• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರಗುತ್ತಿದೆ ಚಿಲಕಲನೇರ್ಪು ನಲ್ಲ ಗುಟ್ಟಾ ಗುಡ್ಡ
ಚೇಳೂರುನಿಂದಾ ಚಿಲಕಲನೇರ್ಪು ಗ್ರಾಮಕ್ಕೆ ಇತ್ತಿಚೆಗೆ ಡಾಂಬರಿಕರಣ ಮಾಡಲಾಗಿದ್ದು ರಸ್ತೆಯ ಎರಡು ಬದಿಯಲ್ಲಿ ಮಣ್ಣು ಹಾಕಬೇಕೆಂದು ಗುತ್ತಿಗೆದಾರರು ಯಾವುದೆ ಇಲಾಖೆಯಿಂದ ಪರವಾನಗಿ ಪಡೆಯದೆ ಅಕ್ರಮವಾಗಿ ಗುಡ್ಡವನ್ನು ಅಗೆದು ಖಾಲಿ ಮಾಡುತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟ ಇಲಾಖೆಯ ಅನುಮತಿ ಪಡೆದಿಲ್ಲ.
ಬೇಡಿಕೆಗೆ ಈಡೇರಿಕೆಗೆ ಗ್ರಾಪಂ ನೌಕರರ ಒತ್ತಾಯ
ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಕಳೆದ ಶುಕ್ರವಾರ ಹಾಗೂ ಶನಿವಾರ ಗ್ರಾಪಂ ನೌಕರರು ಧರಣಿ ನಡೆಸಿದ ಸಂದರ್ಭದಲ್ಲಿ ಧರಣಿ ಸ್ಥಳಕ್ಕೆ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಉಮಾ ಮಾಧವನ್‌ ಭೇಟಿ ನೀಡಿ ಮನವಿ ಸ್ವೀಕರಿಸಿದ್ದಾರೆ. ಅ. 10ರಂದು ಸಂಘದ ಅಧ್ಯಕ್ಷರ ಜೊತೆ ಸಭೆ ನಡೆಸುವುದಾಗಿ ಸಚಿವ ಪ್ರಿಯಾಂಕ್‌ ಖರ್ಗೆ ಸಮಯ ನಿಗದಿ ಮಾಡಿದ್ದಾರೆ.
ಗ್ರಾಮೀಣ ಸಮಸ್ಯೆಗಳ ಪರಿಹರಿಸಲು ಅಧಿಕಾರಿಗಳಿಗೆ ಸೂಚನೆ
ದಲಿತರಿಗೆ ಸಾಕಷ್ಟು ಸ್ಮಶಾನ ಜಾಗೆಗಳಿಲ್ಲ. ಜಾಗಗಳಿದ್ದರೂ ಬಲಾಡ್ಯರು ಒತ್ತುವರಿ ಮಾಡಿ ಕೊಂಡಿದ್ದಾರೆ.ಅದರ ತೆರವಿಗೆ ಮತ್ತು ಕೆಲ ಗ್ರಾಮಗಳಲ್ಲಿ ಸ್ಮಶಾನಕ್ಕೆ ರಸ್ತೆ ಹಾಗೂ ಸ್ಮಶಾನಕ್ಕೆ ಜಾಗ ಒದಗಿಸಲು, ಗ್ರಾಮಗಳ ನೈರ್ಮಲ್ಯ, ಕುಡಿಯುವ ನೀರು ಒದಗಿಸಲು ಅಧಿಕಾರಿಗಳಿಗೆ ಶಾಸಕರು ಸೂಚಿಸಿದ್ದಾರೆ
ಶೋಷಿತರ ದನಿಯಾಗಿದ್ದ ನಾರಾಯಣಗುರು
ಅನಿಷ್ಠ ಪದ್ದತಿಗಳಿಂದ ಕೂಡಿದ್ದ ಕಾಲದಲ್ಲಿ ಸಮಾಜ ಸುಧಾರಣೆಗೆ ಹೋರಾಡಿದ ನಾರಾಯಣಗುರುಗಳು, ಜಾತಿಯಕಾರಣಕ್ಕೆ ಶೋಷಿತರ ಪರವಾಗಿ ದನಿಎತ್ತಿ ಶ್ರೇಷ್ಠ ಚಿಂತಕರಾಗಿದ್ದರು. ಅಂದಿನ ಕಾಲದಲ್ಲಿ ಮನುವಾದವು ತಳಸ್ತರದ ಜನರನ್ನು ಸೇವೆಮಾಡಲೆಂದೇ ಪರಿಗಣಿಸಲಾಗಿತ್ತು. ನಾರಾಯಣಗುರುಗಳ ಈ ಅನಿಷ್ಟತೆಗಳ ವಿರುದ್ಧ ಹೋರಾಡಿದರು.
ಚಿಕ್ಕಬಳ್ಳಾಪುರ ನಗರ ರಸ್ತೆ ಅಗಲೀಕರಣ
ಜಿಲ್ಲಾ ಕೇಂದ್ರವಾವಾಗಿ 18 ವರ್ಷ ಕಳೆದರೂ ನಗರದ ಈ ಎರಡು ಪ್ರಮುಖ ರಸ್ತೆಗಳ ಅಗಲೀಕರಣ ಆಗಿರಲಿಲ್ಲ. ಆದರೆ ಈಗ ಅಂಗಡಿ ಮುಂಗಟ್ಟು ಮಾಲಿಕರಿಗೆ ನಗರಸಭೆ 3ನೇ ತಿಳಿವಳಿಕೆ ಪತ್ರ ನೀಡುತ್ತಿರುವುದು ನೋಡಿದರೆ ಈಬಾರಿ ಅಗಲೀಕರಣ ಖಚಿತ ಎನ್ನಲಾಗಿದೆ.
ಜಿಲ್ಲೆಯ 4 ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ
ಜಿಲ್ಲೆಯಲ್ಲಿ 4 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಬೇಡಿಕೆ ಬಂದಿದ್ದು, ಈ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ನಕಲಿ ವೈದ್ಯರ ಹಾವಳಿಯನ್ನೂ ತಡೆಯಲು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ.
ಮುರುಗಮಲೆಯಲ್ಲಿ ದವಾ-ದುವಾ ಆಸ್ಪತ್ರೆ ಲೋಕಾರ್ಪಣೆ
ಮಾನಸಿಕ ಕೇಂದ್ರದಲ್ಲಿ ಮಾನಸಿಕ ರೋಗಿಗಳಿಗೆ ದೇವರ ಮತ್ತು ವಿಜ್ಞಾನದ ಜೊತೆಗೂಡಿ ಅವರ ರೋಗವನ್ನು ಗುಣಪಡಿಸುವ ನೂತನ ವಿಧಾನವಾಗಿದ್ದು ಪ್ರಾರ್ಥನೆಯೊಂದಿಗೆ ಆಧುನಿಕ ವೈದ್ಯಕೀಯ ಚಿಕಿತ್ಸಾ ವಿಧಾನಗಳನ್ನು ಬಳಸಿಕೊಂಡು ಚಿಕಿತ್ಸೆ ನೀಡಲಾಗುವುದು.
ಜನರ ಬಳಿಗೇ ಮಾನವಹಕ್ಕು ಆಯೋಗ
ಅನ್ಯಾಯಕ್ಕೆ ಒಳಗಾದವರು ಅರ್ಜಿಗಳನ್ನು ಬೆಂಗಳೂರಿಗೆ ಬಂದು ನೀಡಿ ಇತ್ಯರ್ಥಪಡಿಸಿಕೊಳ್ಳಲು ಕಷ್ಟವಾಗುತ್ತಿದೆ. ಇದನ್ನು ಅರಿತ ಆಯೋಗವು ಕಳೆದ ಎಂಟು ತಿಂಗಳಿನಿಂದ ಜಿಲ್ಲೆಗಳಿಗೆ ಭೇಟಿ ನೀಡಿ ಸಂಬಂಧ ಪಟ್ಟ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳ ಅರ್ಜಿಗಳನ್ನು ಜಿಲ್ಲಾ ಕೇಂದ್ರಗಳಲ್ಲೇ ಬಗೆಹರಿಸುವ ಪ್ರಯತ್ನವನ್ನು ಮಾಡುತ್ತಿದೆ.
ಎಂಜಿನಿಯರಿಂಗ್‌ ಕ್ಷೇತ್ರಕ್ಕೆ ಕೊಡುಗೆ ನೀಡಿ
ಆಧುನಿಕ ತಂತ್ರಜ್ಞಾನದಲ್ಲಿ ಭಾರತದ ಸಾಮರ್ಥ್ಯ ಮತ್ತು ಹಿಡಿತವನ್ನು ಇಡೀ ಜಗತ್ತು ಗುರುತಿಸಲು ಪ್ರಾರಂಭಿಸಿದೆ. ಇಂದು, ವಿಜ್ಞಾನ ಮತ್ತು ತಂತ್ರಜ್ಞಾನವು ದೂರಸಂಪರ್ಕ, ಕೃಷಿ, ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ಮತ್ತಿತರ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದೆ.
ಮಹಿಳೆ ಸಾಧನೆಗಾಗಿ ಕೌಶಲ ಬೆಳೆಸಿಕೊಳ್ಳಬೇಕು
ಮಹಿಳೆಯರು ಸಂಘಟಿತರಾಗಿ ಕೌಶಲಾಭಿವೃದ್ದಿ ಬೆಳೆಸಿಕೊಳ್ಳುವ ಮೂಲಕ ಜ್ಞಾನವಂತರಾಗಬೇಕು. ಮಹಿಳೆಯರು ಹುಟ್ಟಿದ ಮತ್ತು ಮೆಟ್ಟಿದ ಎರಡು ಮನೆಗಳನ್ನು ಬೆಳಗುವ ನಂದಾದೀಪವಿದ್ದಂತೆ. ಮಹಿಳೆಯರು ಎಲ್ಲಾ ರಂಗದಲ್ಲೂ ಸಾಧನೆ ಮಾಡುವಂತಾಗಬೇಕು.. ಮಹಿಳೆಯರು ಸಂಘಟಿತರಾಗಿ ಕೌಶಲಾಭಿವೃದ್ದಿ ಬೆಳೆಸಿಕೊಳ್ಳುವ ಮೂಲಕ ಜ್ಞಾನವಂತರಾಗಬೇಕು. ಮಹಿಳೆಯರು ಹುಟ್ಟಿದ ಮತ್ತು ಮೆಟ್ಟಿದ ಎರಡು ಮನೆಗಳನ್ನು ಬೆಳಗುವ ನಂದಾದೀಪವಿದ್ದಂತೆ. ಮಹಿಳೆಯರು ಎಲ್ಲಾ ರಂಗದಲ್ಲೂ ಸಾಧನೆ ಮಾಡುವಂತಾಗಬೇಕು.. ಮಹಿಳೆಯರು ಸಂಘಟಿತರಾಗಿ ಕೌಶಲಾಭಿವೃದ್ದಿ ಬೆಳೆಸಿಕೊಳ್ಳುವ ಮೂಲಕ ಜ್ಞಾನವಂತರಾಗಬೇಕು. ಮಹಿಳೆಯರು ಹುಟ್ಟಿದ ಮತ್ತು ಮೆಟ್ಟಿದ ಎರಡು ಮನೆಗಳನ್ನು ಬೆಳಗುವ ನಂದಾದೀಪವಿದ್ದಂತೆ. ಮಹಿಳೆಯರು ಎಲ್ಲಾ ರಂಗದಲ್ಲೂ ಸಾಧನೆ ಮಾಡುವಂತಾಗಬೇಕು.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 154
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved