• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಸರ ಸಂರಕ್ಷಿಸದಿದ್ದರೆ ಜೀವರಾಶಿಗೆ ಅಪಾಯ
ಪರಿಸರ ಉಳಿಸಿದರೆ ಮಾತ್ರ ಅಂತರ್ಜಲ, ಶುದ್ಧ ಆಮ್ಲಜನಕ ಎಲ್ಲವೂ ಸಿಗಲಿದ್ದು, ಈ ನಿಟ್ಟಿನಲ್ಲಿ ಮರ, ಗಿಡಗಳನ್ನು ಹೆಚ್ಚು ಬೆಳೆಸುವ ಮೂಲಕ ಮಳೆ ನೀರನ್ನು ಸಮರ್ಪಕವಾಗಿ ಬಳಸುವಲ್ಲಿ ಎಲ್ಲರೂ ಗಮನಹರಿಸಬೇಕು. ಪರಿಸರ ನಮ್ಮ ಜೀವನಕ್ಕೆ ಎಲ್ಲವನ್ನೂ ಕೊಟ್ಟಿದೆ, ಆದರೆ ನಾವು ಪರಿಸರಕ್ಕೆ ಏನನ್ನು ಕೊಟ್ಟಿದ್ದೇವೆ ಎಂದು ಪ್ರಶ್ನಿಸಿಕೊಂಡಾಗ ನಿಜ ಅರಿವಾಗಲಿದೆ.
ವಿದ್ಯಾರ್ಥಿಗಳು ಸಾಧನೆ ಮಾಡಲು ಗುರಿ ಮುಖ್ಯ
ಜೀವನಕ್ಕೆ ಶಿಕ್ಷಣ ಮುಖ್ಯ, ಜೀವನದಲ್ಲಿ ಗಳಿಸಿದ ಆಸ್ತಿ ಸಂಪತ್ತು ಬೇರೆಯವರ ಪಾಲಾಗಬಹುದು ಆದರೆ, ಕಲಿತ ಶಿಕ್ಷಣ ಮಾತ್ರ ಬೇರೆಯವರ ಪಾಲಾಗುವುದಿಲ್ಲ. ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಇಟ್ಟುಕೊಂಡು ಸಾಧನೆ ಮಾಡಬೇಕು. ಸಾಧನೆ ಮಾಡಿದವರ ಇತಿಹಾಸ ಅರಿತುಕೊಳ್ಳಬೇಕು. ಸಾಧನೆ ಹಿಂದಿನ ರಹಸ್ಯ ಅರಿತುಕೊಳ್ಳಬೇಕು
ಮಾತೃಭಾಷೆಯಲ್ಲೇ ಶಿಕ್ಷಣ ನೀಡಲು ಒತ್ತು ನೀಡಿ
ಮಾತೃಭಾಷೆಯಲ್ಲಿ ಆಳವಾದ ಸಾಮರ್ಥ್ಯ ಗಳಿಕೆ, ಸಾಹಿತ್ಯ ಮತ್ತು ಸಂಸ್ಕೃತಿ ಅಧ್ಯಯನದಿಂದ ವ್ಯಕ್ತಿ ಮರುಹುಟ್ಟು ಪಡೆಯುತ್ತಾ ಪರಿಪೂರ್ಣ ವ್ಯಕ್ತಿತ್ವ ಮೂಡಿಬರುವುದರಿಂದ ಶಾಲಾ ಹಂತದಲ್ಲಿ ಮಾತೃ ಭಾಷಾ ಕಲಿಕೆ ಹಾಗೂ ಸಾಹಿತ್ಯ ಅಧ್ಯಯನಕ್ಕೆ ವಿಶೇಷ ಒತ್ತು ನೀಡಬೇಕು.
ಮಕ್ಕಳು ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಲಿ
ವೈಜ್ಞಾನಿಕ ಅನ್ವೇಷಣೆಗಳು ಜಗತ್ತನ್ನೇ ಬದಲಿಸುವಷ್ಟು ಶಕ್ತಿ ಹೊಂದಿವೆ, ವಿದ್ಯಾರ್ಥಿಗಳು ಶಾಲಾ ಹಂತದಿಂದಲೇ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳ ಬೇಕು, ವೈಜ್ಞಾನಿಕ ಅಂಶಗಳನ್ನು ಅರಿತು ಬದುಕಿನ ಪ್ರತಿ ಚಟುವಟಿಕೆಗಳಲ್ಲಿ ಅಳವಡಿಸಿಕೊಳ್ಳಬೇಕು.
ಕಾನೂನು ಎಲ್ಲರಿಗೂ ಸಮಾನ ಅವಕಾಶ ನೀಡಿದೆ
ಪೋಕ್ಸೋ ಖಾಯಿದೆ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಇಬ್ಬರಿಗೂ ಸಮನಾಗಿ ಅನ್ವಯಿಸುತ್ತದೆ, ಹೆಣ್ಣು ಮಕ್ಕಳನ್ನು ಕೆಟ್ಟ ದೃಷ್ಟಿ ಯಿಂದ ನೋಡುವುದು, ಮುಟ್ಟುವುದು, ಎಲ್ಲವು ಸಹ ಅಪರಾಧ ಒಮ್ಮೆ ಸಿಲುಕಿದರೆ ಶಿಕ್ಷೆ ಖಚಿತ. ವಿದ್ಯಾರ್ಥಿಗಳು ಈ ವಯಸ್ಸಿನಲ್ಲಿ ಬಹಳ ಎಚ್ಚರಿಕೆಯಿಂದರ ಬೇಕು
ಕಂದವಾರ ವಾರ್ಡ್ ನ ವಕ್ಫ್​ ಮಂಡಳಿ ಪಾಲಾಗಿದ್ದ, ಸರ್ ಎಂ.ವಿ ಓದಿದ ಶಾಲೆಯ ಆಸ್ತಿ ಪಹಣಿ ತಿದ್ದುಪಡಿ

ಕಂದವಾರ ವಾರ್ಡ್ ನ ಸರ್ಕಾರಿ ಮಾದರಿ‌ ಹಿರಿಯ ಪ್ರಾಥಮಿಕ ಶಾಲೆಯ ಹೆಸರಿನಲ್ಲಿದ್ದ 19 ಗುಂಟೆ ಜಾಗ ದಾವೂದ್ ಷಾ ವಾಲೀ ದರ್ಗಾ ಸುನ್ನಿ ವಕ್ಫ್‌ ಸ್ವತ್ತು ಎಂದು ಬದಲಾವಣೆ ಮಾಡಲಾಗಿತ್ತು. 2015- 16 ರಲ್ಲಿ ಪಹಣಿಯಲ್ಲಿ ಶಾಲೆ ಬದಲು ವಕ್ಫ್ ಸ್ವತ್ತು ಎಂದು ನಮೂದಾಗಿದೆ.  

11ರಂದು ಜಾತ್ಯತೀತವಾಗಿ ಒನಕೆ ಓಬವ್ವ ಜಯಂತಿ ಆಚರಣೆ
ವೀರ ವನಿತೆಯ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಣೆ ಮಾಡಲು ಮೂರು ವರ್ಷಗಳ ಹಿಂದೆ ಅಂದಿನ ಮುಖ್ಯಮಂತ್ರಿ ಬಸವರಾಜ ಬೋಮ್ಮಾಯಿ ಸರ್ಕಾರ ಕಾರಣವಾಗಿರುವುದಕ್ಕೆ ಸಮಿತಿಯ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ .
ನಾಡ ಭಾಷೆ ಕನ್ನಡ ನಮ್ಮ ಉಸಿರಾಗಬೇಕಿದೆ: ಎಡೀಸಿ ಡಾ.ಎನ್. ಭಾಸ್ಕರ್
ಸೋಷಿಯಲ್ ಮೀಡಿಯಾ ಹಾವಳಿಯಿಂದ ನೈಜ ಪತ್ರಿಕೋದ್ಯಮ ಕಳೆದುಹೋಗುತ್ತಿದೆ. ಓದುಗರ ಸಂಖ್ಯೆ ಇಳಿಮುಖವಾಗಿದ್ದರೂ ಕೂಡ ಮುದ್ರಣ ಮಾಧ್ಯಮಕ್ಕಿರುವ ಕಿಮ್ಮತ್ತು ಇಂದಿಗೂ ಹಾಗೇ ಇದೆ. ಪತ್ರಕರ್ತರು ಸಾಮಾಜಿಕ ಹೊಣೆಗಾರಿಕೆ ಹೊರಬೇಕು.
ಕಾನೂನಿನ ಮೂಲಕವೇ ಮಕ್ಕಳನ್ನು ದತ್ತು ಪಡೆಯಬೇಕು: ಬಿ.ಶಿಲ್ಪ
ಮಕ್ಕಳಿಲ್ಲದವರು ಶಾಶ್ವತವಾಗಿ ಮಗುವಿನ ಹಕ್ಕು ಬಾಧ್ಯತೆಗಳೊಂದಿಗೆ ಮತ್ತು ಜವಾಬ್ದಾರಿಗಳನ್ನು ಕಾನೂನು ಬದ್ಧವಾಗಿ ಪಡೆದುಕೊಳ್ಳುವುದೇ ದತ್ತು. ದತ್ತು ಪ್ರಕ್ರಿಯೆಗೆ ಪರಿತ್ಯಕ್ತ, ಅನಾಥ, ಒಪ್ಪಿಸಲ್ಪಟ್ಟ ಮಕ್ಕಳು ಒಳಪಡುತ್ತಾರೆ.
ಗುಡಿಬಂಡೆ: ವಕ್ಫ್ ಆಸ್ತಿ ತಡೆಯುವಂತೆ ರಾಜ್ಯಪಾಲರಿಗೆ ತಹಸೀಲ್ದಾರ್ ರವರ ಮೂಲಕ ಬಿಜೆಪಿ ಮನವಿ
ಈಗಾಗಲೇ ಕೇಂದ್ರದಲ್ಲಿ ಮೋದಿಯವರ ಸರ್ಕಾರ ವಕ್ಫ್ ಕಾಯ್ದೆಯ ಕುರಿತು ಹೊಸ ವಕ್ಫ್ ಕಾಯ್ದೆ ರಚಿಸುವ ಕ್ರಮಕ್ಕೆ ಮುಂದಾಗಿದೆ. ಕರಡು ಕಾಯ್ದೆಯನ್ನು ಸದನದಲ್ಲಿ ಮಂಡಿಸಿದ್ದಾರೆ. ಈ ಕಾಯ್ದೆ ಮುಂದಿನ ಸಂಸತ್ತಿನಲ್ಲಿ ಮಂಜೂರಾಗುವ ಸಾಧ್ಯತೆಯಿದೆ.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 175
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved