• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೌಷ್ಟಿಕ ಆಹಾರ ಸೇವನೆ ಸದೃಢ ಆರೋಗ್ಯಕ್ಕೆ ಪೂರಕ
ಗೌರಿಬಿದನೂರು: ಹಸಿರು ಎಲೆಗಳ ತರಕಾರಿಗಳು ಎಲ್ಲಾ ಮುಖ್ಯ ಪೌಷ್ಟಿಕಾಂಶಗಳನ್ನು ಒಳಗೊಂಡಿದ್ದು, ಬೆಳವಣಿಗೆಗೆ ಮತ್ತು ಉತ್ತಮ ಆರೋಗ್ಯಕ್ಕೆ ಅತ್ಯವಶ್ಯಕ. ಭಾರತದಲ್ಲಿ ವ್ಯಾಪಕ ಪ್ರಮಾಣದಲ್ಲಿ ಹಸಿರು ಎಲೆ ತರಕಾರಿಗಳನ್ನು ತಿನ್ನಲಾಗುತ್ತದೆ. ಅದರಲ್ಲಿ ಜನಪ್ರಿಯವಾದವೆಂದರೆ ಪಾಲಕ್ ಸೊಪ್ಪು, ದಂಟಿನ ಸೊಪ್ಪು, ಪುಂಡಿಪಲ್ಯ , ಮೆಂತ್ಯೆ ಸೊಪ್ಪು, ನುಗ್ಗೆ ಸೊಪ್ಪು, ಪುದೀನ ಸೊಪ್ಪುಗಳಾಗಿವೆ. ನಿತ್ಯ ಪೌಷ್ಟಿಕ ಅಹಾರ ಸೇವನೆಯಿಂದ ನಮ್ಮ ದೇಹ ಸದೃಢವಾಗಿರಲು ಸಾಧ್ಯ, ಈ ನಿಟ್ಟಿನಲ್ಲಿ ತಾಜಾ ಹಣ್ಣು, ತರಕಾರಿ ಸೇವಿಸಬೇಕು ಎಂದು ಹಿರಿಯ ಶ್ರೇಣಿ ನ್ಯಾಯಾಧೀಶೆ ಗೀತಾ ಕುಂಬಾರ್ ತಿಳಿಸಿದರು.
ಸಿದ್ದು ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಚಿಕ್ಕಬಳ್ಳಾಪುರ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ ಮೊರೆಹೋಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿ ತಿರಸ್ಕೃತವಾದ ಬೆನ್ನಲ್ಲೇ, ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಮಗುವಿನ ಪೋಷಣೆಗೆ ಸಮತೋಲಿತ ಆಹಾರ ಅತ್ಯಗತ್ಯ
ಗೌರಿಬಿದನೂರು: ಪೌಷ್ಟಿಕಾಂಶದ ಕೊರತೆ ಹೊರತುಪಡಿಸಿ ಪೂರಕ ಆಹಾರಗಳಿಗಿಂತ ಸಹಜ ಆಹಾರಗಳಿಂದ ಸಿಗುವ ಪೋಷಕಾಂಶಗಳು ಯಾವಾಗಲೂ ಉತ್ತಮವಾಗಿರುತ್ತವೆ ಶಾಸಕ ಕೆ.ಎಚ್. ಪುಟ್ಟಸ್ವಾಮಿಗೌಡ ಹೇಳಿದರು.
ರೈತರು ಸಾಲವನ್ನ ಸಕಾಲದಲ್ಲಿ ಮರು ಪಾವತಿ ಮಾಡಿ
ಶಿಡ್ಲಘಟ್ಟ: ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿದ ಪರಿಣಾಮ ತಾಲೂಕಿನ ರೈತರಿಗೆ ಸುಮಾರು 1.82 ಕೋಟಿ ಸಾಲ ಮನ್ನಾ ಆಗಿದ್ದು, ಇದರಿಂದ ರೈತರು ಉಳಿದ ಸಾಲ ಕಟ್ಟಲು ಮುಂದಾಗಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ಸಾಲ ಮನ್ನಾ ಯೋಜನೆಯನ್ನು ಶಾಸಕ ರವಿಕುಮಾರ್ ಶ್ಲಾಘಿಸಿದರು.
ಸಕಾಲಕ್ಕೆ ಸಾಲ ಮರುಪಾವತಿ ಸಹಕಾರಿ ಕ್ಷೇತ್ರ ಉಳಿಸಿ
ಹಾಲಿ ಸಾಲ ಪಡೆದಿರುವ ರೈತರು ಸಕಾಲಕ್ಕೆ ಸಾಲ ಮರುಪಾವತಿ ಮಾಡುವುದರ ಮೂಲಕ ಸಂಘದ ಅಭಿವೃದ್ದಿಗೆ ಸಹಕರಿಸಬೇಕು, ಜತೆಗೆ ಬೇರೆ ಬೇರೆ ರೈತರಿಗೆ ಸಾಲ ನೀಡಬೇಕಾದರೆ ಪಡೆದಿರುವ ರೈತರು ಸಾಲ ಮರುಪಾವತಿ ಮಾಡಿದರೆ ಮಾತ್ರ ಸಾಧ್ಯ. ತಪ್ಪದೆ ಸಾಲ ಹಿಂತಿರುಗಿಸಿ.
ಸಮಸ್ಯೆ ಪರಿಹರಿಸುವಲ್ಲಿ ಕಾರ್ಮಿಕ ಇಲಾಖೆ ವಿಫಲ
ಕಾರ್ಮಿಕರ ನಿರೀಕ್ಷಿಕ ಹಾಗೂ ಕಚೇರಿಯ ಸಿಬ್ಬಂದಿ ತಂತ್ರಾಂಶ ಸೇರಿದಂತೆ ನಾನಾ ಕಾರಣಗಳ ನೆಪವೂಡ್ಡಿ ಫಲಾನುಭವಿಗಳಿಗೆ ಪಿಂಚಣಿ,ವೈದ್ಯಕೀಯ, ಹೆರಿಗೆ,ಮದುವೆ ಸಹಾಯಧನ ಅರ್ಜಿಗಳ ಸ್ವೀಕಾರವನ್ನು ತಡೆವೊಡ್ಡಿದ್ದಾರೆ. ಇದರಿಂದಾಗಿ ಬಡಕಾರ್ಮಿಕರಿಗೆ ನ್ಯಾಯಬದ್ದವಾಗಿ ಸಿಗಬೇಕಾದ ಸೌಲಭ್ಯ ಸಿಗುತ್ತಿಲ್ಲ.
ಪ್ರತಿಭೆ ಬಳಸಿಕೊಂಡು ಸಾಧನೆ ಮಾಡಬೇಕು
ಅನಾದಿ ಕಾಲದಿಂದಲೂ ಜನರು ಹಲವಾರು ಕ್ರೀಡಾಕೂಟ ಸ್ಪರ್ಧೆಗಳನ್ನು ಏರ್ಪಡಿಸಿಕೊಂಡು ಬರುತ್ತಿದ್ದಾರೆ. ಪ್ರತಿಯೊಬ್ಬರಿಗೂ ದೈಹಿಕ ಮಾನಸಿಕ ಆರೋಗ್ಯ ಮತ್ತು ಮನರಂಜನೆಗಾಗಿ ಹಾಗೂ ದೈಹಿಕ ಸಾಮರ್ಥ್ಯವನ್ನು ಮೈಗೂಡಿಸಿಕೊಳ್ಳುವುದಕ್ಕೆ ಕ್ರೀಡೆ ಎಂಬುವುದು ಬಹಳ ಮುಖ್ಯ.
ಸಂಸ್ಕೃತ ಜ್ಞಾನ ಭಂಡಾರ ತುಂಬಿರುವ ವೈಜ್ಞಾನಿಕ ಭಾಷೆ
ಸಂಸ್ಕೃತ ಅತ್ಯಂತ ದೊಡ್ಡದಾದ ಜ್ಞಾನಭಂಡಾರ ಹೊಂದಿರುವ ಭಾಷೆ. ಆದ್ದರಿಂದ ಇಂದು ಪ್ರಪಂಚದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳೆಲ್ಲವೂ ಸಂಸ್ಕೃತ ವಿಭಾಗವನ್ನು ಪ್ರಾರಂಭಿಸುತ್ತಿವೆ. ಈ ಮೂಲಕ ಭಾರತೀಯ ಜ್ಞಾನ-ವಿಜ್ಞಾನ ಪರಂಪರೆಯನ್ನು ಅಭ್ಯಸಿಸುತ್ತಿವೆ.
ನಾಳೆ ಕುಲಾಂತರಿ ತಳಿ ವಿರೋಧಿಸಿ ರೈತರ ಪ್ರತಿಭಟನೆ
ಕುಲಾಂತರಿ ಬೆಳೆಗಳ ಪರ ದೊಡ್ಡ ಪ್ರಚಾರ ಆಂದೇಲನವೇ ನಡೆಯುತ್ತಿದೆ. ಉತ್ತಮ ಪೌಷ್ಟಿಕ ಆಹಾರ, ಕೀಟ ಭಾದೆಯಿಂದ ರಕ್ಷಣೆ ಮತ್ತು ರೈತರಿಗೆ ಹೆಚ್ಚಿನ ಇಳುವರಿ, ಅಲ್ಲದೆ ಎಂತಹ ವಾತಾವರಣದಲ್ಲಿ ಬೇಕಾದರೂ ಬೆಳೆಯುತ್ತದೆ ಎಂಬಿತ್ಯಾದಿ ಕಥೆಗಳನ್ನು ಹೇಳುತ್ತಾ ಜನರನ್ನು ನಂಬಿಸಲು ಹೊರಟಿದ್ದಾರೆ.
ಕಾರ್ಮಿಕರಿಗೆ ನೀಡುವ ತಿಂಡಿ ಗುಣಮಟ್ಟ ಪರಿಶೀಲಿಸಿ
ನಗರಸಭೆಯಿಂದ ಪೌರ ಕಾರ್ಮಿಕರಿಗೆ ನೀಡುವ ತಿಂಡಿ ಗುಣಮಟ್ಟ ಕಾಪಾಡಬೇಕು ಹಾಗೂ ಮೆನು ಪ್ರಕಾರವೇ ಪೌಷ್ಟಿಕ ಆಹಾರ ನೀಡಬೇಕು. ಪೌರ ಕಾರ್ಮಿಕರು ನಗರಸಭೆಯ ಶಕ್ತಿಯಾಗಿದ್ದು, ಅವರ ಆರೋಗ್ಯ ರಕ್ಷಣೆ ಆಗತ್ಯ
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 154
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved