• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈದ್ಯೆ ಸಿಬ್ಬಂದಿಯ ಮೇಲೆ ರೋಗಿಯ ಸಂಬಂಧಿಕರಿಂದ ಹಲ್ಲೆ
ಕುಪಿತರಾದ ಮಕ್ರಾಮ್ ಪಾಷ ಹಾಗೂ ಸಹಚರರು, ನೀವು ಅನಗತ್ಯವಾಗಿ ಚಿಕಿತ್ಸೆ ವಿಳಂಬ ಮಾಡಿ ರೋಗಿಯನ್ನು ಸಾಯಿಸಲು ಯತ್ನಿಸುತ್ತಿದ್ದೀರಿ. ನನಗೆ ಶಾಸಕ, ಸಚಿವರು, ಸಂಘ, ಸಂಸ್ಥೆಗಳ ಬಲವಿದೆ ಎಂದು ಬೆದರಿಸಿ ಗುಂಪು ಕೈಗಳಿಂದ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ.
ಶಾಸಕ ಪುಟ್ಟಸ್ವಾಮಿ ನೇತೃತ್ವದಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆ
ನಗರಗೆರೆ ಹೋಬಳಿಯಲ್ಲಿ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿ ಕೆಲಸಗಳನ್ನು ನಾನು ಬಗೆಹರಿಸಿದ್ದೇನೆ, ಇನ್ನಷ್ಟು ಕಾಮಗಾರಿಗಳನ್ನು ಪೂರೈಸಲು ಬದ್ಧನಾಗಿದ್ದೇನೆ .
ಬೈಕ್ ಮೇಲೆ ಬಸ್ ಹರಿದು ದಂಪತಿ ಸ್ಥಳದಲ್ಲೇ ಸಾವು
ತಾಲೂಕಿನ ನಾರಾಯಣಪಲ್ಲಿಯಲ್ಲಿ ಸಂಬಂಧಿಕರೊಬ್ಬರ ಇರುಮುಡಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಚಿಂತಾಮಣಿಗೆ ಬರುತ್ತಿದ್ದ ವೇಳೆ ನಗರದ ಆದರ್ಶ ಟಾಕೀಸ್ ಮುಂಭಾಗದ ಶ್ರೀರಾಮ್ ಬೈಕ್ಸ್ ಬಳಿ ಆಯ ತಪ್ಪಿ ರಸ್ತೆಗೆ ಬಿದ್ದ ಬೈಕ್‌ನ ಮೇಲೆ ಹಿಂದಿನಿಂದ ಬಂದ ಸರ್ಕಾರಿ ಬಸ್ ಹರಿದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ.
ರಾಷ್ಟ್ರದ ಬೆಳವಣಿಗೆಗೆ ಜಾತಿ ಪದ್ಧತಿಯಿಂದ ಅಡ್ಡಗಾಲು: ಅಂಜಿನಪ್ಪ
ಕನ್ನಡಿಗರಾದ ನಾವು ರಾಜ್ಯಕ್ಕೆ ಬರುವ ಅನ್ಯ ಭಾಷಿಕರಿಗೆ ಕನ್ನಡ ಕಲಿಸುವುದನ್ನು ಬಿಟ್ಟು ಅವರ ಬಾಷೆಯನ್ನೇ ಕಲಿಯುತ್ತಿರುವುದು ವಿರ್ಪಯಾಸವಾಗಿದೆ. ಇನ್ನು ಕನ್ನಡ ಬೆಳೆಯಲಿ ಎಂದರೆ ಎಲ್ಲಿ ಸಾಧ್ಯವಾಗುತ್ತದೆ.
ಅರ್ಹರ ಗುರುತಿಸಿ ನಿವೇಶನ ನೀಡಿ
ನಗರದಲ್ಲಿ ಕಡು ಬಡತನದಲ್ಲಿರುವ ನಿವೇಶನ ರಹಿತರನ್ನು ಗುರುತಿಸಿ ನಿವೇಶನ ನೀಡುವುದೇ ಆಶ್ರಯ ಸಮಿತಿಯ ಉದ್ದೇಶ. ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಪರೀಶೀಲನೆ ಮಾಡಿ ಪಟ್ಟಿ ಮಾಡಬೇಕು, ಈಗಾಗಲೇ ಮನೆಯಿದ್ದು ನಿವೇಶನ ಕೇಳುವವರಿಗೆ ನೀಡುವಂತಿಲ್ಲ. ಸಮಿತಿಯ ಸದಸ್ಯರು ಪಾರದರ್ಶಕವಾಗಿ ಸೇವೆ ಸಲ್ಲಿಸಲಿ.
ಶೋಷಿತರ ರಕ್ಷಣೆ ಸಮತಾ ಸೈನಿಕ ದಳದ ಉದ್ದೇಶ
ಮಹಾರಾಷ್ಟ್ರದಲ್ಲಿ ಅಧಿಕೃತವಾಗಿ ಪ್ರಾರಂಭವಾದ ಸಂಘಟನೆ ಕಳೆದ ನೂರು ವರ್ಷಗಳಲ್ಲಿ ದೇಶದಾದ್ಯಂತ ತನ್ನ ಶಾಖೆಗಳನ್ನು ಹೊಂದಿದೆ, ಶೋಷಿತರ ರಕ್ಷಣೆಗೆ ಸಂಘಟನೆ ಹೋರಾಟ ನಡೆಸಿಕೊಂಡು ಬರುತ್ತಿದೆ. ದಲಿತರಿಗೆ ಅವಮಾನಿಸಿರುವ ಶಾಸಕ ಪ್ರದೀಪ್‌ ಈಶ್ವರ್‌ ಕೂಡಲೇ ಕ್ಷಮೆ ಕೋರುವಂತೆ ಸಮತಾ ಸೈನಿಕ ದಳ ಒತ್ತಾಯಿಸಿದೆ.
ಬದುಕಿನಲ್ಲಿ ಸಂವಿಧಾನದ ಮೌಲ್ಯ ಅಳವಡಿಸಿಕೊಳ್ಳಿ
ದೇಶದ ಸುಭದ್ರ ಅಡಿಪಾಯ ನಮ್ಮ ಸಂವಿಧಾನ ರಚಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಸ್ಮರಿಸುತ್ತಾ ಸಂವಿಧಾನ ಅಶಯಗಳನ್ನು ಎತ್ತಿಹಿಡಿಯಬೇಕು. ನಮ್ಮ ದೇಶದ ಕಾನೂನು ಸಂವಿಧಾನ ಅಣಿತಿಯಂತೆ ನಡೆಯುತ್ತಿದೆ, ಕಾರ್ಯಾಂಗ, ನ್ಯಾರ್ಯಾಂಗ ಮತ್ತು ಶಾಸಕಾಂಗ, ಇವು ದೇಶದ ಎಲ್ಲಾ ರಾಜ್ಯಗಳಿಗೆ ಅಡಿಪಾಯವಾಗಿವೆ
ಆರೋಗ್ಯ ರಕ್ಷಣೆಗೆ ಕ್ರೀಡೆ ಅಗತ್ಯ
ಪ್ರತಿಯೊಬ್ಬರೂ ದೈಹಿಕವಾಗಿ ಬಲಿಷ್ಠರಾದಾಗ ಮಾತ್ರ ಮಾನಸಿಕವಾಗಿ ಏನು ಬೇಕಾದರೂ ಸಾಧಿಸಬಹುದು. ಈ ನಿಟ್ಟಿನಲ್ಲಿ ಕ್ರೀಡೆ ಅತಿ ಪ್ರಮುಖವಾಗಿದೆ. ಕ್ರೀಡೆ ಮುಂತಾದ ದೈಹಿಕ ಹಾಗೂ ಮಾನಸಿಕ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಲ್ಲಿ ಕಲಿಕಾಸಕ್ತಿ ಜತೆಗೆ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಇನ್ನಷ್ಟು ಉತ್ತಮವಾಗುತ್ತದೆ.
54 ಅಡಿ ಎತ್ತರದ ಭೋಗ ನಂದೀಶ್ವರ ರಥ ಲೋಕಾರ್ಪಣೆ
ಶ್ರೀಭೋಗನಂಧೀಶ್ವರನ ನೂತನ ಬ್ರಹ್ಮ ರಥಕ್ಕೆ ಧರ್ಮಸ್ಥಳದ ಅರ್ಚಕರಿಂದ ವಿಧಿವಿಧಾನಗಳೊಂದಿಗೆ ನೂತನ ವಸ್ತ್ರ, ಹೂ ತಳಿರು ತೋರಣ ಗಳಿಂದ ಸಿಂಗರಿಸಿ ವಿಶೇಷ ಪೂಜಾ ಕೈಂಕರ್ಯವನ್ನು ನೆರವೇರಿಸಲಾಯಿತು. ಬಳಿಕ ದೇವಾಲಯದ ಸುತ್ತಲೂ ಒಂದು ಪ್ರದಕ್ಷಿಣೆ ಹಾಕುವ ಮೂಲಕ ಬೆಳ್ಳಿ ರಥವನ್ನು ಲೋಕಾರ್ಪಣೆ ಗೊಳಿಸಲಾಯಿತು
ರೈತರಿಗೆ ವಕ್ಕರಿಸಿರುವ ಪರಿಭಾವಿತ ಅರಣ್ಯ ಭೂತ
ಅನ್ನದಾತರು ಮಾತ್ರವಲ್ಲ, ಸರ್ಕಾರಿ ಜಾಗವೂ ಸಿಗದೇ ಜಿಲ್ಲೆಯ ಅಭಿವೃದ್ಧಿಗೂ ಹಿನ್ನಡೆಯಾಗಿದೆ. ಜಿಲ್ಲೆಯಲ್ಲಿ ಪರಿಭಾವಿತ ಅರಣ್ಯವೆಂದು ಸರ್ಕಾರದಿಂದ ಘೋಷಣೆಯಾಗಿರುವ ಪ್ರದೇಶದಲ್ಲಿ ಪ್ರಸ್ತುತ ಸ್ವಾಭಾವಿಕ ಗಿಡ, ಮರ, ಕೆರೆ ಕುಂಟೆ, ಕಲ್ಲುಬಂಡೆ, ಲೀಸ್‌ ಲ್ಯಾಂಡ್‌, ಮುಜರಾಯಿ ಜಮೀನುಗಳು ಸಹ ಅರಣ್ಯಇಲಾಖೆ ಹೆಸರು ನಮೂದಿಸಲಾಗಿದೆ
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 175
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved