ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
120 ಶಾಲಾ ವಿದ್ಯಾರ್ಥಿಗಳಿಗೆ ಇರುವುದೊಂದೇ ಬಸ್ಸು
9.15ಕ್ಕೆ ಬಸ್ ಮಾರ್ಗ ಸಂಖ್ಯೆ 27ರ ಬಸ್ಸು ಸಂಚಾರ ರದ್ದುಗೊಳಿಸಿರುವ ಕಾರಣ, ಮೊದಲಿನಂತೆ ನಿಗದಿತ ಸಮಯಕ್ಕೆ ಬಸ್ ಸಂಚರಿಸುತ್ತಿಲ್ಲ. ಈ ಬಸ್ಸು ಗುಡಿಬಂಡೆಯಿಂದ 9.40 ಕ್ಕೆ ಹೊರಟು ಬೀಚಗಾನಹಳ್ಳಿ ಕ್ರಾಸ್ ಗೆ 10.20 ಕ್ಕೆ ತಲುಪತ್ತದೆ. ಇದರಿಂದ ಪ್ರತಿನಿತ್ಯ ನಾವು ತಡವಾಗಿ ಶಾಲೆಗೆ ಹೋಗುವಂತಾಗಿದೆ
ಜನಮುಖಿ ಸಮಾಜ ಕಟ್ಟಲು ಹೋರಾಡಿದ ಅಪ್ಪಣ್ಣ
ಹಡಪದ ಅಪ್ಪಣ್ಣನವರ ಕಸುಬುದಾರರು, ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಅಸ್ಪೃಷ್ಯರು, ಅಕ್ಷರಜ್ಞಾನವನ್ನು, ವೈಚಾರಿಕ ಮನೋಭಾವವನ್ನು, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು, ಪ್ರತಿಭಟನೆಯ ಕಿಚ್ಚನ್ನು ಪಡೆಯಲು ಸಾಹಿತ್ಯವನ್ನು ಮಾಧ್ಯಮವನ್ನಾಗಿ ಮಾಡಿಕೊಂಡರು.
ಚರಂಡಿ ಸ್ವಚ್ಛತೆ ಮರೆತ ಗ್ರಾಪಂ: ಡೆಂಘೀ ಭೀತಿ
ರಾಶ್ಚೇರುವು ಗ್ರಾಮ ಪಂಚಾಯತಿ ಚರಂಡಿಗಳನ್ನು ಸ್ವಚ್ಛಗೊಳಿಸದೇ ಅನೈರ್ಮಲ್ಯ ಉಂಟಾಗಲು ಕಾರಣವಾಗಿದೆ. ಚರಂಡಿಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸದೆ ಗಬ್ಬೆದ್ದು ನಾರುತ್ತಿದೆ. ಕುರುಬವಾಂಡ್ಲಪಲ್ಲಿ ಗ್ರಾಮದಲ್ಲಿ ಮೂಗು ಮುಚ್ಚಿಕೊಂಡು ಹೋಗಬೇಕಾದ ಅನಿವಾರ್ಯತೆ ಉಂಟಾಗಿದೆ.
ಜಿಟಿ ಜಿಟಿ ಮಳೆಯಿಂದ ಮಲೆನಾಡಂತಾದ ಚಿಕ್ಕಬಳ್ಳಾಪುರ
ಬೆಳಿಗ್ಗೆಯಿಂದಲೇ ಮಳೆ ಸುರಿಯುತ್ತಿದ್ದುದರಿಂದ ಶಾಲೆಗೆ ಹೋಗುವ ಮಕ್ಕಳಿಗೆ, ಕೆಲಸಕ್ಕೆ ಹೋಗುವ ಉದ್ಯೋಗಿಗಳಿಗೆ ಸರ್ಕಾರಿ ನೌಕರರಿಗೆ ಸ್ವಲ್ಪ ತೊಂದರೆಯಾಗುತ್ತಿದೆ. ದ್ವಿಚಕ್ರವಾಹನಗಳಲ್ಲಿ ಸಾಗುತ್ತಿದ್ದವರು ಅನಿವಾರ್ಯವಾಗಿ ಆಟೋಗಳನ್ನು ಅವಲಂಬಿಸಬೇಕಾಗಿದೆ.
ಕೊಟ್ಪಾ ಕಾಯ್ದೆ ಕುರಿತು ಜನಜಾಗೃತಿ ಮೂಡಿಸಿ
ಬಾಗೇಪಲ್ಲಿ ತಾಲ್ಲೂಕಿನ ಶಾಲೆಗಳಲ್ಲಿ ಹೆಚ್ಚು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಮಕ್ಕಳು ಮನೆಯಲ್ಲಿ ಪೋಷಕರಿಗೆ ತಂಬಾಕು ಸೇವನೆಯ ಕೆಟ್ಟ ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ
ಗುಣಮಟ್ಟದ ಶಿಕ್ಷಣದ ಜತೆ ಸಂಸ್ಕಾರ ಕಲಿಸಿ
ಪ್ರತಿ ಶಿಕ್ಷಣ ಸಂಸ್ಥೆಯೂ ವಿದ್ಯಾರ್ಥಿಳಿಗೆ ಗುಣಮಟ್ಟ ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಸಬೇಕು. ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ ಹೊಣೆಗಾರಿಕೆ ಎಲ್ಲರ ಮೇಲಿದೆ. ಪ್ರೀತಿ, ವಿಶ್ವಾಸದ ಮೂಲಕವೇ ಮಕ್ಕಳ ಮನಸ್ಸನ್ನು ಗೆಲ್ಲಬೇಕು. ಹೊರತು ಗದರಿಸುವುದು, ಹೊಡೆಯುವುದರಿಂದ ಪ್ರಯೋಜನವಿಲ್ಲ
ಗಾಂಧಿ ಭವನ ಕಾಮಗಾರಿಗೆ ಸಿಗುವುದೇ ವೇಗ
ಅಕ್ಟೋಬರ್ 2 ರಂದು ನಡೆಯುವ ಗಾಂಧಿ ಜಯಂತಿಯನ್ನು ಗಾಂಧಿ ಭವನದಕಟ್ಟಡದಲ್ಲೆ ನಡೆಸಲು ಅನುವಾಗುವಂತೆ ಕಾಮಗಾರಿ ಮುಗಿಸ ಬೇಕೆಂದು ಗುತ್ತಿಗೆ ದಾರರಿಗೆ ಈ ವೇಳೆ ಸೂಸಿಸಿದ್ದಾರೆ. ಗಾಂಧಿ ಭವನದ ಕನಸು ಈ ಭಾರಿಯ ಗಾಂಧಿ ಜಯಂತಿಗೆ ಈಡೇರುವ ಸಾಧ್ಯತೆ ಇದೆ.
ವಿದ್ಯುತ್ ಕಂಬ ಸೇರಿಸಿ ಹೆದ್ದಾರಿ ಚರಂಡಿ ನಿರ್ಮಾಣ!
ರಾಷ್ಚೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯಲ್ಲಿ ಸರಿಸುಮಾರು 352 ಬೃಹತ್ ಮರಗಳನ್ನು ಬಲಿ ಪಡೆದ ಹೆದ್ದಾರಿ ಪ್ರಾಧಿಕಾರ ಕೇವಲ ಬೆರಳೆಣಿಕೆಯಷ್ಟು ವಿದ್ಯುತ್ ಕಂಬಗಳನ್ನು ತೆರವುಗೊಳಿಸಲು ಮುಂದಾಗುತ್ತಿಲ್ಲ. ಇದರಿಂದಾಗಿ ಕಾಲುವೆ ನಡುವೆ ವಿದ್ಯುತ್ ಕಂಬಗಳನ್ನು ಉಳಿಸಿಕೊಳ್ಳಲಾಗಿದೆ.
ಸೌಲಭ್ಯ ವಂಚಿತ ಯೋಗಮಂದಿರ ವಿಘ್ನೇಶ್ವರ ಬಡಾವಣೆ
ಕಳೆದ 10 ವರ್ಷಗಳಿಂದ ಇಲ್ಲಿನ ರಸ್ತೆಗಳು ಹಾಗು ಚರಂಡಿಗಳ ನಿರ್ಮಾಣ ಅರಬರೆಯಾಗಿ ನಿರ್ಮಾಣಗೊಂಡಿವೆ. ಚರಂಡಿಗಳು ತುಂಬಿ ತುಳಿಕಿ ರಸ್ತೆಗೆ ಹರಿಯುತ್ತವೆ ಜನರು ನಿತ್ಯ ತೊಂದರೆ ಅನುಭವಿಸುತ್ತಿದ್ದರೂ ಸಹ ನಗರಸಭೆ ಇತ್ತ ಗಮನ ಹರಿಸುತ್ತಿಲ್ಲ
ಮೋಕ್ಷ ಮಾರ್ಗದ ಸಾಧನೆಗೆ ಗುರು ಬೇಕು
ಭವಬಂಧನದಿಂದ ಮುಕ್ತರಾಗಲು ಹಲವಾರು ಉಪದೇಶಗಳಿವೆ. ಸಾಧಕನು ತಾನು ಯಾವ ಉಪದೇಶವನ್ನು, ಯಾವ ದಾರಿಯನ್ನು ಅನುಸರಿಸಬೇಕೆಂಬ ಸಂದಿಗ್ಧತೆ ಉಂಟಾದಾಗ ಸರಿಯಾದ ಮತ್ತು ಸುಲಭವೂ, ನೇರವೂ ಆದ ದಾರಿಯನ್ನು ಗುರುವು ತೋರಿಸುತ್ತಾನಾದ್ದರಿಂದ ಗುರುವನ್ನು ಆಶ್ರಯಿಸಿ
< previous
1
...
84
85
86
87
88
89
90
91
92
...
135
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು