• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನವ ಸಂಪನ್ಮೂಲದ ಸದ್ಬಳಕೆ ಆಗಬೇಕು
ಯಾರಿಗೆ ಆಗಲಿ ಗೆಲುವಿನ ಮದ ತಲೆಗೇರಬಾರದು. ಸೋಲಿನ ಹತಾಷೆ ಹೃದಯಕ್ಕಿಳಿಯಬಾರದು.ಗೆಲುವಿನ ಮದ ತಲೆಗೇರಿದವರು ಮತ್ತು ಸೋಲಿನ ಹತಾಷೆ ಹೃದಯಕ್ಕಿಳಿದವರು ಮುಂದಿನ ಸಾಧನೆ ಮಾಡಲಾರರು. ಜೀವನದಲ್ಲಿ ಎಲ್ಲವು ಗೆಲುವುಗಳಾಗುವುದಿಲ್ಲಾ, ಟೀಕೆ ಟಿಪ್ಪಣಿಗಳನ್ನು ಅರಿತು ಮತ್ತೆ ಮಾಡಿದ ತಪ್ಪನ್ನು ಮಾಡದೆ ಸಾಧನೆಗೆ ಮುಂದಾಗಬೇಕು
ಅಕ್ಷರ ದಾಸೋಹ ನೌಕರರ ಸೌಲಭ್ಯ ಕಲ್ಪಿಸಲು ಆಗ್ರಹ
ದಿನಕ್ಕೆ ಸುಮಾರು 6-8 ಗಂಟೆಗಳ ಕಾಲ ಕೆಲಸ ಮಾಡುವ ಅಕ್ಷರ ದಾಸೋಹ ನೌಕರರನ್ನು ಕಾರ್ಮಿಕರೆಂದು ಪರಿಗಣಿಸಿಲ್ಲ ಮತ್ತು ಕನಿಷ್ಠ ವೇತನವನ್ನು ಸಹ ನೀಡುತ್ತಿಲ್ಲ. ಅವರು ಯಾವುದೇ ಮೂಲಭೂತ ಸೌಲಭ್ಯವಾಗಲಿ, ಸಾಮಾಜಿಕ ಭದ್ರತೆ ಪ್ರಯೋಜನಗಳಾಗಲಿ ಪಡೆಯುತ್ತಿಲ್ಲ. ಮತ್ತು ವರ್ಷದಲ್ಲಿ ಕೇವಲ ಹತ್ತು ತಿಂಗಳು ಮಾತ್ರ ಕೆಲಸಕ್ಕೆ ಗೌರವಧನ ಪಡೆಯುತ್ತಿದ್ದಾರೆ.
ಬಯಲುಸೀಮೆ ಅಭಿವೃದ್ದಿ ಮಂಡಳಿಗೆ ಗೌರಿಬಿದನೂರು?
ಚಿಕ್ಕಬಳ್ಳಾಪುರ ಜಿಲ್ಲೆಯ 6 ತಾಲೂಕುಗಳ ಪೈಕಿ 5 ತಾಲೂಕುಗಳು ಮಂಡಳಿ ವ್ಯಾಪ್ತಿಗೆ ಸೇರಿವೆ. ಆದರೆ ಗೌರಿಬಿದನೂರು ತಾಲೂಕನ್ನು ಮಾತ್ರ ಇದರಿಂದ ಕೈಬಿಡಲಾಗಿದೆ. ಮಂಡಳಿಗೆ ತಾಲೂಕನ್ನು ಸೇರಿಸಿದರೆ ಅಭಿವೃದ್ಧಿಗೆ ಮತ್ತಷ್ಟು ಅನುದಾನ ದೊರೆಯುತ್ತದೆ. ಆದ್ದರಿಂದ ಬಯಲುಸೀಮೆ ಅಭಿವೃದ್ಧಿ ಮಂಡಳಿ ವ್ಯಾಪ್ತಿಗೆ ಸೇರಿಸಬೇಕು.
ಗುಣಮಟ್ಟದ ಕಾಮಗಾರಿ ಮರೆತ ಹೆದ್ದಾರಿ ಪ್ರಾಧಿಕಾರಿ
ನಗರ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸುವ ವೇಳೆ ನಗರಸಭೆ ಎಂಜಿನಿಯರ್‌ಗಳನ್ನು ಮುಂದಿಟ್ಟುಕೊಂಡು ಕಾಮಗಾರಿ ನಡೆಸಬೇಕಿದ್ದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಗರಸಭೆಗೆ ಮಾಹಿತಿಯನ್ನೇ ನೀಡದೆ ತಮಗೆ ಇಷ್ಟ ಬಂದ ರೀತಿಯಲ್ಲಿ ಕಾಮಗಾರಿ ನಡೆಸುತ್ತಿದೆ. ಚರಂಡಿ ತ್ಯಾಜ್ಯ ಜಕ್ಕಲಮಡಗು ಪೈಪ್‌ಲೈನ್‌ಗೆ ಸೇರಿ, ಅದೇ ತ್ಯಾಜ್ಯ ಮಿಶ್ರಿತ ನೀರು ನಗರದ ಜನತೆ ಸೇವಿಸುವಂತಾಗಿದೆ.
ಶಿಕ್ಷಣಕ್ಕೆ ನೀಡದಷ್ಟೇ ಆದ್ಯತೆ ಕ್ರೀಡೆಗೂ ನೀಡಿ
ವಿದ್ಯಾರ್ಥಿಗಳು ಬದುಕಲು ವಿದ್ಯೆ ಮತ್ತು ಕ್ರೀಡೆ ಎರಡನ್ನು ಸಮವಾಗಿ ಕಲಿತು ಪೋಷಕರು, ಗುರುಗಳಿಗೆ ಹಾಗೂ ದೇಶಕ್ಕೆ ಹೆಮ್ಮೆ ತರಬೇಕು. ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಲು ಸಾಧ್ಯವಿದೆ. ಕ್ರೀಡೆ ಅಥವಾ ಜೀವನದಲ್ಲಿ ಸೋತವರು ಸೋಲುತ್ತಲೇ ಇರಬೇಡಿ ಗೆಲ್ಲಲು ಪ್ರಯತ್ನಿಸಿ.
ನೀರಿನ ಪೈಪ್‌ಲೈನ್‌ ಒಡೆದು ಕೆರೆಯಂತಾದ ರಸ್ತೆ
ಇದರ ನಡುವೆ ಎಚ್ಚರಿಕೆಯಿಂದ ಮಾಡಬೇಕಾದ ಹೆದ್ದಾರಿ ಕಾಮಗಾರಿಯನ್ನು ಬೇಕಾಬಿಟ್ಟಿ ಮಾಡಿದ ಪರಿಣಾಮ ಎಂ.ಜಿ.ರಸ್ತೆಯ ದರ್ಗಾ ಬಳಿಯಲ್ಲಿ ಜಕ್ಕಲಮೊಡಗು ಜಲಾಶಯದ ಪ್ರಧಾನ ಪೈಪ್‌ಲೈನ್ ಹೊಡೆದು ಹೋಗಿದ್ದು ಲಕ್ಷಾಂತರ ಲೀಟರ್ ನೀರು ಬೀದಿಯಲ್ಲಿ ಹರಿಯುತ್ತಿದೆ. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರೂ ಕ್ರಮ ಕೈಗೊಂಡಿಲ್ಲ.
ನಕಲಿ ಕ್ಲಿನಿಕ್ ಗಳ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ
ತಾಲೂಕಿನಾದ್ಯಂತ ನಕಲಿ ಕ್ಲಿನಿಕ್ ಗಳ ಕುರಿತು ಸುದ್ದಿ ಬಂದ ಹಿನ್ನೆಲೆಯಲ್ಲಿ ನಾಮಕೇ ವಾಸ್ತೆಗೆ ಕೆಲವೇ ಕೆಲವು ನಕಲಿ ವೈದ್ಯರ ಮೇಲೆ ಮಾತ್ರ ಅಧಿಕಾರಿಗಳು ದಾಳಿ ನಡೆಸಿ ಕೈ ತೊಳೆದುಕೊಂಡಿದ್ದಾರೆ ಎಂಬ ಆರೋಪಗಳು ಸಾರ್ವಜನಿಕ ವಲಯಗಳಲ್ಲಿ ಕೇಳಿ ಬರುತ್ತಿವೆ.
ಆಧುನಿಕ ಕರ್ನಾಟಕದ ನಿರ್ಮಾತೃ ಎಸ್ಸೆಂಕೆ
ಬೆಂಗಳೂರು ನಗರವನ್ನು ಮಾಹಿತಿ ತಂತ್ರಜ್ಞಾನದ ರಾಜಧಾನಿಯಾಗಿ ರೂಪಿಸಿದ ಕೀರ್ತಿ ಕೃಷ್ಣ ಅವರಿಗೆ ಸಲ್ಲುತ್ತದೆ. ವಿಕಾಸ ಸೌಧ ನಿರ್ಮಾಣ, ಆಡಳಿತದಲ್ಲಿ ನವಸಂಸ್ಕೃತಿ, ಸ್ವಚ್ಛ ಗ್ರಾಮಗಳ ಪರಿಕಲ್ಪನೆ, ಮಹಿಳೆಯರ ಸಬಲೀಕರಣಕ್ಕಾಗಿ ಸ್ತ್ರೀಶಕ್ತಿ ಸಂಘಗಳ ರಚನೆ, ಗುಣಮಟ್ಟ ಶಿಕ್ಷಣದ ಅನುಷ್ಠಾನಕ್ಕಾಗಿ ಹೊಸ ಉಪಕ್ರಮಗಳನ್ನು ಜಾರಿಗೊಳಿಸಿದ್ದರು
ವಿಕಲಚೇತನರಿಗೆ ಅನುಕಂಪ ಬದಲು ಅವಕಾಶ ಕಲ್ಪಿಸಿ
ವಿಕಲಚೇತನರಿಗೆ ಅವಕಾಶಗಳನ್ನು ನೀಡುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರಬೇಕು. ವಿಕಲಚೇತನರು ಅಂಗಾಂಗಳ ವಿಫಲತೆಯಿಂದ ಬಳಲುತ್ತಿದ್ದಾಯೇ ಹೊರತು ಅವರಲ್ಲಿ ವಿಚಾರ ಶಕ್ತಿ, ಜ್ಞಾನ, ವಿದ್ಯೆ ಇತ್ಯಾಧಿಗಳಿಗೆ ಯಾವುದೇ ಕೊರತೆ ಇಲ್ಲ. ಎಲ್ಲ ಕ್ಷೇತ್ರಗಳಲ್ಲಿಯೂ ಅವರನ್ನು ಮುಖ್ಯವಾಹಿನಿಗೆ ತರಬೇಕು.
ಗೌರವಧನ ಹೆಚ್ಚಿಸಲು ಆಗ್ರಹಿಸಿ ‘ಆಶಾ’ ಪ್ರತಿಭಟನೆ
ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರದ ಪ್ರೋತ್ಸಾಹ ಧನ ಮತ್ತು ರಾಜ್ಯ ಸರ್ಕಾರದ ನಿಶ್ಚಿತ ಮಾಸಿಕ ಗೌರವಧನ ಹಾಗೂ ಪ್ರಣಾಳಿಕೆಯ ಭರವಸೆಯ ಮೊತ್ತ ಒಟ್ಟುಗೂಡಿಸಿ 15,000 ರು.ಗಳ ಮಾಸಿಕ ನಿಶ್ಚಿತ ಗೌರವಧನ ನೀಡಬೇಕು ಎಂಬ ಬೇಡಿಕೆ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved