• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ.ಪಂ.ಯಿಂದ ಕಲುಷಿತ ಕುಡಿವ ನೀರು ಸರಬರಾಜು, ಆಕ್ರೋಶ
Contaminated drinking water supply from P.P., outrage
ಜಿಲ್ಲೆಗೆ ಎತ್ತಿನಹೊಳೆ ನೀರು ಬಂದೇ ಬರುತ್ತದೆ
ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಎತ್ತಿನ ಹೊಳೆಯ ಸುಮಾರು 16 ಟಿಎಂಸಿ ನೀರನ್ನು ಬಿಡುಗಡೆ ಮಾಡಲಿದ್ದೇವೆ. ನಮ್ಮ ಬಳಿ 22 ಟಿಎಂಸಿ ನೀರು ಶೇಖರಣೆ ಆಗಲಿದೆ. ಈ ಮೂರು ಜಿಲ್ಲೆಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಈ ನೀರನ್ನು ಮೊದಲು ಕುಡಿಯುವ ನೀರಿಗೆ ಹೆಚ್ಚು ಆದ್ಯತೆ ನೀಡುತ್ತೇವೆ.
ಆಂಧ್ರ, ತಮಿಳುನಾಡು ಮುಖ್ಯಮಂತ್ರಿಗಳ ಕರೆಗೆ ವಿರೋಧ
Opposition to Andhra, Tamil Nadu Chief Minister's call
ಅಕ್ರಮ ಗೋವು ಸಾಗಿಸುತ್ತಿದ್ದಾಗ ದಾಳಿ: ಆರು ಗೋವುಗಳು ಪೊಲೀಸ್ ವಶಕ್ಕೆ
Attack while transporting illegal cows: Six cows taken into police custody
ಗುರುವಿನ ಉಪದೇಶದಿಂದ ಆತ್ಮಪ್ರಕಾಶನ
ಹುಟ್ಟು ಸಾವುಗಳಿಂದ ಮುಕ್ತವಾಗುವಿಕೆಯೇ ಮೋಕ್ಷ. ಜ್ಞಾನವನ್ನು ಪಡೆದು ಬುದ್ಧಿಯಿಂದ ಚಿಂತನೆ ಮಾಡುವ ಕಾರಣ ಅನಂತಕೋಟಿ ಜೀವರಾಶಿಗಳಲ್ಲಿ ಮಾನವ ಶ್ರೇಷ್ಠ ಜೀವಿ. ಮಾಯೆಯ ಪೊರೆಯನ್ನು ಕಳಚಿದಾಗ ಮಾತ್ರ ಮೋಕ್ಷದ ಹಾದಿಯು ಕಾಣುತ್ತದೆ. ಮಾಯೆಯ ಪ್ರಾಬಲ್ಯಕ್ಕೆ ಸಿಲುಕದೆ ಸಾಗಬೇಕಾದರೆ ಆತ್ಮಬೋಧನೆಯ ಅಗತ್ಯ.
ಚಿಂತಾಮಣಿ: ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ
ಪ್ರಮುಖರಸ್ತೆಗಳ ಇಕ್ಕೆಲುಗಳಲ್ಲಿ ಚರಂಡಿಗಳನ್ನು ನಿರ್ಮಾಣ ಮಾಡಲಾಗಿದೆಯಾದರೂ ಅವುಗಳನ್ನು ಕಾಲಕಾಲಕ್ಕೆ ಸ್ವಚ್ಛತೆ ಮಾಡದ ಹಿನ್ನಲೆಯಲ್ಲಿ ನೀರು ರಸ್ತೆಯ ಮೇಲ್ಭಾಗದಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಯಿತು. ಮಳೆ ನೀರು ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ಹಾಗೂ ಒಳಚರಂಡಿ ನುಗ್ಗಿ ಅವಾಂತರ ಸೃಷ್ಟಿಸಿತು.
ಬೈರಸಾಗರ ಕೆರೆ ಕೋಡಿಗೆ ಮೇಲ್ಸೇತುವೆ
ಇನ್ನೂ ಕೆರೆ ತುಂಬಿ ಕೋಡಿ ಹರಿದರೇ ಆ ನೀರು ಆಂಧ್ರಪ್ರದೇಶಕ್ಕೆ ಸೇರುತ್ತದೆ. ಕಳೆದ ಬಾರಿ ಕೆರೆಯ ನೀರನ್ನು ಕುಡಿಯಲು ಜಿಲ್ಲಾಡಳಿತದಿಂದ ಮೀಸಲು ಇಡಲಾಗಿತ್ತು. ಇದೀಗ ಕೆರೆ ತುಂಬಿ ಹರಿಯುತ್ತಿದ್ದು, ಈ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಆ ನೀರನ್ನು ಕೃಷಿಗೆ ಬಳಸಲಾಗುವುದು.
ನೀರಿನ ತಾಣಗಳಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಿ
ಮಳೆ ಹಾನಿ ಅವಗಡಗಳನ್ನು ತಡೆಗಟ್ಟಲು ಸಹಾಯವಾಣಿ ಕೇಂದ್ರಗಳನ್ನು ತೆರೆದು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ತ್ವರಿತವಾಗಿ ಪರಿಹರಿಸಬೇಕು. ಮಳೆಯಿಂದ ಹಾನಿಗೊಳಗಾದ ಮನೆಗಳ ಮಾಲಿಕರಿಗೆ ಹಾಗೂ ಬೆಳೆ ಹಾನಿಗೆ ಒಳಗಾದ ಸಂತ್ರಸ್ತ ರೈತರಿಗೆ ಪರಿಹಾರ ನೀಡಲು ತ್ವರಿತ ಕ್ರಮವಹಿಸಬೇಕು.
ರಾಸುಗಳಿಗೆ ಕಾಯಿಬಾಯಿ ಜ್ವರದ ಲಸಿಕೆ ಹಾಕಿಸಿ
ಪ್ರತಿ ರೈತರ ಕುಟುಂಬದಲ್ಲಿ ಹೆಣ್ಣು ಕರು ಇರಬೇಕು ಪ್ರತಿಯೊಬ್ಬರು ಹೈನುಗಾರಿಕೆ ಮೇಲೆ ಕುಟುಂಬ ಪೋಷಣೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುತ್ತದೆ. ಕಾಲುಬಾಯಿ ಜ್ವರದ ಲಸಿಕೆಯನ್ನು ಹಾಕಿಸಿ ರಾಸುಗಳ ಆರೋಗ್ಯ ಕಾಪಾಡಬೇಕು.
ಉಪನೋಂದಣಾಧಿ ಕಚೇರಿ ಸೇವೆ ಸ್ಥಗಿತ
ಹೊಸ ಸೆಕ್ಷನ್ ಪರಿಚಯಿಸಿರುವುದರಿಂದ ಕೇಂದ್ರ ಕಚೇರಿಯಿಂದ ಸರಿಯಾದ ನಿರ್ದೇಶನಗಳು ಬರುವವರೆಗೂ ದಸ್ತಾವೇಜುಗಳ ಪರಿಶೀಲನೆ, ನೋಂದಣಿಯನ್ನು ಅನಿರ್ದಿಷ್ಟ ಅವಧಿಗೆ ಮುಂಡೂಡಲಾಗಿದೆ. ಸರ್ಕಾರದಿಂದ ಸಷ್ಟನೆ ಬರುವವರೆಗೂ ನೋಂದಣಿ ಮಾಡದಿರಲು ಉಪನೋಂದಣಾಧಿಕಾರಿಗಳು ನಿರ್ಧರಿಸಿದ್ದಾರೆ.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 154
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved