• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತಮ ಆಡಳಿತ ನೀಡುವುದೇ ‘ಸುಶಾಸನ’ ಉದ್ದೇಶ
ಉತ್ತಮ ಆಡಳಿತ ನೀಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಮುಖ ಧ್ಯೇಯ. ದಕ್ಷ ಆಡಳಿತದಿಂದ ದೇಶದ ಸಾಮಾಜಿಕ-ಆರ್ಥಿಕ-ರಾಜಕೀಯ ಹಾಗೂ ಶೈಕ್ಷಣಿಕ ಪ್ರಗತಿ ಸಾಧ್ಯ. ಸಾಮಾಜಿಕ ಹಕ್ಕುಗಳೆಂದರೆ ಕೇವಲ ವಸತಿ, ಆಹಾರ ಮತ್ತು ಶಿಕ್ಷಣ ನೀಡುವುದಷ್ಟೇ ಅಲ್ಲ, ವೈಯಕ್ತಿಕ ಭದ್ರತೆ ನೀಡಿ, ಹಕ್ಕುಗಳನ್ನು ರಕ್ಷಿಸುವ ಉದ್ದೇಶ ಹೊಂದಿದೆ.
ಪತ್ರಿಕಾ ವಿತರಕರಿಗೆ ಟ್ರ್ಯಾಕ್‌ಸೂಟ್‌ ವಿತರಣೆ
ಇಷ್ಟು ವರ್ಷಗಳಿಂದ ಅವಶ್ಯಕತೆ ಇರುವವರಿಗೆ ಔಷಧೋಪಚಾರ ದಿನಸಿ ಕಿಟ್‌, ತಂದೆ ತಾಯಿ ಇಲ್ಲದ ಮಕ್ಕಳಿಗೆ ಬ್ಯಾಗ್ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸುವುದು ಮತ್ತು ಪರಿಸರ ಸಂರಕ್ಷಣೆ ಮಾಡುವುದು ಬ್ಯಾಚ್ ಆಫ್ ಸೋಶಿಯಲ್ ಸರ್ವಿಸ್ ಮೂಲ ಉದ್ದೇಶವಾತ್ತು. ಮುಂದಿನ ದಿನಗಳಲ್ಲಿ ಗ್ರಾಮಗಳ್ಲಲಿ ನೇತ್ರ, ದಂತ ತಪಾಸಣೆ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ.
ಏಸು ಕ್ರಿಸ್ತನ ಆದರ್ಶ ಎಲ್ಲರಿಗೂ ಸ್ಫೂರ್ತಿದಾಯಕ
ಪ್ರತಿಯೊಬ್ಬರು ಸತ್ಯದ ದಾರಿಯಲ್ಲಿ ನಡೆಯಬೇಕು ಎಂದು ಹೇಳಿರುವ ಏಸುವಿನ ಆದರ್ಶಗಳು ನಮಗೆಲ್ಲ ಸ್ಫೂರ್ತಿ. ಯಾರು ಹಸಿವಿನಲ್ಲಿ ಇರುತ್ತಾರೋ, ಯಾರು ಕಷ್ಟದಲ್ಲಿ ಇರುತ್ತಾರೋ ಅವರಿಗೆ ಹೆಗಲು ಕೊಟ್ಟು ಸಹಾಯಕ್ಕೆ ನಿಲ್ಲುವವರನ್ನು ನಿಜವಾದ ದೇವರ ಮಕ್ಕಳು, ಎಂದು ಏಸು ಕ್ರಿಸ್ತ ಸಂದೇಶ ಸಾರಿದ್ದಾರೆ.ಏಸುಕ್ರಿಸ್ತ ಹೇಳಿರುವುದು ಸತ್ಯದ ದಾರಿಯಲ್ಲಿ ಸಾಗಬೇಕು.
ಧೂಮಪಾನ ಅಡ್ಡೆಯಾಗುತ್ತಿರುವ ಟೀ ಸ್ಟಾಲ್‌ಗಳು
ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸಹಿತ ಇತರೆ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ನಿಷೇಧವಿದೆ. ಇದನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ದ ಕ್ರಿಮಿನಲ್ ಕೇಸು ಹಾಕಲು ಕೂಡ ಅವಕಾಶವಿದೆ.ಕಾನೂನು ಹೀಗೆ ಹೇಳುತ್ತಿದ್ದರೂ ಅಂಗಡಿ ಮಾಲಿಕರು ಲಾಭದ ಉದ್ದೇಶದಿಂದ ವಿದ್ಯಾರ್ಥಿ ಗಳಿಗೆ ಈ ಉತ್ಪನ್ನಗಳನ್ನು ಎಗ್ಗು ಸಿಗ್ಗಿಲ್ಲದೆ ಮಾರಾಟ ಮಾಡುತ್ತಿದ್ದಾರೆ.
.ರಥೋತ್ಸವ, ಕಡಲೆಕಾಯಿ ಪರಿಷೆಗೆ ಚುಂಚಶ್ರೀ ಚಾಲನೆ
ಮೊದಲಿನಿಂದಲೂ ಭಾನುವಾರ ರಥೋತ್ಸವ ಮತ್ತು ಕಡಲೆ ಕಾಯಿ ಪರಿಷೆ ನಡೆಯುತ್ತಿತ್ತು. ಆದರೆ ಹನುಮ ದೇವರಿಗೆ ಶನಿವಾರ ಇಷ್ಟವಾದ ದಿನವಾಗಿರುವುದರಿಂದ ಈ ವರ್ಷದಿಂದ ಶನಿವಾರವೇ ರಥೋತ್ಸವ ಮತ್ತು ಕಡಲೆ ಕಾಯಿ ಪರಿಷೆ ನಡೆಸಲು ತೀರ್ಮಾನಿಸಿದ್ದು ಇನ್ನು ಮುಂದೆ ಶನಿವಾರ ನಡೆಸಲು ನಿರ್ಧರಿಸಲಾಗಿದೆ.
ಗ್ರಾಮೀಣ ಕ್ರೀಡೆ ಉಳಿಸಿ, ಬೆಳೆಸಿ
ಗ್ರಾಮೀಣ ಭಾಗದ ಕಬಡ್ಡಿ ಅಂತಹ ಅನೇಕ ಕ್ರೀಡೆಗಳು ಮರೆಯಾಗುತ್ತಿವೆ. ಕೇವಲ ಸ್ಪರ್ಧಾಕೂಟಗಳಲ್ಲಿ ಮಾತ್ರ ಕಾಣುವಂತಾಗಿದೆ. ಇವು ಕೇವಲ ಕ್ರೀಡೆಗಳಷ್ಟೆ ಅಲ್ಲ. ಇವುಗಳಲ್ಲಿ ಗ್ರಾಮೀಣ ಭಾಗದ ಜನರ ಬದುಕಿನ ಅರ್ಥ ಅಡಗಿದೆ. ಈ ಹಿಂದೆ ನಮ್ಮ ಹಿರಿಯರು ಊರಿಗೆ ಬೇಕಿರುವ ಕೆರೆ ಕುಂಟೆ ಕಾಲುವೆ ಸಮುದಾಯ ಭವನ ಛಾವಡಿಯನ್ನು ತಾವೇ ನಿರ್ಮಿಸಿಕೊಳ್ಳುತ್ತಿದ್ದರು.
ಯಾವುದೇ ಕ್ಷೇತ್ರ ಅಭಿವೃದ್ಧಿಗೆ ಸಮಯಾವಕಾಶ ಅಗತ್ಯ
ಮಗು ಜನಿಸಲು 9 ತಿಂಗಳು ಕಾಯಬೇಕು, ಅಂತಹುದರಲ್ಲಿ ಕ್ಷೇತ್ರವೊಂದರ ಸಮಗ್ರ ಅಭಿವೃದ್ಧಿಗೆ ಸೂಕ್ತವಾದ ಯೋಜನೆಯನ್ನು ರೂಪಿಸಿ ತನ್ಮೂಲಕ ಅಭಿವೃದ್ಧಿ ಕೈಗೊಳ್ಳಲು ಸಮಯಾವಕಾಶ ಬೇಕಾಗುತ್ತದೆ. ಚಿಂತಾಮಣಿ ನಗರದಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಐಟಿಐ ಕಾಲೇಜು ಸ್ಥಾಪನೆ ಮಾಡುವುದಾಗಿ ಭರವಸೆ ನೀಡಿದ್ದು ಸದರಿ ಸಂಸ್ಥೆಗಳ ಕಾಮಗಾರಿ ಆರಂಭಗೊಂಡಿದೆ.
ಕೃಷಿಗೆ ಸೀಮಿತರಾಗದೆ ಉದ್ಯೋಗದಾತರಾಗಿ
ಕೃತಕ ಬುದ್ದಿಮತ್ತೆ, ರೋಬೊಟಿಕ್ ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದ್ದು, ನಾವು ಎಚ್ಚೆತ್ತುಕೊಳ್ಳದಿದ್ದರೆ ಯಂತ್ರ ಮಾನವ ಜೊತೆ ಯುದ್ಧ ಮಾಡುವ ಇಲ್ಲವೇ ಸ್ಪರ್ಧೆ ಮಾಡುವ ಕಾಲ ಬರಲಿದೆ. ಬದಲಾವಣೆಗೆ ತಕ್ಕಂತೆ ಸ್ಪರ್ಧೆಗಳನ್ನು ಎದುರಿಸಬೇಕು. ಶಿಕ್ಷಣ, ಆರೋಗ್ಯ, ಕೈಗಾರಿಕೆ, ಮುಂತಾದ ಕ್ಷೇತ್ರದಲ್ಲಿ ನಾಲ್ಕಾರು ಜನರಿಗೆ ಉದ್ಯೋಗ ನೀಡುವ ಉದ್ಯಮಿಗಳಾಗಬೇಕು.
ಅಂಬೇಡ್ಕರ್‌ ದಲಿತರ ಪಾಲಿಗೆ ಆರಾಧ್ಯ ದೈವ: ಶಾಸಕ
ಶಾಸಕರಿಗೆ ನೀಡುವ ಅನುದಾನದಲ್ಲಿ ತಮಗೆ 25 ಕೋಟಿ ಅನುದಾನ ನೀಡಿದ್ದು, ಅದನ್ನು ಕ್ಷೇತ್ರದಲ್ಲಿ ಅಭಿವೃದ್ದಿಗೆ ಬಳಕೆ ಮಾಡಿದ್ದೇನೆ. ರಸ್ತೆಗಳ ಅಭಿವೃದ್ದಿಗೆ ಮುಖ್ಯ ಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರನ್ನು ಅನುದಾನ ಕೇಳಿದ್ದೇನೆ. ಅದೇ ರೀತಿ ಅಲ್ಪಸಂಖ್ಯಾತರ ನಿಧಿಯಿಂದ ಸಚಿವ ಜಮೀರ್ ಅಹ್ಮದ್ ರವರು ಐದು ಕೋಟಿ ಅನುದಾನ ನೀಡಿದ್ದು,
ದೂರು ನೈಜವಾಗಿದ್ದರೆ ಕಾನೂನು ಕ್ರಮ ಸುಲಭ
ವರದಕ್ಷಿಣೆ ಹಾಗೂ ಕೌಟುಂಬಿಕ ದೌರ್ಜನ್ಯದ ಕೆಲವು ಪ್ರಕರಣಗಳಲ್ಲಿ ಘಟನೆಗಳು ಏನೆಲ್ಲಾ ಘಟಿಸಿರುತ್ತವೋ ಅದರ ಜೊತೆಗೆ ಸುಳ್ಳು ಹೇಳಿಕೆಗಳನ್ನು ಮತ್ತು ಸುಳ್ಳು ದೂರುಗಳನ್ನು ಕೊಡುವುದರಿಂದ ಕೆಲವೊಮ್ಮೆ ಅಪರಾಧಿಗಳು ಶಿಕ್ಷೆಯಿಂದ ತಪ್ಪಿಹೋಗುತ್ತಾರೆ. ಕೆಲವೊಮ್ಮೆ ಕೆಲವರಿಗೆ ಅನಾಗತ್ಯವಾಗಿ ತೊಂದರೆಕೊಡಬೇಕೆಂದು ದೂರು ನೀಡುವುದು ಅಕ್ಷಮ್ಯ ತಪ್ಪಾಗುತ್ತದೆ.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 175
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved