• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಪಟಾಕಿ ಬೇಡ, ದೀಪ ಹಚ್ಚಿ’
ದೀಪಾವಳಿ ಜನರಿಗೆ ಬೆಳಕು ನೀಡಬೇಕು ಪಟಾಕಿ ಹಚ್ಚಿ ಪರಿಸರ ಹಾಳು ಮಾಡಿ, ಕತ್ತಲೆ ಕಡೆಗೆ ಹೋಗಬಾರದು. ಮಣ್ಣಿನ ದೀಪ ಬೆಳಗಿಸಿ ಹಬ್ಬ ಆಚರಿಸಿ. ಸರ್ಕಾರವೂ ಸಹ ಕೇವಲ ಹಸಿರು ಪಟಾಕಿ ಮಾತ್ರ ಹಚ್ಚಬೇಕು ದೀಪಾವಳಿ ದಿನದಂದು ಸಂಜೆ ಎಂಟರಿಂದ ಹತ್ತು ಗಂಟೆವರೆಗೂ ಮಾತ್ರ ಪಟಾಕಿ ಹಚ್ವಲು ಸರ್ಕಾರ ಅನುಮತಿ ನೀಡಿದೆ.
ಮಳೆಗೆ ಕೊಚ್ಚಿ ಹೋದ ಸೇತುವೆ; ಸಂಪರ್ಕ ಬಂದ್‌
ರಾಷ್ಟೀಯ ಹೆದ್ದಾರಿ-69 ಕಾಮಗಾರಿ ನಿಮಿತ್ತ ಚಾಲ್ತಿಯಲ್ಲಿದ್ದಂತಹ ಸೇತುವೆಯನ್ನು ಕೆಡವಿ ಪಕ್ಕದಲ್ಲಿ ತಾತ್ಕಾಲಿಕವಾಗಿ ಸೇತುವೆಯನ್ನು ನಿರ್ಮಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಿರ್ಮಿಸಿದ್ದ ತಾತ್ಕಾಲಿಕ ಸೇತುವೆ ಉತ್ತರ ಪಿನಾಕಿನಿ ನದಿ ಪ್ರವಾಹದಿಂದಾಗಿ ಕೊಚ್ಚಿಹೋಗಿದ್ದು ಗೌರಿಬಿದನೂರು- ಚಿಕ್ಕಬಳ್ಳಾಪುರ ಸಂಪರ್ಕ ಮಾರ್ಗ ಬಂದ್‌ ಆಗಿದೆ.
ಜೀತಮುಕ್ತರಿಗೆ ಸೌಲಭ್ಯ ಕಲ್ಪಿಸುತ್ತಿಲ್ಲ
ಈಗಿನ ಕಾಲದಲ್ಲಿ ಅನೇಕ ಯುವಜನರು ಗುತ್ತಿಗೆ ಆಧಾರದಲ್ಲಿ ಇನ್ನೊಂದು ರೀತಿಯಲ್ಲಿ ಜೀತವನ್ನು ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಬಡಜನರಿಗೆ ನ್ಯಾಯ ಸಿಗಬೇಕಾದರೆ ಹೋರಾಟಗಳ ಮೂಲಕ ನ್ಯಾಯವನ್ನು ಪಡೆದುಕೊಳ್ಳಬೇಕಾಗಿದೆ. ಜೀತಮುಕ್ತರಿಗೆ ಸರ್ಕಾರ ಅಗತ್ಯ ಸೌಲಭ್ಯ ಕಲ್ಪಿಸಬೇಕು.
ಶ್ರೀನಿವಾಸ ಸಾಗರ ಬಳಿ ಭದ್ರತೆ ಕಲ್ಪಿಸಿ
ನೀರಿಗೆ ಇಳಿದು ಆಟವಾಡುವವರ 'ಹುಚ್ಚಾಟಗಳು ಭಯ ಹುಟ್ಟಿಸುವಂತಿರುತ್ತವೆ. ಶ್ರೀನಿವಾಸ ಸಾಗರದ ಕೋಡಿಯ ತಡೆಗೋಡೆಯ ಮೇಲೆ ಏರಲು ಯುವಕರು ತಾ ಮುಂದು ನಾ ಮುಂದು ಎಂದು ಮುಗಿಬೀಳುತ್ತಿದ್ದಾರೆ. ಎರಡು ವರ್ಷಗಳ ಹಿಂದೆ ಹೀಗೆ ತಡೆಗೋಡೆಯ ಮೇಲೆ ಹತ್ತಿದ ಯುವಕನೊಬ್ಬ ಏಕಾಏಕಿ ಬಿದ್ದು ಗಾಯಗೊಂಡಿದ್ದನು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ರೈಲ್ವೆ ಯೋಜನೆ
ಕೆಲವು ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಇನ್ನೂ ಕೆಲ ಯೋಜನೆಗಳಿಗೆ ರಾಜ್ಯ ಸರ್ಕಾರದ ಸಹಕಾರ ಬೇಕಿದೆ. ಅದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಚಿವರೊಂದಿಗೆ ಚರ್ಚಿಸಲಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯವರು ಹತ್ತು ವರ್ಷಗಳಲ್ಲಿ ರೈಲ್ವೆ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿದ್ದಾರೆ.
ದೇಹಕ್ಕೆ ಅಯೋಡಿನ್‌ ಕೊರತೆ ಆಗಬಾರದು
ಆಯೋಡಿನ್ ಕೊರತೆಯಿಂದ ಗರ್ಭಿಣಿಯರಲ್ಲಿ ಗರ್ಭಪಾತ, ಪ್ರಸವ ಪೂರ್ವ ಸಾಯುವ ಮಕ್ಕಳ ಪ್ರಮಾಣ ಹೆಚ್ಚಾಗುತ್ತದೆ. ಆಯೋಡಿನ್ ಕೊರತೆಯಿಂದಾಗಿ ಮಕ್ಕಳಲ್ಲಿ ಬುದ್ದಿಮಾಂದ್ಯತೆ, ಕುಂಠಿತ ಬೆಳವಣಿಗೆ, ಕಲಿಕೆಯಲ್ಲಿ ಹಿಂದುಳಿಯುವಿಕೆ, ಕಿವುಡು, ಮೂಕತನ, ಮೆಳ್ಳೆಗಣ್ಣು ಇನ್ನಿತರೆ ನ್ಯೂನತೆಯನ್ನು ಕಾಣಿಸಿಕೊಳ್ಳುತ್ತವೆ.
ತಳಮಟ್ಟದ ಸಮುದಾಯ ಶಿಕ್ಷಣಕ್ಕೆ ಒತ್ತು ನೀಡಬೇಕು
ಸಮುದಾಯದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕು, ಎಲ್ಲರೂ ಒಗ್ಗಟ್ಟು ಪ್ರದರ್ಶಿಸಿದಾಗ ಮಾತ್ರ ಸರ್ಕಾರದಿಂದ ಯಾವುದೇ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಸರ್ಕಾರ ಸಮುದಾಯಕ್ಕೋಸ್ಕರ ಅನೇಕ ಸೌಲಭ್ಯಗಳನ್ನು ಜಾರಿಗೆ ತಂದಿದ್ದು, ಎಲ್ಲರೂ ಅವುಗಳ ಸೌಲಭ್ಯ ಬಳಸಿಕೊಂಡು ತಮ್ಮ ಮಕ್ಕಳಿಗೆ ಉತ್ತಮಶಿಕ್ಷಣ ನೀಡಿ.
ಇಂಗ್ಲಿಷ್ ನಾಮಫಲಕ ತೆರವು
ನಾಮಫಲಕದಲ್ಲಿ ಶೇ. 60ರಷ್ಟು ಕನ್ನಡ ಭಾಷೆ ಬಳಸುವಂತೆ ವಾಣಿಜ್ಯ ಮಳಿಗೆಗಳ ಮಾಲಿಕರಿಗೆ ಸೂಚನೆ ನೀಡಲಾಗುತ್ತು. ಆದರೂ ಕನ್ನಡಕ್ಕೆ ಆದ್ಯತೆ ನೀಡಿರಲಿಲ್ಲ. ಕಳೆದ ೧೦ ದಿನಗಳ ಹಿಂದೆಯೇ ಅಂಗಡಿ ಮಾಲಿಕರಿಗೆ 2 ಬಾರಿ ನೋಟಿಸ್ ಜಾರಿ ಮಾಡಲಾಗಿತ್ತು. ಆದರೂ ಮಳಿಗೆಗಳ ಮಾಲೀಕರು ನಾಮಫಲಕ ಬದಲಾವಣೆ ಮಾಡಿರಲಿಲ್ಲ.
ಸ್ವಾಮಿತ್ವ ಯೋಜನೆಯಡಿ ಜಿಲ್ಲೆಯ 11ಗ್ರಾಮ ಆಯ್ಕೆ
ಆಯ್ಕೆಯಾದ ಗ್ರಾಮಕ್ಕೆ ಭೂಮಾಪಕರು ಹಾಗೂ ಗ್ರಾಮೀಣ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ದಾಖಲೆಗಳನ್ನು ತೆಗೆದುಕೊಂಡು ಹೋಗಿ ಮನೆ ನಿವೇಶನದ ಅಳತೆ ಮಾಡಿ ಅದಕ್ಕೆ ಸಂಬಂಧಿಸಿದ ಪ್ರಾಪರ್ಟಿ ಕಾರ್ಡನ್ನು ತಯಾರಿಸಿ ಅದನ್ನು ಅವುಗಳ ಮಾಲೀಕರಿಗೆ ನೀಡಲಾಗುವುದು
ಶಿಕ್ಷಣದ ಜೊತೆಗೆ ಕ್ರೀಡೆಯಲ್ಲೂ ಪಾಲ್ಗೊಳ್ಳಬೇಕು
ಕ್ರೀಡೆಗಳಲ್ಲಿ ಮಕ್ಕಳು ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಹೆಚ್ಚಳಕ್ಕೆ ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಓದಿನ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಭಾಗವಹಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಕ್ರೀಡೆಯಿಂದ ಶಿಸ್ತು, ಸಂಯಮ ಮತ್ತು ಆರೋಗ್ಯ ವೃದ್ಧಿಸುತ್ತದೆ.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 154
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved