• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅದ್ಧೂರಿ ವೈಕುಂಠ ಏಕಾದಶಿ
ವೈಕುಂಠ ಏಕಾದಶಿ ದಿನದಂದು ಇಬ್ಬರು ಅಸುರರ ಮೋಕ್ಷಕ್ಕಾಗಿ ತೆರೆದ ವೈಕುಂಠ ದ್ವಾರ ಎಂದು ಈ ದಿನವನ್ನು ಆಚರಿಸಲಾಗುತ್ತದೆ. ವೈಕುಂಠ ಏಕಾದಶಿ ಶ್ರೀ ಮಹಾವಿಷ್ಣು ಯೋಗ ನಿದ್ರೆಯಿಂದ ಜಾಗೃತಾವಸ್ಥೆಗೆ ಬರುವ ಪುಣ್ಯ ದಿನ ಈ ದಿನವಾಗಿದೆ. ಹಾಗಾಗಿ ಈ ದಿನ ಬಹುತೇಕ ದೇವಾಲಯಗಳಲ್ಲಿ ವೈಕುಂಠ ದ್ವಾರ ನಿರ್ಮಿಸಲಾಗುತ್ತದೆ.
ಮಕ್ಕಳು ಉತ್ತಮ ಪ್ರಜೆಯಾಗುವಲ್ಲಿ ತಾಯಿ ಪಾತ್ರ ಮುಖ್ಯ
ಮಕ್ಕಳ ಬೆಳವಣಿಗೆಯಲ್ಲಿ ತಂದೆ ಮತ್ತು ತಾಯಿ ಇಬ್ಬರೂ ಸಮಾನವಾಗಿ ಪಾತ್ರವನ್ನು ವಹಿಸುತ್ತಾರೆ. ಯಾವುದೇ ಕಾರಣಕ್ಕೂಪೋಷಕರು ಮಕ್ಕಳ ಮುಂದೆ ಜಗಳವಾಡಬಾರದು. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಒತ್ತು ನೀಡಬೇಕು. ಆಗ ಮಕ್ಕಳು ಉತ್ತಮ ಪ್ರಜೆಗಳಾಗಿ ಬೆಳೆಯುತ್ತಾರೆ. ಮಕ್ಕಳಲ್ಲಿಜಾತಿ, ಧರ್ಮಗಳಿಗೆ ಹೊರತಾದ ಭಾವನೆಗಳು ಬೆಳೆಸಬೇಕು
ಪಿಯುಸಿ ವಿದ್ಯಾರ್ಥಿಗಳಿಗೆ ಫಚಿತ ಸಿಇಟಿ, ನೀಟ್ ಕೋಚಿಂಗ್
ಈ ಹಿಂದಿನ ವರ್ಷದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ಸುಮಾರು ಆರುನೂರು ಪಿಯುಸಿ ವಿದ್ಯಾರ್ಥಿಗಳಿಗೆ ಶಾಸಕ ಪ್ರದೀಪ್‌ ಈಶ್ವರ್‌ ಉಚಿತ ಸಿಇಟಿ ಮತ್ತು ನೀಟ್ ಕೋಚಿಂಗ್ ವ್ಯವಸ್ಥೆ ಮಾಡಿದ್ದರು. ಈ ಬಾರಿಯಿಂದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ವಿದ್ಯಾರ್ಥಿಗಳಿಗೆ ಮಾತ್ರ ನೀಡುತ್ತಿದ್ದು ಆರು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಈ ಪ್ರಯೋಜನ ದೊರೆಯಲಿದೆ.
ಭೂ ದಾಖಲೆ ಗಣಕೀಕರಣ
ರೈತರು ಜಮೀನನ್ನು ಮಾರಾಟಮಾಡಲು ಮತ್ತು ಕೊಂಡುಕೊಳ್ಳಲು ಭೂದಾಖಲೆಗಳು ಬಹುಮುಖ್ಯ, ಹಾಗಾಗಿ ದಾಖಲೆಗಳು ನಶಿಸದೇ, ಬೆಂಕಿಗೆಬಿದ್ದು ಹಾಳಾಗುವುದನ್ನು ತಡೆದು ಸುರಕ್ಷಿತವಾಗಿರಲು ದಾಖಲೆಗಳನ್ನು ಗಣಕೀಕರಣ ಮಾಡಿ ಸಂರಕ್ಷಿತವಾಗಿಡುವ ಕಾರ್ಯಕ್ರಮವಾಗಿದೆ, ಈ ಕಾರ್ಯವನ್ನು 8 ತಿಂಗಳ ಕಾಲಾವಧಿಯೊಳಗೆ ಮುಗಿಸಲಾಗುವುದು
ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶಕ್ಕಾಗಿ ಶ್ರಮಿಸಿ
ಈ ಬಾರಿ ಗುಡಿಬಂಡೆ ತಾಲೂಕಿನಲ್ಲಿ ಉತ್ತಮ ಫಲಿತಾಂಶ ಗಳಿಸಲು ಇಲಾಖೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ. ಆಯಾ ಪ್ರೌಢಶಾಲೆಗಳ ವ್ಯಾಫ್ತಿಯಲ್ಲಿ ವಾಟ್ಸಾಪ್ ಗ್ರೂಪ್ ಸಹ ರಚನೆ ಮಾಡಿ, ಅದರಲ್ಲಿ ವಿದ್ಯಾರ್ಥಿಗಳ ಪೋಷಕರನ್ನು ಸೇರಿಸಿ ಪರೀಕ್ಷೆಯ ಕುರಿತು ಮಾಹಿತಿ ನೀಡಲಾಗುತ್ತದೆ. ನೋಡಲ್ ಅಧಿಕಾರಿಗಳಿಗೆ ಪ್ರೌಢಶಾಲೆಗಳ ಮುಖ್ಯಸ್ಥರು ಸಹಕಾರ ನೀಡಬೇಕು.
ತಹಸೀಲ್ದಾರ್ ಸುಜಾತರನ್ನು ಕೂಡಲೇ ಬಂಧಿಸುವಂತೆ ಅಂಬೇಡ್ಕರ್ ಸೇವಾ ಸಮಿತಿ ಆಗ್ರಹ
ಜನಪ್ರತಿನಿಧಿಗಳು ಉತ್ತಮ ಜನಸೇವೆ ಮಾಡುವ ಕಾಳಜಿ ಹೊಂದಿರುವ ಅಧಿಕಾರಿಗಳಿದ್ದಾರೆ. ಅಂತವರನ್ನು ನಿಯೋಜಿಸುವುದನ್ನು ಬಿಟ್ಟು ಬಡವರ ವಿರೋಧಿ ಹಾಗೂ ಭ್ರಷ್ಟರಾಗಿರುವ ಸುಜಾತರನ್ನು ಯಾವುದೇ ಕಾರಣಕ್ಕೂ ತಹಸೀಲ್ದಾರ್ ಆಗಿ ಮುಂದುವರೆಸಬಾರದು ಎಂದು ಒತ್ತಾಯಿಸಿದರು.
ಸರ್ಕಾರಿ ಭೂಮಿ ಸೇರಿದಂತೆ ರೈತರ ಭೂಮಿ ಒತ್ತುವರಿ:ಲೇ ಔಟ್ ನಿರ್ಮಾಣಕ್ಕೆ ಬ್ರೇಕ್ ಹಾಕಿದ ತಹಸೀಲ್ದಾರ್
ಚೇಳೂರು ಗ್ರಾಮ ಪಂಚಾಯಿತಿಗೆ ನೀರಿನ ಮೂಲವಾದ ಶೇರ್ ಖಾನ್ ಕೋಟೆ ಕೆರೆಗೆ ಸುತ್ತಮುತ್ತಲಿನ ಬೆಟ್ಟ, ಗುಡ್ಡಗಳಿಂದ ಹರಿದು ನೀರು ಹೋಗುವ ಕಾಲುವೆಯನ್ನು ಮುಚ್ಚಿ ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಲೇ ಔಟ್ ನಿರ್ಮಾಣ ಮಾಡುತ್ತಿದ್ದು, ಇದರಿಂದ ಮುಂದಿನ ದಿನಗಳಲ್ಲಿ ಕೆರೆಗೆ ನೀರಿನ ಅಭಾವ ಉಂಟಾಗಲಿದೆ. ಆದ್ದರಿಂದ ಕಾಲುವೆಗಳ ಒತ್ತುವರಿ ತೆರವುಗೊಳಿಸಿ, ರೈತರ ಜಮೀನು ಒತ್ತುವರಿಯಾಗಿರುವ ಕುರಿತು ದೂರುಗಳು ಬಂದಿದ್ದು ಸರ್ವೇ ಮಾಡಿಸಿಕೊಡಬೇಕು .
ಗುಡಿಬಂಡೆಯನ್ನು ಪ್ರತ್ಯೇಕ ವಿಧಾನಸಭಾ ಕ್ಷೇತ್ರವಾಗಿ ಘೋಷಿಸಲು ಮನವಿ
ಐತಿಹಾಸಿಕ ಹಿನ್ನೆಲೆಯ ಗುಡಿಬಂಡೆ ಪಟ್ಟಣದಿಂದ ಗೌರಿಬಿದನೂರು ಹಾಗೂ ಚಿಕ್ಕಬಳ್ಳಾಪುರ ತಾಲೂಕಿನ ಗಡಿ ಕೇವಲ ಒಂದೆರೆಡು ಕಿಮೀ ಇದೆ. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಇದೀಗ ಮೂರು ತಾಲೂಕು ಕೇಂದ್ರಗಳಿವೆ. ಇದರಿಂದಾಗಿ ಅಭಿವೃದ್ಧಿಯಾಗುವುದು ಸಹ ತುಂಬಾ ಕಷ್ಟವಾಗಿದೆ. ದೊಡ್ಡ ಕ್ಷೇತ್ರವಾದರೂ ಚಿಕ್ಕ ಕ್ಷೇತ್ರವಾದರೂ ಅನುದಾನ ಒಂದೇ ರೀತಿ ಕೊಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ನಮ್ಮ ತಾಲೂಕು ಅಭಿವೃದ್ಧಿ ಕುಂಠಿತವಾಗುತ್ತಿದೆ.
ಬಸ್ ದರ ಹೆಚ್ಚಳ ವಿರೋಧಿಸಿ ಆರ್ ಪಿಐ ನಿಂದ ಪ್ರತಿಭಟನೆ
ಸಾಮಾನ್ಯ, ಮಧ್ಯಮ ಮತ್ತು ಕೆಳವರ್ಗದ ಜನ ಪ್ರಯಾಣಿಸುವ ಬಸ್ ದರ ಏರಿಕೆ ಮಾಡಿರುವುದಕ್ಕೆ ತಾವು ಕೂಡಲೇ ಜನರ ಕ್ಷಮೆ ಕೇಳಿ ದರ ಏರಿಕೆ ನಿರ್ಧಾರ ಕೈಬಿಡಬೇಕು. ಇಲ್ಲವಾದಲ್ಲಿ ತಮ್ಮ ಸರ್ಕಾರದ ನಿರ್ಧಾರವನ್ನು ಖಂಡಿಸಿ ರಾಜ್ಯದಾದ್ಯಂತ ಬೀದಿಗಿಳಿದು ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕುಮಾರಸ್ವಾಮಿಯವರು ಚನ್ನಪಟ್ಟಣ ಸೋಲಿನಿಂದ ಬೇಸತ್ತಿದ್ದಾರೆ: ಕೃಷ್ಣಬೈರೇಗೌಡ
ಸಂಸತ್ ಚುನಾವಣೆಯಲ್ಲಿ ಜೆಡಿಎಸ್ ನಿಂದ ಬಿಜೆಪಿಯವರು ಏನೆಲ್ಲಾ ಮತಗಳನ್ನು ಹಾಕಿಸಿಕೊಳ್ಳಬೇಕೋ ಹಾಕಿಸಿಕೊಂಡು ಗೆದ್ದರು. ಆದರೆ ಉಪಚುನಾವಣೆಯಲ್ಲಿ ಸ್ವತಃ ಕುಮಾರಸ್ವಾಮಿಯವರ ಮಗ ನಿಂತಾಗ, ಈ ಹಿಂದೆ ದಳ ಹಾಗೂ ಬಿಜೆಪಿ ಎದುರಾಳಿಯಾಗಿ ಸ್ಪರ್ಧಿಸಿದಾಗ ದಳಕ್ಕೆ ಎಷ್ಟು ಮತಗಳು ಬಂದಿದ್ದವೋ, ಹಿಂದಿನ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡರೂ ಅದಕ್ಕಿಂತ 12 ಸಾವಿರ ಮತ ಕಡಿಮೆಯಾಗಿದೆ.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 175
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved