ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chikkaballapur
chikkaballapur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜು.13ರಂದು ಮೆಗಾ ಲೋಕ ಅದಾಲತ್
ಜಿಲ್ಲೆಯಲ್ಲಿ ಒಟ್ಟು 40,408 ಪ್ರಕರಣಗಳು ಬಾಕಿಯಿರುತ್ತದೆ. ಈ ಪೈಕಿ ಅದಾಲತ್ಗೆ ಜೂನ್ 20 ಕ್ಕೆ ಅನ್ವಯವಾಗುವಂತೆ 1,150 ಪ್ರಕರಣಗಳನ್ನು ಗುರುತಿಸಲಾಗಿದೆ. ಈ ಬಾರಿಯ ಅದಾಲತ್ಗೆ ಸದ್ಯ 5,325 ಪ್ರಕರಣಗಳು ದಾಖಲಾಗಿವೆ.
ಮಕ್ಕಳ ವ್ಯಕ್ತಿವ ವಿಕಸನಕ್ಕೆ ಕ್ರೀಡೆ ಸಹಕಾರಿ
ರಾಜ್ಯದಲ್ಲಿ ಕಬಡ್ಡಿ ಕ್ರೀಡೆಗೆ ಒಂದು ಸಾಂಸ್ಕೃತಿಕ ಪರಂಪರೆ ಇದೆ. ಕ್ರೀಡೆಯಲ್ಲಿ ಸೋಲು ಗೆಲುವುಗಳನ್ನು ಸ್ಪರ್ಧಾತ್ಮಕವಾಗಿ ಭಾವಿಸಿ ನಮ್ಮ ಸೋಲಿಗೆ ಕಾರಣಗಳನ್ನು ಕಂಡುಕೊಳ್ಳಬೇಕು,
ಎಲ್ಲ ಜನಾಂಗಗಳು ಶಿಕ್ಷಣಕ್ಕೆ ಒತ್ತು ನೀಡಬೇಕು
ಬೆಂಗಳೂರು ನಗರವನ್ನು ಇಡೀ ವಿಶ್ವದ ಜನರು ನೋಡುವಂತೆ ಮಾಡಿದ ಕೀರ್ತಿ ಘನತೆ ಕೆಂಪೇಗೌಡರಿಗೆ ಸಲ್ಲುತ್ತದೆ. ಅಂದೇ ಎಲ್ಲ ಜಾತಿಯ ಜನರಿಗೆ ಆಶ್ರಯ ನೀಡಿರುವುದರ ಫಲವಾಗಿ ಬೆಂಗಳೂರಿನಲ್ಲಿ ಇಂದಿಗೂ ಎಲ್ಲ ವರ್ಗದವರು ಜೀವನ ಸಾಗಿಸುತ್ತಿದ್ದಾರೆ.
ಮಾನಸಿಕ, ದೈಹಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ
ಕ್ರೀಡೆ ದೈಹಿಕ ಆರೋಗ್ಯ ಕಾಪಾಡಿದರೆ ಸಾಂಸ್ಕೃತಿಕ ಕಾರ್ಯಕ್ರಮ ಮಾನಸಿಕ ಸಮಸ್ಯೆಗಳನ್ನು ದೂರ ಮಾಡಲಿದೆ. ಹಾಗಾಗಿ ಪ್ರತಿಯೊಬ್ಬರೂ ಕ್ರೀಡಾಸಕ್ತಿಯನ್ನ ಬೆಳೆಸಿಕೊಂಡು ಕ್ರೀಡೆಗಳಲ್ಲಿ ಭಾಗವಹಿಸಬೇಕು
ಸೌಲಭ್ಯಗಳಿಲ್ಲದೆ ವಿದ್ಯಾರ್ಥಿನಿಯರ ಪರದಾಟ
ಚಿಕ್ಕಬಳ್ಳಾಪುರದ ಸರ್ಕಾರಿ ಪಪೂ ಕಾಲೇಜಿಗೆ ಹೊಂದಿಕೊಂಡಂತೆ ೨೦ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳ ಮೇಲ್ಛಾವಣಿಯ ಮಳೆ ನೀರು ಹಾಗೂ ಕಾಲೇಜು ಕಟ್ಟಡಗಳ ಮೇಲ್ಭಾಗದಲ್ಲಿ ಸಂಗ್ರಹವಾಗು ಮಳೆ ನೀರು ಕಾಲೇಜು ಆವರಣದಲ್ಲೇ ಸಂಗ್ರಹವಾಗುತ್ತದೆ
ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್
ಗ್ರಾಮೀಣ ವಿದ್ಯಾರ್ಥಿಗಳು ಪ್ರತಿ ದಿನ ತಮ್ಮ ಹಳ್ಳಿಗಳಿಂದ ಶಾಲಾ-ಕಾಲೇಜಿಗೆ ಪ್ರಯಾಣ ಮಾಡಲು ಅನುವಾಗುವಂತೆ ಹಾಗೂ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತಿದೆ.
ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಜ್ಞಾನ ತುಂಬಬೇಕು
ಮಕ್ಕಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಶ್ರದ್ಧೆ, ಛಲ, ಆಸಕ್ತಿಯೊಂದಿಗೆ ನಿಖರ ಗುರಿಗೆ ಮನಸ್ಸನ್ನು ಕೇಂದ್ರೀಕರಿಸಿಕೊಂಡು ಪರಿಶ್ರಮ ಹಾಕಬೇಕು. ಶಿಕ್ಷಕರು ಮಕ್ಕಳಿಗೆ ಪಾಠಗಳ ಜೊತೆಗೆ ಮಾನವೀಯ ಮೌಲ್ಯಗಳನ್ನು ಹಾಗೂ ಪ್ರಾಮಾಣಿಕತೆಯನ್ನು ಬಿತ್ತಬೇಕು
ಹಲಸಿನ ಹಣ್ಣು ದುಬಾರಿ: ಬೆಳೆಗಾರರಿಗೆ ಸಂತಸ
ಹಲಸಿನ ಹಣ್ಣಿಗೆ ಈ ಬಾರಿ ಉತ್ತಮ ಬೆಲೆ ಬಂದಿರುವುದು ಬೆಳೆಗಾರರಿಗೆ ಸಂತಸ ತಂದಿದೆ. ಆದರೆ ಹವಾಮಾನ ವೈಪರೀತ್ಯದಿಂದ ಈ ಬಾರಿ ಮಾವು ಪೂರೈಕೆ ತೀರಾ ಕಡಿಮೆಯಾಗಿದ್ದು ಬೆಲೆ ದುಬಾರಿಯಾಗಿದೆ. ಗ್ರಾಹಕರ ಜೇಬಿಗೆ ಭಾರವಾಗಿದೆ.
ಸರ್ಕಾರ ದಲಿತ ನೌಕರರ ಹಿತ ಕಾಪಾಡಬೇಕು
ನೋವನ್ನು ಉಂಡಿರುವ ಅಹಿಂದ ಸರ್ಕಾರ ಈಗಿರುವುದರಿಂದ ಆಯಕಟ್ಟಿನ ಸ್ಥಳಗಳಲ್ಲಿ ಉನ್ನತ ಹುದ್ದೆಗಳಲ್ಲಿ ಪ್ರಾಮಾಣಿವಾಗಿ ಸೇವೆ ಸಲ್ಲಿಸುತ್ತಿರುವ ದಲಿತ ಅಧಿಕಾರಿಗಳು ಇದ್ದರೂ ಕೂಡ ಅವರ ಅರ್ಹತೆಗೆ ತಕ್ಕ ಹುದ್ದೆಗಳನ್ನು ನೀಡುತ್ತಿಲ್ಲ. ಇದನ್ನು ಸರಿಪಡಿಸಬೇಕು
ಚಿಕ್ಕಬಳ್ಳಾಪುರದಲ್ಲಿ ಬಕ್ರೀದ್ ಆಚರಣೆ
ಮುಸಲ್ಮಾನ ಬಾಂಧವರು ಮೆರವಣಿಗೆಯಲ್ಲಿ ಬಿಬಿ ರಸ್ತೆ, ಸರ್.ಎಂ.ವಿ.ರಸ್ತೆ, ಗಂಗಮ್ಮನ ಗುಡಿ ರಸ್ತೆ ಮೂಲಕ ಎಂ ಜಿ ರಸ್ತೆ ತಲುಪಿ ಅಲ್ಲಿಂದ ಪ್ರಶಾಂತ ನಗರದಲ್ಲಿರುವ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
< previous
1
...
94
95
96
97
98
99
100
101
102
...
135
next >
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ