• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನೋರಂಜನೆಯಿಂದ ಪ್ರತಿಭೆ ಅನಾವರಣ ಸಾಧ್ಯ: ಡಾ. ಸಿ.ಟಿ. ಜಯದೇವ್‌
ಶಿಕ್ಷಣ ಕ್ಷೇತ್ರದಲ್ಲಿ ವಸತಿ ಶಾಲೆಗಳಿಂದ ದೊಡ್ಡ ಕ್ರಾಂತಿ: ಸಿ.ಟಿ. ರವಿ
27ಕ್ಕೆ ಲಿಂಗೈಕ್ಯ ಶಿವಾನಂದ ಜಗದ್ಗುರುಗಳ ಪೀಠಾರೋಹಣ ಶತಮಾನೋತ್ಸವ
ತರೀಕೆರೆ: 48 ಗಂಟೆಗಳಲ್ಲಿ ಇಬ್ಬರು ಮನೆಗಳ್ಳರ ಬಂಧನ
ಕಡೂರು ತಾಲೂಕಿನ 22 ಹಳ್ಳಿಗಳನ್ನು ಕಂದಾಯ ಗ್ರಾಮವಾಗಿಸಲು ಅಗತ್ಯ ಕ್ರಮ
ಮಕ್ಕಳಿಗೆ ಜೀವನದ ಅನುಭವವೇ ಶಿಕ್ಷಣಕ್ಕೆ ಮಾರ್ಗದರ್ಶಿ: ಕವಿತಾ ಬೆಳ್ಳಿಪ್ರಕಾಶ್
ಜನರಲ್ಲಿ ಆಧ್ಯಾತ್ಮಿಕ ಚಿಂತನೆ ಬೆಳೆಸಿದ್ದ ಕನಕ ದಾಸರು: ಶ್ರೀನಿಧಿ ದಿನೇಶ್ಸಂವಿಧಾನದಲ್ಲಿ ಮತದಾನವೇ ಶ್ರೇಷ್ಠಮಕ್ಕಳ ಪ್ರತಿಭೆ ಗುರುತಿಸುವುದು ಶಿಕ್ಷಕ, ಪೋಷಕರ ಹೊಣೆ: ತೇಜಸ್ಆರ್ಥಿಕತೆಗೆ ಸಹಕಾರ ಕ್ಷೇತ್ರ ಕೊಡುಗೆ ಅಪಾರ

ಇನ್ನಷ್ಟು ಸುದ್ದಿ

ಇಂದಿರಾಗಾಂಧಿ ಅಪರೂಪದ ಜನ ನಾಯಕಿ
ದೇಶದ ಆರ್ಥಿಕತೆ ಗಟ್ಟಿಗೊಳಿಸಿ, ರೈತರ ಬೆನ್ನೆಲುಬಾಗಿನಿಂತ ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ರಾಷ್ಟ್ರ ಕಂಡ ಅಪರೂಪ ಜನ ನಾಯಕಿ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
30ರಿಂದ ಸಿಪಿಐ ಪಕ್ಷದ ಶತಮಾನೋತ್ಸವ ಜಾಥಾ
ಸಿಪಿಐ ಪಕ್ಷದ 100 ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ರಾಜ್ಯಮಟ್ಟದ ಶತಮಾನೋತ್ಸವ ಜಾಥಾ ನ.30 ರಂದು ಕೆಜಿಎಫ್‌ನಲ್ಲಿ ಉದ್ಘಾಟನೆಗೊಂಡು ಮೂಡಿಗೆರೆಗೆ ಈ ಜಾಥಾ ಡಿ.18 ರಂದು ಆಗಮಿಸಲಿದೆ ಎಂದು ಸಿಪಿಐ ತಾಲೂಕು ಕಾರ್ಯದರ್ಶಿ ಬಿ.ಕೆ.ಲಕ್ಷ್ಮಣ್‌ಕುಮಾರ್ ತಿಳಿಸಿದರು.
ವಿದ್ಯಾರ್ಥಿಗಳು ಮಾದಕ ದ್ರವ್ಯಗಳಿಂದ ದೂರವಿರಲಿ: ಪಿಎಸ್‌ಐ ಮೋಹನ್ ರಾಜಣ್ಣ
ಮಾದಕ ಪದಾರ್ಥಗಳು, ತಂಬಾಕು ಉತ್ಪನ್ನಗಳು ಮನುಷ್ಯನ ಜೀವನವನ್ನೇ ಕೊಲ್ಲುತ್ತವೆ. ವಿದ್ಯಾರ್ಥಿಗಳು ಮಾದಕ ದ್ರವ್ಯಗಳಿಂದ ಪೂರವಿರಬೇಕು ಎಂದು ಪೊಲೀಸ್ ಉಪ ನಿರೀಕ್ಷಕ ಮೋಹನ್ ರಾಜಣ್ಣ ಹೇಳಿದರು.
ಕಾಫಿ ಬ್ರ್ಯಾಂಡಿಂಗ್‌ಗೆ ಗಮನ ಕೊಡುವುದು ಅಗತ್ಯ
ನೆರಳಿನಲ್ಲೇ ಬೆಳೆಯುವುದರಿಂದ ಕಾಫಿ ಕೃಷಿಯಿಂದ ಕಾಡು, ಹಸಿರು ಹೆಚ್ಚಾಗುತ್ತಿದೆ. ಕಾಫಿ ಮೌಲ್ಯವರ್ಧನೆ ಹಾಗೂ ಬ್ರ್ಯಾಂಡಿಂಗ್‌ಗೆ ಹೆಚ್ಚು ಗಮನ ಕೊಡುವುದು ಅಗತ್ಯ. ಅನಿಯಮಿತ ವಿದ್ಯುತ್ ಪೂರೈಕೆಗೆ ಬದ್ಧರಿರುವುದಾಗಿ ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಹೇಳಿದರು.
ಶೀಘ್ರ ಎಲ್ಲ ಜಿಲ್ಲೆಗಳಿಗೂ ಹೊಸ ಬಸ್‌ ವ್ಯವಸ್ಥೆ
ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹೊಸ ಬಸ್‌ಗಳನ್ನು ಒದಗಿಸುವುದಲ್ಲದೆ, ಚಿಕ್ಕಮಗಳೂರು - ಮೈಸೂರು ನಡುವೆ ಎರಡು ವೋಲ್ವೊ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗುವುದು, ಇಲ್ಲಿನ ಉಭಯ ಬಸ್ ನಿಲ್ದಾಣಗಳ ನಡುವೆ ಸ್ಕೈವಾಕ್ ವ್ಯವಸ್ಥೆಗೂ ಅನುಮೋದನೆ ನೀಡುವುದಾಗಿ ರಾಜ್ಯ ಸಾರಿಗೆ ಮತ್ತು ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಸಂಪುಟ ವಿಸ್ತರಣೆ ಬಗ್ಗೆ ನನಗೆ ಗೊತ್ತಿಲ್ಲ: ರಾಮಲಿಂಗಾರೆಡ್ಡಿ
ಚಿವ ಸಂಪುಟ ವಿಸ್ತರಣೆ ಕುರಿತು ನನಗೆ ಏನೂ ಗೊತ್ತಿಲ್ಲ. ನಾನು ಸಹ ಮಾಧ್ಯಮಗಳಲ್ಲಿ ಈ ವಿಷಯದ ಬಗ್ಗೆ ನೋಡಿದ್ದೇನೆ. ನವೆಂಬರ್‌ನಲ್ಲಿ ಕ್ರಾಂತಿಯೂ ಇಲ್ಲ ಏನೂ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಮಹಾಬಲರಾವ್‌ಗೆ ಸರ್ಕಾರದಿಂದ ಅಗೌರವ: ಡಿ.ಎನ್‌.ಜೀವರಾಜ್
ಕೊಪ್ಪದ ಸಹಕಾರ ದುರೀಣ, ಬ್ರಾಹ್ಮಣ ಮಹಾ ಸಭಾದ ಮುಖಂಡ ಹಾಗೂ ಬಿಜೆಪಿ ಮುಖಂಡ ಮಹಾಬಲರಾವ್ ಅವರಿಗೆ ಸರ್ಕಾರವು ಸಹಕಾರ ರತ್ನ ಪ್ರಶಸ್ತಿ ಘೋಷಣೆ ಮಾಡಿ ಪ್ರಶಸ್ತಿ ಸ್ವೀಕರಿಸಲು ಬೆಂಗಳೂರಿಗೆ ಹೋಗಿದ್ದಾಗ ಪ್ರಶಸ್ತಿ ಪಟ್ಟಿಯಿಂದ ಅವರನ್ನು ಕೈಬಿಟ್ಟು ಅವರಿಗೆ ಅಗೌರವ ತೋರಿಸಿದೆ ಎಂದು ಮಾಜಿ ಸಚಿವ ಡಿ.ಎನ್‌.ಜೀವರಾಜ್ ಆರೋಪಿಸಿದರು.
ಮಹಿಳೆಯರು ಉದ್ಯಮಶೀಲತೆ ಬೆಳೆಸಿಕೊಂಡರೆ ದೇಶದ ಅಭಿವೃದ್ಧಿಗೆ ಪೂರಕ: ಎಂ.ಜೆ.ದಿನೇಶ್
ಮೂಡಿಗೆರೆ: ಕಾಫಿ ಉದ್ದಿಮೆಯಲ್ಲಿ ಮಹಿಳೆಯರು ತೊಡಗಿಸಿಕೊಂಡು ಆರ್ಥಿಕ ಅಭಿವೃದ್ಧಿ ಸಾಧಿಸಲು ಸಾಕಷ್ಟು ಅವಕಾಶಗಳಿವೆ ಎಂದು ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್ ದೇವವೃಂದ ಹೇಳಿದರು.
ಚರ್ಚೆ- ರಸಪ್ರಶ್ನೆ ವೈಚಾರಿಕತೆ ವೃದ್ಧಿಸುತ್ತವೆ: ಕೆ.ಮಂಜುಳ
ಚಿಕ್ಕಮಗಳೂರು, ಕಾಲೇಜು ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳು ನಮ್ಮ ಸಂಸ್ಕೃತಿ ಅರಿವಿಗೆ ಬಹಳ ಮುಖ್ಯ. ಸಂಗೀತ, ನೃತ್ಯ ನಮ್ಮ ಸಂಸ್ಕೃತಿ ತಿಳಿಸುವುದಲ್ಲದೆ, ಚರ್ಚಾ ಸ್ಪರ್ಧೆಗಳು ಮತ್ತು ರಸಪ್ರಶ್ನೆಗಳು ನಮ್ಮ ವೈಚಾರಿಕ ಮನೋಭಾವ ವೃದ್ಧಿಸುತ್ತವೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶಕಿ ಕೆ. ಮಂಜುಳ ತಿಳಿಸಿದರು.
ಪ್ರತಿಭಾ ಕಾರಂಜಿ ಆಯೋಜನೆಗೆ ಬಿಇಒ ಮೆಚ್ಚುಗೆ
ಕೊಪ್ಪ ಸೂರ್ಯದೇವಸ್ಥಾನ ಶಾಲೆ ಸರ್ವಾಂಗೀಣ ಬೆಳವಣಿಗೆ ಜೊತೆಗೆ ಶಾಲೆಯೂ ಅಂದ ಚಂದವಾಗಿ ಕಾಣುವಂತಾಗಿದೆ. ಊರಿನವರ ಸಹಕಾರ, ಶಿಕ್ಷಕರ ಪರಿಶ್ರಮ ಮತ್ತು ಅತ್ಯುತ್ತಮ ಕಾರ್ಯಕ್ರಮ ಆಯೋಜನೆ ನೋಡಿ ತುಂಬಾ ಸಂತೋಷವಾಗಿದೆ ಎಂದು ಬಿಇಒ ರಾಘವೇಂದ್ರ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 557
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved