• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಾಯುಕ್ತರ ಬಲೆಗೆ ಬಿದ್ದ ಕಂದಾಯ ಅಧಿಕಾರಿ ಸಿಬ್ಬಂದಿ
ಲೋಕಾಯುಕ್ತ ಎಸ್ ಪಿ ಆಂಪೋನಿ ಜಾನ್‌ ಜೆ.ಕೆ. ಮತ್ತು ಡಿವೈಎಸ್ಪಿ ವೀರೇಂದ್ರ ಕುಮಾರ್‌ ರವರ ನೇತೃತ್ವದಲ್ಲಿ ಸುಮಾರು 10 ಮಂದಿ ಲೋಕಾಯುಕ್ತ ಪೊಲೀಸರಿಂದ ನಡೆದ ಈ ಕಾರ್ಯಾಚರಣೆಯು ನಗರಸಭೆಯಲ್ಲಿನ ಭ್ರಷ್ಟ ಅಧಿಕಾರಿಗಳನ್ನು ಸೆರೆ ಹಿಡಿಯಲು ಸಹಕಾರಿಯಾಗಿದೆ.
ಸಮಾನತೆ ಸಾಧಿಸಲು ಎಲ್ಲರಿಗೂ ಶಿಕ್ಷಣ ಅಗತ್ಯ
ಜಾತಿವ್ಯವಸ್ಥೆಯಿಂದ ಸಮಾಜದಲ್ಲಿ ವೈರುಧ್ಯತೆ , ಅಸಮಾನತೆಯಿದೆ. ಬಡವರು, ದೀನದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ಆರ್ಥಿಕ ಹಾಗೂ ಸಾಮಾಜಿಕ ಸಮಾನತೆ ಸಿಕ್ಕಾಗ ಮಾತ್ರ ಜಾತಿ ವ್ಯವಸ್ಥೆ ನಿರ್ಮೂಲನೆ ಮಾಡಲು ಸಾಧ್ಯ. ಬುದ್ಧ, ಬಸವಾದಿ ಶರಣರು, ಮಹಾತ್ಮ ಗಾಂಧೀಜಿಯವರ ಸಮಾನ ಸಮಾಜದ ಕನಸು ಈಡೇರಬೇಕಿದೆ.
ಕಾಲುವೆಗೆ ಗ್ರಾಮಸ್ಥರಿಂದ ಕಾಯಕಲ್ಪ
ಹಾಲಗಾನಹಳ್ಳಿ ಗ್ರಾಮದ ಕೆರೆಗೆ ಈ ಹಿಂದೆ ಕಾಲುವೆ ಮೂಲಕ ಉತ್ತರ ಪಿನಾಕಿನಿ ನದಿ ಹರಿಯುತ್ತಿತ್ತು. ಇದರಿಂದಾಗಿ ಕೆರೆ ತುಂಬಿರುತ್ತಿತ್ತು. ಆದರೆ ಕಾಲುವೆಯಲ್ಲಿ ಕಸ ಹಾಗೂ ಹೂಳು ತುಂಬಿದ್ದರಿಂದ ನೀರು ಹರಿಯಲು ಅಡ್ಡಿಯಾಗಿತ್ತು. ಇದರಿಂದಾಗಿ ಗ್ರಾಮಸ್ಥರು ಹಾಗೂ ರೈತರು ತೊಂದರೆಗೆ ಒಳಗಾಗಿದ್ದರು.
ಸರ್ಕಾರಿ ವಿಕಲ ಚೇತನ ನೌಕರರ ಪ್ರತಿಭಟನೆ
ವಿಕಲ ಚೇತನ ಸರ್ಕಾರಿ ನೌಕರರಿಗೆ ವೇತನಾ ಆಯೋಗ ನೀಡಿದ ಎಲ್ಲಾ ಶಿಫಾರಸ್ಸುಗಳನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಶಿಕ್ಷಕರು, ಉಪನ್ಯಾಸಕರು ಬೋಧಕೇತರ ವರ್ಗದ ನೌಕರರ ಸೇವಾವಧಿಯಲ್ಲಿ ಅವರ ಪರಿಸ್ಥಿತಿಗೆ ಅನುಗುಣವಾಗಿ ಎಷ್ಟು ಬಾರಿಯಾದರೂ ವರ್ಗಾವಣೆಯನ್ನು ಪಡೆಯಲು ಮುಕ್ತ ಅವಕಾಶ ನೀಡಬೇಕು.
ನಗರದ ಕಸ ರೈತರ ಜಮೀನಿನಲ್ಲಿ ಗೊಬ್ಬರವಾಗಿ ಬಳಕೆ
ಚಿಕ್ಕಬಳ್ಳಾಪುರ ನಗರದಲ್ಲಿ ಸುಮಾರು 75 ಸಾವಿರ ಜನಸಂಖ್ಯೆ ಹೊಂದಿರುವ ನಗರದಲ್ಲಿ 31 ವಾರ್ಡ್‌ಗಳಿದ್ದು ಪ್ರತಿನಿತ್ಯ 25 ರಿಂದ 30 ಟನ್‌ ಕಸ ಸಂಗ್ರಹವಾಗುತ್ತಿದೆ. ಇದರಲ್ಲಿ ಪ್ರತ್ಯೇಕವಾಗಿ ಹಸಿಕಸ ಸಂಗ್ರಹಿಸಿ, ನೇರವಾಗಿ ಕೃಷಿ ಜಮೀನುಗಳಲ್ಲಿ ಸಾವಯವ ಗೊಬ್ಬರ ತಯಾರಿಸಿ ರೈತರಿಗೆ ಉಚಿತವಾಗಿ ನೀಡುವ ಕಾರ್ಯವಾಗುತ್ತಿದೆ.
ದತ್ತಮಾಲಾ ಅಭಿಯಾನಕ್ಕೆ ಚಾಲನೆ
ಚಿಕ್ಕಮಗಳೂರು: ಪ್ರತಿ ವರ್ಷದಂತೆ ಈ ಬಾರಿಯೂ ಶ್ರೀರಾಮ ಸೇನೆ ನ.4 ರಿಂದ 10ರವರೆಗೆ ಹಮ್ಮಿಕೊಂಡಿರುವ ದತ್ತಮಾಲಾ ಅಭಿಯಾನಕ್ಕೆ ಸೋಮವಾರ ಅಧಿಕೃತವಾಗಿ ಚಾಲನೆ ನೀಡಲಾಯಿತು.
ಸುವರ್ಣ ನುಡಿ ಸಂಭ್ರಮ ಕಾರ್ಯಕ್ರಮಗಳಿಂದ ಪ್ರತಿಭೆಗಳು ಅನಾವರಣ
ತರೀಕೆರೆ: ಸುವರ್ಣ ನುಡಿ ಸಂಭ್ರಮ ಕಾರ್ಯಕ್ರಮಗಳಿಂದ ಪ್ರತಿಭೆಗಳು ಅನಾವರಣಗೊಳ್ಳುತ್ತವೆ ಎಂದು ಚಿಕ್ಕಮಗಳೂರು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.
ಒತ್ತಡದ ಜೀವನ ಹೃದಯಕ್ಕೆ ಗಂಡಾಂತರ
ಜೈನ್ ಮಿಷನ್ ಆಸ್ಪತ್ರೆಯಲ್ಲಿ ನ 1 ರಿಂದ ಆರಂಭಗೊಂಡಿರುವ ಉಚಿತ ಡಯಾಲಿಸಿಸ್ ಸೌಲಭ್ಯ ದಾನಿಗಳ ನೆರವಿನೊಂದಿಗೆ ಕನಿಷ್ಠ ಮುಂದಿನ ಎರಡು ವರ್ಷಗಳ ಕಾಲ ನಿರಂತರವಾಗಿ ಮುಂದುವರೆಯಲಿದ್ದು ಪ್ರತಿದಿನ 30 ರಿಂದ 40 ಮಂದಿ ರೋಗಿಗಳಿಗೆ ಎಂದರು ಉಚಿತ ಡಯಾಲಿಸಿಸ್ ಸೌಲಭ್ಯ ನೀಡಲಾಗುವುದು.
ಗಡಿಭಾಗದಲ್ಲಿ ಕನ್ನಡ ಕಟ್ಟುವ ಕೆಲಸ ಮಾಡಬೇಕು
ಗುಡಿಬಂಡೆ ಆಂಧ್ರದ ಗಡಿಯಲ್ಲಿದ್ದರೂ ಸಹ ಇಲ್ಲಿ ಕನ್ನಡ ಭಾಷೆ ಸಮೃದ್ಧವಾಗಿದೆ. ಆಡುಭಾಷೆ ತೆಲುಗು ಆದರೂ ಸಹ ಕನ್ನಡ ಭಾಷೆಗೆ ತುಂಬಾನೆ ಪ್ರಾಶಸ್ತ್ಯ ನೀಡುತ್ತಾರೆ. ಅನೇಕ ಕವಿಗಳು ಈ ಭಾಗದಲ್ಲಿ ಕನ್ನಡದ ಪುಸ್ತಕಗಳನ್ನು ಬರೆದಿದ್ದಾರೆ. ಜೊತೆಗೆ ಏನಾದರೂ ಕನ್ನಡ ಕಾರ್ಯಕ್ರಮಗಳು ನಡೆದರೇ ಎಲ್ಲರೂ ಒಗಟ್ಟಿನಿಂದ ಸಂಭ್ರಮಿಸುತ್ತಾರೆ.
ಕಿಂಡಿ ಅಣೆಕಟ್ಟೆ ಮೇಲ್ದರ್ಜೆಗೇರಿಸಲು ಸಲಹೆ
ಕಿಂಡೆ ಅಣೆಕಟ್ಟೆಯಲ್ಲಿ ಹಾಳಾಗಿರುವ ಹಲಗೆಗಳು ನೀರನ್ನು ತಡೆಯುವುದೇ ಇರುವುದರಿಂದ ನೀರು ಮುಂದೆ ಹರಿದು ಹೋಗುತ್ತಿವೆ, ಈಗ ಇದಕ್ಕೆ ಸ್ವಯಂ ಚಾಲಿತ ಗೇಟುಗಳನ್ನು ಅಳವಡಿಸಬೇಕು, ಮತ್ತು ಅಲ್ಲಿರುವ ಜಾಕ್ವೆಲ್ ಗಳಿಗೆ ನಿರಂತರವಾಗಿ ನೀರು ಹರಿದು ಬರುವಂತೆ ಮಾಡಬೇಕು ಇದರಿಂದ ನೀರಿನ ಸಮಸ್ಯೆ ನೀಗಿಸಲು ಸಾಧ್ಯ
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 175
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved