• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕಬಳ್ಳಾಪುರ ಪ್ರವಾಸಿ ತಾಣಗಳ ಅಭಿವೃದ್ಧಿಪಡಿಸಿ
ಭಾರತದ ಮೊದಲ ಜೀವವೈವಿಧ್ಯ ತಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೇವನಹಳ್ಳಿ ತಾಲ್ಲೂಕಿನ ನಲ್ಲೂರು ಹುಣಸೆ ತೋಪಿನಲ್ಲಿ 410 ವರ್ಷಗಳಷ್ಟು ಹಳೆಯದಾದ ಭಾರಿ ಗಾತ್ರದ ಸುಮಾರು 300 ಹುಣಸೆ ಮರಗಳಿವೆ. ಇದರ ಜತೆ ಇತರ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸಂಸದ ಡಾ.ಸುಧಾಕರ್‌ ಕೇಂದ್ರಕ್ಕೆ ಮನವಿ ಮಾಡಿದ್ದಾರೆ
ಉದ್ಯಮಿಗಳಿಗೆ ಆದರ್ಶ ವ್ಯಕ್ತಿ ರತನ್‌ ಟಾಟಾ
ರತನ್ ಟಾಟರವರಲ್ಲಿದ್ದ ಸರಳ ಸಾಮಾನ್ಯ ವ್ಯಕ್ತಿತ್ವವೇ ಅವರನ್ನು ಅಷ್ಟೊಂದು ದೊಡ್ಡ ಉದ್ಯಮಿಯಾಗಿಸಿತು. ದೇಶದ ಸಣ್ಣ ಪುಟ್ಟ ಉದ್ಯಮಿಗಳಿಗೆ ಅವರೆ ರೋಲ್ ಮಾಡಲ್ ಆಗಿದ್ದಾರೆ. ಅವರು ಕೊರೋನಾ ಮಹಾಮ್ಮಾರಿ ದೇಶವನ್ನು ಆವರಿಸಿದ ಸಂದರ್ಭದಲ್ಲಿ ಲಕ್ಷಾಂತರ ಕೊಟ್ಯತರ ಜನರಿಗೆ ಊಟ, ಸ್ಯಾನಿಟೈಸರ್ ಮೆಡಿಸಿನ್ ನೀಡಿದ ಮಹಾನ್ ವ್ಯಕ್ತಿ ಟಾಟಾ.
ನಂದಿಬೆಟ್ಟದಲ್ಲಿ ಪ್ರವಾಸಿಗರ ದಂಡು, ಟ್ರಾಫಿಕ್ ಜಾಮ್
ಬೆಳ್ಳಂಬೆಳಗ್ಗೆ ನಂದಿಬೆಟ್ಟಕ್ಕೆ ಹೋಗಬೇಕು ಸೂರ್ಯೋದಯ ನೋಡಬೇಕು ಅಂತ ಕಾರು ಹಾಗೂ ಬೈಕ್‌ಗಳಲ್ಲಿ ಬಂದ ಪ್ರವಾಸಿಗರು ನಂದಿಬೆಟ್ಟದ ಕ್ರಾಸ್‌ನಲ್ಲಿಯೇ ಉಳಿಯುವಂತಾಯಿತು. ಕೆಲವರು ಚಿಕ್ಕಬಳ್ಳಾಪುರ ಅತ್ತ ನಂದಿಬೆಟ್ಟಕ್ಕೂ ಹೋಗಲಾಗದೇ ಇತ್ತ ವಾಪಾಸ್‌ ಬರಲಾಗದೇ ಗಂಟೆಗಟ್ಟಲೇ ರೋಡ್‌ನಲ್ಲಿಯೇ ಕಾಲ ಕಳೆಯುವಂತಾಯಿತು.
ಬಾಲ್ಯ ವಿವಾಹ ತಡೆಗೆ ಜನಜಾಗೃತಿ ಮೂಡಿಸಲು ಕ್ರಮ
ಶಾಲಾ ಕಾಲೇಜುಗಳಲ್ಲಿ ಬಾಲ್ಯವಿವಾಹ, ಅಪ್ರಾಪ್ತರ ಮೇಲೆ ದೌರ್ಜನ್ಯ, ಲೈಂಗಿಕ ಕಿರುಕುಳ ಬಗ್ಗೆ ಜಾಗೃತಿ ಮೂಡಿಸಿದರೆ ಇಂತಹ ಪ್ರಕರಣಗಳನ್ನು ತಡೆಯಬಹುದು. ಶಾಲಾ ಕಾಲೇಜುಗಳಲ್ಲಿ ಬಿಇಒ ಪ್ರತಿ ತಿಂಗಳು ಮಕ್ಕಳ ಹಾಗೂ ಪೋಷಕರ ಸಭೆ ನಡೆಸಿ ಚರ್ಚಿಸಬೇಕು.
ಖಿನ್ನತೆ ಉಂಟಾದರೆ ಅಪ್ತರ ಜತೆ ನಮಸ್ಯೆ ಹಂಚಿಕೊಳ್ಳಿ
ನಮ್ಮಲ್ಲಿ ಎನಾದರೂ ಕೊರತೆ ಮತ್ತು ಖಿನ್ನತೆ ಕಂಡುಬಂದರೆ ಆಪ್ತರು ಜೊತೆ ಹಂಚಿಕೊಳ್ಳಬೇಕು. ಯಾವುದೇ ಒಂದು ಒತ್ತಡಕ್ಕೆ ಅಥವಾ ಮಾನಸಿಕ ಒತ್ತಡಕ್ಕೆ ಒಳಗಾದವರು ಈ ರೋಗದಿಂದ ಪಾರಾಗಲು ನಿಮ್ಮ ನೋವನ್ನು ಇನ್ನೋಬ್ಬರಲ್ಲಿ ಹಂಚಿ ಕೊಳ್ಳುವುದರಿಂದ ನಿಮ್ಮ ಬಹುತೇಕ ಸಮಸ್ಯೆಗಳು ಪರಿಹಾರವಾಗುತ್ತದೆ.
ದಸರಾಕ್ಕೆ ರಂಗೇರಿದ ಮಾರುಕಟ್ಟೆ; ಹೂ ಬೆಲೆ ದುಬಾರಿ
ಮಲ್ಲಿಗೆ, ದುಂಡು ಮಲ್ಲಿಗೆ ಹೂವು ತಮಿಳುನಾಡಿನಿಂದ ಬರುತ್ತಿದೆ. ಉಳಿದಂತೆ ಎಲ್ಲ ಹೂವುಗಳು ಸುತ್ತ ಮುತ್ತಲ ಗ್ರಾಮಗಳಿಂದ ಮಾರುಕಟ್ಟೆಗೆ ಬರುತ್ತಿದೆ. ಗೌರಿ ಗಣೇಶ ಹಬ್ಬಕ್ಕೆ ಹೋಲಿಸಿದರೆ ವ್ಯಾಪಾರ ಭರ್ಜರಿಯಾಗಿದೆ. ಹಬ್ಬದಂದೇ ವಾಹನ ಡೆಲಿವರಿಗೆ ಖರೀದಿದಾರರ ಒತ್ತಾಯ.
ಹುಚ್ಚು ನಾಯಿ ಕಡಿತ; 14 ಮಂದಿ ಆಸ್ಪತ್ರೆಗೆ
ಬಿದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ಮಕ್ಕಳು, ಮತ್ತು ವಾಹನ ಸವಾರರಿಗೆ ರಸ್ತೆಯಲ್ಲಿ ಓಡಾಡಲು ಭಯ ಪಡಬೇಕಾದ ವಾತಾವರಣ ನಿರ್ಮಾಣವಾಗಿದೆ. ನಗರದಲ್ಲಿ ಅಂದಾಜು 2500 ಕ್ಕೂ ಅಧಿಕ ಬಿಡಾಡಿ ನಾಯಿಗಳಿವೆ. ತಾಲ್ಲೂಕಿನಾದ್ಯoತ ಒಂದೇ ದಿನದಲ್ಲಿ ನಾಯಿಗಳು ಕಚ್ಚಿದ 23 ಪ್ರಕರಣಗಳು ದಾಖಲಾಗಿವೆ.
ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ ಮಾಡಿಸಿದ ಗ್ರಾಪಂ ಸದಸ್ಯ
ಮುಸ್ಟೂರು ಗ್ರಾಮ, ಗೇರಹಳ್ಳಿ ಗ್ರಾಮದವರೆಗೂ ರಸ್ತೆಯು ಹದಗೆಟ್ಟುಹೋಗಿತ್ತು. ರಸ್ತೆಯಲ್ಲಿ ಎಲ್ಲಿ ನೋಡಿದರೂ ಗುಂಡುಗಳೇ ಕಾಣುತ್ತಿದ್ದವು. ಮಳೆ ಬಂದರೆ ರಸ್ತೆ ಯಾವುದು ಹಳ್ಳ- ದಿನ್ನೆ ಯಾವುದು ಗೊತ್ತಾಗದಂತೆ ದ್ವಿಚಕ್ರ ವಾಹನ ಸವಾರರು ಪರದಾಡುವುದು ಸಾಮಾನ್ಯವಾಗಿತ್ತು. ಗ್ರಾಪಂ ಸದಸ್ಯ ಮುಷ್ಟೂರು ಶ್ರೀಧರ್ ಸ್ವಂತ ಹಣದಿಂದ ರಸ್ತೆ ಮಾಡಿಸಿದ್ದಾರೆ.
ಡಾ.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ₹3 ಕೋಟಿ
ಈಗಾಗಲೇ ೩ಕೋಟಿ ರೂ ವೆಚ್ಚದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಭವನದ ಕಟ್ಟಡ ನಿರ್ಮಾಣವಾಗಿದ್ದು, ಈ ಕಟ್ಟಡಕ್ಕೆ ಮತ್ತಷ್ಟು ರೂಪುರೇಷಗಳನ್ನು ನೀಡಿ ಭವನದ ಉದ್ದ, ಆಗಲ ವಿಸ್ತರಣೆ ಮಾಡಿ ರಾಜ್ಯದಲ್ಲಿಯೇ ಮಾದರಿಯಾದ ಸುಸಜ್ಜಿತ ಅಂಬೇಡ್ಕರ್ ಭವನವನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಇಎಸ್‌ಐ ಆಸ್ಪತ್ರೆ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕೈಗಾರಿಕಾ ಪ್ರದೇಶಗಳಿದ್ದು, ಹೆಚ್ಚು ಕಾರ್ಮಿಕರಿದ್ದಾರೆ. ಆದರೆ ಕಾರ್ಮಿಕರಿಗೆ ಸೂಕ್ತವಾದ ಆರೋಗ್ಯ ಸೌಲಭ್ಯ ದೊರೆಯುತ್ತಿಲ್ಲ. ಕ್ಷೇತ್ರದಲ್ಲೇ ಇಎಸ್‌ಐ ಆಸ್ಪತ್ರೆ ನಿರ್ಮಿಸುವುದರಿಂದ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಕಡಿಮೆ ದರದ ಹಾಗೂ ಉಚಿತ ಚಿಕಿತ್ಸೆ ಸಿಗಲಿದೆ.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 154
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved