ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹಿಳಾ ಕಾಲೇಜಿನಲ್ಲಿ ಬಿಸಿಯೂಟ
ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣುಮಕ್ಕಳ ಶೋಷಣೆ ನಡೆಯುತ್ತಿದೆ. ಆದರೆ ಇದೆಲ್ಲಕ್ಕೂ ಸೆಡ್ಡು ಹೊಡೆಯುವ ನಿಟ್ಟಿನಲ್ಲಿ ಹೆಣ್ಣುಮಕ್ಕಳು ಮುನ್ನೆಲೆಗೆ ಬರಬೇಕು. ನಮ್ಮಲ್ಲಿರುವ ಶಕ್ತಿಯನ್ನ ಉಪಯೋಗಿಸಿ ನಮ್ಮ ಜೀವನವನ್ನು ನಾವೇ ರೂಪಿಸಿಕೊಳ್ಳಬೇಕು.
ಮಕ್ಕಳನ್ನು ಉನ್ನತ ವ್ಯಕ್ತಿಯನ್ನಾಗಿ ರೂಪಿಸುವ ಶಕ್ತಿ ಗುರು
ಶಿಕ್ಷಕರಿಗೆ ಎಷ್ಷೇ ಸಮಸ್ಯೆಗಳಿದ್ದರೂ ಅವುಗಳನ್ನು ಲೆಕ್ಕಿಸದೆ ಮಕ್ಕಳಿಗೆ ಪಾಠ ಪ್ರವಚನಗಳನ್ನೂ ನೀಡಿ ಬೆನ್ನು ತಟ್ಟಿ ಪ್ರೋತ್ಸಾಹಿಸಬೇಕು. ಮುಂದೆ ಆ ಮಗು ಉನ್ನತ ಸ್ಥಾನಕ್ಕೆ ಏರಿದಾಗ ಅಥವಾ ಆ ವ್ಯಕ್ತಿ ಬಂದು ನಾನು ನಿಮ್ಮ ಶಿಷ್ಯ ಎಂದಾಗಿ ಗುರುವಿಗೆ ಆಗುವ ಆನಂದ, ತೃಪ್ತಿ ಯಾವುದೇ ಸನ್ಮಾನದಲ್ಲೂ ಸಿಗುವುದಿಲ್ಲ
ಹಿಂದಿ ಹೇರಿಕೆಯಿಂದ ದೇಶದ ಏಕತೆಗೆ ಧಕ್ಕೆ
ದೇಶದಲ್ಲಿ 22 ಆಡಾಳಿತಾತ್ಮಕ ಭಾಷೆಗಳಿವೆ, ಎಲ್ಲಾ ಭಾಷೆಗಳನ್ನು ತುಳಿತ್ತಕ್ಕೆ ಒಳಪಡಿಸಲು, ಕೇಂದ್ರ ಸರ್ಕಾರ ಹಿಂದಿ ಸಪ್ತಾಹ, ಹಿಂದಿ ದಿವಸ್ ಅನ್ನುವ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಹಿಂದಿ ದಿವಸ್ ಹೇರಿಕೆ ದಬ್ಬಾಳಿಕೆ ಮಾಡಿದಂತೆ
ಹೆದ್ದಾರಿ ವಿಸ್ತರಣೆ: ಎಂಜಿ ರಸ್ತೆ ಕಟ್ಟಡಗಳ ತೆರವು
ಚಿಕ್ಕಬಳ್ಳಾಪುರ ನಗರದ ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಕಾರ್ಯಾಚರಣೆ ಪ್ರಾರಂಭಿಸಿದ್ದು, ಮೊದಲಿಗೆ ಸರ್ಕಾರಿ ಕಟ್ಟಡಗಳನ್ನು ತೆರವು ಗೊಳಿಸಲಾಗುದು, ಅಷ್ಟರೊಳಗೆ ಖಾಸಗಿ ಮಾಲೀಕರು ತಾವಾಗಿಯೆ ಕಟ್ಟಡ ತೆರವುಗೊಳಿಸಲು ಅವಕಾಶ ಕಲ್ಪಿಸಲಾಗುವುದು. ನಂತರ ಎಲ್ಲ ಕಟ್ಟಡಗಳ ತೆರವು ಮಾಡಲಾಗುವುದು
ಸಾಕ್ಷರತೆ ಅಭಿವೃದ್ಧಿಶೀಲ ರಾಷ್ಟ್ರದ ಬೆನ್ನೆಲುಬು
ಹೆಣ್ಣು ಮತ್ತು ಗಂಡು ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ ಪಡೆಯಬೇಕಾದ ಅಗತ್ಯವಿದೆ. ಪುರುಷ ಮತ್ತು ಮಹಿಳಾ ಸಾಕ್ಷರತೆಯ ಪ್ರಮಾಣದ ನಡುವಿನ ಅಂತರವನ್ನು ಕಡಿಮೆಗೊಳಿಸಬೇಕಿದೆ. ಪಂಚಾಯಿತಿ ಪ್ರತಿನಿಧಿಗಳು ಸಾಕ್ಷರರಾಗ ಬೇಕು.
.ಹಾಲು ಖರೀದಿ ದರ ಕಡಿತಕ್ಕೆ ಶಾಸಕರ ವಿರೋಧ
ಈ ಭಾಗದ ರೈತರು ಹೆಚ್ಚಾಗಿ ಹೈನುಗಾರಿಕೆಯನ್ನೇ ಅವಲಂಬಿಸಿದ್ದಾರೆ. ರೈತರೂ ಸಹ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಬೇಕು. ಇತ್ತೀಚಿಗೆ ರೈತರು ಉತ್ಪಾದಿಸುವ ಹಾಲಿಗೆ 2 ರು.ಗಳ ಕಡಿತ ಮಾಡಿರುವುದು ಸರಿಯಲ್ಲ. ಇದರಿಂದ ರೈತರಿಗೆ ಅನ್ಯಾಯವಾಗಲಿದೆ.
ಪ್ರಜಾಪ್ರಭುತ್ವ ದಿನಾಚರಣೆ ಅರ್ಥಪೂರ್ಣವಾಗಿರಲಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ಜಿಲ್ಲೆಯಲ್ಲಿ ಎಲ್ಲ ವರ್ಗದ ಸಾರ್ವಜನಿಕರು ಆಗಮಿಸಿ ಬೃಹತ್ ಮಾನವ ಸರಪಳಿ ನಿರ್ಮಿಸುವ ಮೂಲಕ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಸೆಪ್ಟೆಂಬರ್ 15 ರಂದು ಆಚರಿಸಲಾಗುತ್ತಿದೆ
ಒಳಮೀಸಲು ಕಲ್ಪಿಸಲು ಆಗ್ರಹಿಸಿ ತಮಟೆ ಚಳವಳಿ
ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು ಸಂವಿಧಾನ ಬದ್ಧವಾದ ಅಧಿಕಾರವಿದೆ ಎಂದು ಕಳೆದ ಆಗಸ್ಟ್ 1 ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಇದನ್ನು ರಾಜ್ಯ ಸರ್ಕಾರ ತಕ್ಷಣವೇ ಅನುಷ್ಠಾನಗೊಳಿಸಬೇಕು.
ಅರಣ್ಯ ಸಂರಕ್ಷಕರ ಜೀವ ರಕ್ಷಣೆಯೂ ಮುಖ್ಯ
ಅರಣ್ಯ ಸಂರಕ್ಷಕರು ದುರ್ಗಮ ಅರಣ್ಯದಲ್ಲಿ ಕಾಡು ಪ್ರಾಣಿಗಳು ಮತ್ತು ಬೇಟೆಗಾರರ ದಾಳಿಯ ಭಯದ ನಡುವೆ ಪರಿಶೀಲನೆ ನಡೆಸುತ್ತ, ಕೆಲಸ ಮಾಡುವುದು ಬಲು ಅಪಾಯಕಾರಿ. ಎಷ್ಟೋ ಸಂದರ್ಭಗಳಲ್ಲಿ ಕಾಡುಗಳ್ಳರ ದಾಳಿಗೆ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅದೆಷ್ಟೋ ಅರಣ್ಯ ರಕ್ಷಕರ ಕುಟುಂಬಗಳ ಬೀದಿಗೆ ಬಂದಿವೆ.
ಚಿಂತಾಮಣಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಚಿಂತಾಮಣಿ ನಗರದ ೩೧ವಾರ್ಡ್ಗಳಲ್ಲೂ ಕಸ ವಿಲೇವಾರಿ ವಿಳಂಬವಾಗುತ್ತಿದ್ದು, ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸುವ ಕನಸು ಇನ್ನೂ ಸಾಕಾರಗೊಂಡಿಲ್ಲ. ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷೆ ಅವರು ನಗರಸಭೆಯ ಎಲ್ಲ ಸದಸ್ಯರ ಸಹಕಾರದಿಂದ ನಗರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲಿ
< previous
1
...
89
90
91
92
93
94
95
96
97
...
154
next >
Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಮಹದೇವಪ್ಪ