• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಕ್ಷಿತ ವ್ಯಾಪ್ತಿಗೆ ಅರಣ್ಯೇತರ ಭೂಮಿ ಸೇರ್ಪಡೆ ಸರಿಯಲ್ಲ
ಅರಣ್ಯವಲ್ಲದ ಇತರೆ ಪ್ರದೇಶಗಳನ್ನು ಪರಿಭಾವಿತ ಅರಣ್ಯ ಪ್ರದೇಶದ ವ್ಯಾಪ್ತಿಗೆ ಸೇರ್ಪಡೆ ಮಾಡುವುದು ಸಮಂಜಸವಲ್ಲ. ಅಂತಹ ಪರಿಭಾವಿತ ಅರಣ್ಯ ಪ್ರದೇಶವನ್ನು ಅರಣ್ಯ ವ್ಯಾಪ್ತಿಯಿಂದ ಕೈ ಬಿಡಲು ಕ್ರಮ ವಹಿಸಲು ತಜ್ಞರಿಂದ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸಲಾಗಿದೆ
ದೇಶದ ಸಂಸ್ಕೃತಿ, ಪರಂಪರೆ ಉಳಿಸಿ, ಬೆಳೆಸಿ
ಮಹಿಳೆಯರು ಸಂಸಾರವನ್ನು ನಿಭಾಯಿಸುವ ಜೊತೆಯಲ್ಲಿ ಇನ್ನಿತರೆ ಸಮಾಜಮುಖಿ ಕೆಲಸಗಳಲ್ಲಿ, ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ಇತರರಿಗೆ ಆದರ್ಶರಾಗಬೇಕು. ಮನೆಗಳಲ್ಲಿನ ಹೆಣ್ಣು ಮಕ್ಕಳಿಗೆ ಪೂಜೆ ಪುರಸ್ಕಾರಗಳನ್ನು ಮಾಡುವುದು,ರಂಗೋಲಿ ಬಿಡಿಸುವುದು,ದೇವರ ನಾಮ,ದೇವರ ಕೀರ್ತನೆಗಳನ್ನು ಕಲಿಸಬೇಕು.
ಕಂಪ್ಯೂಟರ್ ಶಿಕ್ಷಣ ಅಗತ್ಯ: ಶಾಸಕ
ಇಂದಿನ ಕಾಲದಲ್ಲಿ ಫಸ್ಟ್ ಕ್ಲಾಸ್ ಡಿಗ್ರಿಗಳನ್ನು ಪಡೆದುಕೊಂಡವರಿಗೂ ಕಂಪ್ಯೂಟರ್ ಶಿಕ್ಷಣ ಇಲ್ಲದಿದ್ದರೆ ಉದ್ಯೋಗ ಸಿಗುವುದಿಲ್ಲ. ವಿದ್ಯಾರ್ಥಿಗಳು ಕಂಪ್ಯೂಟರ್ ಗಳನ್ನು ಬಳಸಿಕೊಂಡು ಜ್ಞಾನ ಬೆಳೆಸಿಕೊಳ್ಳಬೇಕು. ಅದೇ ರೀತಿ ಕಂಪ್ಯೂಟರ್ ಮೂಲಕ ಶಿಕ್ಷಣ ನೀಡಲು ಶಿಕ್ಷಕರಿಗೂ ತರಬೇತಿ ನೀಡಬೇಕಾದ ಅಗತ್ಯವಿದೆ.
ಕಾರ್ಮಿಕ ಇಲಾಖೆಯ ಯೋಜನೆಗಳ ಪ್ರಚಾರಕ್ಕೆ ಚಾಲನೆ
ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಅಸಂಘಟಿತ ವರ್ಗಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಡುವ ಉದ್ದೇಶದಿಂದ ‘ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ’ಯನ್ನು ಅನುಷ್ಠಾನಗೊಳಿಸಲಾಗಿದೆ.
ಭೂಮಿಯ ರಕ್ಷಣೆ ಎಲ್ಲರ ಜೀವನಧರ್ಮವಾಗಲಿ
ಕನ್ನಡ ಮಾತನಾಡಿದರೆ ದಡ್ಡರೆಂದು ಪರಿಗಣಿಸುತ್ತಾರೆ. ಆಂಗ್ಲ ಭಾಷೆಯಲ್ಲಿ ಮಾತನಾಡಿದರೆ ಬುದ್ಧಿವಂತರು ಎಂಬುವ ಭಾವನೆ ಪ್ರಸ್ತುತ ದಿನಗಳಲ್ಲಿ ಸಾಮಾನ್ಯವಾಗಿಬಿಟ್ಟಿದ್ದು, ಈ ಭಾವನೆಯನ್ನು ಹೋಗಲಾಡಿಸಬೇಕು. ನಮ್ಮ ಭಾಷೆ ಕನ್ನಡ. ಇದನ್ನು ಉಳಿಸಿ ಬೆಳೆಸುವ ನಮ್ಮೆಲ್ಲರ ಕರ್ತವ್ಯ.
ಒನಕೆ ಓಬವ್ವನ ಸಾಹಸ ಯುವ ಪೀಳಿಗೆಗೆ ಪ್ರೇರಕ
ಸಮಯಪ್ರಜ್ಞೆ ಮತ್ತು ತನ್ನ ಪರಾಕ್ರಮದಿಂದ ವೈರಿ ಸೈನಿಕರನ್ನು ಸದೆಬಡೆದು ಕನ್ನಡ ನಾಡನ್ನು ರಕ್ಷಣೆ ಮಾಡಿರುವ ವೀರ ರಾಣಿ ಒನಕೆ ಓಬವ್ವ ರವರು ಇಂದಿನ ಪೀಳಿಗೆಗೆ ಪ್ರೇರಣೆಯಾಗಿದ್ದಾರೆ. ಒನಕೆ ಓಬವ್ವಳ ಸಾಹಸ ಮನೋಭಾವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಂಡು ಉತ್ತಮ ನಾಗರಿಕರಾಗಬೇಕು.
ಆರೋಗ್ಯ ರಕ್ಷಣೆಗೆ ತರಕಾರಿ, ಹಣ್ಣುಹಂಪಲು ಸೇವಿಸಿ
ಕ್ರೀಡೆಗಳಿಂದ ತಮ್ಮ ಭವಿಷ್ಯಕ್ಕೆ ಅನುಕೂಲವಿದೆ. ರಾಷ್ಟ್ರಮಟ್ಟದಲ್ಲಿ ಭಾಗವಹಿಸಿದ ಕ್ರೀಡಾಪಟುಗೆ ಸರ್ಕಾರಿ ಉದ್ಯೋಗದಲ್ಲಿ ಶೇ.೨ ಮೀಸಲಾತಿ ಇರುತ್ತದೆ. ಆರೋಗ್ಯಕ್ಕೆ ಗಮನ ನೀಡಿ. ವಿದ್ಯಾಭ್ಯಾಸಕ್ಕೂ ಅನುಕೂಲವಾಗಲಿದೆ. ಎಷ್ಟು ಬಾರಿ ಕ್ರೀಡೆಯಲ್ಲಿ ತೊಡಗಿಸಿಕೊಂಡಿದ್ದೇವೆಂಬುದು ಮುಖ್ಯವಲ್ಲ. ಗುರಿ ಸಾಧಿಸುವುದು ಬಹು ಮುಖ್ಯ.
ಗೌರಿಬಿದನೂರಿನಲ್ಲಿ ಮಳೆ ಕೊರತೆ: ಎಳನೀರಿಗೆ ಅಭಾವ
ನೀರಿನ ಕೊರತೆ ಉಂಟಾಗಿ ಎಳನೀರು ಬೆಳೆ ಸಿಗದಂತಾಗಿದೆ. ಎಳನೀರಿಗೆ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದರವೂ ಹೆಚ್ಚಾಗಿದೆ. ತಾಲೂಕಿನಾದ್ಯಂತ ದಲ್ಲಾಳಿಗಳು ರೈತರಿಂದ 22 ರಿಂದ 30ರೂ.ಗಳಿಗೆ ಎಳನೀರು ಖರೀದಿಸುತ್ತಿದ್ದಾರೆ. ಈ ಹಿಂದೆ ಬೆಳೆಗಾರರಿಂದ ದಲ್ಲಾಳಿಗಳು ಖರೀದಿಸುತ್ತಿರುವ ದರ 20 ರು.ಗಳ ಆಜುಬಾಜಿನಲ್ಲೇ ಇತ್ತು.
ಸಂಬಂಧಗಳನ್ನು ಬೆಸೆಯುವ ಹೊಸದ್ಯಾವರ ಹಬ್ಬ
ಅವಿಭಕ್ತ ಕುಟುಂಬಗಳೆ ಕಣ್ಮರೆಯಾಗುತ್ತಿರುವ ಈ ಸಂದರ್ಭದಲ್ಲಿ ಹೊಸದ್ಯಾವರ ಆಚರಣೆ ವೇಳೆ ಕುಟುಂಬದ ಎಲ್ಲರೂ ಒಂದೆಡೆ ಸೇರುವುದೆ ವಿಶೇಷ. ಆ ಕ್ಷಣ ಪೂರ್ವಿಕರ ಕಾಲದಲ್ಲಿದ್ದ ಅವಿಭಕ್ತ ಕುಟುಂಬ ಕಣ್ಮುಂದೆ ಬರಲಿದೆ. ಕುಟುಂಬದ ಸದಸ್ಯರು ಒಂದೆಡೆ ಸೇರಿ ಊಟವನ್ನು ತಯಾರಿಸಲಾಗುತ್ತದೆ.
ಜನತೆಯ ಕಣ್ಣಲ್ಲಿ ನೀರು ತರಿಸುತ್ತಿದೆ ಈರುಳ್ಳಿ ದರ
ಚಿಕ್ಕಬಳ್ಳಾಪುರ ಜಿಲ್ಲೆಗೆ ನಾಗಪುರ, ನಾಸಿಕ್‌, ಪೂನಾ ಸೇರಿದಂತೆ ನಾನಾ ಭಾಗದಿಂದ 500ಕ್ಕೂ ಹೆಚ್ಚು ಟ್ರಕ್‌ಗಳಿಂದ ರಾಜ್ಯಕ್ಕೆ ಪೂರೈಕೆ ಆಗಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ ಈರುಳ್ಳಿ ಪ್ರತಿ ಕೆ.ಜಿಗೆ 50 ರೂ. ಹೋಲ್‌ಸೇಲ್‌ ದರದಲ್ಲಿ ಮಾರಾಟವಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಹಲವು ಮಾರುಕಟ್ಟೆಯಲ್ಲಿ ಈರುಳ್ಳಿಯನ್ನು ಒಂದೊಂದು ರೀತಿಯ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 175
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved