• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನಕದಾಸರು ಸಾರ್ವಕಾಲಿಕ ಕ್ರಾಂತಿ ಪುರುಷ
ಕನಕದಾಸರು ಸಮಾಜದಲ್ಲಿರುವ ಜಾತಿ ವ್ಯವಸ್ಥೆ ಬಗ್ಗೆ ಧ್ವನಿ ಎತ್ತಿ ತಮ್ಮ ಕೀರ್ತನೆಗಳ ಮೂಲಕ ಸಮಾಜ ಸುಧಾರಣೆಗೆ ಮುಂದಾದ ಮಹಾನ್ ದಾಸ ಶ್ರೇಷ್ಠ ಅಂದರೆ ತಪ್ಪಗಲಾರದು. ಕುಲ ಕುಲ ಎಂದು ಹೊಡೆದಾಡದಿರಿ ಎಂಬ ವಾಕ್ಯ ಅಜಾರಾಮವಾದುದ್ದು ಇದನ್ನು ನಾವು ಆರ್ಥೈಸಿದರೆ ಜಾತಿ ವ್ಯವಸ್ಥೇ ಹೋಗಲಾಡಿಸಬಹುದು.
ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ ದಾಸಶ್ರೇಷ್ಠ ಕನಕರು
ಕನಕದಾಸರು ಮೂಲತಃ ಕುರುಬ ಸಮುದಾಯಕ್ಕೆ ಸೇರಿದ ವ್ಯಕ್ತಿಯಾಗಿದ್ದರು. ಉಡುಪಿ ಶ್ರೀ ಕೃಷ್ಣನ ದೇವಾಸ್ಥಾನದಲ್ಲಿ ವಿಶೇಷವಾಗಿ ಕನಕ ಕಿಂಡಿಯನ್ನು ಈಗಲೂ ಕಾಣಬಹುದು. ದಾಸಶ್ರೇಷ್ಠ ಶ್ರೀ ಕನಕದಾಸ ಅವರ ಕೀರ್ತನೆಗಳು, ಆಚಾರ, ವಿಚಾರಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು
ದಾಸ ಸಾಹಿತ್ಯಕ್ಕೆ ಕನಕರ ಕೊಡುಗೆ ಅಪಾರ
ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನೆ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಕರೆಯಲಾಗುತ್ತದೆ. ಸಾಹಿತ್ಯದ ಜೊತೆಗೆ ಸಂಗೀತಕ್ಕೂ ಒತ್ತುಕೊಟ್ಟ ಉಭಯ ಸಂತರು ದಾಸ ಪರಂಪರೆಯಲ್ಲಿ ಅಜರಾಮರರಾಗಿ ಉಳಿದವರು. ಕನಕರು ರಚಿಸಿದ ಕೃತಿಗಳು ಅಂದು ಸಮಾಜದ ಅಂಕುಡೊಂಕುಗಳನ್ನು ತಿದ್ದಿದ್ದಲ್ಲದೆ ಇಂದಿಗೂ ಪ್ರಸ್ತುತವಾಗಿವೆ.
ಶಿಡ್ಲಘಟ್ಟ: ಬೀದಿ ನಾಯಿಗಳ ಅರ್ಭಟಕ್ಕಿಲ್ಲ ಕಡಿವಾಣ
ಶಿಡ್ಲಘಟ್ಟ ನಗರದಲ್ಲಿ ಶಾಲಾ, ಕಾಲೇಜಿಗೆ ತೆರಳುವ ಮಕ್ಕಳು, ಮಹಿಳೆಯರು, ಬೆಳಗಿನ ಸಮಯದಲ್ಲಿ ವಾಯು ವಿಹಾರಕ್ಕೆ ಬರುವ ವಯೋ ವೃದ್ಧರು ನಾಯಿಗಳ ಕಾಟಕ್ಕೆ ಭಯಭೀತರಾಗಿದ್ದಾರೆ. ವಿಪರ್ಯಾಸವೆಂದರೆ ಗ್ರಾಮೀಣ ಪ್ರದೇಶಕ್ಕಿಂತ ನಗರದಲ್ಲಿಯೇ ನಾಯಿ ಕಚ್ಚಿದ ಪ್ರಕರಣಗಳು ದಾಖಲಾಗಿವೆ.
ಮೊಬೈಲ್ ಬಿಟ್ಟು, ಓದುವುದನ್ನು ರೂಢಿಸಿಕೊಳ್ಳಿ
ಮನೆಯೇ ಮೊದಲ ಪಾಠಶಾಲೆ, ತಂದೆ ತಾಯಿಗಳೇ ಮಕ್ಕಳ ಮೊದಲ ಗುರುಗಳಾಗಿದ್ದು, ಮಕ್ಕಳನ್ನು ಚಿಕ್ಕಂದ್ದಿನಲ್ಲೇ ಉತ್ತಮ ವಾತಾವರಣದಲ್ಲಿ ಬೆಳೆಸಿದಾಗ ಅವರು ಮುಂದಿನ ಜೀವನದಲ್ಲಿ ಮೌಲ್ಯಾಧಾರಿತ ಗುಣಗಳನ್ನು ಅಳವಡಿಸಿಕೊಂಡು ಭವಿಷ್ಯತ್ತಿನಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಾಧ್ಯ.
ಮಕ್ಕಳಿಗೆ ಬಾಲ್ಯವಿವಾಹ ಮಾಡದೆ ಶಿಕ್ಷಣ ನೀಡಿ
ಇತ್ತೀಚೆಗೆ ಗುಡುಬಂಡೆ ಕ್ಷೇತ್ರ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿವೆ. ಸರ್ಕಾರದ ನಿಯಮಗಳಂತೆ ಮಕ್ಕಳಿಗೆ ಮದುವೆ ವಯಸ್ಸು ಬಂದ ಬಳಿಕ ಮದುವೆ ಮಾಡಬೇಕು. ನಮ್ಮ ಟ್ರಸ್ಟ್ ವತಿಯಿಂದ ಪ್ರತೀ ವರ್ಷ ಸಾಮೂಹಿಕ ವಿವಾಹಗಳನ್ನು ಆಯೋಜನೆ ಮಾಡುತ್ತಿದ್ದೇನೆ. ಈ ಮದುವೆಗಳಲ್ಲಿ ನಿಮ್ಮ ಮಕ್ಕಳಿಗೆ ಮದುವೆ ಮಾಡಿಸಿ ಎಂದು ಶಾಸಕ ಸುಬ್ಬಾರೆಡ್ಡಿ ಹೇಳಿದ್ದಾರೆ
ಬೆಂಬಲ ಬೆಲೆ: ಡಿ. 1ರಿಂದ ನೋಂದಣಿ
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ರಾಗಿ, ಬಿಳಿಜೋಳವನ್ನು ಖರೀದಿಸಲು ಖರೀದಿ ಕೇಂದ್ರಗಳನ್ನು ಎಲ್ಲ ತಾಲೂಕುಗಳಲ್ಲಿ ತೆರೆಯಲಾಗುವುದು. ಡಿಸೆಂಬರ್ 1ರಿಂದ ಡಿ.30ರವರಗೆ ರೈತರ ನೋಂದಣಿ ಮಾಡಲಾಗುವುದು. ಬರುವ ಜನವರಿ ಒಂದರಿಂದ ರಾಗಿ, ಬಿಳಿ ಜೋಳ ಖರೀದಿ ಆರಂಭಿಸಲಾಗುವುದು.
ಬಿರ್ಸಾ ಮುಂಡಾ ನಾಯಕತ್ವ ಯುವಕರಿಗೆ ಸ್ಫೂರ್ತಿಯಾಗಬೇಕು ಎಂದ ಜಿಲ್ಲಾಧಿಕಾರಿ ಪಿಎನ್‌ ರವೀಂದ್ರ
ಬ್ರಿಟಿಷರ ವಿರುದ್ಧ ಸಿಡಿದ್ದೆದ್ದು ಅತಿ ಚಿಕ್ಕ ವಯಸ್ಸಿನಲ್ಲೇ ಏಳು ಸಾವಿರ ಆದಿವಾಸಿಗಳನ್ನು ಸಂಘಟಿಸಿ ಹೋರಾಟ ಮಾಡಿದ ಅಪ್ರತಿಮ ದೇಶ ಭಕ್ತರಾಗಿದ್ದರು ಎಂದು ಡಿಸಿ ಹೇಳಿದರು
ಸಂಸದ ಡಾ.ಕೆ.ಸುಧಾಕರ್ ಬಣದ ಸದಸ್ಯರು ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿಗೆ ಆಯ್ಕೆ
ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷ ಉಪಾಧ್ಯಕ್ಷರಾಗಿ ಸಂಸದ ಡಾ.ಕೆ.ಸುಧಾಕರ್ ಬಣದ ಸುಕನ್ಯಾಮೂರ್ತಿ ಹಾಗೂ ಶಿವರಾಜ್ ಆಯ್ಕೆಯಾದರು
ಚಿಂತಾಮಣಿಯಲ್ಲಿ ಮಹಿಳೆಯ 35 ಗ್ರಾಂ. ಮಾಂಗಲ್ಯ ಸರ ಕಳವು
ಶ್ರೀನಿವಾಸಪುರ ನಗರದ ಬಸ್‌ ನಿಲ್ದಾಣದಲ್ಲಿ ಬಸ್‌ ಹತ್ತುವಾಗ ಚಿನ್ನದ ಸರ ಕಳ್ಳತನವಾಗಿದೆ.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 175
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved