• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಗೇಪಲ್ಲಿ ಪಟ್ಟಣದ ಉಪ ವಿಭಾಗಾಧಿಕಾರಿ ಕಚೇರಿ ಪಿಠೋಪಕರಣ ಜಪ್ತಿ
ಬಾಗೇಪಲ್ಲಿಯಲ್ಲಿ ರಸ್ತೆ ಅಗಲೀಕರಣ ವಿಚಾರವಾಗಿ ಮಾಲೀಕರಿಗೆ ನೀಡಬೇಕಿದ್ದ ಪರಿಹಾರ ನೀಡಿಲ್ಲ ಎಂದು ಆರೋಪ ಇತ್ತು.
ಅಧಿಕಾರಿಗಳು ಆತ್ಮಸಾಕ್ಷಿಗನುಗುಣವಾಗಿ ಸೇವೆ ಸಲ್ಲಿಸಲು ಶಾಸಕ ಪುಟ್ಟಸ್ವಾಮಿಗೌಡ ಸಲಹೆ
ರೈತರ ಬಡಜನರ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹಾರ ಮಾಡಿದ್ದು ಇಂದು ಸುಮಾರು 50 ಹೆಚ್ಚು ದೂರು ಅರ್ಜಿಗಳು ಬಂದಿದೆ ಎಂದು ಶಾಸಕ ಪುಟ್ಟಸ್ವಾಮಿ ಗೌಡ ಹೇಳಿದ್ದಾರೆ
ಟಿಪ್ಪರ್ ಹರಿದು ಬೈಕ್‌ ಸವಾರ ಸಾವು: ಪ್ರತಿಭಟನೆ
ಓವರ್ ಲೋಡ್ ಹಾಕಿ ಅತಿವೆಗವಾಗಿ ಟಿಪ್ಪರ್ ಗಳು ಚಲಿಸೋದರಿಂದ ಈ ರೀತಿಯ ಘಟನೆಗಳು ಮರುಕಳಿಸುತ್ತಲೆ ಇವೆ. ಟಿಪ್ಪರ್ ಹಾವಳಿ ತಡೆಯೋಕೆ ಹೋದ್ರೆ ಆರ್ ಟಿ ಓ ಕಚೇರಿಗೆ ನುಗ್ಗಿ ದಾಂದಲೆ ಮಾಡ್ತಾರೆ. ನಾನು ಶಾಸಕನಾದ ಮೇಲೆ ಹೊಸ ಲಾರಿಗಳಿಗೆ ಅನುಮತಿ ನೀಡಿಲ್ಲ ಎನ್ನುತ್ತಾರೆ ಶಾಸಕ ಪ್ರದೀಪ್‌ ಈಶ್ವರ್‌.
ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು
ವಿದ್ಯಾರ್ಥಿ ದೆಸೆಯಲ್ಲಿಯೇ ಆಡಳಿತಾತ್ಮಕ ಅಂಶಗಳನ್ನು ಕಲಿಯಬೇಕು. ಅವುಗಳು ಭವಿಷ್ಯದಲ್ಲಿ ನಮ್ಮನ್ನು ನಾಯಕನನ್ನಾಗಿ ರೂಪಿಸುತ್ತವೆ.ಯಾವುದೇ ಉದ್ಯೋಗ ಆರಂಭಿಸಿದರೂ ತಕ್ಷಣಕ್ಕೆ ಸಾಧನೆ ನಿರೀಕ್ಷೆ ಮಾಡಬಾರದು. ಅದು ಸಾಧ್ಯವೂ ಆಗುವುದಿಲ್ಲ. ಬದಲಾಗಿ ಅವಿರತ ಶ್ರಮದಿಂದ ಪ್ರಯತ್ನ ಪಟ್ಟರೆ ಸಾಧನೆ ಸಾಧ್ಯವಾಗಲಿದೆ
ಹೆಣ್ಣು ಮಕ್ಕಳು ಮೊಬೈಲ್‌ ಗೀಳಿಗೆ ಅಂಟಿಕೊಳ್ಳಬೇಡಿ
ಸಾಮಾಜಿಕ ಮಾಧ್ಯಮದಿಂದ ಉಂಟಾಗುವ ದುಷ್ಪರಿಣಾಮಗಳು, ವಿದ್ಯಾರ್ಥಿಗಳ ಜೀವನವನ್ನು ತಾವೇ ರೂಪಿಸಿಕೊಳ್ಳಬೇಕೆಂದು, ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯನ್ನು ಹೊಂದಿ ಅದನ್ನು ಬೆನ್ನಟ್ಟಿದರೆ ಸಾಧಿಸಬಹುದು. ಹೆಣ್ಣು ಮಕ್ಕಳು ಎಷ್ಟೇ ದೊಡ್ಡ ಹುದ್ದೆಯನ್ನು ಅಲಂಕರಿಸಿದರೂ ಸಂಸ್ಕಾರವನ್ನು ಬಿಡಬಾರದು
ರಕ್ಷಿತ ವ್ಯಾಪ್ತಿಗೆ ಅರಣ್ಯೇತರ ಭೂಮಿ ಸೇರ್ಪಡೆ ಸರಿಯಲ್ಲ
ಅರಣ್ಯವಲ್ಲದ ಇತರೆ ಪ್ರದೇಶಗಳನ್ನು ಪರಿಭಾವಿತ ಅರಣ್ಯ ಪ್ರದೇಶದ ವ್ಯಾಪ್ತಿಗೆ ಸೇರ್ಪಡೆ ಮಾಡುವುದು ಸಮಂಜಸವಲ್ಲ. ಅಂತಹ ಪರಿಭಾವಿತ ಅರಣ್ಯ ಪ್ರದೇಶವನ್ನು ಅರಣ್ಯ ವ್ಯಾಪ್ತಿಯಿಂದ ಕೈ ಬಿಡಲು ಕ್ರಮ ವಹಿಸಲು ತಜ್ಞರಿಂದ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸಲಾಗಿದೆ
ದೇಶದ ಸಂಸ್ಕೃತಿ, ಪರಂಪರೆ ಉಳಿಸಿ, ಬೆಳೆಸಿ
ಮಹಿಳೆಯರು ಸಂಸಾರವನ್ನು ನಿಭಾಯಿಸುವ ಜೊತೆಯಲ್ಲಿ ಇನ್ನಿತರೆ ಸಮಾಜಮುಖಿ ಕೆಲಸಗಳಲ್ಲಿ, ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ಇತರರಿಗೆ ಆದರ್ಶರಾಗಬೇಕು. ಮನೆಗಳಲ್ಲಿನ ಹೆಣ್ಣು ಮಕ್ಕಳಿಗೆ ಪೂಜೆ ಪುರಸ್ಕಾರಗಳನ್ನು ಮಾಡುವುದು,ರಂಗೋಲಿ ಬಿಡಿಸುವುದು,ದೇವರ ನಾಮ,ದೇವರ ಕೀರ್ತನೆಗಳನ್ನು ಕಲಿಸಬೇಕು.
ಕಂಪ್ಯೂಟರ್ ಶಿಕ್ಷಣ ಅಗತ್ಯ: ಶಾಸಕ
ಇಂದಿನ ಕಾಲದಲ್ಲಿ ಫಸ್ಟ್ ಕ್ಲಾಸ್ ಡಿಗ್ರಿಗಳನ್ನು ಪಡೆದುಕೊಂಡವರಿಗೂ ಕಂಪ್ಯೂಟರ್ ಶಿಕ್ಷಣ ಇಲ್ಲದಿದ್ದರೆ ಉದ್ಯೋಗ ಸಿಗುವುದಿಲ್ಲ. ವಿದ್ಯಾರ್ಥಿಗಳು ಕಂಪ್ಯೂಟರ್ ಗಳನ್ನು ಬಳಸಿಕೊಂಡು ಜ್ಞಾನ ಬೆಳೆಸಿಕೊಳ್ಳಬೇಕು. ಅದೇ ರೀತಿ ಕಂಪ್ಯೂಟರ್ ಮೂಲಕ ಶಿಕ್ಷಣ ನೀಡಲು ಶಿಕ್ಷಕರಿಗೂ ತರಬೇತಿ ನೀಡಬೇಕಾದ ಅಗತ್ಯವಿದೆ.
ಕಾರ್ಮಿಕ ಇಲಾಖೆಯ ಯೋಜನೆಗಳ ಪ್ರಚಾರಕ್ಕೆ ಚಾಲನೆ
ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಅಸಂಘಟಿತ ವರ್ಗಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಡುವ ಉದ್ದೇಶದಿಂದ ‘ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ’ಯನ್ನು ಅನುಷ್ಠಾನಗೊಳಿಸಲಾಗಿದೆ.
ಭೂಮಿಯ ರಕ್ಷಣೆ ಎಲ್ಲರ ಜೀವನಧರ್ಮವಾಗಲಿ
ಕನ್ನಡ ಮಾತನಾಡಿದರೆ ದಡ್ಡರೆಂದು ಪರಿಗಣಿಸುತ್ತಾರೆ. ಆಂಗ್ಲ ಭಾಷೆಯಲ್ಲಿ ಮಾತನಾಡಿದರೆ ಬುದ್ಧಿವಂತರು ಎಂಬುವ ಭಾವನೆ ಪ್ರಸ್ತುತ ದಿನಗಳಲ್ಲಿ ಸಾಮಾನ್ಯವಾಗಿಬಿಟ್ಟಿದ್ದು, ಈ ಭಾವನೆಯನ್ನು ಹೋಗಲಾಡಿಸಬೇಕು. ನಮ್ಮ ಭಾಷೆ ಕನ್ನಡ. ಇದನ್ನು ಉಳಿಸಿ ಬೆಳೆಸುವ ನಮ್ಮೆಲ್ಲರ ಕರ್ತವ್ಯ.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved