ಸಹಕಾರಿ ಕ್ಷೇತ್ರದಲ್ಲಿ ಜವಾಬ್ದಾರಿ, ವಿಶ್ವಾಸಾರ್ಹತೆ ಅಳವಡಿಸಿಕೊಳ್ಳಿ : ನಂಜನಗೌಡಚಿಕ್ಕಮಗಳೂರು, ಸಹಕಾರಿ ಕ್ಷೇತ್ರದಲ್ಲಿರುವವರು ಜವಾಬ್ದಾರಿ, ವಿಶ್ವಾಸಾರ್ಹತೆ, ಪಾರದರ್ಶಕತೆ ಮತ್ತು ಪ್ರಾಮಾಣಿಕತೆ ಅಳವಡಿಸಿಕೊಂಡರೆ ಮಾತ್ರ ಸಹಕಾರ ಚಳುವಳಿಗೆ ಕಳಂಕ ಬರುವುದಿಲ್ಲ ಎಂದು ಸೌಹಾರ್ದ ಸಂಯುಕ್ತ ಸಹಕಾರಿ ರಾಜ್ಯಾಧ್ಯಕ್ಷ ಜಿ. ನಂಜನಗೌಡ ಹೇಳಿದರು.