ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪತ್ರಕರ್ತರು ವಸ್ತುನಿಷ್ಠ ವರದಿಗೆ ಆದ್ಯತೆ ನೀಡಬೇಕು
ಸಮಾಜದ ಅಭ್ಯುದಯಕ್ಕೆ ಪತ್ರಿಕಾ ರಂಗದ ಕೊಡುಗೆ ಅಪಾವಾಗಿದ್ದು, ಸಮಾಜದ ಅಂಕು ಡೊಂಕುಗಳನ್ನು ತಿದ್ದುವ, ಸರಕಾರಗಳನ್ನು ಎಚ್ಚೆತ್ತುಕೊಳ್ಳುವಂತೆ ಮಾಡುವ ಹರಿತವಾದ ಶಕ್ತಿ ಪತ್ರಕರ್ತರ ಲೇಖನಿಗಿದೆ, ಅದನ್ನು ಸರಿಯಾದ ಮಾರ್ಗದಲ್ಲಿ ಸಮಾಜ ಏಳಿಗೆಗೆ ಬಳಕೆಯಾಗುವಂತೆ ಮಾಡಬೇಕು
ಹೈನುಗಾರರ ನೆರವಾಗಲು ‘ಪಶುಸಖಿ’ಯರಿಗೆ ತರಬೇತಿ
ಸಾವಯವ ಹಾಗೂ ನೈಸರ್ಗಿಕ ಕೃಷಿಯನ್ನು ಹಾಗೂ ಅದಕ್ಕೆ ಪೂರಕವಾದ ದನ, ಕುರಿ, ಮೇಕೆ, ಮೀನು, ಜೇನು, ಹಸು ಸಾಕಾಣಿಕೆಯೊಂದಿಗೆ ಕೃಷಿಯನ್ನು ಸಹಾ ಉದ್ಯಮ ಶೀಲತೆಯನ್ನಾಗಿ ಮಾಡಬಹುದಾಗಿದೆ ಹಾಗೂ ಬ್ರೀಡಿಂಗ್ ಫಾರಂನ ಮೇಲೆ ಸೌರ ವಿದ್ಯುತ್ ಘಟಕ ಸ್ಥಾಪಿಸಬಹುದು
ಕೆರೆ ಮಣ್ಣು ಲೂಟಿ; ಅಧಿಕಾರಿಗಳು ಮೌನ
ತಾಲೂಕಿನ ದೋಡ್ಡಿವಾರಪಲ್ಲಿ ಗ್ರಾಮದ ಯರ್ರಗುಡಿ ಕೆರೆಯಲ್ಲಿ ಬೆಂಗಳೂರು ಮೂಲದವರು ಇತ್ತೀಚಿಗೆ ಕೆರೆಯ ಅಂಚಿನಲ್ಲಿ ಜಮೀನು ಖರೀದಿ ಮಾಡಿದ್ದು,ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿ ಮನಬಂದಂತೆ ಮಣ್ಣು ತೆಗೆದು ಸಾಗಿಸಿದ್ದಾರೆ
ದೇಶದ ಅಖಂಡತೆಗೆ ಹೋರಾಡಿದ ಡಾ.ಮುಖರ್ಜಿ
ಶ್ಯಾಮ ಪ್ರಸಾದ್ ಮುಖರ್ಜಿ ಅಪ್ರತಿಮ ದೇಶಪ್ರೇಮಿ. ನೆಹರೂ ಕಾಲದಲ್ಲಿಯೇ ಕಾಶ್ಮೀರದ 370 ನೇ ವಿಧಿ ರದ್ದತಿಗಾಗಿ ಹೋರಾಟ ಮಾಡಿದ್ದರು. ಕಾಂಗ್ರೆಸ್ನಲ್ಲಿದ್ದರೂ ಅವರನ್ನು ಅಂದಿನ ಕಾಂಗ್ರೆಸ್ ನಾಯಕರು ಸರಿಯಾಗಿ ನಡೆಸಿಕೊಳ್ಳಲಿಲ್ಲ. ಬಳಿಕ ಕಾಂಗ್ರೆಸ್ ತೊರೆದರು.
ಸರ್ಕಾರಿ ಶಾಲೆ ಮಕ್ಕಳು ಕೀಳರಿಮೆ ಬಿಡಬೇಕು
ಸರ್ಕಾರಿ ಶಾಲೆಗಳಲ್ಲಿ ನೆಲದ ಸೊಗಡಿದೆ, ಮಾನವೀಯತೆ ಇದೆ. ಇಲ್ಲಿ ಓದಿರುವ ಲಕ್ಷಾಂತರ ಮಂದಿ ಐಎಎಸ್, ಐಪಿಎಸ್ ಸಹಿತ ಅನೇಕ ಹುದ್ದೆಗಳಲ್ಲಿ ಇದ್ದಾರೆ. ಸಮಾಜಕ್ಕೆ ಮಾದರಿಯಾಗಿದ್ದಾರೆ. ಕೀಳರಿಮೆ ಬಿಟ್ಟು ಚೆನ್ನಾಗಿ ಓದಿದರೆ ಅವರಂತೆಯೇ ಆಗಬಹುದು.
ಕನ್ನಡಿಗರ ಸಮಸ್ಯೆಗಳಿಗೆ ಧ್ವನಿಯಾದ ಕಸಾಪ
ಭಾಷೆ ಕೇವಲ ಅಕ್ಷರ, ಪದವಲ್ಲ. ಅದು ನಮ್ಮ ನಾಡಿ ಮಿಡಿತ. ಜಗತ್ತಿನ ಯಾವ ಭಾಷೆಗೂ ಕಡಿಮೆಯಿಲ್ಲ, ಪಂಪನಿಂದ ಕುವೆಂಪು ಅವರ ವರಗೆ ಅನೇಕ ಪ್ರಶಸ್ತಿಗಳು ಸಿಕ್ಕಿವೆ. ಕನ್ನಡ ಶ್ರೀಮಂತ ಭಾಷೆ.
ಆರೋಗ್ಯ ರಕ್ಷಣೆಗೆ ಸ್ವಚ್ಛತೆ ಕಾಪಾಡಿ
ಸಾರ್ವಜನಿಕರು ಸಹ ತಮ್ಮ ಮನೆಗಳಲ್ಲಿ ನೀರಿನ ತೊಟ್ಟಿ ಹಾಗೂ ಮನೆಯ ಚಾವಣಿಯಲ್ಲಿ ಮಳೆ ನೀರು ಶೇಖರಣೆಯಾಗದಂತೆ ನೋಡಿಕೊಳ್ಳಬೇಕು. ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಘೀ ಜ್ವರಕ್ಕೆ ಕಾರಣವಾಗುತ್ತದೆ
ದೇಶದ ಏಕತೆಗೆ ಹೋರಾಡಿದ ಶ್ಯಾಮ ಪ್ರಸಾದ್ ಮುಖರ್ಜಿ
ಕಾಶ್ಮೀರ ರಕ್ಷಣಾ ಸತ್ಯಾಗ್ರಹದ ಮುಂದಾಳತ್ವವನ್ನು ವಹಿಸಿಕೊಂಡು 1950ರ ಅವಧಿಯಲ್ಲಿ 370ನೇ ವಿಧಿಯನ್ನು ಧಿಕ್ಕರಿಸಿ ಕಾಶ್ಮೀರ ಪ್ರವೇಶ ಮಾಡಿದ್ದಕ್ಕೆ ಅಂದಿನ ಪ್ರಧಾನಿ ನೆಹರು ಮತ್ತು ಷೇಕ್ ಅಬ್ದುಲ್ಲಾ ಸರ್ಕಾರ ಅವರನ್ನು ಗೃಹಬಂಧನಕ್ಕೆ ಒಳಪಡಿಸಿತ್ತು.
ಚರಂಡಿಗಳಲ್ಲಿ ತುಂಬಿದ ತ್ಯಾಜ್ಯ: ಸ್ವಚ್ಛತೆ ಮರೆತ ಪುರಸಭೆ
ಪುರಸಭೆ ವ್ಯಾಪ್ತಿಯಲ್ಲಿ ಒಟ್ಟು 31 ವಾರ್ಡುಗಳಿವೆ. ತಾಲೂಕಿನಲ್ಲಿ ಒಟ್ಟು 32 ಗ್ರಾಮ ಪಂಚಾಯಿತಿಗಳಿವೆ ಬಹುತೇಕ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಮರೀಚಿಕೆ. ರಸ್ತೆ ಪಕ್ಕದಲ್ಲೇ ಪ್ಲಾಸ್ಟಿಕ್ ರಾಶಿಗಟ್ಟಲೆ ಸಂಗ್ರಹ.
ಜೀವನದಲ್ಲಿ ಯಶಸ್ಸಿಗೆ ಶಿಸ್ತು, ಸ್ಪಷ್ಟ ಗುರಿ ಅಗತ್ಯ
ಕೇವಲ ಪರೀಕ್ಷೆಗಳು ಸಮೀಪಿಸಿದಾಗ ಮಾತ್ರ ಓದಿದರೆ ಸಾಕಾಗುವುದಿಲ್ಲ. ವರ್ಷಪೂರ್ತಿ ಓದುವುದನ್ನು ಕಲಿಯಬೇಕು. ಜ್ಞಾನದ ಜೊತೆಗೆ ಸಂಸ್ಕಾರವನ್ನು ಕಲಿಯಬೇಕು. ನಾಗರಿಕತೆ ಹಾಗೂ ಮನರಂಜನೆಯ ಹೆಸರಿನಲ್ಲಿ ವಿದ್ಯಾರ್ಥಿಗಳು ತಪ್ಪು ದಾರಿ ಹಿಡಿಯಬಾರದು
< previous
1
...
89
90
91
92
93
94
95
96
97
...
135
next >
Top Stories
ದ.ಕನ್ನಡ, ಉಡುಪಿಯಲ್ಲಿ ಕೋಮು ಹಿಂಸೆ ನಿಗ್ರಹ ಪಡೆ ಸ್ಥಾಪನೆ: ಪರಂ
ಸೋನು ನಿಗಮ್ ವಿರುದ್ಧ ಎಫ್ಐಆರ್
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ನಿಯಮ ಪಾಲಿಸದ ಪೇಯಿಂಗ್ ಗೆಸ್ಟ್ ಬಂದ್ ಮಾಡಲು ಬಿಬಿಎಂಪಿ ಚರ್ಚೆ
ಮೆಟ್ರೋ ಹಳದಿ ಮಾರ್ಗ ಜೂನ್ನಲ್ಲಿ ಆರಂಭ: ಅರ್ಧ ಗಂಟೆಗೆ 1 ರೈಲು ಸೇವೆ