• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭ್ರಷ್ಟಾಚಾರ ತಡೆಗಟ್ಟಲು ಜನಜಾಗೃತಿ ಅಗತ್ಯ
ಭ್ರಷ್ಟಾಚಾರದ ಅನನುಕೂಲಗಳ ಬಗ್ಗೆ ಶಾಲಾ ಕಾಲೇಜು ಹಾಗೂ ಹಾಸ್ಟೆಲ್ ಗಳಲ್ಲಿ ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ ಹಾಗೂ ವಿವಿಧ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಂಡು ಕಲಿಕೆಯ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು
ಹಿರಿಯ ನಾಗರಿಕರು ಸಮಾಜಕ್ಕೆ ದಾರಿದೀಪ ಇದ್ದಂತೆ
ದೇಶದ ಎಲ್ಲ ನಾಗರೀಕರಿಗೆ ಕಾನೂನು ಅರಿವು ಮೂಡಿಸುವ ಸಲುವಾಗಿ ಕಾನೂನು ಸೇವಾ ಪ್ರಾಧಿಕಾರ ತಿಂಗಳಲ್ಲಿ ಹಲವು ಸಾರಿ ಕಾನೂನು ಅರಿವಿನ ಕಾರ್ಯಕ್ರಮ ಅಯೋಜನೆ ಮಾಡಲಾಗುವುದು, ಬಡ ಜನರಿಗೆ ಅಂಗವಿಕಲರಿಗೆ ಮಹಿಳೆಯರಿಗೆ ಉಚಿತ ಕಾನೂನು ಸೇವೆ ಸಹ ನೀಡಲಾಗುವುದು ಇದರ ಪ್ರಯೋಜನೆ ಪಡೆಯಿರಿ.
ಕೃಷಿ ಭೂಮಿಯಲ್ಲೇ ಸಾವಯವ ಗೊಬ್ಬರ ತಯಾರಿಕೆ
ಈ ಯೋಜನೆಯು 1 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆಯನ್ನು ಹೊಂದಿರುವ ಚಿಕ್ಕಬಳ್ಳಾಪುರ ನಗರಕ್ಕೆ ಅನುಕೂಲಕರವಾಗಿದೆ. ಈ ಮಾದರಿಯನ್ನು ಕಡಿಮೆ ವೆಚ್ಚದಲ್ಲಿ ಪುನರಾವರ್ತಿಸಬಹುದು. ಘನ ತ್ಯಾಜ್ಯ ನಿರ್ವಹಣೆ ಮಾಡಲು ನಗರಭೆಯು ಎದುರಿಸುತ್ತಿರುವ ಪ್ರಮುಖ ಸವಾಲುಗಳಲ್ಲಿ ಒಂದಾಗಿದೆ. ಘನತ್ಯಾಜ್ಯ ನಿರ್ವಹಣೆ ಆರ್ಥಿಕವಾಗಿ ಲಾಭದಾಯಕವಲ್ಲ.
ದೈಹಿಕ, ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ
ಕ್ರೀಡೆಗಳು ವಿದ್ಯಾರ್ಥಿ ಜೀವನದ ಅವಿಭಾಜ್ಯ ಅಂಗವಾಗಿವೆ. ಶಾಲಾ ಕಾಲೇಜು ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಒಂದಲ್ಲಾ ಒಂದು ಚಟವಟಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಳ್ಳಬೇಕು ಎಂಬ ಆರೋಗ್ಯಕರ ಮನಸಿರುತ್ತದೆ. ಶಿಕ್ಷಕರು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು
ತೋಟದಲ್ಲಿಯೇ ಕೊಳೆಯುತ್ತಿರುವ ದಾಳಿಂಬೆ
ದಾಳಿಂಬೆ ಬೆಳೆಗಾರರಿಗೆ ಈಬಾರಿ ಸಂಕಷ್ಟ ಎದುರಾಗಿದೆ. ಲಾಭದ ನಿರೀಕ್ಷೆಯಲ್ಲಿದ್ದ ರೈತರಿಗೆ ಹಿಂಗಾರು ಮಳೆ ನಷ್ಟವನ್ನು ತಂದಿದ್ದು, ಹೂಡಿದ ಬಂಡವಾಳವೂ ಬರದಂತಾಗಿದೆ.ಕಟಾವಿಗೆ ಬಂದಿದ್ದ ದಾಳಿಂಬೆ ಹಣ್ಣುಗಳು ತೋಟದಲ್ಲಿಯೇ ಕೊಳೆಯುವಂತಾಗಿರುವುದರಿಂದ ಬೆಳೆಗಾರ ದಿಕ್ಕು ತೋಚದಂತಾಗಿದೆ.
ಖಾಸಗಿ ಬಸ್‌ ನಿಲ್ದಾಣ ನಿರ್ಮಾಣಕ್ಕೆ ₹5 ಕೋಟಿ
ಖಾಸಗಿ ಬಸ್ ನಿಲ್ದಾಣವನ್ನು ನೋಡಿದರೆ ಅದೋಗತಿ ಮತ್ತು ಅವ್ಯವಸ್ಥೆಯಿಂದ ಕೂಡಿದೆ. ನಿಲ್ದಾಣದಲ್ಲಿ ಇರುವಂತಹ ಕಟ್ಟಡಗಳನ್ನು ನೆಲಸಮ ಮಾಡಿ ಪುನರ್ ನಿರ್ಮಾಣ ಮಾಡಬೇಕಾಗಿದೆ. ಈ ಬಗ್ಗೆ ಶಾಸಕರು ಸರ್ಕಾರದ ಜತೆ ಚರ್ಚಿಸಿದ್ದು, ಸುಮಾರು 5 ಕೋಟಿ ರುಪಾಯಿ ವೆಚ್ಚದಲ್ಲಿ ಖಾಸಗಿ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ.
‘ಪಟಾಕಿ ಬೇಡ, ದೀಪ ಹಚ್ಚಿ’
ದೀಪಾವಳಿ ಜನರಿಗೆ ಬೆಳಕು ನೀಡಬೇಕು ಪಟಾಕಿ ಹಚ್ಚಿ ಪರಿಸರ ಹಾಳು ಮಾಡಿ, ಕತ್ತಲೆ ಕಡೆಗೆ ಹೋಗಬಾರದು. ಮಣ್ಣಿನ ದೀಪ ಬೆಳಗಿಸಿ ಹಬ್ಬ ಆಚರಿಸಿ. ಸರ್ಕಾರವೂ ಸಹ ಕೇವಲ ಹಸಿರು ಪಟಾಕಿ ಮಾತ್ರ ಹಚ್ಚಬೇಕು ದೀಪಾವಳಿ ದಿನದಂದು ಸಂಜೆ ಎಂಟರಿಂದ ಹತ್ತು ಗಂಟೆವರೆಗೂ ಮಾತ್ರ ಪಟಾಕಿ ಹಚ್ವಲು ಸರ್ಕಾರ ಅನುಮತಿ ನೀಡಿದೆ.
ಮಳೆಗೆ ಕೊಚ್ಚಿ ಹೋದ ಸೇತುವೆ; ಸಂಪರ್ಕ ಬಂದ್‌
ರಾಷ್ಟೀಯ ಹೆದ್ದಾರಿ-69 ಕಾಮಗಾರಿ ನಿಮಿತ್ತ ಚಾಲ್ತಿಯಲ್ಲಿದ್ದಂತಹ ಸೇತುವೆಯನ್ನು ಕೆಡವಿ ಪಕ್ಕದಲ್ಲಿ ತಾತ್ಕಾಲಿಕವಾಗಿ ಸೇತುವೆಯನ್ನು ನಿರ್ಮಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಿರ್ಮಿಸಿದ್ದ ತಾತ್ಕಾಲಿಕ ಸೇತುವೆ ಉತ್ತರ ಪಿನಾಕಿನಿ ನದಿ ಪ್ರವಾಹದಿಂದಾಗಿ ಕೊಚ್ಚಿಹೋಗಿದ್ದು ಗೌರಿಬಿದನೂರು- ಚಿಕ್ಕಬಳ್ಳಾಪುರ ಸಂಪರ್ಕ ಮಾರ್ಗ ಬಂದ್‌ ಆಗಿದೆ.
ಜೀತಮುಕ್ತರಿಗೆ ಸೌಲಭ್ಯ ಕಲ್ಪಿಸುತ್ತಿಲ್ಲ
ಈಗಿನ ಕಾಲದಲ್ಲಿ ಅನೇಕ ಯುವಜನರು ಗುತ್ತಿಗೆ ಆಧಾರದಲ್ಲಿ ಇನ್ನೊಂದು ರೀತಿಯಲ್ಲಿ ಜೀತವನ್ನು ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಬಡಜನರಿಗೆ ನ್ಯಾಯ ಸಿಗಬೇಕಾದರೆ ಹೋರಾಟಗಳ ಮೂಲಕ ನ್ಯಾಯವನ್ನು ಪಡೆದುಕೊಳ್ಳಬೇಕಾಗಿದೆ. ಜೀತಮುಕ್ತರಿಗೆ ಸರ್ಕಾರ ಅಗತ್ಯ ಸೌಲಭ್ಯ ಕಲ್ಪಿಸಬೇಕು.
ಶ್ರೀನಿವಾಸ ಸಾಗರ ಬಳಿ ಭದ್ರತೆ ಕಲ್ಪಿಸಿ
ನೀರಿಗೆ ಇಳಿದು ಆಟವಾಡುವವರ 'ಹುಚ್ಚಾಟಗಳು ಭಯ ಹುಟ್ಟಿಸುವಂತಿರುತ್ತವೆ. ಶ್ರೀನಿವಾಸ ಸಾಗರದ ಕೋಡಿಯ ತಡೆಗೋಡೆಯ ಮೇಲೆ ಏರಲು ಯುವಕರು ತಾ ಮುಂದು ನಾ ಮುಂದು ಎಂದು ಮುಗಿಬೀಳುತ್ತಿದ್ದಾರೆ. ಎರಡು ವರ್ಷಗಳ ಹಿಂದೆ ಹೀಗೆ ತಡೆಗೋಡೆಯ ಮೇಲೆ ಹತ್ತಿದ ಯುವಕನೊಬ್ಬ ಏಕಾಏಕಿ ಬಿದ್ದು ಗಾಯಗೊಂಡಿದ್ದನು.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 175
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved