• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಒಪಿ, ಬಣ್ಣ ಲೇಪಿತ ಗಣೇಶ ವಿಸರ್ಜನೆ ನಿಷೇಧ
ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸುವುದು. ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ.
ಸಂಸ್ಕಾರ, ದೃಢಸಂಕಲ್ಪವಿದ್ದರೆ ಗುರಿ ಮುಟ್ಟಲು ಸಾಧ್ಯ
ಸಂಸ್ಕಾರ ಮೈಗೂಡಿಸಿಕೊಂಡರೆ ಖಂಡಿತಾ ತಾನಾಗಿಯೇ ಹಿರಿಯರ ಕುರಿತ ಗೌರವ ಬರುತ್ತದೆ. ಸುಮಾರು ೧೦ ಸಾವಿರ ವರ್ಷಗಳ ಹಿಂದಿನ ಹರಪ್ಪ ಮಹೇಂಜದಾರೋ ನಾಗರೀಕತೆಯಲ್ಲಿ ಸಿಕ್ಕಿರುವ ಸಾಕ್ಷಿಗಳು ಅಂದು ಜನತೆ ಪ್ರಕೃತಿ ಪೂಜೆ ಮಾಡುತ್ತಿದ್ದುದನ್ನು ದೃಢಪಡಿಸಿವೆ
ಕಚೇರಿಗಳೇ ಇಲ್ಲದ ತಾಲೂಕು ಕೇಂದ್ರ ಚೇಳೂರು!
ಬಾಗೇಪಲ್ಲಿ ತಾಲೂಕಿನಿಂದ ಬೇರ್ಪಡಿಸಿ ೨೦೧೯ರಲ್ಲಿ ಚೇಳೂರು ತಾಲೂಕು ಕೇಂದ್ರ ಮಾಡಲಾಗಿದೆ. ಇದಾಗಿ ವರ್ಷಗಳು ಕಳೆದರೂ ತಾಲೂಕು ಕೇಂದ್ರದಲ್ಲಿ ಇರಬೇಕಾದ ಕಚೇರಿಗಳು ಇನ್ನೂ ಪ್ರಾರಂಭವಾಗಿಲ್ಲ. ಕಾಟಾಚಾರಕ್ಕೆ ತಾಲೂಕು ಕೇಂದ್ರ ಎಂಬಂತಾಗಿದೆ.
ಸಮಸ್ಯೆಗೆ ಉತ್ತರಿಸಬಲ್ಲ ಜ್ಞಾನಭಂಡಾರ ‘ಭಗವದ್ಗೀತೆ’
ಭಗವದ್ಗೀತೆ ನಮ್ಮ ದೈನಂದಿನ ಜೀವನದ ಅನೇಕ ಸವಾಲುಗಳು, ಸಂದಿಗ್ಧತೆಗಳು, ಸಮಸ್ಯೆಗಳು ಮತ್ತು ದ್ವಂದ್ವಗಳ ಉತ್ತರ ನೀಡಬಲ್ಲ ಜ್ಞಾನ ಭಂಡಾರವಾಗಿದ್ದು, ಸನಾತನ ಧರ್ಮದ ದಿವ್ಯ ಗ್ರಂಥವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಭಗವದ್ಗೀತೆಯ ಅಧ್ಯಯನ ಮಾಡಿ ಅದರಲ್ಲಿರುವ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು
ಕೇಬಲ್ ಕಾಲುವೆ: ಸವಾರರ ಪರದಾಟ
ರೆಚನಾಯಕನಹಳ್ಳಿ ಹಾಗೂ ಕಮಟಂಪಲ್ಲಿ ಮಾರ್ಗ ಮಧ್ಯೆದಲ್ಲಿ ಬಿಎಸ್ಸೆನ್ನೆಲ್‌ ಕೇಬಲ್‌ ಅಳವಡಿಸಲು ಸುಮಾರು ಮೂರು ವಾರಗಳ ಹಿಂದೆ ರಸ್ತೆಯ ಉದ್ದಕ್ಕೂ ಲೋಕೋಪಯೋಗಿ ಇಲಾಖೆಯಿಂದ ಅನುಮತಿ ಪಡೆಯದೆ ಕಾಲುವೆ ತೋಡಲಾಗಿದೆ. ಈ ಕುರಿತು ಪಾತಪಾಳ್ಯ ಪೋಲಿಸ್ ಠಾಣೆಯಲ್ಲಿ ದೂರು ಸಹ ದಾಖಾಲಾಗಿದೆ
ಮಥುರಾ, ದ್ವಾರಕೆ ಅಭಿವೃದ್ಧಿಗೆ ಪ್ರಧಾನಿ ಮೋದಿ ಬದ್ಧ
ಭಾರತದ ಜನಸಂಖ್ಯೆಯಲ್ಲಿ ಶೇ.20 ರಷ್ಟು ಯಾದವ ಸಮುದಾಯದವರೆ ಇದ್ದಾರೆ. ಯಾವುದೇ ಸಮುದಾಯದವರು ಉನ್ನತ ಶಿಕ್ಷಣವನ್ನು ಪಡೆಯುವುರಿಂದ ಉನ್ನತ ಸ್ಥಾನಕ್ಕೆರಲು ಸಾಧ್ಯ. ಇತಿಹಾಸವನ್ನು ನೋಡಿದರೆ ರಾಜಕೀಯವಾಗಿ ಯಾದವ ಸಮುದಾಯದವರೆ ಹೆಚ್ಚು ಪ್ರಬಲವಾಗಿ ಆಡಳಿತವನ್ನು ನಡೆಸಿದ್ದಾರೆ.
ಶಿಕ್ಷಕ ಭವಿಷದ ಪ್ರಜೆಯನ್ನು ರೂಪಿಸುವ ರೂವಾರಿ
ಇತ್ತೀಚೆಗೆ ಸಣ್ಣಪುಟ್ಟ ವಿಷಯಗಳಿಗೆಲ್ಲ ಮಕ್ಕಳಾಗಿರಬಹುದು, ಯುವಕರಾಗಿರಬಹುದು ದುಡಿಕಿ ನಿರ್ಧಾರಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಆದರೆ ಕೆಲವು ದಶಕಗಳ ಹಿಂದೆ ಎಂತಹ ಸಮಸ್ಯೆಯನ್ನಾಗಲಿ ಎದುರಿಸುತ್ತಿದ್ದರು. ಆದರೆ ಈಗಿನ ಪರಿಸ್ಥಿತಿ ಭಿನ್ನವಾಗಿದ್ದು, ಆತ್ಮಹತ್ಯೆಯಂತಹ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ
ಆಧ್ಯಾತ್ಮಿಕತೆ ರೂಡಿಸಿಕೊಂಡರೆ ಬದುಕಿನಲ್ಲಿ ಯಶಸ್ಸು
‘ಮಾನಸಿಕ ಶಾಂತಿ ಇಲ್ಲದಿದ್ದರೆ, ಒಂದು ಕೆಲಸಕ್ಕೆ ನಾಲ್ಕು ಪಟ್ಟು ಸಮಯ ವ್ಯರ್ಥವಾಗುತ್ತದೆ. ಶಾಂತಿ ಹೊಂದಿದಾಗ, ಒಂದು ಗಂಟೆಯ ಕೆಲಸವನ್ನು 10 ನಿಮಿಷದಲ್ಲಿ ಪೂರೈಸಬಹುದು. ಇದೇ ಆಂತರಿಕ ಸಶಕ್ತೀಕರಣವಾಗಿದೆ. ಅಧ್ಯಾತ್ಮವು ಮೊಬೈಲ್ ಚಾರ್ಜ್ ಮಾಡಿದಂತೆ. ‘ಚಾರ್ಜ್‌’ ಕಾಣುವುದಿಲ್ಲ. ಆದರೆ, ಅದರಿಂದ ಎಲ್ಲವೂ ಸಾಧ್ಯವಾಗುತ್ತದೆ’
ಪಶು ವೈದ್ಯರಾಗಿ ಸೇವೆ ಸಲ್ಲಿಸುವುದು ಪುಣ್ಯದ ಕಾರ್ಯ
ಗ್ರಾಮೀಣ ಜನರ ಆರ್ಥಿಕತೆ ಹೆಚ್ಚಿಸುವಲ್ಲಿ ಹಾಗೂ ರೈತರ ಜೀವನ ಮಟ್ಟ ಸುಧಾರಣೆಯಲ್ಲಿ ಪಶುಸಂಗೋಪನೆ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ಇಂತಹ ರಂಗದಲ್ಲಿ ಪಶು ವೈದ್ಯರಾಗಿ ಸೇವೆ ಸಲ್ಲಿಸಲು ಬರುವ ವೈದ್ಯರಿಗೆ ನಾವು ಎಷ್ಟೇ ಕೃತಜ್ಞತೆ ಸಲ್ಲಿಸಿದರೂ ಸಾಲದು.
ಗೆಜೆಟೆಡ್ ಪ್ರೊಬೆಷನರ್ಸ್ ಪರೀಕ್ಷೆ ಸುಗಮಕ್ಕೆ ಸಿದ್ಧತೆ
ಕೆಪಿಎಸ್ಸಿ ಪರೀಕ್ಷೆ ನಡೆಯಲಿರುವ ಕೇಂದ್ರಗಳಿಗೆ ನೇಮಿಸಲ್ಪಟ್ಟ ಅಧಿಕಾರಿಗಳು ಒಂದು ದಿನ ಮುಂಚಿತವಾಗಿ ಭೇಟಿ ನೀಡಿ, ಸಿಸಿ ಕ್ಯಾಮರಾ, ವಿದ್ಯುತ್ ಸಂಪರ್ಕ, ಡೆಸ್ಕ್ ಗಳು ಸುಸ್ಥಿತಿಯಲ್ಲಿರುವಂತೆ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕು
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 154
  • next >
Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved