ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಶು ವೈದ್ಯರಾಗಿ ಸೇವೆ ಸಲ್ಲಿಸುವುದು ಪುಣ್ಯದ ಕಾರ್ಯ
ಗ್ರಾಮೀಣ ಜನರ ಆರ್ಥಿಕತೆ ಹೆಚ್ಚಿಸುವಲ್ಲಿ ಹಾಗೂ ರೈತರ ಜೀವನ ಮಟ್ಟ ಸುಧಾರಣೆಯಲ್ಲಿ ಪಶುಸಂಗೋಪನೆ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ಇಂತಹ ರಂಗದಲ್ಲಿ ಪಶು ವೈದ್ಯರಾಗಿ ಸೇವೆ ಸಲ್ಲಿಸಲು ಬರುವ ವೈದ್ಯರಿಗೆ ನಾವು ಎಷ್ಟೇ ಕೃತಜ್ಞತೆ ಸಲ್ಲಿಸಿದರೂ ಸಾಲದು.
ಗೆಜೆಟೆಡ್ ಪ್ರೊಬೆಷನರ್ಸ್ ಪರೀಕ್ಷೆ ಸುಗಮಕ್ಕೆ ಸಿದ್ಧತೆ
ಕೆಪಿಎಸ್ಸಿ ಪರೀಕ್ಷೆ ನಡೆಯಲಿರುವ ಕೇಂದ್ರಗಳಿಗೆ ನೇಮಿಸಲ್ಪಟ್ಟ ಅಧಿಕಾರಿಗಳು ಒಂದು ದಿನ ಮುಂಚಿತವಾಗಿ ಭೇಟಿ ನೀಡಿ, ಸಿಸಿ ಕ್ಯಾಮರಾ, ವಿದ್ಯುತ್ ಸಂಪರ್ಕ, ಡೆಸ್ಕ್ ಗಳು ಸುಸ್ಥಿತಿಯಲ್ಲಿರುವಂತೆ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕು
ಜಲಪಾತ ವೀಕ್ಷಣೆ ವೇಳೆ ಬಿದ್ದು ಟೆಕ್ಕಿಗೆ ಕಾಲು ಮುರಿತ
ಟೆಕ್ಕಿಗೆ ಕಾಲು ಮುರಿದ ಘಟನೆಯಿಂದ ಎಚ್ಚೆತ್ತ ಅರಣ್ಯ ಇಲಾಖೆ ನಿರ್ಬಂಧಿತ ಅರಣ್ಯ ಪ್ರದೇಶದಲ್ಲಿರುವ ಜರಮಡುಗು ಜಲಪಾತ ವೀಕ್ಷಣೆಗೆ ಅವಕಾಶವಿಲ್ಲಾ ನಾವು ನಿರ್ಬಂಧ ಹೇರಿದ್ದೇವೆ ಎಂದು ಹೇಳುತ್ತಿದೆ. ಆದರೆ ಪ್ರವಾಸಿಗರು ಪ್ರವೇಶಿಸದಂತೆ ಯಾವುದೇ ಭದ್ರತಾ ವ್ಯವಸ್ಥೆ ಮಾಡಿಲ್ಲ.
ಪ್ರಕೃತಿಯ ಸಮತೋಲನ ಸಸಿ ನೆಟ್ಟು ಬೆಳೆಸಿ
ಪ್ರಕೃತಿಯಲ್ಲಿನ ಏರುಪೇರುಗಳಿಂದ ಭೂಮಿಯ ತಾಪಮಾನ ಹೆಚ್ಚಾಗಿದ್ದು ಅದರಿಂದ ಪ್ರಾಕೃತಿಕ ಅಸಮತೋಲನ ಏರ್ಪಟ್ಟಿದೆ. ತಾಪಮಾನವನ್ನು ನಿಯಂತ್ರಿಸಿ ಪರಿಸರದ ಸಮತೋಲನವನ್ನು ಕಾಯ್ದುಕೊಳ್ಳಲು ಪ್ರತಿಯೊಬ್ಬರೂ ಸಸಿ ನೆಟ್ಟು ಬೆಳೆಸಬೇಕು
ರೈತರ ಭೂ ಸ್ವಾಧೀನ ಪ್ರಕ್ರಿಯೆ ಮರುಪರಿಶೀಲನೆ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ನೆಲಮಂಗಲ ತಾಲೂಕು, ಸೋಂಪುರ ಹೋಬಳಿ, ಹನುಮಂತಪುರ ಹಾಗೂ ತ್ಯಾಮಗೊಂಡ್ಲು ಹೋಬಳಿಯ ಕೋಡಿಪಾಳ್ಯ ಮತ್ತು ಬಿದಲೂರು ಗ್ರಾಮದ 500 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಕೆ.ಐ.ಎ.ಡಿ.ಬಿ. ರೈತರಿಗೆ ನೋಟಿಸ್ ನೀಡಿದೆ
ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಪ್ರತಿಭಟನೆ
ಈ ಭಾಗದಲ್ಲಿ ಬಂಡೆಗಳು ಇರುವ ಕಾರಣ ಶೌಚಾಲಯಕ್ಕೆ ಗುಂಡಿ ತೋಡುವುದು ಸಹ ಕಷ್ಟಕರವಾಗಿದೆ. ಈ ಹಿಂದೆ ಪಟ್ಟಣ ಪಂಚಾಯತಿಯಿಂದ ಒಂದು ಶೌಚ ಗುಂಡಿಯನ್ನು ತೋಡಿಸಿಕೊಟ್ಟಿದ್ದರು. ಇದೀಗ ಅದೇ ಜಾಗದಲ್ಲಿ ಮನೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಇದರಿಂದ ನಮಗೆ ಮತಷ್ಟು ಸಮಸ್ಯೆಯಾಗಲಿದೆ.
ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆ ಕ್ರೀಡೆಯೂ ಮುಖ್ಯ
ಮಕ್ಕಳು ಕೇವಲ ಪಠ್ಯ ಚಟುವಟಿಕೆಗಳಿಗೆ ಮಾತ್ರ ಸೀಮಿತರಾಗುತ್ತಾರೆ. ಆದರೆ ವಿದ್ಯಾರ್ಥಿ ಜೀವನದಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳೂ ಸಹ ಅತಿಮುಖ್ಯವಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಕ್ರೀಡಾಕೂಟಗಳು, ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳಲ್ಲೂ ಸಹ ಭಾಗಿಯಾಗಬೇಕು.
ಪರಿಭಾವಿತ ಅರಣ್ಯ: ಬಗರ್ಹುಕುಂ ರೈತರಿಗೆ ಸಂಕಷ್ಟ
ಸುಪ್ರಿಂಕೋರ್ಟಿ ಆದೇಶದಂತೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 20016.99 ಹೇಕ್ಟೇರ್ ಭೂಮಿಯನ್ನು ಪರಿಭಾವಿತ ಅರಣ್ಯ ಎಂದು ಘೋಷಣೆ ಮಾಡಿರುವುದು ಬಡ ರೈತರಿಗೆ ತುಂಬಾ ತೊಂದರೆ ಯಾಗಿರುತ್ತದೆ. ಪರಿಭಾವಿತ ಅರಣ್ಯ ಎಂದು ಘೋಷಣೆಯಾಗಿರುವ ಭೂಮಿ ಗೋಮಾಳ
ಚಿಕ್ಕಬಳ್ಳಾಪುರ ಜಿಲ್ಲೆಗೆ ₹121 ಕೋಟಿ ಅನುದಾನ
ಶಿಡ್ಲಘಟ್ಟ, ಚಿಂತಾಮಣಿ, ಚಿಕ್ಕಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ 4.8 ಕೋಟಿ ರೂ. ವೆಚ್ಚದಲ್ಲಿ 11 ಉದ್ಯಾನಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದರಿಂದ ವಾಯುವಿಹಾರಿಗಳಿಗೆ ಮತ್ತು ಸಾರ್ವಜನಿಕರಿಗೆ ಅನುಕೂಲವಾಗಲಿದೆ
ಅಂಗನವಾಡಿ ಕೇಂದ್ರಗಳಲ್ಲಿ ನಡೆಯುವ ಅವ್ಯವಹಾರ ತಡೆಗಟ್ಟಿ: ಶಾಸಕಿ ರೂಪಕಲಾ ಶಶಿಧರ್ ಸೂಚನೆ
ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ಹೋಗಲು ಪಡಿತರ ಚೀಟಿ ಅತ್ಯಗತ್ಯವಾದ ದಾಖಲೆಯಾಗಿದ್ದು, ಅಂತಹ ಪ್ರಕರಣಗಳನ್ನು ಆದ್ಯತೆ ಮೇರೆಗೆ ಪರಿಗಣಿಸಿ, ತ್ವರಿತವಾಗಿ ಪಡಿತರ ಚೀಟಿ ವಿತರಿಸಲು ಕ್ರಮ ವಹಿಸಬೇಕು. ಶಾಲಾ- ಕಾಲೇಜುಗಳ ಪ್ರವೇಶಕ್ಕಾಗಿ ಪಡಿತರ ಚೀಟಿಗೆಂದು ಬರುವವರಿಗೂ ವಿನಃಕಾರಣ ಕಚೇರಿ ಸುತ್ತ ಅಲೆದಾಡಿಸದೇ ಶೀಘ್ರವೇ ಪಡಿತರ ಚೀಟಿಗಳನ್ನು ವಿತರಿಸಬೇಕು.
< previous
1
...
76
77
78
79
80
81
82
83
84
...
135
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು