• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿ. 3ರಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಮರು ಮತದಾನ
ಅಧ್ಯಕ್ಷ ಸ್ಥಾನ ಹೊರತು ಪಡಿಸಿ ಉಳಿದೆಲ್ಲಾ ಸ್ಥಾನಗಳ ಆಯ್ಕೆಗೆ ಪ್ರಕ್ರಿಯೆ ಪೂರ್ಣಗೊಂಡು ಗೆದ್ದ ಅಭ್ಯರ್ಥಿಗಳ ಘೋಷಣೆ ಮಾಡಲಾಗಿಯಿತು. ಆದರೆ ಅಧ್ಯಕ್ಷ ಸ್ಥಾನದ ಮತ ಪತ್ರಗಳಲ್ಲಿ ಎರಡು ಮತಪತ್ರಗಳು ನಾಪತ್ತೆಯಾಗಿದ್ದ ಕಾರಣ ಉಂಟಾದ ಗದ್ದಲ ಗೊಂದಲಗಳಿಗೆ ತೆರೆ ಎಳೆದ ಚುನಾವಣಾಕಾರಿ ಪಿ.ಸುಬ್ರಮಣ್ಯ ಡಿಸೆಂಬರ್ 3 ರಂದು ಮರು ಚುನಾವಣೆಗೆ ಆದೇಶ ಮಾಡಿದರು
ರಸ್ತೆ ದುರಸ್ತಿಗೆ ಕೋಟಿ ಗಟ್ಟಲೆ ಹಣ ನೀಡಿದರೂ ಕಳಪೆ ಕಾಮಗಾರಿ: ಟಿ.ಡಿ.ರಾಜೇಗೌಡ ಗರಂ
ನರಸಿಂಹರಾಜಪುರ, ಸರ್ಕಾರ ರಸ್ತೆ ರಿಪೇರಿಗಾಗಿ ಕೋಟಿ ಗಟ್ಟಳೆ ಹಣ ಬಿಡುಗಡೆ ಮಾಡುತ್ತಿದೆ. ಆದರೆ, ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ ಗಳ ನಿರ್ಲಕ್ಷ್ಯದಿಂದ ಗುಣಮಟ್ಟದ ಕಾಮಗಾರಿ ನಡೆಯದೆ ರಸ್ತೆಯಲ್ಲಾ ಗುಂಡಿ ಬೀಳುತ್ತಿದೆ ಎಂದು ಲೋಕೋಪಯೋಗಿ ಇಂಜಿನಿಯರ್ ಮೇಲೆ ಶಾಸಕ ಟಿ.ಡಿ.ರಾಜೇಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಚಿಕ್ಕಬಳ್ಳಾಪುರ : ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಸಹಕರಿಸಿ : ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ

ಬಾಲಕಾರ್ಮಿಕತೆಯಿಂದ ಮಕ್ಕಳನ್ನು ಮುಕ್ತ ಮಾಡಲು ಜಿಲ್ಲೆಯ ವಿವಿಧೆಡೆ ದಾಳಿ ಮಾಡುವ ವೇಳೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪೊಲೀಸ್‌ ಇಲಾಖೆ ಹೆಚ್ಚಿನ ರಕ್ಷಣೆಯನ್ನು ಕೊಡಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸೂಚಿಸಿದರು.

ದೇಶದ ಪರಮೋಚ್ಚ ಶಾಸನವೇ ಸಂವಿಧಾನ
ಭಾರತದ ಸಂವಿಧಾನ ರಚನಾ ಕಾರ್ಯವು 1946ರಲ್ಲಿ ಪ್ರಾರಂಭವಾಗಿ 1949 ರಲ್ಲಿ ಮುಗಿದರೂ ವಾಸ್ತವವಾಗಿ 2ವರ್ಷ,11ತಿಂಗಳು,18 ದಿನಗಳ ಕಾಲ ಸಂವಿಧಾನ ರಚನೆ ಮಾಡಲಾಯಿತು. ಭಾರತ ದೇಶದ ಪರಮೋಚ್ಚ ಶಾಸನವೇ ಸಂವಿಧಾನವಾಗಿದ್ದು ಪ್ರತಿಯೊಬ್ಬ ವಿದ್ಯಾರ್ಥಿಯೂ ಸಹ ಇದನ್ನು ಓದಿ ಅರ್ಥೈಸಿಕೊಳ್ಳಬೇಕು
ನಾಳೆ ಜಿಲ್ಲಾ ಮಟ್ಟದ ಯುವಜನೋತ್ಸವ
ಭಾರತದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಮೃತಕಾಲದಲ್ಲಿ ಯುವಜನರನ್ನು ರಾಷ್ಟ್ರ ನಿರ್ಮಾಣ ಕಾರ್ಯಗಳಲ್ಲಿ ತೊಡಗಿಸುಕೊಳ್ಳುವ ನಿಟ್ಟಿನಲ್ಲಿ ಯುವಜನರಿಗೆ ದೇಶ ಭಕ್ತಿ ಮತ್ತು ಸ್ವಾತಂತ್ರ್ಯ ಹೋರಾಟದ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಯಿವ ಉತ್ಸವ ಹಮ್ಮಿಕೊಳ್ಳಲಾಗಿದೆ.
ಕೊರೆಯುವ ಚಳಿಗೆ ನಡುಗಿದ ಜನತೆ
ಸೂರ್ಯ ಮುಳಗುತ್ತಿದ್ದಂತೆ ಆರಂಭವಾಗುವ ತಣ್ಣನೆಯ ಚಳಿ ರಾತ್ರಿ ಪೂರಾ ವಾತಾವರಣದೊಂದಿಗೆ ಬೆರೆತು ಬೆಳಗ್ಗೆ 9 ಗಂಟೆಯಾದರೂ ಮಂಜು ಆವರಿಸಿಕೊಂಡು ಜನರನ್ನು ಮನೆಯಿಂದ ಹೊರಬಾರದಂತೆ ಮಾಡಿದೆ. ಕಳೆದ ಕೆಲ ದಿನಗಳಿಂದಲೂ ನಗರದ ಸುತ್ತಮುತ್ತ ಈ ರೀತಿ ವಾತಾವಣವಿದ್ದು, ಬೆಟ್ಟಗಳೆಲ್ಲ ಮಂಜಿನಿಂದ ಮುಚ್ಚಿದಂತಿವೆ.
ಭ್ರೂಣಲಿಂಗ ಪತ್ತೆ ಕೇಂದ್ರಗಳ ಮೇಲೆ ನಿಗಾ ಇಡಿ
ಅನಿರೀಕ್ಷಿತ ದಾಳಿ ವೇಳೆ ಅಥವಾ ಯಾವುದೇ ಸಂದರ್ಭದಲ್ಲಿ ಮೇಲಿನ ಅಧಿಕಾರಿಗಳು ತಂಡದವರು ಕೇಳುವ ಎಲ್ಲಾ ದಾಖಲೆಗಳನ್ನು ಹಾಗೂ ಮಾಹಿತಿಯನ್ನು ಸಮರ್ಪಕವಾಗಿ ನೀಡಬೇಕು. ಗರ್ಭಿಣಿಯರು ಲಿಂಗ ಪತ್ತೆ ಮಾಡಿ ಮಾಹಿತಿ ತಿಳಿಸುವಂತೆ ಯಾರಾದರೂ ಒತ್ತಾಯಪಡಿಸಿದರೆ ಅಥವಾ ಪ್ರೆರೇಪಿಸಿದರೆ ಕೂಡಲೆ ಮೇಲಾಧಿಕಾರಿಗಳಿಗೆ ತಿಳಿಸಬೇಕು.
ಸಂಸ್ಕಾರವಂತರಿಂದ ಮಾತ್ರ ಉತ್ತಮ ದೇಶ ನಿರ್ಮಾಣ ಸಾಧ್ಯ: ಡಾ. ಬಿ.ಮಂಜಮ್ಮ ಜೋಗತಿ
ಶಾಲಾ ಕಾಲೇಜು ಮಕ್ಕಳು ಸಮಯ ಪ್ರಜ್ಞೆಯನ್ನು ಬೆಳೆಸಿಕೊಳ್ಳಿ. ಹೆತ್ತವರನ್ನು, ಗುರುಗಳನ್ನು ಗೌರವಿಸಿ. ನಿಮ್ಮ ಬದುಕಿನಲ್ಲಿ ಗುರಿ ಇಟ್ಟುಕೊಳ್ಳಿ. ಪ್ರಾಮಾಣಿಕತೆಯಿಂದ ನಿಮ್ಮ ಕೆಲಸವನ್ನು ನೀವು ಮಾಡಿ, ಉತ್ತಮ ಸಮಾಜ ಉತ್ತಮ ದೇಶ ನಿರ್ಮಾಣವಾಗುತ್ತದೆ.
ವೈದ್ಯೆ ಸಿಬ್ಬಂದಿಯ ಮೇಲೆ ರೋಗಿಯ ಸಂಬಂಧಿಕರಿಂದ ಹಲ್ಲೆ
ಕುಪಿತರಾದ ಮಕ್ರಾಮ್ ಪಾಷ ಹಾಗೂ ಸಹಚರರು, ನೀವು ಅನಗತ್ಯವಾಗಿ ಚಿಕಿತ್ಸೆ ವಿಳಂಬ ಮಾಡಿ ರೋಗಿಯನ್ನು ಸಾಯಿಸಲು ಯತ್ನಿಸುತ್ತಿದ್ದೀರಿ. ನನಗೆ ಶಾಸಕ, ಸಚಿವರು, ಸಂಘ, ಸಂಸ್ಥೆಗಳ ಬಲವಿದೆ ಎಂದು ಬೆದರಿಸಿ ಗುಂಪು ಕೈಗಳಿಂದ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ.
ಶಾಸಕ ಪುಟ್ಟಸ್ವಾಮಿ ನೇತೃತ್ವದಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆ
ನಗರಗೆರೆ ಹೋಬಳಿಯಲ್ಲಿ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿ ಕೆಲಸಗಳನ್ನು ನಾನು ಬಗೆಹರಿಸಿದ್ದೇನೆ, ಇನ್ನಷ್ಟು ಕಾಮಗಾರಿಗಳನ್ನು ಪೂರೈಸಲು ಬದ್ಧನಾಗಿದ್ದೇನೆ .
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved