ಕಾರ್ಮಿಕರ ಜೀವನ ಭದ್ರತೆಗಾಗಿ ಸರ್ಕಾರ ಅನೇಕ ಸೌಲಭ್ಯ: ತಮ್ಮಯ್ಯಚಿಕ್ಕಮಗಳೂರು, ಕಾರ್ಮಿಕರ ಜೀವನ ಭದ್ರತೆಗಾಗಿ ರಾಜ್ಯ ಸರ್ಕಾರ ವೈದ್ಯಕೀಯ ಸೌಲಭ್ಯ, ಹೆರಿಗೆ ಧನಸಹಾಯ ಹಾಗೂ ಆಕಸ್ಮಿಕ ಅವಘಡದಲ್ಲಿ ಕೈಕಾಲು ದುರ್ಬಲಗೊಂಡರೆ ಪಿಂಚಣಿ ವ್ಯವಸ್ಥೆಯನ್ನು ಕಲ್ಪಿಸಿಸುವ ಮೂಲಕ ಆಸರೆಯಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.