• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮಗಳಲ್ಲಿ ಅಹವಾಲು ಆಲಿಸಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್
ಶಾಸಕ ಪ್ರದೀಪ್ ಈಶ್ವರ್ ವಿವಿಧ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿ, “ಇಲ್ಲಿ ಯಾವ ಸಮಸ್ಯೆಗಳನ್ನು ನೀವು ಎದುರಿಸುತ್ತಿದ್ದೀರಿ?” ಎಂದು ಪ್ರಶ್ನಿಸಿ, ಅವುಗಳ ಬಗರಹರಿಸುವ ಭರವಸೆ ನೀಡಿದರು.
ಹೊಸಹುಡ್ಯ ಗ್ರಾಮದ ರಸ್ತೆಯಲ್ಲಿ ಗುಂಡಿಗಳದ್ದೇ ಕಾರುಬಾರು
ಘಂಟಂವಾರಿಪಲ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ಪಟ್ಟಣದ ಪ್ರವಾಸಿ ಮಂದಿರದ ಪಕ್ಕದ ರಸ್ತೆ ಮೂಲಕ ಹೊಸಹುಡ್ಯ ಗ್ರಾಮಕ್ಕೆ ಸಂರ್ಪಕ ಕಲ್ಪಿಸುವ ಮುಖ್ಯ ರಸ್ತೆ ಹಳಾಗಿದೆ.
ಅರಿವು ಗಳಿಸಿದರಷ್ಟೇ ಜಗತ್ತಿನಲ್ಲಿ ಮನ್ನಣೆ: ಟಿ.ಎನ್.‌ಕೃಷ್ಣ
ಬದುಕನ್ನು ಗಂಭೀರವಾಗಿ ಪರಿಗಣಿಸದೇ ತುಂಬಾ ಸರಳವಾಗಿ ಕಾಣಬೇಕು. ಲೌಕಿಕ ಬದುಕು ಬಹಳ ಮುಖ್ಯವೆಂದು ಭಾವಿಸಿರುವುದರಿಂದ ಹೊನ್ನು, ಹಣ, ಹೆಣ್ಣು ಇವುಗಳ ಹಿಂದೆ ಹೋಗುತ್ತಿದ್ದೇವೆ ಎಂದು ಡಿಎನ್‌ ಕೃಷ್ಣ ಹೇಳಿದ್ದಾರೆ.
ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಗೆ ಜೀವಾವಧಿ ಶಿಕ್ಷೆ
ಜಿ. ಭತ್ತಲಹಳ್ಳಿಯ ರಾಜು ಅಲಿಯಾಸ್ ದಾಸ್ (37ವರ್ಷ) ಈತ ಮುರುಗಮಲ್ಲ ಗ್ರಾಮದ ಒಬ್ಬರೊಂದಿಗೆ ಸ್ನೇಹ ಬೆಳೆಸಿಕೊಂಡು ಅವರ ಮನೆಗೆ ಹೋಗಿ ಬರುತ್ತಿದ್ದನು.
ಬಾದಿಮರಳೂರು ಮನೆಗಳ ಗೋಡೆಗೆ ವಿದ್ಯುತ್ ತಂತಿ: ಬೆಸ್ಕಾಂ ಅಧಿಕಾರಿಗಳ ವಿರುದ್ಧ ಶಾಪ
ಬಾದಿಮರಳೂರು ಗ್ರಾಮದಲ್ಲಿ ಗಂಗಪ್ಪ ಎಂಬುವವರ ಮನೆಯ ಗೋಡೆಗೆ ಕಬ್ಬಿಣ ಆಂಗಲ್ ಅನ್ನು ಅಳವಡಿಸಿ ಬೆಸ್ಕಾಂನವರು ಸೆಕೆಂಡರಿ ಲೈನ್ (ಪ್ರೈಮರಿ ಲೈನ್) ನಿಂದ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ನೀಡಿದ್ದಾರೆ.
ಕ್ರೀಡೆಯಿಂದ ಮಾನಸಿಕ, ದೈಹಿಕ ಸದೃಢತೆ ಸಾಧ್ಯ: ಡಾ.ಎಂ.ಎಲ್.ಮಂಜುನಾಥ್
ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಬೇಕು ಎಂದು ನಂದಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಹಾಗೂ ಡೀನ್ ಡಾ.ಎಂ.ಎಲ್.ಮಂಜುನಾಥ್ ಸಲಹೆ ನೀಡಿದರು.
ವೈದ್ಯರು ನಿಸ್ವಾರ್ಥ ವೃತ್ತಿ ಪರತೆ ಬೆಳಸಿಕೊಳ್ಳಬೇಕು
ಉತ್ತಮ ವೈದ್ಯ ರೋಗಿಗೆ ಚಿಕಿತ್ಸೆ ನೀಡುತ್ತಾನೆ. ಸಾಮಾನ್ಯ ವೈದ್ಯ ಕಾಯಿಲೆಗೆ ಮಾತ್ರ ಚಿಕಿತ್ಸೆ ನೀಡುತ್ತಾನೆ. ರೋಗಿಯನ್ನು ಮಾನವೀಯ ಗುಣಗಳಿಂದ ಕಾಣಬೇಕು. ವೈದ್ಯರು ಹಣದ ಬಗ್ಗೆ ಯೋಚಿಸದೆ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದರೆ ವೃತ್ತಿಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿದರೆ ಹಣವೇ ತಮ್ಮನ್ನು ಹಿಂಬಾಲಿಸಿಕೊಂಡು ಬರುತ್ತದೆ.
ವಕ್ಫ್‌ ಕಾಯ್ದೆ ತಿದ್ದುಪಡಿ ಹಿನ್ನೆಯಲ್ಲಿ ಭೂ ಕಬಳಿಕೆ
ಕೇಂದ್ರ ಸರ್ಕಾರ ಸಮಿತಿ ರಚಿಸಿದಾಗಿನಿಂದಲೇ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ದೇವಸ್ಥಾನದ ಜಾಗ, ರೈತರ ಜಮೀನುಗಳನ್ನು ದುರುದ್ದೇಶದಿಂದ ಕಾನೂನು ಬಾಹಿರವಾಗಿ ವಕ್ಫ್ ಮೂಲಕ ಭೂಮಿ ಕಬಳಿಸಲಾಗುತ್ತಿದೆ. ಇದು ಬಿಜೆಪಿ ಸರ್ಕಾರವಿದ್ದಾಗ ಆಗಿರಲಿಲ್ಲ. ಕಳೆದ ಒಂದು ತಿಂಗಳಿಂದ ನಡೆಯುತ್ತಿದೆ.
‘ಅನ್ಯ ಭಾಷಿಕರಿಗೆ ಕನ್ನಡ ಕಲಿಸಿ’
ದೇಶ ವಿದೇಶಗಳಲಿ ಕನ್ನಡ ಭಾಷೆ ರಾರಾಜಿಸುತ್ತಿದೆ. ನವೆಂಬರ್ ತಿಂಗಳ ಪೂರ್ತಿ ರಾಜ್ಯದೆಲ್ಲೆಡೆ ರಾಜ್ಯೋತ್ಸವ ಸಂಭ್ರಮ ನಡೆಯುತ್ತಿದ್ದು, ರಾಜ್ಯಕ್ಕೆ ಬರುವ ವಲಸಿಗರಿಗೆ ಕನ್ನಡ ಭಾಷೆ ಕಲಿಸಬೇಕು. ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಪತ್ರಿಕಾ ಮಾಧ್ಯಮಗಳು ಭಾಷಭಿಮಾನ ಬೆಳಸುವಲ್ಲಿ ವಿಶೇಷ ಕೊಡುಗೆ ನೀಡಿವೆ
ಸಮಾಜದಲ್ಲಿ ಸಮಾನತೆ ಸಾರಿದ ಕನಕರು
ಸಮಾಜದಲ್ಲಿ ನಡೆಯುತ್ತಿದ್ದ ಅಂಕು-ಡೊಂಕುಗಳನ್ನು ತಿದ್ದುವಂತಹ ಕೆಲಸ ಮಾಡಿದ ಮಹನೀಯರಲ್ಲಿ ದಾಸಶ್ರೇಷ್ಠ ಶ್ರೀ ಕನಕದಾಸರು ಪ್ರಮುಖರು ಇಂತಹ ಮಹನೀಯರ ಸಿದ್ದಾಂತಗಳನ್ನು ಆದರ್ಶಗಳನ್ನು ಕೇವಲ ಒಂದು ದಿನಕ್ಕೆ ಸೀಮಿತವಾಗದೆ ಸದಾ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 175
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved