• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯ ಕಾಂಗ್ರೆಸ್‌ ಸರ್ಕಾರ ಐಸಿಯುನಲ್ಲಿದೆ
ಎಚ್‌ಎನ್‌ ವ್ಯಾಲಿಯ 210 ಎಂಎಲ್‌ಡಿಗೆ 3 ನೇ ಹಂತದ ಶುದ್ಧೀಕರಣ ಮಾಡಲು ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಇಷ್ಟು ವರ್ಷವಾದರೂ ಆ ಕೆಲಸ ಆಗಿಲ್ಲ. 210 ರಲ್ಲಿ 148 ಎಂಎಲ್‌ಡಿ ನೀರು ಮಾತ್ರ ಬರುತ್ತಿದೆ. ಎಸ್‌ಟಿಪಿ ನೀರಿನಿಂದ ಬೆಳೆದ ತರಕಾರಿಗಳನ್ನೇ ಬೆಂಗಳೂರಿನ ಜನರು ಬಳಸುತ್ತಿದ್ದಾರೆ.
ಒಡೆಯುವ ಶಕ್ತಿಗಿಂತ ಒಂದುಗೂಡಿಸುವ ಶಕ್ತಿ ದೊಡ್ಡದು
ಕೇವಲ ಪದವೀಧರರಾದರೆ ಸಾಲದು ಕೌಶಲಪೂರಿತ ಪದವೀಧರರಾಗುವ ಅಗತ್ಯವಿದೆ. ದೇಶದ ನೂರಾರು ಕೋಟಿ ಜನಸಂಖ್ಯೆಯಲ್ಲಿ ಕೋಟ್ಯತರ ಪದವೀಧರರಿದ್ದಾರೆ. ಅದರಲ್ಲಿ ಕೆಲವೇ ಲಕ್ಷದ ಮಂದಿ ಉತ್ತಮ ಉದ್ಯೋಗದಲ್ಲಿದ್ದಾರೆ. ಇದಕ್ಕೆ ಕಾರಣ ಕೌಶಲ ಕೊರತೆ. ಕೌಶಲ್ಯವಿಲ್ಲದ ಪದವಿ ಕೇವಲ ಪ್ರಮಾಣ ಪತ್ರಕ್ಕೆ ಸೀಮಿತ.
ಹೊರಗುತ್ತಿಗೆ ನೌಕರರ ಹಿತರಕ್ಷಣೆಗೆ ಸಂಘಟನೆ ಬದ್ಧ
ಪ್ರತಿಯೊಬ್ಬ ಹೊರಗುತ್ತಿಗೆ ನೇಮಕಾತಿ ಏಜೆನ್ಸಿಯವರು ಕೂಡ ಕೆಲಸ ಮಾಡುವ ನೌಕರರಿಗೆ ಕನಿಷ್ಠವೇತನ ನೀಡಲೇಬೇಕು. ಯಾವ ಏಜೆನ್ಸಿ ಹೀಗೆ ಮಾಡುತ್ತಿಲ್ಲವೋ ಹೊರಗುತ್ತಿಗೆ ನೌಕರರಸಂಘಕ್ಕೆ ದೂರು ನೀಡಿದರೆ ಖಂಡಿತವಾಗಿ ನಿಮಗೆ ನ್ಯಾಯಕೊಡಿಸಿ ಏಜೆನ್ಸಿ ಪರವಾನಗಿ ರದ್ದು ಮಾಡುವ ಕೆಲಸ ಮಾಡಲಿದೆ.
ನಾಳೆ ನಂದಿಬೆಟ್ಟದಲ್ಲಿ ಸಂಪುಟ ಸಭೆ
ಸಚಿವ ಸಂಪುಟ ಸಭೆ ನಡೆಯುವ ದಿನ ಬೆಳಿಗ್ಗೆ ಭೋಗನಂದೀಶ್ವರ ದೇವಾಲಯದಲ್ಲಿ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಮತ್ತು ಅವರ ಸಚಿವ ಸಂಪುಟ ಸಹೋಧ್ಯೋಗಿಗಳು ಪೂಜೆ ಸಲ್ಲಿಸಿ ಗುಂಪುಚಿತ್ರ ತೆಗೆಸಿಕೊಂಡು ನಂತರ ಬೆಟ್ಟದ ಮೇಲಿನ ಸಂಪುಟ ಸಭೆಗೆ ಹಾಜರಾಗುತ್ತಾರೆ ಎಂಬುದು ಶಾಸಕ ಪ್ರದೀಪ್ ಈಶ್ವರ್ ಅವರ ಹೇಳಿದ್ದಾರೆ.
ಕಾಲ್ತುಳಿತ: ಸಿಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯ

ಆರ್‌ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರ್ಘಟನೆ -ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ

ಬೇಡಿಕೆಗಳ ಈಡೇರಿಕೆಗೆ ವಕೀಲರ ಒಕ್ಕೂಟ ಆಗ್ರಹ
ರಾಜ್ಯ ಸರ್ಕಾರವು ವಕೀಲರಿಗೆ ಕಡ್ಡಾಯವಾಗಿ ವೈದ್ಯಕೀಯ ಮತ್ತು ಜೀವ ವಿ.ಮಾ ಸೌಲಭ್ಯವನ್ನು ಒದಗಿಸಬೇಕು. ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣಗಳಲ್ಲಿ ವಕೀಲರ ಅಕಾಡೆಮಿಗಳನ್ನು ಸ್ಥಾಪಿಸಬೇಕು. ರಾಜ್ಯದಲ್ಲಿ ಹೆಚ್ಚುವರಿ ನ್ಯಾಯಾಲಯಗಳನ್ನು ಸ್ಥಾಪಿಸಲು ಮುಂದಾಗಬೇಕು. ಆವೈಜ್ಞಾನಿಕ ಅಖಿಲ ಭಾರತ ಬಾರ್ ಪರೀಕ್ಷೆ ರದ್ದು ಪಡಿಸಬೇಕು
ಮಂತ್ರಿ ಸ್ಥಾನಕ್ಕಾಗಿ ಯಾರ ಬಳಿಯೂ ಹೋಗೋಲ್ಲ : ಶಾಸಕ ಸುಬ್ಬಾರೆಡ್ಡಿ

ಜೂ. 19 ರಂದು ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಸಭೆಯಲ್ಲಿ ಗುಡಿಬಂಡೆ ತಾಲೂಕಿಗೆ ಪ್ರವಾಸೋದ್ಯಮ ಅಭಿವೃದ್ದಿಗೆ ಸುಮಾರು 200 ಕೋಟಿ ವೆಚ್ಚದಲ್ಲಿ ಡಿಪಿಆರ್ ತಯಾರಿಸಲಾಗಿದೆ. ಅದನ್ನು ಸಚಿವ ಸಂಪುಟದಲ್ಲಿ ಅನುಮೋದನೆ ಮಾಡಿಸಲು ಶ್ರಮಿಸುತ್ತೇನೆ. 

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಕೀಲರ ಪ್ರತಿಭಟನೆ
ಪೊಲೀಸರು ಏಕಪಕ್ಷೀಯವಾಗಿ ವಕೀಲರಿಗೆ ಸೂಕ್ತ ರಕ್ಷಣೆ ನೀಡಬೇಕು, ವಕೀಲರ ಸಂರಕ್ಷಣೆ ಕಾಯ್ದೆ 2024 ರ ತಿದ್ದುಪಡಿ ಆಗಬೇಕು, ಸರ್ವೋಚ್ಚ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯದ ಮಾರ್ಗಸೂಚಿಗಳನ್ನು ಸಮಗ್ರವಾಗಿ ಪಾಲಿಸುಬೇಕು, ಕಿರಿಯ ವಕೀಲರಿಗೆ 2 ವರ್ಷಗಳ ಅವಧಿಗೆ 10 ಸಾವಿರ ರು.ಗಳ ಸಹಾಯ ಧನ ನೀಡಬೇಕು,
ಚರಂಡಿ ನೀರು ರಸ್ತೆಯಲ್ಲಿ ಸಂಗ್ರಹ
ಬಾಗೇಪಲ್ಲಿ ಪಟ್ಟಣದ ಡಾ.ಎಚ್.ಎನ್.ವೃತ್ತ (ಗೂಳೂರು ಸರ್ಕಲ್)ದಲ್ಲಿ ಮಳೆ ನೀರಿನ ಜೊತೆಗೆ ಚರಂಡಿ ಕೊಳಚೆ ಹಾಗೂ ತ್ಯಾಜ್ಯ ನೀರು ಸಂಗ್ರಹವಾಗಿ ಜಲಾವೃತಗೊಂಡ ಪರಿಣಾಮ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ ಸಾರ್ವಜನಿಕರು ಸಂಚರಿಸಲು ಸಾಧ್ಯವಾಗುತ್ತಿಲ್ಲ. ಕ್ರಮ ಕೈಗೊಳ್ಳಲು ಪುರಸಭೆಗೆ ಜನರ ಆಗ್ರಹ
ಬಾಲಕಾರ್ಮಿಕ ಪದ್ಧತಿ ತಡೆಗಟ್ಟಲು ಸಹಕರಿಸಿ
ಬಡತನದ ಹಿನ್ನೆಲೆಯಲ್ಲಿ ಅನೇಕ ಮಕ್ಕಳು ಇಂದು ಶಿಕ್ಷಣದಿಂದ ವಂಚಿತರಾಗಿ ಬಾಲಕಾರ್ಮಿಕರಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲಸ ಮಾಡುತ್ತಿರುವ ಮಕ್ಕಳನ್ನು ಗುರ್ತಿಸಿ ಶಾಲೆಗೆ ಕಳುಹಿಸುವಂತಹ ಕೆಲಸದ ಜೊತೆಗೆ ಬಾಲಕಾರ್ಮಿಕರನ್ನಾಗಿ ದುಡಿಸಿಕೊಳ್ಳುತ್ತಿರುವ ಮಾಲೀಕರ ವಿರುದ್ದ ಕಠಿಣ ಕ್ರಮ ಜರುಗಿಸಬೇಕು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 153
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved