡ ಸಲಹೆ
ರೈತರ ಬಡಜನರ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹಾರ ಮಾಡಿದ್ದು ಇಂದು ಸುಮಾರು 50 ಹೆಚ್ಚು ದೂರು ಅರ್ಜಿಗಳು ಬಂದಿದೆ ಎಂದು ಶಾಸಕ ಪುಟ್ಟಸ್ವಾಮಿ ಗೌಡ ಹೇಳಿದ್ದಾರೆ
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 154
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved