• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರಲ್ಲಿ ಆಧ್ಯಾತ್ಮಿಕ ಚಿಂತನೆ ಬೆಳೆಸಿದ್ದ ಕನಕ ದಾಸರು: ಶ್ರೀನಿಧಿ ದಿನೇಶ್
ಸಂವಿಧಾನದಲ್ಲಿ ಮತದಾನವೇ ಶ್ರೇಷ್ಠ
ಮಕ್ಕಳ ಪ್ರತಿಭೆ ಗುರುತಿಸುವುದು ಶಿಕ್ಷಕ, ಪೋಷಕರ ಹೊಣೆ: ತೇಜಸ್
ಆರ್ಥಿಕತೆಗೆ ಸಹಕಾರ ಕ್ಷೇತ್ರ ಕೊಡುಗೆ ಅಪಾರ
ಇಂದಿರಾಗಾಂಧಿ ಅಪರೂಪದ ಜನ ನಾಯಕಿ
30ರಿಂದ ಸಿಪಿಐ ಪಕ್ಷದ ಶತಮಾನೋತ್ಸವ ಜಾಥಾ
ವಿದ್ಯಾರ್ಥಿಗಳು ಮಾದಕ ದ್ರವ್ಯಗಳಿಂದ ದೂರವಿರಲಿ: ಪಿಎಸ್‌ಐ ಮೋಹನ್ ರಾಜಣ್ಣಕಾಫಿ ಬ್ರ್ಯಾಂಡಿಂಗ್‌ಗೆ ಗಮನ ಕೊಡುವುದು ಅಗತ್ಯಶೀಘ್ರ ಎಲ್ಲ ಜಿಲ್ಲೆಗಳಿಗೂ ಹೊಸ ಬಸ್‌ ವ್ಯವಸ್ಥೆಸಂಪುಟ ವಿಸ್ತರಣೆ ಬಗ್ಗೆ ನನಗೆ ಗೊತ್ತಿಲ್ಲ: ರಾಮಲಿಂಗಾರೆಡ್ಡಿ

ಇನ್ನಷ್ಟು ಸುದ್ದಿ

ಮಹಾಬಲರಾವ್‌ಗೆ ಸರ್ಕಾರದಿಂದ ಅಗೌರವ: ಡಿ.ಎನ್‌.ಜೀವರಾಜ್
ಕೊಪ್ಪದ ಸಹಕಾರ ದುರೀಣ, ಬ್ರಾಹ್ಮಣ ಮಹಾ ಸಭಾದ ಮುಖಂಡ ಹಾಗೂ ಬಿಜೆಪಿ ಮುಖಂಡ ಮಹಾಬಲರಾವ್ ಅವರಿಗೆ ಸರ್ಕಾರವು ಸಹಕಾರ ರತ್ನ ಪ್ರಶಸ್ತಿ ಘೋಷಣೆ ಮಾಡಿ ಪ್ರಶಸ್ತಿ ಸ್ವೀಕರಿಸಲು ಬೆಂಗಳೂರಿಗೆ ಹೋಗಿದ್ದಾಗ ಪ್ರಶಸ್ತಿ ಪಟ್ಟಿಯಿಂದ ಅವರನ್ನು ಕೈಬಿಟ್ಟು ಅವರಿಗೆ ಅಗೌರವ ತೋರಿಸಿದೆ ಎಂದು ಮಾಜಿ ಸಚಿವ ಡಿ.ಎನ್‌.ಜೀವರಾಜ್ ಆರೋಪಿಸಿದರು.
ಮಹಿಳೆಯರು ಉದ್ಯಮಶೀಲತೆ ಬೆಳೆಸಿಕೊಂಡರೆ ದೇಶದ ಅಭಿವೃದ್ಧಿಗೆ ಪೂರಕ: ಎಂ.ಜೆ.ದಿನೇಶ್
ಮೂಡಿಗೆರೆ: ಕಾಫಿ ಉದ್ದಿಮೆಯಲ್ಲಿ ಮಹಿಳೆಯರು ತೊಡಗಿಸಿಕೊಂಡು ಆರ್ಥಿಕ ಅಭಿವೃದ್ಧಿ ಸಾಧಿಸಲು ಸಾಕಷ್ಟು ಅವಕಾಶಗಳಿವೆ ಎಂದು ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್ ದೇವವೃಂದ ಹೇಳಿದರು.
ಚರ್ಚೆ- ರಸಪ್ರಶ್ನೆ ವೈಚಾರಿಕತೆ ವೃದ್ಧಿಸುತ್ತವೆ: ಕೆ.ಮಂಜುಳ
ಚಿಕ್ಕಮಗಳೂರು, ಕಾಲೇಜು ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳು ನಮ್ಮ ಸಂಸ್ಕೃತಿ ಅರಿವಿಗೆ ಬಹಳ ಮುಖ್ಯ. ಸಂಗೀತ, ನೃತ್ಯ ನಮ್ಮ ಸಂಸ್ಕೃತಿ ತಿಳಿಸುವುದಲ್ಲದೆ, ಚರ್ಚಾ ಸ್ಪರ್ಧೆಗಳು ಮತ್ತು ರಸಪ್ರಶ್ನೆಗಳು ನಮ್ಮ ವೈಚಾರಿಕ ಮನೋಭಾವ ವೃದ್ಧಿಸುತ್ತವೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶಕಿ ಕೆ. ಮಂಜುಳ ತಿಳಿಸಿದರು.
ಪ್ರತಿಭಾ ಕಾರಂಜಿ ಆಯೋಜನೆಗೆ ಬಿಇಒ ಮೆಚ್ಚುಗೆ
ಕೊಪ್ಪ ಸೂರ್ಯದೇವಸ್ಥಾನ ಶಾಲೆ ಸರ್ವಾಂಗೀಣ ಬೆಳವಣಿಗೆ ಜೊತೆಗೆ ಶಾಲೆಯೂ ಅಂದ ಚಂದವಾಗಿ ಕಾಣುವಂತಾಗಿದೆ. ಊರಿನವರ ಸಹಕಾರ, ಶಿಕ್ಷಕರ ಪರಿಶ್ರಮ ಮತ್ತು ಅತ್ಯುತ್ತಮ ಕಾರ್ಯಕ್ರಮ ಆಯೋಜನೆ ನೋಡಿ ತುಂಬಾ ಸಂತೋಷವಾಗಿದೆ ಎಂದು ಬಿಇಒ ರಾಘವೇಂದ್ರ ಹೇಳಿದರು.
ಪ್ರಾಣಿ ಸಂಘರ್ಷ ತಡೆಯಲು ಸಿಎಂ ಸೂಚನೆ: ರಾಜೇಗೌಡ
ನರಸಿಂಹರಾಜಪುರ, ಕಾಡಂಚಿನ ಪ್ರದೇಶಗಳಲ್ಲಿ ಮಾನವ ಪ್ರಾಣಿ ಸಂಘರ್ಷ ತಡೆಗಟ್ಟಲು ಸೂಕ್ತ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆಯಲ್ಲಿ ಸೂಚಿಸಿದ್ದಾರೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದ್ದಾರೆ.
ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ದೂರವಿರಲು ನ್ಯಾ.ವಿ.ಉರ್ಮಿಳಾ ಕರೆ
ತರೀಕೆರೆ, ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ದೂರವಿರಬೇಕು ಎಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿ.ಊರ್ಮಿಳಾ ಹೇಳಿದ್ದಾರೆ.ತರೀಕೆರೆ ತಾಲೂಕು ಕಾನೂನು ನೆರವು ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ, ಜಯಪ್ರಕಾಶ್ ನಾರಾಯಣ ಪ್ರೌಢಶಾಲೆ ಬೆಟ್ಟದಹಳ್ಳಿ ಸಂಯುಕ್ತ ಆಶ್ರಯದಲ್ಲಿ ಶಾಲೆಯಲ್ಲಿ ನಡೆದ ಕಾನೂನು ಸೇವಾ ದಿನಾಚರಣೆ ಅಂಗವಾಗಿ ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
55 ಸಾವಿರ ಹೆಕ್ಚೇರ್‌ ನಲ್ಲಿ ಅರಣ್ಯ-ಕಂದಾಯ ಭೂಮಿ ಗಡಿ ಗುರುತಿಗೆ ಟಾಸ್ಕ್ ಪೋಸ್‌ ರ್ ರಚನೆ: ಟಿ.ಡಿ.ರಾಜೇಗೌಡ
ನರಸಿಂಹರಾಜಪುರಈ ಹಿಂದೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಜಿಲ್ಲೆಯ 5 ತಾಲೂಕುಗಳ 55 ಸಾವಿರ ಹೆಕ್ಟೇರ್ ಜಾಗವನ್ನು ಅರಣ್ಯ ಎಂದು ಘೋಷಣೆ ಮಾಡಿದ್ದು ಅದನ್ನು ಮತ್ತೆ ಸರ್ವೆ ಮಾಡಿ ಕಂದಾಯ ಹಾಗೂ ಅರಣ್ಯ ಜಮೀನನ್ನು ಗುರುತಿಸಲು ಸರ್ಕಾರ ಟಾಸ್ಕ್ ಪೋರ್ಸ ಸಮಿತಿ ರಚಿಸಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.
ನರಸಿಂಹರಾಜಪುರದ 8 ಗ್ರಾಪಂಗೆ ತಲಾ ₹45 ಲಕ್ಷ ಅನುದಾನ ಬಿಡುಗಡೆ: ಶಾಸಕ ಟಿ.ಡಿ.ರಾಜೇಗೌಡ
ನರಸಿಂಹರಾಜಪುರ, ತಾಲೂಕಿನ 8 ಗ್ರಾಮ ಪಂಚಾಯಿತಿಗಳಿಗೆ ತಲಾ ₹45 ಲಕ್ಷ ರು. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು. ಸೋಮವಾರ ಸೀತೂರು ಗ್ರಾಪನ ₹54 ಲಕ್ಷ ವೆಚ್ಚದ ನೂತನ ಕಟ್ಟಡ ಹಾಗೂ ಘನ ತ್ಯಾಜ್ಯ ವಿಲೇವಾರಿ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಸೀತೂರು ಗ್ರಾಪಂ ವ್ಯಾಪ್ತಿಯ ಕುದುರೆಗುಂಡಿ- ಹಳ್ಳಿಬೈಲು ರಸ್ತೆ ಅಭಿವೃದ್ದಿಗೆ ₹4.50 ಕೋಟಿ, ಶೇಡ ಗಾರು ಪಿಕಪ್ ಗೆ ₹34 ಲಕ್ಷ, ಬೆಳ್ಳೂರು ವೆಟನರಿ ಆಸ್ಪತ್ರೆಗೆ ₹34 ಲಕ್ಷ, ಶಾಲೆ- ಅಂಗನವಾಡಿಗೆ ₹25 ಲಕ್ಷ ಬಿಡುಗಡೆ ಮಾಡಿದ್ದೆ. ಈ ಭಾಗದ ಗ್ರಾಮೀಣ ರಸ್ತೆ ಅಭಿವೃದ್ದಿಗೆ ₹75 ಲಕ್ಷ ಮಂಜೂರು ಮಾಡಿದ್ದೇನೆ. ಶೀಘ್ರ ಕಾಮಗಾರಿ ಪ್ರಾರಂಭವಾಗಲಿದೆ ಎಂದು ವಿವರಿಸಿದರು.
ಅಮಾಯಕ ಬಾಲಕನ ಸಾವಿನ ತನಿಖೆಗೆ ಆಗ್ರಹಿಸಿ ದಸಂಸ ಪ್ರತಿಭಟನೆ
ಚಿಕ್ಕಮಗಳೂರು: ಬಾನಳ್ಳಿ ಬಗ್ಗಸಗೋಡು ಗ್ರಾಮದ ಪ್ರೀತಂ ಸಾವಿನ ತನಿಖೆಯನ್ನು ನ್ಯಾಯಾಂಗಕ್ಕೆ ಒಳಪಡಿಸಿ ಕುಟುಂಬಸ್ಥರಿಗೆ ಸೂಕ್ತ ನ್ಯಾಯ ಒದಗಿಸಿಕೊಡಬೇಕು ಎಂದು ದಸಂಸ ಮುಖಂಡರು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ರಾಜ್ಯದ ಕಾಂಗ್ರೆಸ್ ನಾಯಕರ ಅವಹೇಳನ ಖಂಡಿಸಿ ಪ್ರತಿಭಟನೆ
ಚಿಕ್ಕಮಗಳೂರು, ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹಸಚಿವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ಬಿಜೆಪಿ ಕಾರ್ಯಕರ್ತರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಸೋಮವಾರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 556
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved