ಉದ್ಯೋಗ ಸೃಷ್ಟಿ ಖಾತ್ರಿ ಉದ್ದೇಶಖಾತರಿ ಯೋಜನೆಯಲ್ಲಿ ರೈತರು ಜಮೀನಿನಲ್ಲಿ ಬದು ನಿರ್ಮಾಣ, ಕೃಷಿಹೊಂಡ, ಗಿಡ ನೆಡುವುದು, ಇನ್ನು ಹಲವಾರು ಯೋಜನೆಗಳನ್ನು ರೈತರು ಪಡೆಯಬಹುದಾಗಿದೆ. ಆದರೆ ಗ್ರಾಪಂಗಳಲ್ಲಿ ಇರುವ ಸೌಲಭ್ಯಗಳ ಕುರಿತು ಹಾಗೂ ಸಭೆಗಳ ಬಗ್ಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ ಎನ್ನಲಾಗಿದೆ.