• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಂದಿಬೆಟ್ಟದಲ್ಲಿ ಕ್ರೀಡಾ ಚಟುವಟಿಕೆ ಆಯೋಜಿಸಿ
ವಿದೇಶಗಳಲ್ಲಿರುವಂತೆ ನಂದಿಬೆಟ್ಟದಲ್ಲೂ ಇನ್ನಷ್ಟು ಮನರಂಜನಾ ಅನುಕೂಲಗಳನ್ನು ಒದಗಿಸಲು ನಮ್ಮ ಕಾನೂನಿನಲ್ಲಿ ಅವಕಾಶ ಇಲ್ಲ. ನಾನು ಬ್ರೆಜಿಲ್‌ನ ರಿಯೋ ಡಿ ಜೆನೆರಿಯೋ ಮುಂತಾದ ಕಡೆ ಭೇಟಿ ಕೊಟ್ಟಿದ್ದೇನೆ. ಅಲ್ಲಿ ಪ್ರವಾಸೋದ್ಯಮಕ್ಕಾಗಿ ಪರಿಸರವನ್ನು ಸಾಕಷ್ಟು ಪರಿವರ್ತಿಸಲಾಗಿದೆ. ಆದರೆ ನಂದಿಬೆಟ್ಟ ಪ್ರಾಕೃತಿಕವಾಗಿಯೇ ಅವೆಲ್ಲವನ್ನೂ ಮೀರಿಸುವಂತಿದೆ,
ಕಮ್ಯುನಿಸ್ಟ್ ಪಕ್ಷ ಮುಗಿಸಲು ಹುನ್ನಾರ
ಕಾಂಗ್ರೆಸ್ ಮತ್ತು ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಈ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎಂದಿಗೂ ಬಡಜನರ ಪರವಾಗಿಲ್ಲ ಎಂಬುದು ಸ್ಪಷ್ಟವಾಗಿದೆ, ಬಡವರ, ದಲಿತರ, ಹಿಂದುಳಿದ, ಅಲ್ಪಸಂಖ್ಯಾತರ ಸಮಸ್ಯೆಗಳಿಗೆ ಸ್ಪಂದಿಸಿ ಹೋರಾಟಗಳ ಮೂಲಕ ಜನರ ಸಮಸ್ಯೆಗಳ ಬಗೆಹರಿಸುವ ಏಕೈಕ ಪಕ್ಷ ಸಿಪಿಎಂ.
ಸಂಸದ ಸುಧಾಕರ್ ವಿರುದ್ಧ ಎಫ್‌ಐಆರ್‌: ಆಕ್ಷೇಪ
ರಾಜ್ಯದಲ್ಲಿ ಅನೇಕ ಮಂತ್ರಿಗಳ ಹೆಸರುಗಳನ್ನು ಹೇಳಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆಗಳು ಸಾಕಷ್ಟು ನಡೆದಿದೆ. ಆದರೆ ಅವರ ಮೇಲೆ ಇಲ್ಲಿಯವರೆಗೂ ಎಫ್.ಐ.ಆರ್ ಆಗಿಲ್ಲ. ಆದರೆ ಆತ್ಮಹತ್ಯೆ ಮಾಡಿಕೊಂಡ ಒಂದೇ ದಿನದಲ್ಲಿ ಸಂಸದರ ಹೆಸರನ್ನು ಎಫ್.ಐ.ಆರ್ ನಲ್ಲಿ ಎ1 ಆರೋಪಿಯನ್ನಾಗಿ ಮಾಡಿರುವುದು ರಾಜಕೀಯ ದುರುದ್ದೇಶ.
ಪಾಳೆಗಾರಿಕೆಯನ್ನು ಜನತೆ ಸಹಿಸುವುದಿಲ್ಲ
ಸಂವಿಧಾನದ ಪ್ರಕಾರ ಸರ್ಕಾರಿ ಕೆಲಸವನ್ನು ಪಡೆಯುವ ಹಕ್ಕು ಇದ್ದರೂ ಸರ್ಕಾರಿ ಹುದ್ದೆಗಳನ್ನು ಏಕೆ ಸೃಷ್ಟಿಸುತ್ತಿಲ್ಲ, ಸರ್ಕಾರವು ಉದ್ಯೋಗವಕಾಶಗಳನ್ನು ಸೃಷ್ಟಿಸುವಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ವಿಫಲವಾಗಿದ್ದು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ಪ್ರಧಾನಮಂತ್ರಿ ಯಾರೇಆಗಿರಲಿ ಸಂವಿಧಾನದ ಅಡಿಯಲ್ಲಿ ಜನಪರ ಆಡಳಿತವನ್ನು ನೀಡಬೇಕು
ಗೊಂದಲದ ಗೂಡಾದ ನಗರಸಭೆ ಸಾಮಾನ್ಯ ಸಭೆ
ಚಿಂತಾಮಣಿಯ ನಗರಸಭೆಯ ಸಾಮಾನ್ಯ ಸಭೆ ಆರಂಭವಾಗುತ್ತಿದ್ದಂತೆ ಕೆಲವು ಸದಸ್ಯರು ಅಧ್ಯಕ್ಷ ಮತ್ತು ಪೌರಾಯುಕ್ತರ ವಿರುದ್ಧ ಟೀಕೆ ಮಾಡಿ ಹರಿಹಾಯ್ದರು. ಅಧ್ಯಕ್ಷರು ಪೌರಾಯುಕ್ತರ ರಿಮೋಟ್ ಕಂಟ್ರೋಲ್ ಎಂದು ಆರೋಪಿಸಿದು. ಗೊಂದಲ ಹೆಚ್ಚಿರುವುದನ್ನು ಗಮನಿಸಿದ ಅಧ್ಯಕ್ಷರು ಸಭೆಯನ್ನು ಅಂತ್ಯಗೊಳಿಸಿದರು.
ನರೇಗಾ ಸಾಧನೆ: ರಾಜ್ಯದಲ್ಲಿ ಚಿಕ್ಕಬಳ್ಳಾಪುರಕ್ಕೆ 5ನೇ ಸ್ಥಾನ
2025-26 ನೇ ಸಾಲಿಗೆ ಸರ್ಕಾರದಿಂದ 28 ಲಕ್ಷ ಮಾನವ ದಿನಗಳ ಗುರಿ ನೀಡಲಾಗಿದ್ದು, ಕಳೆದ ಜುಲೈ ಅಂತ್ಯದ ವೇಳೆಗೆ 10.83 ಲಕ್ಷ ಮಾನವ ದಿನಗಳ ಸೃಜಸಿ ವಾರ್ಷಿಕ ಗುರಿಗೆ ಅನುಗುಣವಾಗಿ ಈಗಾಗಲೇ ಶೇ 38.67 ರಷ್ಟು ಪ್ರಗತಿ ಸಾಧಿಸಲಾಗಿದೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯು ಜುಲೈ ಮಾಹೆಯ ಅಂತ್ಯದ ಮಾನವ ದಿನಗಳ ಸೃಜನೆಯ ಪ್ರಗತಿಯಲ್ಲಿ ರಾಜ್ಯದಲ್ಲಿ 03 ನೇ ಸ್ಥಾನದಲ್ಲಿತ್ತು.
ಚಿತ್ರಾವತಿ ಡ್ಯಾಂ: ಚರಿತ್ರೆ ತಿರುಚಬೇಡಿ
ಜಿ.ವಿ.ಶ್ರೀರಾಮರೆಡ್ಡಿ ಇಂದು ಜೀವಂತವಾಗಿ ಇಲ್ಲದಿದ್ದರೂ ಸಹ ಈ ಕ್ಷೆತ್ರದ ಜನತೆಯ ಮನಸಿನಲ್ಲಿ ಚಿರಸ್ಥಾಯಿ ಆಗಿ ಉಳಿದ್ದಾರೆ. ನಾವು ಕಾಂಗ್ರೆಸಿಗರಾದರೂ ಸಹ ಅವರ ಮೇಲೆ ನಮಗೆ ಗೌರವ ಹೆಮ್ಮೆ ಅನಿಸುತ್ತೆ. ಆದರೆ ಜಿ.ವಿ.ಶ್ರೀರಾಮರೆಡ್ಡಿ ರವರಿಗೆ ಸಮಾನಂತರವಾಗಿ ಕಾಂಗ್ರೆಸ್ ಶಾಸಕ ಎನ್.ಸಂಪಂಗಿ ಚಿತ್ರಾವತಿ ಅಣೆಕಟ್ಟು ನಿರ್ಮಾಣದಲ್ಲಿ ಪ್ರಮುಖಪಾತ್ರ ವಹಿಸಿದ್ದರು ಎಂಬುದು ನೆನಪಿರಲಿ
.ಗ್ರಾಮೀಣ ಕಲೆ, ಸಂಸ್ಕೃತಿ ಉಳಿಸಿ ಬೆಳೆಸಬೇಕು
ಉತ್ಸವಗಳನ್ನು ಏರ್ಪಡಿಸುವ ಮೂಲಕ ಕಲೆಗಳನ್ನು ಪ್ರೋತ್ಸಾಹಿಸಬೇಕು. ಈಗಿನ ಕಾಲದಲ್ಲಿ ಉಹಾಲೋಕ ತೇಲಾಡುತ್ತಿದ್ದಾರೆ. ಸಮಾಜದ ದೃಷ್ಟಿಯಿಂದ ಸಂಸ್ಕೃತಿ ತಾಯಿಯ ಹಾಲು ಇದ್ದಂತೆ. ಸಮಾಜದ ಚಿಂತಕರು ಕಲಾವಿದರು ಸಾಹಿತಿಗಳು, ಕವಿಗಳು ಜಾತಿವಾದಿಗಳಾದರೆ ಸಮಾಜ ಕೆಡುತ್ತದೆ. ಸಂಸ್ಕೃತಿಯಿಂದ ದೇಶ ಕಟ್ಟಬಹುದು.
ವಾಟದಹೊಸಹಳ್ಳಿ ಕೆರೆ ನೀರು ಯೋಜನೆಗೆ ವಿರೋಧ
ವಾಟದಹೊಸಹಳ್ಳಿ ಕೆರೆ ನೀರನ್ನು ನಗರಕ್ಕೆ ಹರಿಸುವ ಕುರಿತು ನಮ್ಮ ಭಾಗದ ರೈತರೊಂದಿಗೆ ಚರ್ಚಿಸದೆ ಏಕ ಪಕ್ಷೀಯ ನಿರ್ಣಯ ಕೈಗೊಂಡಿದ್ದಾರೆ, ನಗರಗೆರೆ ಹೋಬಳಿಯಲ್ಲಿ 70ಸಾವಿರ ಜನ ಈ ಕೆರೆನೀರಿನ ಮೇಲೆ ಅವಲಂಭಿಸಿ ಜೀವನ ಸಾಗಿಸುತ್ತಿದ್ದಾರೆ, ಶಾಸಕರು ಈ ಕೆರೆನೀರನ್ನು ನಗರಕ್ಕೆ ಹರಿಸಲು ಅವೈಜ್ಞಾನಿಕ ಯೋಜನೆ ರೂಪಿಸಿ 65ಕೋಟಿ ಸಾರ್ವಜನಿಕರ ಹಣವನ್ನು ಖರ್ಚುಮಾಡಲು ಹೊರಟಿದ್ದಾರೆ
ಗ್ರಾಮೀಣ ಪ್ರದೇಶಗಳ ಅಭಿವೃದ್ದಿಗೆ ಆದ್ಯತೆ : ಶಾಸಕ ಸುಬ್ಬಾರೆಡ್ಡಿ
ಪಟ್ಟಣದಿಂದ ಜಿಲಾಜಿರ್ಲ ಗ್ರಾಮದವರೆಗೆ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಜಿಲ್ಲಾಜಿರ್ಲ ಗ್ರಾಮದಿಂದ ಆಂಧ್ರ ಪ್ರದೇಶ ಗಡಿಯವರೆಗೆ ರಸ್ತೆ ಅಭಿವೃದ್ಧಿಪಡಿಸುವಂತೆ ಗ್ರಾಮಸ್ಥರ ಬೇಡಿಕೆಯಿತ್ತು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved