• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಂಜಿನಿಯರಿಂಗ್‌ ಕ್ಷೇತ್ರಕ್ಕೆ ಕೊಡುಗೆ ನೀಡಿ
ಆಧುನಿಕ ತಂತ್ರಜ್ಞಾನದಲ್ಲಿ ಭಾರತದ ಸಾಮರ್ಥ್ಯ ಮತ್ತು ಹಿಡಿತವನ್ನು ಇಡೀ ಜಗತ್ತು ಗುರುತಿಸಲು ಪ್ರಾರಂಭಿಸಿದೆ. ಇಂದು, ವಿಜ್ಞಾನ ಮತ್ತು ತಂತ್ರಜ್ಞಾನವು ದೂರಸಂಪರ್ಕ, ಕೃಷಿ, ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ಮತ್ತಿತರ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದೆ.
ಮಹಿಳೆ ಸಾಧನೆಗಾಗಿ ಕೌಶಲ ಬೆಳೆಸಿಕೊಳ್ಳಬೇಕು
ಮಹಿಳೆಯರು ಸಂಘಟಿತರಾಗಿ ಕೌಶಲಾಭಿವೃದ್ದಿ ಬೆಳೆಸಿಕೊಳ್ಳುವ ಮೂಲಕ ಜ್ಞಾನವಂತರಾಗಬೇಕು. ಮಹಿಳೆಯರು ಹುಟ್ಟಿದ ಮತ್ತು ಮೆಟ್ಟಿದ ಎರಡು ಮನೆಗಳನ್ನು ಬೆಳಗುವ ನಂದಾದೀಪವಿದ್ದಂತೆ. ಮಹಿಳೆಯರು ಎಲ್ಲಾ ರಂಗದಲ್ಲೂ ಸಾಧನೆ ಮಾಡುವಂತಾಗಬೇಕು.. ಮಹಿಳೆಯರು ಸಂಘಟಿತರಾಗಿ ಕೌಶಲಾಭಿವೃದ್ದಿ ಬೆಳೆಸಿಕೊಳ್ಳುವ ಮೂಲಕ ಜ್ಞಾನವಂತರಾಗಬೇಕು. ಮಹಿಳೆಯರು ಹುಟ್ಟಿದ ಮತ್ತು ಮೆಟ್ಟಿದ ಎರಡು ಮನೆಗಳನ್ನು ಬೆಳಗುವ ನಂದಾದೀಪವಿದ್ದಂತೆ. ಮಹಿಳೆಯರು ಎಲ್ಲಾ ರಂಗದಲ್ಲೂ ಸಾಧನೆ ಮಾಡುವಂತಾಗಬೇಕು.. ಮಹಿಳೆಯರು ಸಂಘಟಿತರಾಗಿ ಕೌಶಲಾಭಿವೃದ್ದಿ ಬೆಳೆಸಿಕೊಳ್ಳುವ ಮೂಲಕ ಜ್ಞಾನವಂತರಾಗಬೇಕು. ಮಹಿಳೆಯರು ಹುಟ್ಟಿದ ಮತ್ತು ಮೆಟ್ಟಿದ ಎರಡು ಮನೆಗಳನ್ನು ಬೆಳಗುವ ನಂದಾದೀಪವಿದ್ದಂತೆ. ಮಹಿಳೆಯರು ಎಲ್ಲಾ ರಂಗದಲ್ಲೂ ಸಾಧನೆ ಮಾಡುವಂತಾಗಬೇಕು.
.ಸುರಸದ್ಮಗಿರಿಯಲ್ಲಿ ಬೀಜದುಂಡೆ ಪ್ರಸರಣ
ಗುಡಿಬಂಡೆ ಭಾಗದಲ್ಲಿ ಸುಂದರವಾದ ಪ್ರಕೃತಿಯಿದೆ. ಆ ಪ್ರಕೃತಿಯನ್ನು ಮತಷ್ಟು ಹೆಚ್ಚಿಸಲು ನಮ್ಮ ಕಡೆಯಿಂದ ಈ ಬೀಜದುಂಡೆ ತಯಾರಿಕೆ ಹಾಗೂ ಪ್ರಸರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೀಜದುಂಡೆಗಳ ಪ್ರಸರಣದ ಬಳಿಕ ನಮ್ಮ ಸಿಬ್ಬಂದಿಯಿಂದ ಬೆಟ್ಟದಲ್ಲಿ ಸ್ವಚ್ಛತಾ ಅಭಿಯಾನ ಸಹ ಹಮ್ಮಿಕೊಳ್ಳಲಾಗುತ್ತದೆ.
ಇಂಜಿನಿಯರಿಂಗ್ ಕಾಲೇಜುಗಳಿಗೂ ಬೇಡಿಕೆ ಹೆಚ್ಚಿಸುವ ಯೋಜನೆ: ಸಚಿವ ಡಾ.ಎಂ.ಸಿ.ಸುಧಾಕರ್
ಸರ್ಕಾರಿ ವೈದ್ಯಕೀಯ ಕಾಲೇಜುಗಳೊಂದಿಗೆ ಸರ್ಕಾರಿ ಜಿಲ್ಲಾಸ್ಪತ್ರೆಗಳು ಸಂಯೋಜನೆಗೊಂಡಿರುವುದರಿಂದ ವೈದ್ಯಕೀಯ ವಿದ್ಯಾರ್ಥಿಗಳು ಕಲಿಯಲು ಸಾಕಷ್ಟು ಅವಕಾಶಗಳಿರುತ್ತವೆ. ಈ ಕಾರಣದಿಂದ ವೈದ್ಯಕೀಯ ಸೀಟು ಆಯ್ಕೆ ವೇಳೆ ವಿದ್ಯಾರ್ಥಿಗಳು ಮೊದಲ ಆಯ್ಕೆಯಾಗಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ.
ಸಿಎಂ ಪತ್ನಿಯ ಶಾಪ ಬಿಜೆಪಿಯವರಿಗೆ ತಟ್ಟುತ್ತೆ: ಶಾಸಕ ನಂಜೇಗೌಡ
ಸಿದ್ದರಾಮಯ್ಯ ಅವರ ಪತ್ನಿಗೆ ಅರಿಶಿಣ- ಕುಂಕುಮ ರೂಪದಲ್ಲಿ ಕೊಟ್ಟಿರುವ ಜಾಗವನ್ನು ಇಟ್ಟುಕೊಂಡು ಬಿಜೆಪಿ- ಜೆಡಿಎಸ್ ಆರೋಪ ಮಾಡುತ್ತಿವೆ, ಇದು ಬಿಟ್ಟು ಬೇರೆ ಏನಾದರೂ ಹಗರಣ ಇದ್ದರೆ ತೋರಿಸಿ, ಸಿದ್ದರಾಮಯ್ಯನವರು ಬಡವರಿಗೆ, ಸಾಮಾನ್ಯ ವರ್ಗದವರಿಗೆ, ಎಲ್ಲಾ ಜಾತಿ ಜನಾಂಗದವರಿಗೆ, ಎಲ್ಲಾ ಧರ್ಮದವರಿಗೆ ಒಳ್ಳೆಯ ಆಡಳಿತ ಕೊಟ್ಟಿದ್ದಾರೆ.
ನಗರಸಭೆಯಲ್ಲಿ ಮಂಜೂರಾದ 40 ಹುದ್ದೆಗಳಲ್ಲಿ 37 ಖಾಲಿ!
ಹೌದು, ನೀವು ನಂಬಿದರೆ ನಂಬಿ ಬಿಟ್ಟರೆ ಬಿಡಿ, ಸ್ಥಳೀಯ ನಗರಸಭೆಯಲ್ಲಿ ಸಿಬ್ಬಂದಿ ಕೊರತೆಯಿಂದ ನಗರಸಭೆ ನಿತ್ಯ ಸಾರ್ವಜನಿಕ ಕೆಲಸ ಕಾರ್ಯಗಳು ಸುಗಮವಾಗಿ ನಡೆಯದೆ ಸಾರ್ವಜನಿಕರಿಂದ ಹಿಡಿಶಾಪ ಹಾಕಿಸಿಕೊಳ್ಳುತ್ತಿದೆ.
ಜಿಲ್ಲೆಯಲ್ಲೇ ಬಸಾಪುರ ಹಾಲು ಉತ್ಪಾದಕರ ಸಂಘ ಮಾದರಿ: ಶಾಸಕ ನಂಜೇಗೌಡ ಶ್ಲಾಘನೆ
ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕೋಲಾರ ಒಕ್ಕೂಟ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ನಿಟ್ಟಿನಲ್ಲಿ ಸಹಕಾರ ರತ್ನ ಪ್ರಶಸ್ತಿಯನ್ನು ನೀಡಿದ್ದಾರೆ. ರಾಜ್ಯದಲ್ಲಿ ಹಾಲು ಉತ್ಪಾದಕರಿಗೆ ಹೆಚ್ಚಿನ ಹಾಲಿನ ಬೆಲೆ ನೀಡುತ್ತಿರುವುದು ಕೋಲಾರ ಹಾಲು ಒಕ್ಕೂಟ. ಪ್ರತಿಯೊಬ್ಬ ಹಾಲು ಉತ್ಪಾದಕನೂ ಒಕ್ಕೂಟದ ಯೋಜನೆಗಳನ್ನು ಅಳವಡಿಸಿಕೊಳ್ಳಬೇಕೆಂದರು.
ಜ್ವಲಂತ ಸಮಸ್ಯೆ ವಿರುದ್ಧ ಹೋರಾಡುವ ಕನ್ನಡ ಸಂಘಟನೆಗಳು: ಶಾಸಕ ನಂಜೇಗೌಡ ಶ್ಲಾಘನೆ
ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎನ್ನುವ ವೇದ ವ್ಯಾಕದೊಂದಿಗೆ ಶ್ರಮಿಸುತ್ತಿರುವ ನಮ್ಮ ಸಂಘಟನೆ ಕಾರ್ಯಕರ್ತರು ಕನ್ನಡದ ಕಟ್ಟಾಳು ಆಗಿದ್ದಾರೆ. ಕನ್ನಡ ಪರ ಕಾರ‍್ಯಕ್ರಮಗಳ ಜತೆಯಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಕಳಕಳಿಯನ್ನು ಹೊಂದಿ ಶೋಷಿತರನ್ನು ಪ್ರೋತ್ಸಾಹಿಸಿ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿದ್ದಾರೆ.
ಸರ್ಕಾರಿ ಮಹಿಳಾ ಕಾಲೇಜು ವಿದ್ಯಾರ್ಥಿಗಳಿಗೆ ನೀಡುವ ಉಚಿತ ಊಟಕ್ಕೆ ಅಡ್ಡಿ
ಊಟ ನೀಡಲೆಂದು ತಯಾರಿಸಿ ತಂದಿದ್ದ ಊಟವನ್ನು ಕಾಲೇಜಿನ ಗೇಟಿನ ಹೊರಗಡೆಯಿಂದಲೇ ಕೆಲವೆ ಕೆಲವು ವಿದ್ಯಾರ್ಥಿನಿಯರಿಗೆ ಹಂಚಿಕೆ ಮಾಡಲಾಯಿತು. ಆದರೆ ಈ ಗೊಂದಲದಿಂದ ಅದೆಷ್ಟೊ ವಿದ್ಯಾರ್ಥಿಗಳು ಊಟ ಮಾಡುವ ಮನಸ್ಸಿದ್ದರೂ ಹಾಗೆಯೇ ಹೊರಟು ಹೋದರು. ಸುಮಾರು ಆರುನೂರು ವಿದ್ಯಾರ್ಥಿಗಳಿಗೆ ತಯಾರಿಸಿ ತಂದಿದ್ದ ಊಟದಲ್ಲಿ ಉಳಿದ ಊಟವನ್ನು ಅನಾಥ ಆಶ್ರಮಕ್ಕೆ ಕೊಟ್ಟಿದ್ದಾರೆ.
ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆಗೆ ಎಲ್ಲರೂ ಸಹಕರಿಸಿ: ಶಾಸಕ ರವಿಕುಮಾರ್
ಮಹರ್ಷಿ ವಾಲ್ಮೀಕಿ ಸೇರಿದಂತೆ ವಿವಿಧ ಮಹನೀಯರ ಜಯಂತಿಗಳನ್ನು ವಿಜೃಂಭಣೆಯಿಂದ ಮಾಡುವ ಬದಲಿಗೆ ಅರ್ಥಪೂರ್ಣವಾಗಿ ಆಚರಿಸಿದಾಗ ಮಾತ್ರ ಜಯಂತಿ ಆಚರಣೆಗೆ ಗೌರವ ಬರುತ್ತದೆ.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved