• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkaballapur

chikkaballapur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರು ಕೃಷಿ ಕ್ಷೇತ್ರವನ್ನು ಉದ್ಯಮವಾಗಿಸುವತ್ತ ಚಿಂತಿಸಲಿ: ಚುಂಚಶ್ರೀ ಸಲಹೆ
ಆಧುನಿಕ ತಂತ್ರಜ್ಞಾನದ ಫಲವಾಗಿ ಕೃಷಿಕ್ಷೇತ್ರ ಇಂದು ಲಾಭದಾಯಕವಾಗಿ ಬೆಳೆಯುತ್ತಿರುವುದು ಸಂತೋಷ ತಂದಿದೆ. ಎಐ ತಂತ್ರಜ್ಞಾನವೂ ಕೂಡ ಹನಿ ನೀರಾವರಿ, ಕೊಳವೆ ಬಾವಿ ನಿರ್ವಹಣೆ, ಹವಾಮಾನ ಮಾಹಿತಿ, ತೋಟಗಾರಿಕೆ ಬೆಳೆಗಳ ಸಂವರ್ಧನೆಗೆ ನೆರವು ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ.
ಗಾಂಧೀ ತತ್ವ ಮುಂದಿನ ಪೀಳಿಗೆಗೆ ತಲುಪಿಸಬೇಕು
ದೇಶದ ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿ, ಅಹಿಂಸೆಯನ್ನು ತನ್ನ ಜೀವನದ ವಿಧಾನವನ್ನಾಗಿಸಿಕೊಂಡಿದ್ದ ಗಾಂಧೀಜಿಯವರು ಜಗತ್ತಿನ ಮಹಾನ್ ಅಹಿಂಸಾವಾದಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಅವರ ಜನ್ಮದಿನವಾದ ಅ.2ರಂದು ಇಡೀ ಜಗತ್ತಿನಾದ್ಯಂತ ‘ವಿಶ್ವ ಅಹಿಂಸಾ ದಿನ’ವನ್ನಾಗಿ ಆಚರಿಸಲಾಗುತ್ತಿದೆ.
ತೊಂಡೇಭಾವಿ ಗ್ರಾಪಂಗೆ ಗಾಂಧಿ ಗ್ರಾಮ ಪ್ರಶಸ್ತಿ: ಇಂದು ಪ್ರದಾನ
ಗೌರಿಬಿದನೂರು ತಾಲೂಕಿನಿಂದ ತೊಂಡೇಬಾವಿ ಪಂಚಾಯಿತಿಗೆ ಆ ಪ್ರಶಸ್ತಿ ದೊರೆತಿದೆ. 150 ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಗ್ರಾಮ ಪಂಚಾಯತಿ ತೋರಿದ ಪ್ರಗತಿಯನ್ನು ಆಧರಿಸಿ ಪಂಚಾಯಿತಿಯನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ
ಸಂಸ್ಕಾರ ಮರೆತ ಮಕ್ಕಳಿಂದ ವೃದ್ಧಾಶ್ರಮ ಹೆಚ್ಚಳ
ಮಕ್ಕಳು ತಂದೆ, ತಾಯಿಯನ್ನು ಸರಿಯಾಗಿ ಪಾಲನೆ ಪೋಷಣೆ ಮಾಡದೆ ನಿರ್ಲಕ್ಷವಹಿಸಿದರೆ, ಅಂತಹ ಹಿರಿಯ ನಾಗರಿಕರು ಉಪ ವಿಭಾಗಾಧಿಕಾರಿಗೆ ಲಿಖಿತ ದೂರು ನೀಡಿದರೆ ತಮ್ಮ ಮಕ್ಕಳಿಗೆ ನೊಂದಣಿ ಮಾಡಿಕೊಟ್ಟಿರುವ ಹಿಂದಿನ ಆಸ್ತಿ ಪತ್ರಗಳು ರದ್ದಾಗಿ ತಮ್ಮ ಹೆಸರಿಗೆ ಆಸ್ತಿಯನ್ನು ಹಿಂಪಡೆಯಲು ಅವಕಾಶವಿದೆ.
ಮಕ್ಕಳಿಗೆ ಪೌಷ್ಟಿಕ ಆಹಾರದ ಅರಿವು ಮೂಡಿಸಿ
ಅಪೌಷ್ಟಿಕತೆಯಿಂದ ಮಕ್ಕಳು ವಿದ್ಯಾಭ್ಯಾಸದಲ್ಲಿ ಹಿಂದುಳಿಯುವ ಸಾಧ್ಯತೆ ಇದೆ. ಈ ಬಗ್ಗೆ ಪೋಷಕರು ಹಾಗೂ ಶಿಕ್ಷಕರು ಗಮನ ಹರಿಸಬೇಕು. ಹಣ್ಣು, ತರಕಾರಿಗಳನ್ನು ಹೆಚ್ಚು ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು. ನೇರಳೆ ಹಣ್ಣು, ಪಪ್ಪಾಯ, ಬಾಳೆ ಹಣ್ಣು ಸೇರಿದಂತೆ ದೇಹಕ್ಕೆ ಶಕ್ತಿ ನೀಡುವ ಹಣ್ಣುಗಳ ಸೇವನೆ ಅಗತ್ಯ
ದಲಿತರ ಸ್ಮಶಾನಕ್ಕೆ ಜಾಗದ ಸಮಸ್ಯೆ: ಶಾಸಕ ಪ್ರದೀಪ್‌ ಈಶ್ವರ್‌
ಸ್ವಾತಂತ್ರ್ಯ ಬಂದಾಗಿನಿಂದ ದಲಿತರ ಸ್ಮಶಾನಕ್ಕೆ ಸಾಕಷ್ಟು ಜಾಗಗಳಿಲ್ಲ. ಜಾಗಗಳಿದ್ದರೂ ಬಲಾಡ್ಯರು ಒತ್ತುವರಿ ಮಾಡಿ ಕೊಂಡಿದ್ದಾರೆ. ನಾನು ಶಾಸಕನಾದ ಮೇಲೆ ಈ ಬಗ್ಗೆ ಗಮನ ಹರಿಸಿ, ಪೆರೇಸಂದ್ರ ಗ್ರಾಮದ ದಲಿತರಿಗೆ ಒಂದೂವರೆ ಎಕರೆ ಜಾಗವನ್ನು ಸರ್ಕಾರದಿಂದ ಮಂಜೂರುಮಾಡಿಸಿದ್ದೇನೆ.
ಮಹಿಳಾ ಸಬಲೀಕರಣಕ್ಕೆ ಧಗ್ರಾ ಆದ್ಯತೆ: ನಗರಸಭಾಧ್ಯಕ್ಷ ಗಜೇಂದ್ರ
ಕೆರೆಗಳ ಹೂಳು ತೆಗೆಯುವ ಮೂಲಕ ಬರಪೀಡಿತ ಪ್ರದೇಶದಲ್ಲಿ ಅಂತರ್ಜಲ ಅಭಿವೃದ್ಧಿಗೆ ಸಹಕಾರ ನೀಡುತ್ತಿರುವ ಧರ್ಮಸ್ಥಳ ಯೋಜನೆ, ಮದ್ಯವರ್ಜನ ಶಿಬಿರಗಳ ಮೂಲಕ ಅನೇಕ ಕುಟುಂಬಗಳು ಬೀದಿ ಪಾಲಾಗುವುದನ್ನು ತಪ್ಪಿಸುತ್ತಿವೆ. ಇಂತಹ ಜನ ಉಪಕಾರಿ ಯೋಜನೆ ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ.
ಮುಖ್ಯಮಂತ್ರಿ ವಿರುದ್ಧ ದ್ವೇಷ ರಾಜಕಾರಣ: ರಫೀಉಲ್ಲಾ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದಲ್ಲಿ 136 ಸ್ಥಾನಗಳನ್ನು ಪಡೆದು ಗಟ್ಟಿಯಾಗಿದೆ. ಇಲ್ಲಿ ಆಪರೇಷನ್ ಕಮಲಕ್ಕೆ ಯಾವುದೇ ರೀತಿಯ ಅವಕಾಶ ಇಲ್ಲ.
ಒತ್ತಡದ ಜೀವನ ಹೃದ್ರೋಗಕ್ಕೆ ಕಾರಣ
ಮಧ್ಯಪಾನ, ತಂಬಾಕು ಸೇವನೆ, ಅನಾರೋಗ್ಯಕರ ಆಹಾರ ಹಾಗೂ ಜಡಜೀವನಶೈಲಿಯಂತಹ ಅಪಾಯಕಾರಿ ಅಂಶಗಳನ್ನು ನಿಯಂತ್ರಿಸುವ ಮೂಲಕ, ಹೃದ್ರೋಗ ಮತ್ತು ಪಾರ್ಶ್ವವಾಯುಗಳಿಂದ ಕನಿಷ್ಠ ಶೇ 80ರಷ್ಟು ಅಕಾಲಿಕ ಮರಣಗಳನ್ನು ತಪ್ಪಿಸಬಹುದುದು.
ನಗರಸಭೆ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ: ನಗರಸಭೆ ಅಧ್ಯಕ್ಷ ಎಂ.ವಿ ವೆಂಕಟಸ್ವಾಮಿ
ಶಾಲೆ ಕಾಲೇಜು ಹಾಗೂ ಕಲ್ಯಾಣ ಮಂಟಪ ತೆರಿಗೆ ಕಟ್ಟಿಸಿಕೊಳ್ಳಬೇಕು ನಗರಸಭೆ ವ್ಯಾಪ್ತಿಯ ಅಂಗಡಿ ಮಳಿಗೆಗಳ ಬಾಕಿ ಇರುವ ಬಾಡಿಗೆ ವಸೂಲಿ ಮಾಡಬೇಕು. ಈಗಿನ ದರ ನಿಗಧಿ ಮಾಡಬೇಕು. ನಗರ ಸಭೆಯ ಸಿ.ಎ ನಿವೇಶನ ಉದ್ಯಾನವನ ಜಾಗಗಳಿಗೆ ತಂತಿ ಬೇಲಿ ಅಳವಡಿಸಬೇಕು.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 165
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved