• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರ ಗೃಹ ಸಚಿವರ ವಜಾಗೊಳಿಸಲು ಯುವ ಕಾಂಗ್ರೆಸ್ ಆಗ್ರಹ
ಉತ್ತಮ ಶಿಕ್ಷಣದಿಂದ ಮಾತ್ರ ಸಶಕ್ತ ರಾಷ್ಟ್ರ ನಿರ್ಮಾಣ ಸಾಧ್ಯ: ಡಾ.ಕೆ.ಜಿ.ಚವಾಣ
ದೀಪಾರಾಧನೆಯಿಂದ ದಾರಿದ್ರ್ಯ ದೂರ: ನಿಶ್ಚಿತಾ
ಬೀರೂರಲ್ಲಿ ಅಮೃತ್ 2.0 ಕುಡಿವ ನೀರಿನ ಯೋಜನೆ ಮಾ.2026ಕ್ಕೆ ಮುಕ್ತಾಯ: ಎಂ. ಆನಂದ್
ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಗುಬ್ಬಿಗಾ ಶಾಲೆಗೆ ಸಮಗ್ರ ಪ್ರಶಸ್ತಿ
ಕಲಿಕಾ ಸಾಧನೆಯೇ ಮಕ್ಕಳು ಪೋಷಕರಿಗೆ ನೀಡುವ ಅತ್ಯಮೂಲ್ಯ ಉಡುಗೊರೆ: ಆರ್.ಎಸ್.ಜೀತು.
ಎಲ್ಲಾ ಗ್ರಾಮಗಳಲ್ಲಿ ಸಮುದಾಯ ಭವನ ನಿರ್ಮಾಣ: ನಯನಾ ಮೋಟಮ್ಮದೇಶ ಮೊದಲೆನ್ನುವ ರಾಷ್ಟ್ರ ಭಕ್ತರಿಗೆ ಸಲ್ಲುತ್ತದೆ ಏಕತಾ ನಡಿಗೆ: ಕೋಟಾ ಶ್ರೀನಿವಾಸ್‌ ಪೂಜಾರಿಎಲ್ಲರಿಗೂ ನ್ಯಾಯ ಪಡೆಯುವ ಸಮಾನ ಅವಕಾಶಗಳಿವೆ: ಅಮ್ರೀನ್ ಸುಲ್ತಾನಾಕಳ್ಳರ ಪಾಲಾಗುತ್ತಿದೆ ಕಷ್ಟ ಪಟ್ಟು ಬೆಳೆದ ಶ್ರೀಗಂಧ: ಕೆ.ಅಮರನಾರಾಯಣ

ಇನ್ನಷ್ಟು ಸುದ್ದಿ

ಕೊಪ್ಪ ಉದ್ಯೋಗ ಮೇಳದಲ್ಲಿ ಆಯ್ಕೆಯಾದ ೨ನೇ ಬ್ಯಾಚ್ ಬೆಂಗಳೂರಿಗೆ
ಕೊಪ್ಪ, ೨೮ರಂದು ಅಮ್ಮ ಫೌಂಡೇಶನ್ ತುಮಖಾನೆ ಹಾಗೂ ಟಾಟಾ ಎಲೆಕ್ಟ್ರಾನಿಕ್ಸ್ ಸಹಯೋಗದಲ್ಲಿ ಮಹಿಳೆಯರಿಗೆ ವಿಶೇಷವಾಗಿ ಉದ್ಯೋಗ ಮೇಳವನ್ನು ಕೊಪ್ಪದಲ್ಲಿ ಆಯೋಜಿಸಿತ್ತು. ಇದರ ಫಲವಾಗಿ ಮೊದಲ ಬ್ಯಾಚ್‌ನ ಅಭ್ಯರ್ಥಿಗಳು ಈಗಾಗಲೇ ಬೆಂಗಳೂರಿನ ಟಾಟಾ ಕಂಪನಿಯಲ್ಲಿ ಉದ್ಯೋಗ ಪಡೆದು ಯಶಸ್ವಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ಅಸಹಾಯಕರಿಗೆ ಸಹಾಯ ಮಾಡುವುದೇ ನಿಜ ಧರ್ಮ: ಎಚ್‌.ಬಿ.ರಘುವೀರ್
ನರಸಿಂಹರಾಜಪುರ, ಅಸಹಾಯಕರಿಗೆ ನಮ್ಮ ಕೈಯಲಾದ ಸಹಾಯ ಮಾಡುವುದೇ ನಿಜವಾದ ಧರ್ಮ ಎಂದು ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ಪೂರ್ವಾಧ್ಯಕ್ಷ ಎಚ್.ಬಿ.ರಘುವೀರ್ ಹೇಳಿದರು.
ಕೆರೆಕಟ್ಟೆ ಬಳಿ ಮತ್ತೆ ಕಾಡಾನೆ ಪ್ರತ್ಯಕ್ಷ: ಜಮೀನು,ತೋಟಕ್ಕೆ ಹಾನಿ
ಶೃಂಗೇರಿ, ತಾಲೂಕಿನ ಕೆರೆ ಪಂಚಾಯಿತಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕೆರೆಕಟ್ಟೆ ಬಳಿ ಕೆಲ ದಿನಗಳ ಹಿಂದೆ ಕಾಡಾನೆ ದಾಳಿ ನಡೆಸಿ ಎರಡು ಜೀವಗಳನ್ನು ಬಲಿಪಡೆದ ಘಟನೆ ಮಾಸುವ ಮುನ್ನವೇ ಮತ್ತೆ ಕಾಡಾನೆ ಪ್ರತ್ಯಕ್ಷಗೊಂಡು ಜನರಲ್ಲಿ ಆತಂಕ ಹುಟ್ಟಿಸಿದೆ.
ಯುವ ಜನತೆ ಹೆತ್ತವರನ್ನು ಮಾದರಿಯನ್ನಾಗಿ ಮಾಡಿಕೊಳ್ಳಬೇಕು: ನ್ಯಾ. ಹನುಮಂತಪ್ಪ
ಚಿಕ್ಕಮಗಳೂರುಯುವ ಜನತೆ ತಮ್ಮ ಹೆತ್ತವರು, ಶಿಕ್ಷಕರು ಮತ್ತು ಉಪನ್ಯಾಸಕರನ್ನು ಬದುಕಿನ ಮಾದರಿಯನ್ನಾಗಿ ಮಾಡಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿ. ಹನುಮಂತಪ್ಪ ಸಲಹೆ ಮಾಡಿದರು.
ಕೇಂದ್ರದ ವಿಶ್ವಕರ್ಮ ಯೋಜನೆ ಜನಸಾಮಾನ್ಯರಿಗೆ ಒಂದು ದೊಡ್ಡ ಶಕ್ತಿ: ಸಂಸದ ಕೋಟಾ ಶ್ರೀನಿವಾಸ ಪೂಜಾರಿ
ತರೀಕೆರೆಕುಂಬಾರಿಕೆ ಇತ್ಯಾದಿ ಸಾಂಪ್ರದಾಯಿಕ ವೃತ್ತಿ ಕಲೆಗಳು ಉಳಿದು ಬೆಳೆಯಬೇಕು ಎನ್ನುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿಶ್ವಕರ್ಮ ಯೋಜನೆ ಜನಸಾಮಾನ್ಯರಿಗೆ ಒಂದು ದೊಡ್ಡ ಶಕ್ತಿಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಪ್ರತಿಪಾದಿಸಿದರು.
ಶಾಲಾ ಅಭಿವೃದ್ಧಿಗೆ ಪೋಷಕರ ಸಹಕಾರ ಅಗತ್ಯ: ಕೆ.ಎಚ್.ಗಿರೀಶ್
ಯಾವುದೇ ಶಾಲೆ ಅಭಿವೃದ್ಧಿ ಹೊಂದಬೇಕಾದರೆ ಪಾಲಕ/ಪೋಷಕರ ಸಹಕಾರ ಅತ್ಯಗತ್ಯ ಎಂದು ಪ್ರಾಂಶುಪಾಲ ಕೆ.ಎಚ್.ಗಿರೀಶ್ ತಿಳಿದರು.
ಕೀರ್ತನೆಗಳ ಮೂಲಕ ಸಮಾಜದಲ್ಲಿ ಕನಕರು ಜಾಗೃತಿ: ಪುರುಷೋತ್ತಮ್
ಕನಕದಾಸರು ಮೂಡನಂಬಿಕೆ, ಅಸಮಾನತೆ ವಿರುದ್ದ ತಮ್ಮ ಕೀರ್ತನೆ ಮೂಲಕ ಜನರಲ್ಲಿ ಜಾಗೃತಿಗೊಳಿಸಿದರು ಎಂದು ತಾಲೂಕು ಕುರುಬ ಸಮಾಜದ ಮುಖಂಡ ಜಿ.ಪುರುಷೋತ್ತಮ್ ತಿಳಿಸಿದರು.
ಶಿಕ್ಷಣ, ಸಂಸ್ಕ್ರತಿ ಇಲ್ಲದ ಮನುಷ್ಯನಿಗೆ ಬೆಲೆಯಿಲ್ಲ: ಪ್ರಾಂಶುಪಾಲೆ ಭಾರತಿ
ಇಂದಿನ ಮುಂದುವರಿದ ಸ್ಪರ್ದಾತ್ಮಕ ಜಗತ್ತಿನಲ್ಲಿ ಶಿಕ್ಷಣ ಅನಿವಾರ್ಯ. ಶಿಕ್ಷಣ ಭವಿಷ್ಯಕ್ಕೆ ಭದ್ರ ಬುನಾದಿ. ಶಿಕ್ಷಣ, ಸಂಸ್ಕ್ರತಿ ಇಲ್ಲದ ಮನುಷ್ಯನಿಗೆ ಸಮಾಜದಲ್ಲಿ ಬೆಲೆ ಇಲ್ಲ ಎಂದು ಶೃಂಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಭಾರತಿ ಹೇಳಿದರು.
ಯಾರಿಗೂ ನ್ಯಾಯ ಪಡೆವ ಅವಕಾಶ ತಪ್ಪಬಾರದು: ನ್ಯಾಯಾಧೀಶ ಹನುಮಂತಪ್ಪ
ಭಾರತ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಸಮಾನ ಅವಕಾಶಗಳನ್ನು ಕಲ್ಪಿಸಿದ್ದು, ಆರ್ಥಿಕವಾಗಿ ದುರ್ಬಲರಾಗಿರುವ, ಅಂಗವೈಕಲ್ಯದ ಕಾರಣದಿಂದ ಯಾರೂ ಕೂಡ ನ್ಯಾಯ ಪಡೆಯುವ ಅವಕಾಶಗಳಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಹೇಳಿದರು.
94 ಸಿ ಅಡಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಬೇಕು: ಲಿಲ್ಲಿ ಮಾತುಕುಟ್ಟಿ ಸೂಚನೆ
ನರಸಿಂಹರಾಜಪುರಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡು 94 ಸಿ ಅಡಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಹಕ್ಕು ಪತ್ರ ನೀಡಬೇಕು ಎಂದು ಕಡಹಿನಬೈಲು ಗ್ರಾಪಂ ಅಧ್ಯಕ್ಷೆ ಲಿಲ್ಲಿ ಮಾತುಕುಟ್ಟಿ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 551
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved