• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಗರಸಭೆ ಆಡಳಿತ ಸಿಬ್ಬಂದಿಯಿಂದ ಆಯುಧ ಪೂಜೆ ಆಚರಣೆ
ದಸರಾ ಹಬ್ಬದ ನಿಮಿತ್ತ ನಗರಸಭೆ ಅಧ್ಯಕ್ಷರು ನಗರಸಭೆ ಆವರಣದಲ್ಲಿ ಆಯುಧ ಪೂಜೆ ಕಾರ್ಯಕ್ರಮವನ್ನು ಆಯೋಜಿಸಿ, ನಗರಸಭೆಯ ಎಲ್ಲಾ ವಾಹನಗಳಿಗೆ ಪೂಜೆ ಸಲ್ಲಿಸಿ ನಗರಸಭೆ ಸಿಬ್ಬಂದಿ ವರ್ಗದವರನ್ನು, ಪೌರಕಾರ್ಮಿಕರನ್ನು ಒಂದೇ ಕಡೆ ಸೇರಿಸಿ ನಾವೆಲ್ಲರೂ ಒಂದೇ ಕುಟುಂಬ ಎಂಬ ಭಾವನೆ ಮೂಡಿಸಿ ಬಟ್ಟೆ ನೀಡಿದ್ದಾರೆ.
ಕಂದಮ್ಮಗಳೇ ಇಲ್ಲದ ನರೇಗಾ ಕೂಸಿನ ಮನೆ!
ಸರ್ಕಾರದ ನಿಯಮದಂತೆ ಈ ಕೇಂದ್ರದಲ್ಲಿ ಮಕ್ಕಳ ಮನಸೆಳೆಯುವ ಆಟಿಕೆಗಳು, ತೂಗುವ ತೊಟ್ಟಿಲು, ಬಿಸ್ಕತ್, ಬಾಳೆಹಣ್ಣು ಹಾಗೂ ಮಕ್ಕಳನ್ನು ಸಂಬಾಳಿಸುವ ಕೆಲವು ಸಿಬ್ಬಂದಿ ಇರಬೇಕು. ಆದರೆ, ಮುಖ್ಯವಾಗಿ ಚೇಳೂರು ತಾಲೂಕು ಕೇಂದ್ರದಲ್ಲಿ ಇದ್ಯಾವುದೂ ಇಲ್ಲದೆ ಕೇಂದ್ರಕ್ಕೆ ಬೀಗ ಜಡಿಯಲಾಗಿದೆ.
ಚಿಕ್ಕಬಳ್ಳಾಪುರ: ಮಳೆ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ
ಚಿಕ್ಕಬಳ್ಳಾಪುರ ನಗರದಲ್ಲಿ ಮಳೆ ನೀರು ಚರಂಡಿಗಳಲ್ಲಿ ಸರಾಗವಾಗಿ ಹರಿಯದೆ ರಸ್ತೆಯಲ್ಲೇ ನಿಂತಿದೆ. ನಗರದ ಬಜಾರ್ ರಸ್ತೆ,ಎಂಜಿ ರಸ್ತೆ, ಬಿ.ಬಿ.ರಸ್ತೆ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ 44 ಮತ್ತು 69 ರಲ್ಲಿ ರಸ್ತೆಗಳು ಕೆರೆ ಮತ್ತು ನದಿಗಳಾಗಿ ಮಾರ್ಪಟ್ಟಿದ್ದವು. ಎಂಜಿ ರಸ್ತೆಯಲ್ಲಿ ಕಟ್ಟಡಗಳ ತೆರವು ಮಾಡುತ್ತಿರುವುದರಿಂದ ರಸ್ತೆ ಕೆಸರು ಗದ್ದೆಯಾಗಿದೆ.
ಟಿಪ್ಪರ್‌ ಡಿಕ್ಕಿ: ಬಸ್ಸಿನಿಂದ ಹೊರಗೆ ಬಿದ್ದ ಮಹಿಳೆ
ಕೆಎಸ್ಆರ್ ಟಿಸಿ ಬಸ್ ನಲ್ಲಿ ಬೆಂಗಳೂರಿನಿಂದ ಪೆರೇಸಂದ್ರಕ್ಕೆ ಬಂದ ಮಹಿಳೆ ಇನ್ನೇನು ಬಸ್ಸಿನಿಂದ ಇಳಿಯಬೇಕು ಎನ್ನುವಷ್ಟರಲ್ಲಿ ವೇಗವಾಗಿ ಬಂದ ಟಿಪ್ಪರ್ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಮಹಿಳೆ ನೆಲಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಮಹಿಳೆಯನ್ನು ಪೆರೇಸಂದ್ರದ ಲೀಲಾವತಿ ಎಂದು ಗುರುತಿಸಲಾಗಿದೆ.
ಪತ್ರಿಕಾ ವಿತರಕರಿಗೆ ಸೂಕ್ತ ಜಾಗ ಕಲ್ಪಿಸಿ
ನಗರದಲ್ಲಿ ಪತ್ರಿಕೆ ವಿಂಗಡಿಸಲು ಸೂಕ್ತಸ್ಥಳವಿಲ್ಲ. ಎಲ್ಲಂದರಲ್ಲಿ ಕುಳಿತಿಕೊಳ್ಳಬೇಕಿದೆ. ಮಳೆ ಬಂದರೆ ನಮ್ಮ ಗೋಳು ಕೇಳುವವರೇ ಇಲ್ಲದಂತಾಗಿದೆ ಹಲವುವರ್ಷಗಳಿಂದ ಇದನ್ನೇ ವೃತ್ತಿಯನ್ನಾಗಿಸಿಕೊಂಜವರಿದ್ದಾರೆ. ಬೆಳಿಗ್ಗೆ ಮನೆ ಮನೆಗೆ ಪತ್ರಿಕೆಹಾಕಿ, ಓದಿನ ಖರ್ಚಿಗೆ ಒಂದಷ್ಟು ಹಣ ಸಂಪದಾನೆ ಮಾಡುವ ಹುಡುಗರೂ ಇಲ್ಲಿದ್ದಾರೆ.
ಸಾಲು ಸಾಲು ರಜೆಯಿದ್ದ ಕಾರಣ : ನಂದಿಬೆಟ್ಟ, ಈಶಾಗೆ ಪ್ರವಾಸಿಗರ ದಂಡು -ಟ್ರಾಫಿಕ್‌ ಜಾಮ್

ಸಾಲು ಸಾಲು ರಜೆಯಿದ್ದ ಕಾರಣ ಬೇರೆ ಬೇರೆ ಪ್ರವಾಸಿ ತಾಣಗಳಿಗೆ ಹೋಗಿ ಕೊನೆಯ ದಿನವಾದ ಇಂದು ಬೆಳಗ್ಗೆ ಐದು ಗಂಟೆಗೆ ನಂದಿ ಹಿಲ್ಸ್‌ಗೆ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಆದರೆ ಇಲ್ಲಿ ಟ್ರಾಫಿಕ್ನಲ್ಲಿ ಸಿಕ್ಕಿಕೊಂಡು ಒದ್ದಾಡುವಂತಾಗಿದೆ 

ಹಾಸ್ಟೆಲ್‌ ಅವ್ಯವಹಾರ ತನಿಖೆಗೆ ಆಗ್ರಹ
ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟಲ್‍ಗಳಲ್ಲಿ ವ್ಯಾಪಕ ಅವ್ಯವಹಾರಗಳು ನಡೆಯುತ್ತಿವೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಊಟ ನೀಡುತ್ತಿಲ್ಲ, ಮೆನು ಪ್ರಕಾರ ಊಟ ನೀಡುತ್ತಿಲ್ಲ, ಹೊಸ ಮೆನು ಇದ್ದರೂ ಸಹ ಹಳೇ ಮೆನು ಪ್ರಕಾರವೇ ಊಟನ ನೀಡಲಾಗುತ್ತಿದೆ,
ಗ್ರಾಪಂ ನೌಕರರ ಪ್ರತಿಭಟನೆ ವಾಪಸ್
ಗ್ರಾಮೀಣಾಬೀವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಯಾಂಕ್‌ ಖರ್ಗೆ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಸಾಕಷ್ಟು ಬೇಡಿಕೆಗಳನ್ನು ನೌಕರರು ಮಂಡಿಸಿದ್ದು ಇದಕ್ಕೆ ಅತ್ಯುತ್ತಮವಾಗಿ ಸ್ಪಂದನೆ ನೀಡಿದ ಹಿನ್ನೆಲೆಯಲ್ಲಿ ನೌಕರರು ಮತ್ತು ಸಿಬ್ಬಂದಿ ಅನಿರ್ದಿಷ್ಟ ಹೋರಾಟವನ್ನು ಹಿಂಪಡೆಯಲಾಗಿದೆ.
ಹೊಸೂರು ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಗಳ ಪತ್ತೆ
ಹೊಸೂರು ಆಸ್ಪತ್ರೆಗೆ ಸುಮಾರು 30-35ಹಳ್ಳಿಗಳಿಂದ ಪ್ರತಿನಿತ್ಯ 500ಕ್ಕೂ ಹೆಚ್ಚು ರೋಗಿಗಳು ಬರುತ್ತಾರೆ. ಈಗ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಗಳು ಪತ್ತೆಯಾಗಿರುವುದು ರ ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದೆ. ಆಸ್ಪತ್ರೆಯಲ್ಲಿ ಸೌಲಭ್ಯಗಳು ಸಿಗುತ್ತಿಲ್ಲ. ವೈದ್ಯರು ಆಸ್ಪತ್ರೆಗೆ ಬರುವುದಿರಲಿ ಸಂಪರ್ಕಕ್ಕೂ ಸಿಗುವುದಿಲ್ಲ,
ವಿಜಯದಶಮಿ ಪ್ರಯುಕ್ತ ಬನ್ನಿ ವೃಕ್ಷ ಪೂಜೆ
ಪ್ರತಿ ವರ್ಷದಂತೆ ಈ ವರ್ಷವೂ ಸಹ ನಗರದ ವಿವಿಧೆಡೆಯ ದೇವಸ್ಥಾನಗಳಲ್ಲಿ ನವರಾತ್ರಿಯ 9 ದಿನಗಳ ಕಾಲ ದೇವರುಗಳನ್ನು ಪಟ್ಟಕ್ಕೆ ಕೂರಿಸಲಾಗಿತ್ತು. ವಿಜಯದಶಮಿ ದಿನದಂದು ದೇವರುಗಳನ್ನು ಮೆರವಣಿಗೆ ಮಾಡಿ ಕೊನೆಗೆ ಬನ್ನಿ ಮಂಟಪದ ಬಳಿ ಸಂಪ್ರದಾಯ ದಂತೆ ಸೇರಿದವು.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 154
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved