• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಭಿವೃದ್ದಿ ಕಾರ್ಯಕ್ಕೆ ಜನತೆ ಸಹಕರಿಸಿದರೆ ಪ್ರಗತಿ ಸಾಧ್ಯ
ರಸ್ತೆ ಅಗಲೀಕರಣದಿಂದ ಇಲ್ಲಿನ ಕಟ್ಟಡ ಮಾಲೀಕರಿಗೆ ಜಾಸ್ತಿ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಅಳತೆಯನ್ನು ಕಡಿಮೆ ಮಾಡಿ ಅಭಿವೃದ್ಧಿಯನ್ನು ಮಾಡಲಾಗುತ್ತಿದೆ. ರಸ್ತೆ ಅಭಿವೃದ್ದಿಯಿಂದ ಗ್ರಾಮದ ಕಟ್ಟಡ ಮಾಲೀಕರಿಗೆ, ವ್ಯಾಪಾರಸ್ಥರಿಗೆ ಅನುಕೂಲವಾಗಲಿದೆ. ಕಾಮಗಾರಿಗೆ ತೊಂದರೆ ಮಾಡಿದರೆ ನಷ್ಟವಾಗುವುದು ವ್ಯಾಪಾರಿಗಳಿಗೆ.
ಫೆಂಗಲ್ ಕಾಟಕ್ಕೆ ಸಾವಿರಾರು ಎಕರೆ ರಾಗಿ ಬೆಳೆ ಹಾನಿ
ಈ ಬಾರಿ ಉತ್ತಮ ಮಳೆಯಿಂದ ಭರ್ಜರಿ ಫಸಲು ಬಂದಿದೆ. ಈಗಾಗಲೇ ಕೊಯ್ಲು ಕಾರ್ಯ ಪ್ರಾರಂಭವಾಗಿದೆ. ಆದರೆ, ಫೆಂಗಲ್​​ ಚಂಡಮಾರುತದಿಂದ ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹೊಲಗಳಲ್ಲೇ ರಾಗಿ ಬೆಳೆ ಹಾಳಾಗುತ್ತಿದೆ
ದೇಶದ ಉತ್ತಮ ಭವಿಷ್ಯಕ್ಕೆ ಆವಿಷ್ಕಾರಗಳು ಸಹಕಾರಿ
ಅವಿನ್ಯ ಹ್ಯಾಕತಾನ್ ಒಂದು ರಾಷ್ಟ್ರ ಮಟ್ಟದ ತಾಂತ್ರಿಕ ಹಬ್ಬವಾಗಿದ್ದು, ನಮ್ಮ ರಾಜ್ಯದ ಹಾಗೂ ಹೊರರಾಜ್ಯಗಳ ಎಲ್ಲಾ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳು ಒಟ್ಟಾಗಿ ಸೇರಿ ತಮ್ಮ ತಾಂತ್ರಿಕ ಉತ್ಕ್ರುಷ್ಟತೆಯನ್ನು ಅನೇಕ ವಿಷಯಗಳಲ್ಲಿ ಪ್ರದರ್ಶಿಸಲು ಒಂದು ಉತ್ತಮ ವೇದಿಕೆಯಾಗಿದೆ
ಬೆಳೆ ನಷ್ಟ ತಪ್ಪಿಸಲು ರೈತರು ತಪ್ಪದೆ ವಿಮೆ ಮಾಡಿಸಿ
ರಾಜ್ಯದ ರೇಷ್ಮೆ ಕೃಷಿಕರಿಗೆ ಸಾಮಾಜಿಕ ಭದ್ರತೆ ನೀಡಲು ಹೊಸ ಪ್ರಸ್ತಾವನೆಯನ್ನು ಸಂಸದ ಡಾ.ಸುಧಾಕರ್‌ ಅ‍ರು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದಾರೆ.. ವಿಮೆ ಹಾಗೂ ಕಿಸಾನ್‌ ಸಮ್ಮಾನ್‌ ಯೋಜನೆಗಳಲ್ಲಿ ರೇಷ್ಮೆ ಮತ್ತು ಮೀನುಗಾರಿಕಾ ಕ್ಷೇತ್ರದ ಕೃಷಿಕರನ್ನೂ ಪರಿಗಣಿಸುವಂತೆ ಕೋರಿದ್ದಾರೆ.
ಅಸ್ಪೃಶ್ಯತೆ ನಿವಾರಣೆಗೆ ಕಾನೂನು ಅರಿವು ಅಗತ್ಯ
ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಮತದಾನ ಮಾಡುವ ಮೂಲಕ ದೇಶದ ಆಡಳಿತದಲ್ಲಿ ಪ್ರತಿಯೊಬ್ಬರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂಬ ಆಶಯದಿಂದ ಮತದಾನದ ಹಕ್ಕು ನೀಡಲಾಗಿದೆ. ಆದರೆ ಹಲವರು ಅದೇ ಮತವನ್ನು ಹಣಕ್ಕೆ ಮಾರಿಕೊಂಡು ಡಾ.ಅಂಬೇಡ್ಕರ್ ಆಶಯಕ್ಕೆ ವಿರುದ್ದವಾಗಿ ನಡೆದುಕೊಳ್ಳುತ್ತಿದ್ದಾರೆ.
ಚೇಳೂರು ಅಭಿವೃದ್ಧಿಗೆ ಆದ್ಯತೆ
ಚಾಕವೇಲು ಗ್ರಾಮದಲ್ಲಿ ರಸ್ತೆ ಅಗಲೀಕರಣ ಮಾಡಲು ಸರ್ಕಾರದ ಆದೇಶದ ಪ್ರಕಾರ ರಸ್ತೆಯ ಎರಡು ಬದಿಯಲ್ಲಿ ೪೨ ಅಡಿ ಬಿಡಬೇಕಾಗಿದೆ. ಇದರಿಂದ ರಸ್ತೆ ಬದಿಯಲ್ಲಿ ಇರುವ ಹಲವು ಕಟ್ಟಡಗಳನ್ನು ಉಳಿಸಲು ರಸ್ತೆ ಅಗಲೀಕರಣದ ವಿಸ್ತೀರ್ಣ ಕಡಿಮೆ ಮಾಡುವಂತೆ ಡೀಸಿ ಜತೆ ಶಾಸಕರು ಚರ್ಚಿಸಲಿದ್ದಾರೆ.
ಕಸಾಪ ಕನ್ನಡಿಗರ ಅಸ್ಮಿಯಾಗಬೇಕು
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸುಮಾರು 13 ಲಕ್ಷದಷ್ಟು ಜನಸಂಖ್ಯೆ ಇದ್ದು, ಭೌಗೋಳಿಕ ಹಾಗೂ ಸಾಂಸ್ಕೃತಿಕ ಕೊಡುಕೊಳ್ಳುವಿಕೆಯಿಂದ ಇಲ್ಲಿ ತೆಲುಗು ಭಾಷೆಯನ್ನು ಮಾತನಾಡುವ ಮತ್ತು ಸಾಂಸ್ಕೃತಿಕವಾಗಿ ತೆಲುಗನ್ನು ಆಚರಿಸುವ ಜನರು ಇದ್ದಾರೆ. ಆದರೂ ಇವರೆಲ್ಲ ಕನ್ನಡಿಗರು. ತೆಲುಗು ಮಾತನಾಡುವ ನಿರ್ದಿಷ್ಟ ಭೌಗೋಳಿಕ ಗಡಿ ಇರಬಹುದು,
ವಿದ್ಯಾನಿಧಿ ಶಾಲೆಗೆ ಬೆಳ್ಳಿಹಬ್ಬ ಸಂಭ್ರಮ
ರಾಜ್ಯದ ಗಡಿಭಾಗದಲ್ಲಿನ ಕಳೆದ 25ವರ್ಷಗಳಿಂದಲೂ ಸತತವಾಗಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ವಿದ್ಯಾನಿಧಿ ಸಂಸ್ಥೆ ಬೆಳ್ಳಿಹಬ್ಬ ಆಚರಿಸುತ್ತಿದೆ. ಆಧುನಿಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಕೇವಲ ಶಿಕ್ಷಣದಿಂದ ಮಾತ್ರ ಬದುಕನ್ನು ರೂಪಿಸಲು ಸಾಧ್ಯವಿಲ್ಲ. ಅದಕ್ಕೆ ಪೂರಕವಾಗಿ ಕಲೆ, ಸಾಹಿತ್ಯ, ಸಂಸ್ಕಾರ ಸೇರಿದಂತೆ ಎಲ್ಲವೂ ಅಗತ್ಯ.
ಯೋಜನೆಗಳು ಫಲಾನುಭವಿಗೆ ತಲುಪಬೇಕು
ಗ್ರಾಮೀಣ ಭಾಗದ ಅಸಹಾಯಕ ವರ್ಗಗಳ ಶ್ರೇಯೋಭಿವೃದ್ಧಿಯಿಂದ ಈ ಯೋಜನೆಗಳನ್ನು ಜಾರಿ ಮಾಡಿದೆ. ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಯೋಜನೆಗಳು ಮತ್ತು ಕಾರ್ಯಕ್ರಮಗಳ ಕುರಿತು ವ್ಯಾಪಕ ಪ್ರಚಾರ ಮಾಡಬೇಕು.
ಪೌತಿ ಖಾತಾ ಆಂದೋಲನ ಬಳಸಿಕೊಳ್ಳಿ
ವೃದ್ದರು, ವಿಧವೆಯರು, ಅಂಗವಿಕಲರು, ಪಿಂಚಣಿಗೆ ಸಂಬಂಧಿಸಿದಂತೆ ವಿವಿಧ ರೀತಿಯ ಮಾಸಾಶಗಳಿಗೆ ಸಂಬಂದಿಸಿದ ದಾಖಲೆಗಳೊಂದಿಗೆ ಅಹವಾಲು ಸಲ್ಲಿಸಿದರು. ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಎರಡು ದಿನಗಳಲ್ಲೆ ಹಾಗೂ ಪೌತಿ ಖಾತೆಗೆ ಸಂಬಂಧಿಸಿದಂತೆ 15 ದಿನಗಳಲ್ಲಿ ಬಗೆಹರಿಸುವ ಭರವಸೆ ನೀಡಲಾಗಿದೆ.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved