• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಲಪಾತ ವೀಕ್ಷಣೆ ವೇಳೆ ಬಿದ್ದು ಟೆಕ್ಕಿಗೆ ಕಾಲು ಮುರಿತ
ಟೆಕ್ಕಿಗೆ ಕಾಲು ಮುರಿದ ಘಟನೆಯಿಂದ ಎಚ್ಚೆತ್ತ ಅರಣ್ಯ ಇಲಾಖೆ ನಿರ್ಬಂಧಿತ ಅರಣ್ಯ ಪ್ರದೇಶದಲ್ಲಿರುವ ಜರಮಡುಗು ಜಲಪಾತ ವೀಕ್ಷಣೆಗೆ ಅವಕಾಶವಿಲ್ಲಾ ನಾವು ನಿರ್ಬಂಧ ಹೇರಿದ್ದೇವೆ ಎಂದು ಹೇಳುತ್ತಿದೆ. ಆದರೆ ಪ್ರವಾಸಿಗರು ಪ್ರವೇಶಿಸದಂತೆ ಯಾವುದೇ ಭದ್ರತಾ ವ್ಯವಸ್ಥೆ ಮಾಡಿಲ್ಲ.
ಪ್ರಕೃತಿಯ ಸಮತೋಲನ ಸಸಿ ನೆಟ್ಟು ಬೆಳೆಸಿ
ಪ್ರಕೃತಿಯಲ್ಲಿನ ಏರುಪೇರುಗಳಿಂದ ಭೂಮಿಯ ತಾಪಮಾನ ಹೆಚ್ಚಾಗಿದ್ದು ಅದರಿಂದ ಪ್ರಾಕೃತಿಕ ಅಸಮತೋಲನ ಏರ್ಪಟ್ಟಿದೆ. ತಾಪಮಾನವನ್ನು ನಿಯಂತ್ರಿಸಿ ಪರಿಸರದ ಸಮತೋಲನವನ್ನು ಕಾಯ್ದುಕೊಳ್ಳಲು ಪ್ರತಿಯೊಬ್ಬರೂ ಸಸಿ ನೆಟ್ಟು ಬೆಳೆಸಬೇಕು
ರೈತರ ಭೂ ಸ್ವಾಧೀನ ಪ್ರಕ್ರಿಯೆ ಮರುಪರಿಶೀಲನೆ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ನೆಲಮಂಗಲ ತಾಲೂಕು, ಸೋಂಪುರ ಹೋಬಳಿ, ಹನುಮಂತಪುರ ಹಾಗೂ ತ್ಯಾಮಗೊಂಡ್ಲು ಹೋಬಳಿಯ ಕೋಡಿಪಾಳ್ಯ ಮತ್ತು ಬಿದಲೂರು ಗ್ರಾಮದ 500 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಕೆ.ಐ.ಎ.ಡಿ.ಬಿ. ರೈತರಿಗೆ ನೋಟಿಸ್‌ ನೀಡಿದೆ
ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಪ್ರತಿಭಟನೆ
ಈ ಭಾಗದಲ್ಲಿ ಬಂಡೆಗಳು ಇರುವ ಕಾರಣ ಶೌಚಾಲಯಕ್ಕೆ ಗುಂಡಿ ತೋಡುವುದು ಸಹ ಕಷ್ಟಕರವಾಗಿದೆ. ಈ ಹಿಂದೆ ಪಟ್ಟಣ ಪಂಚಾಯತಿಯಿಂದ ಒಂದು ಶೌಚ ಗುಂಡಿಯನ್ನು ತೋಡಿಸಿಕೊಟ್ಟಿದ್ದರು. ಇದೀಗ ಅದೇ ಜಾಗದಲ್ಲಿ ಮನೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಇದರಿಂದ ನಮಗೆ ಮತಷ್ಟು ಸಮಸ್ಯೆಯಾಗಲಿದೆ.
ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆ ಕ್ರೀಡೆಯೂ ಮುಖ್ಯ
ಮಕ್ಕಳು ಕೇವಲ ಪಠ್ಯ ಚಟುವಟಿಕೆಗಳಿಗೆ ಮಾತ್ರ ಸೀಮಿತರಾಗುತ್ತಾರೆ. ಆದರೆ ವಿದ್ಯಾರ್ಥಿ ಜೀವನದಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳೂ ಸಹ ಅತಿಮುಖ್ಯವಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಕ್ರೀಡಾಕೂಟಗಳು, ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳಲ್ಲೂ ಸಹ ಭಾಗಿಯಾಗಬೇಕು.
ಪರಿಭಾವಿತ ಅರಣ್ಯ: ಬಗರ್‌ಹುಕುಂ ರೈತರಿಗೆ ಸಂಕಷ್ಟ
ಸುಪ್ರಿಂಕೋರ್ಟಿ ಆದೇಶದಂತೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 20016.99 ಹೇಕ್ಟೇರ್ ಭೂಮಿಯನ್ನು ಪರಿಭಾವಿತ ಅರಣ್ಯ ಎಂದು ಘೋಷಣೆ ಮಾಡಿರುವುದು ಬಡ ರೈತರಿಗೆ ತುಂಬಾ ತೊಂದರೆ ಯಾಗಿರುತ್ತದೆ. ಪರಿಭಾವಿತ ಅರಣ್ಯ ಎಂದು ಘೋಷಣೆಯಾಗಿರುವ ಭೂಮಿ ಗೋಮಾಳ
ಚಿಕ್ಕಬಳ್ಳಾಪುರ ಜಿಲ್ಲೆಗೆ ₹121 ಕೋಟಿ ಅನುದಾನ
ಶಿಡ್ಲಘಟ್ಟ, ಚಿಂತಾಮಣಿ, ಚಿಕ್ಕಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ 4.8 ಕೋಟಿ ರೂ. ವೆಚ್ಚದಲ್ಲಿ 11 ಉದ್ಯಾನಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದರಿಂದ ವಾಯುವಿಹಾರಿಗಳಿಗೆ ಮತ್ತು ಸಾರ್ವಜನಿಕರಿಗೆ ಅನುಕೂಲವಾಗಲಿದೆ
ಅಂಗನವಾಡಿ ಕೇಂದ್ರಗಳಲ್ಲಿ ನಡೆಯುವ ಅವ್ಯವಹಾರ ತಡೆಗಟ್ಟಿ: ಶಾಸಕಿ ರೂಪಕಲಾ ಶಶಿಧರ್ ಸೂಚನೆ
ತುರ್ತು ಸಂದರ್ಭದಲ್ಲಿ ಆಸ್ಪತ್ರೆಗೆ ಹೋಗಲು ಪಡಿತರ ಚೀಟಿ ಅತ್ಯಗತ್ಯವಾದ ದಾಖಲೆಯಾಗಿದ್ದು, ಅಂತಹ ಪ್ರಕರಣಗಳನ್ನು ಆದ್ಯತೆ ಮೇರೆಗೆ ಪರಿಗಣಿಸಿ, ತ್ವರಿತವಾಗಿ ಪಡಿತರ ಚೀಟಿ ವಿತರಿಸಲು ಕ್ರಮ ವಹಿಸಬೇಕು. ಶಾಲಾ- ಕಾಲೇಜುಗಳ ಪ್ರವೇಶಕ್ಕಾಗಿ ಪಡಿತರ ಚೀಟಿಗೆಂದು ಬರುವವರಿಗೂ ವಿನಃಕಾರಣ ಕಚೇರಿ ಸುತ್ತ ಅಲೆದಾಡಿಸದೇ ಶೀಘ್ರವೇ ಪಡಿತರ ಚೀಟಿಗಳನ್ನು ವಿತರಿಸಬೇಕು.
ಸಹಕಾರ ಕ್ಷೇತ್ರದ ಕಾನೂನುಗಳ ಅರಿವು ತುಂಬಾ ಅಗತ್ಯ: ಎಚ್.ವಿ.ನಾಗರಾಜ್
ಸಹಕಾರ ಸಂಘದ ವ್ಯಾಪ್ತಿ ದೊಡ್ಡದಾಗಿದ್ದು, ಇಲಾಖೆಯಲ್ಲಿ ಸಾಕಷ್ಟು ಬದಲಾವಣೆಗಳು ಕಂಡಿವೆ. ವಿಶೇಷವಾಗಿ ಸಹಕಾರ ಸಂಘಗಳ ಬೈಲಾಗಳಲ್ಲಿ ಕೂಡ ಅನೇಕ ಬದಲಾವಣೆಗಳನ್ನು ತಂದಿರುವುದರಿಂದ ಅವುಗಳ ಅರಿವು ಸಹಕಾರ ಸಂಘಗಳಲ್ಲಿ ಕೆಲಸ ಮಾಡುವ ನೌಕರರಿಗೆ ಇರಬೇಕಾಗುತ್ತದೆ.
ಚಿಕ್ಕಬಳ್ಳಾಪುರ: ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ
ಮಳೆಯಿಂದಾಗಿ ಚಿಕ್ಕಬಳ್ಳಾಪುರ ನಗರದ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರು ಹಾಗೂ ಬೀದಿ‌ ಬದಿ ವ್ಯಾಪಾರಿಗಳು ಪರದಾಡಬೇಕಾಯಿತು. ವಾಹನ ಸಂಚಾರಕ್ಕೂ ಸಮಸ್ಯೆಯಾಗಿತ್ತು. ಜೋರು ಮಳೆಯಿಂದಾಗಿ ಚರಂಡಿಗಳು ತುಂಬಿ ಹರಿದಿದ್ದು, ಪ್ರಮುಖ ರಸ್ತೆಗಳಲ್ಲಿ ನೀರು ತುಂಬಿಕೊಂಡಿತ್ತು.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 154
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved