ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೊಸೂರು ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಗಳ ಪತ್ತೆ
ಹೊಸೂರು ಆಸ್ಪತ್ರೆಗೆ ಸುಮಾರು 30-35ಹಳ್ಳಿಗಳಿಂದ ಪ್ರತಿನಿತ್ಯ 500ಕ್ಕೂ ಹೆಚ್ಚು ರೋಗಿಗಳು ಬರುತ್ತಾರೆ. ಈಗ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಗಳು ಪತ್ತೆಯಾಗಿರುವುದು ರ ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದೆ. ಆಸ್ಪತ್ರೆಯಲ್ಲಿ ಸೌಲಭ್ಯಗಳು ಸಿಗುತ್ತಿಲ್ಲ. ವೈದ್ಯರು ಆಸ್ಪತ್ರೆಗೆ ಬರುವುದಿರಲಿ ಸಂಪರ್ಕಕ್ಕೂ ಸಿಗುವುದಿಲ್ಲ,
ವಿಜಯದಶಮಿ ಪ್ರಯುಕ್ತ ಬನ್ನಿ ವೃಕ್ಷ ಪೂಜೆ
ಪ್ರತಿ ವರ್ಷದಂತೆ ಈ ವರ್ಷವೂ ಸಹ ನಗರದ ವಿವಿಧೆಡೆಯ ದೇವಸ್ಥಾನಗಳಲ್ಲಿ ನವರಾತ್ರಿಯ 9 ದಿನಗಳ ಕಾಲ ದೇವರುಗಳನ್ನು ಪಟ್ಟಕ್ಕೆ ಕೂರಿಸಲಾಗಿತ್ತು. ವಿಜಯದಶಮಿ ದಿನದಂದು ದೇವರುಗಳನ್ನು ಮೆರವಣಿಗೆ ಮಾಡಿ ಕೊನೆಗೆ ಬನ್ನಿ ಮಂಟಪದ ಬಳಿ ಸಂಪ್ರದಾಯ ದಂತೆ ಸೇರಿದವು.
ಚಿಕ್ಕಬಳ್ಳಾಪುರ ಪ್ರವಾಸಿ ತಾಣಗಳ ಅಭಿವೃದ್ಧಿಪಡಿಸಿ
ಭಾರತದ ಮೊದಲ ಜೀವವೈವಿಧ್ಯ ತಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೇವನಹಳ್ಳಿ ತಾಲ್ಲೂಕಿನ ನಲ್ಲೂರು ಹುಣಸೆ ತೋಪಿನಲ್ಲಿ 410 ವರ್ಷಗಳಷ್ಟು ಹಳೆಯದಾದ ಭಾರಿ ಗಾತ್ರದ ಸುಮಾರು 300 ಹುಣಸೆ ಮರಗಳಿವೆ. ಇದರ ಜತೆ ಇತರ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸಂಸದ ಡಾ.ಸುಧಾಕರ್ ಕೇಂದ್ರಕ್ಕೆ ಮನವಿ ಮಾಡಿದ್ದಾರೆ
ಉದ್ಯಮಿಗಳಿಗೆ ಆದರ್ಶ ವ್ಯಕ್ತಿ ರತನ್ ಟಾಟಾ
ರತನ್ ಟಾಟರವರಲ್ಲಿದ್ದ ಸರಳ ಸಾಮಾನ್ಯ ವ್ಯಕ್ತಿತ್ವವೇ ಅವರನ್ನು ಅಷ್ಟೊಂದು ದೊಡ್ಡ ಉದ್ಯಮಿಯಾಗಿಸಿತು. ದೇಶದ ಸಣ್ಣ ಪುಟ್ಟ ಉದ್ಯಮಿಗಳಿಗೆ ಅವರೆ ರೋಲ್ ಮಾಡಲ್ ಆಗಿದ್ದಾರೆ. ಅವರು ಕೊರೋನಾ ಮಹಾಮ್ಮಾರಿ ದೇಶವನ್ನು ಆವರಿಸಿದ ಸಂದರ್ಭದಲ್ಲಿ ಲಕ್ಷಾಂತರ ಕೊಟ್ಯತರ ಜನರಿಗೆ ಊಟ, ಸ್ಯಾನಿಟೈಸರ್ ಮೆಡಿಸಿನ್ ನೀಡಿದ ಮಹಾನ್ ವ್ಯಕ್ತಿ ಟಾಟಾ.
ನಂದಿಬೆಟ್ಟದಲ್ಲಿ ಪ್ರವಾಸಿಗರ ದಂಡು, ಟ್ರಾಫಿಕ್ ಜಾಮ್
ಬೆಳ್ಳಂಬೆಳಗ್ಗೆ ನಂದಿಬೆಟ್ಟಕ್ಕೆ ಹೋಗಬೇಕು ಸೂರ್ಯೋದಯ ನೋಡಬೇಕು ಅಂತ ಕಾರು ಹಾಗೂ ಬೈಕ್ಗಳಲ್ಲಿ ಬಂದ ಪ್ರವಾಸಿಗರು ನಂದಿಬೆಟ್ಟದ ಕ್ರಾಸ್ನಲ್ಲಿಯೇ ಉಳಿಯುವಂತಾಯಿತು. ಕೆಲವರು ಚಿಕ್ಕಬಳ್ಳಾಪುರ ಅತ್ತ ನಂದಿಬೆಟ್ಟಕ್ಕೂ ಹೋಗಲಾಗದೇ ಇತ್ತ ವಾಪಾಸ್ ಬರಲಾಗದೇ ಗಂಟೆಗಟ್ಟಲೇ ರೋಡ್ನಲ್ಲಿಯೇ ಕಾಲ ಕಳೆಯುವಂತಾಯಿತು.
ಬಾಲ್ಯ ವಿವಾಹ ತಡೆಗೆ ಜನಜಾಗೃತಿ ಮೂಡಿಸಲು ಕ್ರಮ
ಶಾಲಾ ಕಾಲೇಜುಗಳಲ್ಲಿ ಬಾಲ್ಯವಿವಾಹ, ಅಪ್ರಾಪ್ತರ ಮೇಲೆ ದೌರ್ಜನ್ಯ, ಲೈಂಗಿಕ ಕಿರುಕುಳ ಬಗ್ಗೆ ಜಾಗೃತಿ ಮೂಡಿಸಿದರೆ ಇಂತಹ ಪ್ರಕರಣಗಳನ್ನು ತಡೆಯಬಹುದು. ಶಾಲಾ ಕಾಲೇಜುಗಳಲ್ಲಿ ಬಿಇಒ ಪ್ರತಿ ತಿಂಗಳು ಮಕ್ಕಳ ಹಾಗೂ ಪೋಷಕರ ಸಭೆ ನಡೆಸಿ ಚರ್ಚಿಸಬೇಕು.
ಖಿನ್ನತೆ ಉಂಟಾದರೆ ಅಪ್ತರ ಜತೆ ನಮಸ್ಯೆ ಹಂಚಿಕೊಳ್ಳಿ
ನಮ್ಮಲ್ಲಿ ಎನಾದರೂ ಕೊರತೆ ಮತ್ತು ಖಿನ್ನತೆ ಕಂಡುಬಂದರೆ ಆಪ್ತರು ಜೊತೆ ಹಂಚಿಕೊಳ್ಳಬೇಕು. ಯಾವುದೇ ಒಂದು ಒತ್ತಡಕ್ಕೆ ಅಥವಾ ಮಾನಸಿಕ ಒತ್ತಡಕ್ಕೆ ಒಳಗಾದವರು ಈ ರೋಗದಿಂದ ಪಾರಾಗಲು ನಿಮ್ಮ ನೋವನ್ನು ಇನ್ನೋಬ್ಬರಲ್ಲಿ ಹಂಚಿ ಕೊಳ್ಳುವುದರಿಂದ ನಿಮ್ಮ ಬಹುತೇಕ ಸಮಸ್ಯೆಗಳು ಪರಿಹಾರವಾಗುತ್ತದೆ.
ದಸರಾಕ್ಕೆ ರಂಗೇರಿದ ಮಾರುಕಟ್ಟೆ; ಹೂ ಬೆಲೆ ದುಬಾರಿ
ಮಲ್ಲಿಗೆ, ದುಂಡು ಮಲ್ಲಿಗೆ ಹೂವು ತಮಿಳುನಾಡಿನಿಂದ ಬರುತ್ತಿದೆ. ಉಳಿದಂತೆ ಎಲ್ಲ ಹೂವುಗಳು ಸುತ್ತ ಮುತ್ತಲ ಗ್ರಾಮಗಳಿಂದ ಮಾರುಕಟ್ಟೆಗೆ ಬರುತ್ತಿದೆ. ಗೌರಿ ಗಣೇಶ ಹಬ್ಬಕ್ಕೆ ಹೋಲಿಸಿದರೆ ವ್ಯಾಪಾರ ಭರ್ಜರಿಯಾಗಿದೆ. ಹಬ್ಬದಂದೇ ವಾಹನ ಡೆಲಿವರಿಗೆ ಖರೀದಿದಾರರ ಒತ್ತಾಯ.
ಹುಚ್ಚು ನಾಯಿ ಕಡಿತ; 14 ಮಂದಿ ಆಸ್ಪತ್ರೆಗೆ
ಬಿದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ಮಕ್ಕಳು, ಮತ್ತು ವಾಹನ ಸವಾರರಿಗೆ ರಸ್ತೆಯಲ್ಲಿ ಓಡಾಡಲು ಭಯ ಪಡಬೇಕಾದ ವಾತಾವರಣ ನಿರ್ಮಾಣವಾಗಿದೆ. ನಗರದಲ್ಲಿ ಅಂದಾಜು 2500 ಕ್ಕೂ ಅಧಿಕ ಬಿಡಾಡಿ ನಾಯಿಗಳಿವೆ. ತಾಲ್ಲೂಕಿನಾದ್ಯoತ ಒಂದೇ ದಿನದಲ್ಲಿ ನಾಯಿಗಳು ಕಚ್ಚಿದ 23 ಪ್ರಕರಣಗಳು ದಾಖಲಾಗಿವೆ.
ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ ಮಾಡಿಸಿದ ಗ್ರಾಪಂ ಸದಸ್ಯ
ಮುಸ್ಟೂರು ಗ್ರಾಮ, ಗೇರಹಳ್ಳಿ ಗ್ರಾಮದವರೆಗೂ ರಸ್ತೆಯು ಹದಗೆಟ್ಟುಹೋಗಿತ್ತು. ರಸ್ತೆಯಲ್ಲಿ ಎಲ್ಲಿ ನೋಡಿದರೂ ಗುಂಡುಗಳೇ ಕಾಣುತ್ತಿದ್ದವು. ಮಳೆ ಬಂದರೆ ರಸ್ತೆ ಯಾವುದು ಹಳ್ಳ- ದಿನ್ನೆ ಯಾವುದು ಗೊತ್ತಾಗದಂತೆ ದ್ವಿಚಕ್ರ ವಾಹನ ಸವಾರರು ಪರದಾಡುವುದು ಸಾಮಾನ್ಯವಾಗಿತ್ತು. ಗ್ರಾಪಂ ಸದಸ್ಯ ಮುಷ್ಟೂರು ಶ್ರೀಧರ್ ಸ್ವಂತ ಹಣದಿಂದ ರಸ್ತೆ ಮಾಡಿಸಿದ್ದಾರೆ.
< previous
1
...
92
93
94
95
96
97
98
99
100
...
165
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ