• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒತ್ತಡದ ಜೀವನ ಹೃದಯಕ್ಕೆ ಗಂಡಾಂತರ
ಜೈನ್ ಮಿಷನ್ ಆಸ್ಪತ್ರೆಯಲ್ಲಿ ನ 1 ರಿಂದ ಆರಂಭಗೊಂಡಿರುವ ಉಚಿತ ಡಯಾಲಿಸಿಸ್ ಸೌಲಭ್ಯ ದಾನಿಗಳ ನೆರವಿನೊಂದಿಗೆ ಕನಿಷ್ಠ ಮುಂದಿನ ಎರಡು ವರ್ಷಗಳ ಕಾಲ ನಿರಂತರವಾಗಿ ಮುಂದುವರೆಯಲಿದ್ದು ಪ್ರತಿದಿನ 30 ರಿಂದ 40 ಮಂದಿ ರೋಗಿಗಳಿಗೆ ಎಂದರು ಉಚಿತ ಡಯಾಲಿಸಿಸ್ ಸೌಲಭ್ಯ ನೀಡಲಾಗುವುದು.
ಗಡಿಭಾಗದಲ್ಲಿ ಕನ್ನಡ ಕಟ್ಟುವ ಕೆಲಸ ಮಾಡಬೇಕು
ಗುಡಿಬಂಡೆ ಆಂಧ್ರದ ಗಡಿಯಲ್ಲಿದ್ದರೂ ಸಹ ಇಲ್ಲಿ ಕನ್ನಡ ಭಾಷೆ ಸಮೃದ್ಧವಾಗಿದೆ. ಆಡುಭಾಷೆ ತೆಲುಗು ಆದರೂ ಸಹ ಕನ್ನಡ ಭಾಷೆಗೆ ತುಂಬಾನೆ ಪ್ರಾಶಸ್ತ್ಯ ನೀಡುತ್ತಾರೆ. ಅನೇಕ ಕವಿಗಳು ಈ ಭಾಗದಲ್ಲಿ ಕನ್ನಡದ ಪುಸ್ತಕಗಳನ್ನು ಬರೆದಿದ್ದಾರೆ. ಜೊತೆಗೆ ಏನಾದರೂ ಕನ್ನಡ ಕಾರ್ಯಕ್ರಮಗಳು ನಡೆದರೇ ಎಲ್ಲರೂ ಒಗಟ್ಟಿನಿಂದ ಸಂಭ್ರಮಿಸುತ್ತಾರೆ.
ಕಿಂಡಿ ಅಣೆಕಟ್ಟೆ ಮೇಲ್ದರ್ಜೆಗೇರಿಸಲು ಸಲಹೆ
ಕಿಂಡೆ ಅಣೆಕಟ್ಟೆಯಲ್ಲಿ ಹಾಳಾಗಿರುವ ಹಲಗೆಗಳು ನೀರನ್ನು ತಡೆಯುವುದೇ ಇರುವುದರಿಂದ ನೀರು ಮುಂದೆ ಹರಿದು ಹೋಗುತ್ತಿವೆ, ಈಗ ಇದಕ್ಕೆ ಸ್ವಯಂ ಚಾಲಿತ ಗೇಟುಗಳನ್ನು ಅಳವಡಿಸಬೇಕು, ಮತ್ತು ಅಲ್ಲಿರುವ ಜಾಕ್ವೆಲ್ ಗಳಿಗೆ ನಿರಂತರವಾಗಿ ನೀರು ಹರಿದು ಬರುವಂತೆ ಮಾಡಬೇಕು ಇದರಿಂದ ನೀರಿನ ಸಮಸ್ಯೆ ನೀಗಿಸಲು ಸಾಧ್ಯ
ಸಾಲು ಸಾಲು ರಜೆ; ತುಂಬಿ ತುಳಿಕಿದ ಪ್ರವಾಸಿ ತಾಣಗಳು
ತಾಲೂಕಿನ ಪ್ರಸಿದ್ಧ ಸ್ಥಳವಾದ ನಂದಿ ಗಿರಿಧಾಮ ವೀಕ್ಷಣೆಗೆ ಸಹಸ್ರಾರು ಮಂದಿ ಪ್ರವಾಸಿಗರು ಬೆಳಗಿನ ಸೂರ್ಯೋದಯ ಕಣ್ ತುಂಬಿಕೊಳ್ಳಲು ಮುಂಜಾನೆ ಐದು ಗಂಟೆಯಿಂದಲೇ ಆಗಮಿಸುತ್ತಿದ್ದು, ಬೆಟ್ಟದಲ್ಲಿ ಸಂತಸದಿಂದ ಕಾಲ ಕಳೆದರು. ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಬಂದ ಹಿನ್ನಲೆ ಬೆಟ್ಟದ ಕೆಳಗಡೆ ಸುಮಾರು 6 ಕಿ.ಮೀ ಸಂಚಾರ ದಟ್ಟಣೆ ಉಂಟಾಗಿತ್ತು.
ಕನ್ನಡ ನಾಡು, ನುಡಿ ರಕ್ಷಣೆ ಕನ್ನಡಿಗರ ಜವಾಬ್ದಾರಿ
ಕನ್ನಡಕ್ಕೆ 2 ಸಾವಿರ ವರ್ಷಗಳ ಇತಿಹಾಸವಿದೆ. ಅವಿಭಜಿತ ಕೋಲಾರ ಜಿಲ್ಲೆ ಗಡಿಭಾಗದಲ್ಲಿರುವುದರಿಂದ ಅನ್ಯ ಭಾಷೆಗಳ ಪ್ರಭಾವ ಹೆಚ್ಚಾಗಿದೆ. ಇಲ್ಲಿ ಕನ್ನಡ ಉಳಿಸಲು ತಾಲೂಕಿನ ಪ್ರತಿಯೊಂದು ಮನೆಯಲ್ಲಿಯೂ ಕನ್ನಡದಲ್ಲೇ ಮಾತನಾಡುವಂತಾಗಬೇಕು. ಶಾಲೆಗಳಲ್ಲಿಯೂ ಕನ್ನಡಕ್ಕೆ ಒತ್ತು ನೀಡಬೇಕು.
ಕನ್ನಡ ಭವನ ಕಟ್ಟಡ ಪೂರ್ಣಗೊಳಿಸಲು ₹40 ಲಕ್ಷ
ಆಲೂರು ವೆಂಕಟರಾಯರು ಕರ್ನಾಟಕ ಏಕೀಕರಣ ಚಳವಳಿಯ ಪ್ರಮುಖರಾಗಿದ್ದು ಜೊತೆಗೆ ಆರ್.ಎಚ್.ದೇಶಪಾಂಡೆ,ಗೊರೂರುರಾಮಸ್ವಾಮಿ ಅಯ್ಯಂಗಾರ್,ಎಸ್.ನಿಜಲಿಂಗಪ್ಪ, ಮೊದಲಾದವರು ಹೋರಾಟದಲ್ಲಿ ಪ್ರಮುಖಪಾತ್ರವಹಿಸಿ, ಕನ್ನಡ ಭಾಷಿಗರ ರಾಜ್ಯವಾಗಿ ಕರ್ನಾಟಕ ರೂಪಗೊಳ್ಳಲುಶ್ರಮಿಸಿದ್ದಾರೆ.
ಕನ್ನಡ ಭಾಷೆ ಮಾತ್ರವಲ್ಲ, ಅದು ಪ್ರಾದೇಶಿಕ ಅಸ್ಮಿತೆ
ಕನ್ನಡ ನಾಡು-ನುಡಿ, ಸಾಹಿತ್ಯ-ಸಂಸ್ಕೃತಿ, ನೆಲ-ಜಲ, ಕೃಷಿ-ಕೈಗಾರಿಕೆ , ಅನ್ನ, ಅಕ್ಷರ ಮತ್ತು ಆರೋಗ್ಯ ಮುಂತಾಗಿ ಕರ್ನಾಟಕದ ಸರ್ವಾಂಗೀಣ ವಿಕಾಸವನ್ನು ಕುರಿತು ಚಿಂತಿಸಬೇಕಾದ ಸಂದರ್ಭ ಇದಾಗಿದೆ. ನಾಡುನುಡಿಗೆ ಸಂಬಂಧಿಸಿದಿಸಿದಂತೆ ನಮ್ಮಹಿರಿಯರ ಕನಸುಗಳು ಪೂರ್ಣ ನನಸಾಗಿಲ್ಲ. ಅಧಿಕಾರಿಗಳು ಮತ್ತು ಸಿಬ್ಬಂದಿ ಜನಭಾಷೆಲ್ಲಿ ಆಡಳಿತ ನಡೆಸಬೇಕು.
.ಗಾಂಧಿ ಗ್ರಾಮ ಪುರಸ್ಕಾರ ವಿಳಂಬ
ಈ ಪ್ರಶಸ್ತಿ ಐದು ಲಕ್ಷ ರೂ. ನಗದನ್ನು ಒಳಗೊಂಡಿರುತ್ತದೆ. ಗಾಂಧಿ ಗ್ರಾಮ ಪುರಸ್ಕಾರವು ಗ್ರಾ.ಪಂ.ಗಳಿಗೆ ಪ್ರೇರಣೆಯ ಸಂಕೇತವಾಗಿದೆ. ಈ ಪುರಸ್ಕಾರದ ವಿಳಂಬವು ಗ್ರಾಮೀಣ ಭಾಗದ ಅಭಿವೃದ್ಧಿ ಕರ‍್ಯಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಈ ನಿಟ್ಟಿನಲ್ಲಿ ಸರಕಾರವು ಬಗ್ಗೆ ಗಮನ ಹರಿಸಿ, ಶೀಘ್ರ ಕ್ರಮವಹಿಸಬೇಕು.
ಪರಿಸರ ರಕ್ಷಿಸಲು ಹಣತೆ ಹಚ್ಚಿ ದೀಪಾವಳಿ ಆಚರಿಸಿ
ದೀಪಾವಳಿ ಹಬ್ಬದಂದು ಪ್ರತಿಯೊಬ್ಬರು ಹಣತೆಯ ದೀಪವನ್ನು ಹಚ್ಚಬೇಕು. ಸದ್ದು ಮಾಡುವ ಪಟಾಕಿಯನ್ನು ಹೊಡೆಯಬಾರದು ಏಕೆಂದರೆ ಇದರಿಂದ ಶಬ್ದ ಮಾಲಿನ್ಯ ವಾಯುಮಾಲಿನ್ಯ ಉಂಟಾಗುತ್ತದೆ. ಪಟಾಕಿಗಳಿಂದ ಹೊರಬರುವಂತಹ ವಿಷಕಾರಿ ಹೊಗೆಯಿಂದಾಗಿ ಪರಿಸರ ಮಾಲಿನ್ಯವಾಗುತ್ತದೆ. ಇದರಿಂದ ಸಾರ್ವಜನಿಕರ ಆರೋಗ್ಯ ಮೇಲೆ ಪರಿಣಾಮಬೀರುತ್ತದೆ.
ದಶಕ ಕಳೆದರೂ ಕನ್ನಡ ಭವನಕ್ಕೆ ಬಿಡದ ಗ್ರಹಣ
ಸಂಜೆ ಯಾಗುತ್ತಿದ್ದಂತ ಕನ್ನಡಭವನ ಮದ್ಯಪ್ರಿಯರು ಅಡ್ಡೆಯಾಗುತ್ತದೆ. ಕುಡಿದು ಅಲ್ಲೇ ಬಾಟಲಿಗಳನ್ನು ಎಸೆಯುತ್ತಾರೆ, ಮಲ-ಮೂತ್ರ ವಿಸರ್ಜನೆಯನ್ನೂ ಅಲಲ್ಲಿಯೇ ಮಾಡುತ್ತಿದ್ದ ಗಬ್ಬುನಾರುತ್ತಿದೆ. ಅಲ್ಲದೆ ಜೂಜುಕೋರರು ಜೂಜಾಡಲು ಇದೇ ಸ್ಥಳವನ್ನೇ ಬಳಸಿಕೊಳ್ಳುತ್ತಿದ್ದಾರೆ. ಕೆಲ ಅನಾಥರು ಖಾಲಿ ಇರುವ ಜಾಗವನ್ನೇ ಮನೆಯನ್ನಾಗಿಸಿಕೊಂಡಿದ್ದಾರೆ.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 154
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved