• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೌಲಭ್ಯ ಬಳಸಿ ವಿದ್ಯಾಭ್ಯಾಸ ಮಾಡಿ
ವಿದ್ಯಾರ್ಥಿಗಳು ಆತ್ಮವಿಶ್ವಾಸವನ್ನು ಮೈಗೂಡಿಸಿಕೊಳ್ಳಬೇಕು. ಈ ಬಾರಿ ಕ್ಷೇತ್ರಕ್ಕೆ ಹಾಗೂ ಜಿಲ್ಲೆಗೆ ಉತ್ತಮ ಫಲಿತಾಂಶ ಲಭಿಸಬೇಕು. ಅದು ತಂದೆ ತಾಯಿ ಹಾಗೂ ಶಿಕ್ಷಕರಿಗೆ ತೃಪ್ತಿ ತರಬೇಕು. ವಿದ್ಯಾರ್ಥಿಗಳಿಗೆ ಸರಕಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುತ್ತಿದೆ. ಒಳ್ಳೆದು ಫಲಿತಾಂತದ ಮೂಲಕ ಸಾರ್ಥಕತೆ ತಂದುಕೊಡಬೇಕು.
ಗಣರಾಜ್ಯೋತ್ಸವ ಅದ್ಧೂರಿ ಆಚರಣೆಗೆ ಸಿದ್ಧತೆ
ಜ.೨೬ರಂದು ಬೆಳಗ್ಗೆ ೯ ಗಂಟೆಗೆ ಸರ್‌ ಎಂ.ವಿ. ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ ಧ್ವಜಾರೋಹಣ ನೆರವೇರಿಸಲಿದ್ದು, ಶಾಲಾ ಮಕ್ಕಳು, ಎನ್‌ಸಿಸಿ, ಪೊಲೀಸ್ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ಆಕರ್ಷಕ ಪಥಸಂಚಲನ, ಅಲ್ಲದೆ ನಾನಾ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲು ಕ್ರಮವಹಿಸಬೇಕು.
ಸರ್ಕಾರದ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಿ: ಅಧಿಕಾರಿಗಳಿಗೆ ಶಾಸಕ ಸುಬ್ಬಾರೆಡ್ಡಿ ಸೂಚನೆ
ತಾಲೂಕಿನ ಎಲ್ಲಾ ಗ್ರಾಪಂ ವ್ಯಾಪ್ತಿಯಲ್ಲಿ ನಿವೇಶನ ರಹಿತರ ಪಟ್ಟಿಯನ್ನು ತಿಂಗಳೊಳಗಾಗಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಏನಾದರೂ ಸಮಸ್ಯೆಗಳಿದ್ದರೆ ನನಗೆ ತಿಳಿಸಿ, ಅದನ್ನು ನಾವು ಬಗೆಹರಿಸುತ್ತೇವೆ. ನನ್ನ ತಾಲೂಕಿನ ವ್ಯಾಪ್ತಿಯಲ್ಲಿ ಯಾರೂ ನಿವೇಶನವಿಲ್ಲದೇ ಇರಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳು ತ್ವರಿತ ಗತಿಯಲ್ಲಿ ಕೆಲಸ ಮಾಡಬೇಕೆಂದು ತಾಪಂ ಇಒ ನಾಗಮಣಿ ಹಾಗೂ ಪಿಡಿಒಗಳಿಗೆ ಸೂಚನೆ ನೀಡಿದರು.
ಬಸವತತ್ವದ ಚಿಂತನೆಯಲ್ಲಿ ಅರಳಿದ ಸಿದ್ದರಾಮೇಶ್ವರ: ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ
ಭಾರತ ದೇಶವು ಸಾಂಸ್ಕೃತಿಕ, ಸಂಪ್ರದಾಯಗಳ ನಾಡು. ಈ ನಾಡಿನಲ್ಲಿ ಹಲವಾರು ಜಾತಿ, ಪಂಗಡಗಳಿದ್ದು, ಸರ್ವರೂ ಒಂದೇ ಎಂಬ ಭಾವನೆಯಿಂದ ಮಹನೀಯರು, ಸಾಧುಗಳು, ಋಷಿ ಮುನಿಗಳು ದೇಶದ ಏಕತೆಗೆ, ಏಳಿಗೆಗೆ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ.
ಆಧುನಿಕತೆ ಮಾಯೆಯಲ್ಲಿ ಕಾಣೆಯಾಗುತ್ತಿರುವ ಗ್ರಾಮೀಣ ಸಂಸ್ಕೃತಿ: ಕಸಾಪ ಹಿರಿಯ ಸದಸ್ಯ ಶ್ರೀನಿವಾಸ್
ನಮ್ಮದು ಹಳ್ಳಿಗಳಿಂದ ಕೂಡಿದ ದೇಶವಾಗಿದ್ದು, ಕೃಷಿಯೇ ನಮ್ಮ ಜೀವಾಳ. ಹಲವಾರು ಕಾರಣಗಳಿಂದ ಕೃಷಿಯು ಇಂದು ಸಂಕಷ್ಟದಲ್ಲಿದೆ. ಗ್ರಾಮೀಣ ಸಂಸ್ಕೃತಿಯು ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ಕಾಣೆಯಾಗುವ ಆತಂಕವಿದೆ.
ದಾಖಲೆಗಳ ರಕ್ಷಣೆಯೇ ಡಿಜಿಟಲೀಕರಣ ಉದ್ದೇಶ
ಭೂ ಅಕ್ರಮಗಳನ್ನು ತಡೆಯಲುದಾಖಲೆಗಳ ಡಿಜಿಟಲೀಕರಣ ಸಹಕಾರಿ ಆಗಿದ್ದು, ಇದರಿಂದ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಸರ್ಕಾರ ಭೂಸುರಕ್ಷಾ ಯೋಜನೆಯನ್ನು ಜಾರಿಗೆ ತಂದಿದ್ದು ಪ್ರತಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಸಾರ್ವಜನಿಕರಿಗೆ ಆನ್‌ಲೈನ್‌ನಲ್ಲಿ ನೀಡಲಾಗುತ್ತದೆ. ಭೂ ದಾಖಲೆಗಳನ್ನು ಶಾಶ್ವತವಾಗಿ ಡಿಜಿಟಲ್ ದಾಖಲಾಗಿಕರಣವಾಗಿ ಪರಿವರ್ತಿಸಲಾಗುವುದು.
ಕಲ್ಲುಕುಟಿಕರ ನೆರವಿಗೆ ಯೋಜನೆ: ಸಚಿವ
ನಗರ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಗೆ ಸೇರಿಸಲು ೧೧೦ ಹಳ್ಳಿಗಳನ್ನು ಗುರ್ತಿಸಲಾಗಿದೆ. ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶ ಸೇರಿದಂತೆ ಹಲವು ಪ್ರದೇಶಗಳು ಇದರಲ್ಲಿವೆ. ತಾಲೂಕಿನ ರಾಂಪುರ ಗ್ರಾಮದಲ್ಲಿ ಸಿಮೆಂಟ್ ರಸ್ತೆ ಮೂಲಭೂತ ಸೌಕರ್ಯ, ಕುಡಿಯುವ ನೀರಿನ ವ್ಯವಸ್ಥೆ, ಕೆರೆಗೆ ಕೆರೆಗೆ ಕೆಸಿವ್ಯಾಲಿ ನೀರಿನ ವ್ಯವಸ್ಥೆ ಮಾಡಲಾಗಿದೆ
ಉತ್ತರಪಿನಾಕಿನಿ ಒಡಲಿಗೆ ಕೊಳಚೆ ನೀರು ಸೇರುತ್ತಿರುವುದು ಒಂದೆಡೆಯಾದ ಸುರಿಯಲಾಗುತ್ತಿದೆ ಭಾರೀ ಪ್ರಮಾಣದ ತ್ಯಾಜ್ಯ

ನದಿಯಲ್ಲಿ ಕ್ಯಾರಿಬ್ಯಾಗ್‌, ಬಟ್ಟೆ, ಮಾಂಸ, ಕಲ್ಯಾಣ ಮಂಟಪಗಳಲ್ಲಿ ಊಟದ ಟೇಬಲ್‌ಗೆ ಹಾಕುವ ಪ್ಲಾಸ್ಟಿಕ್‌, ಕಾಗದದ ಶೀಟ್‌ ಸೇರಿದಂತೆ ವಿವಿಧ ಬಗೆಯ ತ್ಯಾಜ್ಯಗಳನ್ನು ತಂದು ಹಾಕಿರುವುದರಿಂದ ತ್ಯಾಜ್ಯ ಗುಡ್ಡೆಗಳು ಶೇಖರಣೆಯಾಗಿವೆ  

ಗಗನಕ್ಕೇರಿದ ಬೆಲೆಗಳ ನಡುವೆ ಸಂಕ್ರಾಂತಿ ಸಂಭ್ರಮ
ಸಂಕ್ರಾಂತಿ ಕೃಷಿಕರ, ಹೆಂಗಳೆಯರಿಗೆ ಸಂಭ್ರಮದ ಹಬ್ಬ. ರೈತಾಪಿ ವರ್ಗದ ಜನತೆಗೆ ಸುಗ್ಗಿಯ ಹಬ್ಬವಾದರೆ, ಹೆಂಗಳೆಯರು ಎಳ್ಳು, ಬೆಲ್ಲ ಹಂಚಿ ಸಂತೋಷ ಪಡುವ ಹಬ್ಬವೂ ಹೌದು. ಮುಖ್ಯವಾಗಿ ಹಳ್ಳಿಗಳಲ್ಲಿ ರೈತನ ಕೃಷಿ ಸಂಗಾತಿ ರಾಸುಗಳನ್ನು ಸ್ವಚ್ಛಗೊಳಿಸಿ ಕೊಂಬಿಗೆ ಬಣ್ಣ ಹಚ್ಚುವುದು, ಕಿಚ್ಚು ಹಾಯಿಸುವ ದೃಶ್ಯ ಮಾಮೂಲಿ ಇರಲಿದೆ.
ಬೆಳೆಗಳಿಗೆ ವೈಜ್ಞಾನಿಕ ದರ ನಿಗದಿಗೆ ಆಗ್ರಹ
ಸರ್ಕಾರಗಳು ರೈತನ ಬದುಕಿಗೆ ಸ್ಪಂದಿಸುತ್ತಿಲ್ಲ. ಸರ್ಕರಗಳು ಗೋಮುಖ ವ್ಯಾಘ್ರ ನೀತಿಗಳನ್ನು ಪಕ್ಕಕ್ಕಿಟ್ಟು ಎಂಎಸ್‌ಪಿಯನ್ನು ಆಧಾರವಾಗಿರಿಸಿ ಶಾಸನ ಬದ್ದವಾಗಿ ಜಾರಿಗೊಳಿಸಬೇಕು. ಮತ್ತು ರೈತ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸಬೇಕು. ವಿದ್ಯುತ್ ಶಕ್ತಿ ಖಾಸಗಿಕರಣ ಮಾಡುವುದನ್ನು ನಿಲ್ಲಿಸಬೇಕು, ರೈತರ ಸಂಪ ಸೆಟ್ಟುಗಳಿಗೆ ಟಿಸಿ ಗಳನ್ನು ಕೊಡಬೇಕು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 175
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved